• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಸರ್. ಎಂ. ವಿಶ್ವೇಶ್ವರಯ್ಯನವರ ಜನ್ಮ ದಿನದ ಅಂಗವಾಗಿ “ಇಂಜಿನೀಯರ್ಸ್” ಡೇ ಮತ್ತು ರಕ್ತದಾನ ಶಿಬಿರ

September 20, 2018 by Yogaraj SK Leave a Comment

engineers day

ಹಳಿಯಾಳ:- ಹಳಿಯಾಳದ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯದ ಆಶ್ರಯದಲ್ಲಿ ಭಾರತರತ್ನ ಸರ್. ಎಂ. ವಿಶ್ವೇಶ್ವರಯ್ಯನವರ ಜನ್ಮ ದಿನದ ಅಂಗವಾಗಿ “ಇಂಜಿನೀಯರ್ಸ್” ಡೇ ಮತ್ತು ರಕ್ತದಾನ ಶಿಬಿರ ನಡೆಯಿತು. ಲಾಯನ್ಸ್ ಕ್ಲಬ್, ವಿ.ಆರ್.ಡಿ.ಎಮ್ ಟ್ರಸ್ಟ್, ಧಾರವಾಡದ ರೋಟರಿ ಬ್ಲಡ್ ಬ್ಯಾಂಕ್ ಮತ್ತು ಮಹಾವಿದ್ಯಾಲಯದ ಎನ್.ಎಸ್.ಎಸ್. ಘಟಕದ ಜಂಟಿ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ 90 ಕ್ಕೂ ಹೆಚ್ಚು ವಿದ್ಯಾರ್ಥಿಗಳು ರಕ್ತದಾನ … [Read more...] about ಸರ್. ಎಂ. ವಿಶ್ವೇಶ್ವರಯ್ಯನವರ ಜನ್ಮ ದಿನದ ಅಂಗವಾಗಿ “ಇಂಜಿನೀಯರ್ಸ್” ಡೇ ಮತ್ತು ರಕ್ತದಾನ ಶಿಬಿರ

ಕರ್ನಾಟಕ ರಾಜ್ಯ ದಲೀತ ಸಂಘರ್ಷ ಸಮೀತಿ ಅಂಬೇಡ್ಕರ ಧ್ವನಿ(ಚಂದ್ರಕಾಂತ ಕಾದ್ರೋಳ್ಳಿ ಬಣ) ಉತ್ತರ ಕನ್ನಡ ಜಿಲ್ಲಾ ಕಾರ್ಯಾಧ್ಯಕ್ಷರಾಗಿ ಕಲ್ಲಪ್ಪಾ ಎಸ್ ಕಾದ್ರೋಳ್ಳಿ ಆಯ್ಕೆ.

September 20, 2018 by Yogaraj SK Leave a Comment

ಹಳಿಯಾಳ:- ಪಟ್ಟಣದ ಪುರಸಭೆ ಸಭಾಭವನದಲ್ಲಿ ಕರ್ನಾಟಕ ರಾಜ್ಯ ದಲೀತ ಸಂಘರ್ಷ ಸಮೀತಿ ಅಂಬೇಡ್ಕರ ಧ್ವನಿ ಚಂದ್ರಕಾಂತ ಕಾದ್ರೋಳ್ಳಿ ಬಣದ ಜಿಲ್ಲಾ ಮಟ್ಟದ ಸಭೆ ನಡೆದು ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ರಾಜ್ಯ ಮಹಾ ಪ್ರಧಾನ ಕಾರ್ಯದರ್ಶಿ ತಿರಕಪ್ಪಾ ಕೆ. ಚಿಕ್ಕೇರಿ ತಿಳಿಸಿದ್ದಾರೆ. ಸಂಘಟನೆಯ ರಾಜ್ಯಾಧ್ಯಕ್ಷ ಚಂದ್ರಕಾಂತ ಸುಭಾಸ ಕಾದ್ರೋಳ್ಳಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಉತ್ತರ ಕನ್ನಡ ಜಿಲ್ಲಾ ಕಾರ್ಯಾಧ್ಯಕ್ಷರಾಗಿ ಕಲ್ಲಪ್ಪಾ ಎಸ್ ಕಾದ್ರೋಳ್ಳಿ … [Read more...] about ಕರ್ನಾಟಕ ರಾಜ್ಯ ದಲೀತ ಸಂಘರ್ಷ ಸಮೀತಿ ಅಂಬೇಡ್ಕರ ಧ್ವನಿ(ಚಂದ್ರಕಾಂತ ಕಾದ್ರೋಳ್ಳಿ ಬಣ) ಉತ್ತರ ಕನ್ನಡ ಜಿಲ್ಲಾ ಕಾರ್ಯಾಧ್ಯಕ್ಷರಾಗಿ ಕಲ್ಲಪ್ಪಾ ಎಸ್ ಕಾದ್ರೋಳ್ಳಿ ಆಯ್ಕೆ.

ಹಿಂಸೆಗೆ ಪ್ರಚೋದನೆ ನೀಡುವ ಗಿರೀಶ ಕಾರ್ನಾಡ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಿ – ಹಿಂದೂ ಜನಜಾಗೃತಿ ಸಮೀತಿ ಆಗ್ರಹ

September 20, 2018 by Yogaraj SK Leave a Comment

ಹಳಿಯಾಳ : ನಿಷೇಧಿತ ಮಾವೋವಾದಿ ನಕ್ಸಲರ ಜೊತೆ ನಂಟು ಇರುವ ಮತ್ತು ಹಿಂಸೆಗೆ ಪ್ರಚೋದನೆ ನೀಡುವ ಗಿರೀಶ ಕಾರ್ನಾಡ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಹಿಂದೂ ಜನಜಾಗೃತಿ ಸಮಿತಿ ಹಾಗೂ ರಾಷ್ಟ್ರೀಯ ಹಿಂದೂ ಆಂದೋಲನದ ಸಮೀತಿಯವರು ರಾಜ್ಯದ ಗೃಹ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ. ಪಟ್ಟಣದ ತಹಶೀಲ್ದಾರ್ ಕಚೇರಿಗೆ ಆಗಮಿಸಿದ ಸಂಘಟನೆಯವರು ಗೃಹ ಸಚಿವ ಡಾ|| ಜಿ. ಪರಮೇಶ್ವರ ಅವರ ಹೆಸರಿನಲ್ಲಿದ್ದ ಮನವಿಯನ್ನು ಹಳಿಯಾಳ ತಹಶೀಲ್ದಾರ ಅವರಿಗೆ ಸಲ್ಲಿಸಿದರು. ಮನವಿಯಲ್ಲಿ … [Read more...] about ಹಿಂಸೆಗೆ ಪ್ರಚೋದನೆ ನೀಡುವ ಗಿರೀಶ ಕಾರ್ನಾಡ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಿ – ಹಿಂದೂ ಜನಜಾಗೃತಿ ಸಮೀತಿ ಆಗ್ರಹ

ತಾಲೂಕ ಕೇಂದ್ರ ಹಳಿಯಾಳ ಪಟ್ಟಣದ ಕಿಲ್ಲಾ ಪ್ರದೇಶದಲ್ಲಿ ಅಶ್ವಾರೂಢ ಶಿವಾಜಿ ಮೂರ್ತಿ ಪ್ರತಿಷ್ಠಾಪನೆ; ನಾವು ಜೈಲಿಗೆ ಹೋಗಲು ಸಿದ್ಧ ಸಾರ್ವಜನಿಕರ ಹೇಳಿಕೆ

September 19, 2018 by Yogaraj SK 1 Comment

Killa ,shivaji statue pratistapane

ಹಳಿಯಾಳ:- ಪಟ್ಟಣದ ಯಡೋಗಾ ರಸ್ತೆಯಲ್ಲಿರುವ ಕಿಲ್ಲಾ ಪ್ರದೇಶದ ವೃತ್ತದಲ್ಲಿ ಶ್ರೀ ಛತ್ರಪತಿ ಶೀವಾಜಿ ಮಹಾರಾಜರ ಅಶ್ವಾರೂಢ ಶಿವಾಜಿ ಪುಥ್ಥಳಿಯನ್ನು ಮಂಗಳವಾರ ರಾತ್ರಿ ಪ್ರತಿಷ್ಠಾಪಿಸಲಾಗಿದೆ. ಕಳೆದ 5-6 ತಿಂಗಳಿನಿಂದ ಮೂರ್ತಿ ಸ್ಥಾಪನೆಗೆ ಅವಕಾಶ ಕೋರಿ ಈ ಭಾಗದ ಜನ ಸಂಬಂಧಪಟ್ಟ ಇಲಾಖೆಗಳೊಂದಿಗೆ ಪತ್ರ ವ್ಯವಹಾರ ನಡೆಸಿದ್ದರು. ಅಲ್ಲದೇ ಮನವಿ ನೀಡಿದ್ದರು ಸ್ಪಂದಿಸದ ಇಲಾಖೆಗಳು ಮೂರ್ತೀ ಪ್ರತಿಷ್ಠಾಪನೆಗೆ ಅವಕಾಶ ನೀರಾಕರಿಸಿದ್ದವು ಎನ್ನಲಾಗಿದೆ. ಆದರೇ ಇದರಲ್ಲಿ ರಾಜಕೀಯ … [Read more...] about ತಾಲೂಕ ಕೇಂದ್ರ ಹಳಿಯಾಳ ಪಟ್ಟಣದ ಕಿಲ್ಲಾ ಪ್ರದೇಶದಲ್ಲಿ ಅಶ್ವಾರೂಢ ಶಿವಾಜಿ ಮೂರ್ತಿ ಪ್ರತಿಷ್ಠಾಪನೆ; ನಾವು ಜೈಲಿಗೆ ಹೋಗಲು ಸಿದ್ಧ ಸಾರ್ವಜನಿಕರ ಹೇಳಿಕೆ

ಹಳಿಯಾಳ ಕಿಲ್ಲಾ ಪ್ರದೇಶದಲ್ಲಿ ಶಿವಾಜಿ ಮೂರ್ತಿ ಪ್ರತಿಷ್ಠಾಪನೆ ಸಂಬಂಧ ವಿನಾಕಾರಣ ಕೇಸು ದಾಖಲಿಸಿದರೆ ಉಗ್ರ ಹೋರಾಟ ನಡೆಸಲಾಗುವುದು; ಮಾಜಿ ಶಾಸಕ ಸುನೀಲ್ ಹೆಗಡೆ

September 19, 2018 by Yogaraj SK Leave a Comment

ಹಳಿಯಾಳ:-ಪಟ್ಟಣದ ಕಿಲ್ಲಾ ಪ್ರದೇಶದಲ್ಲಿ ಶ್ರೀ ಛತ್ರಪತಿ ಶೀವಾಜಿ ಮಹಾರಾಜರ ಅಶ್ವಾರೂಢ ಪುಥ್ಥಳಿ ಸ್ಥಾಪನೆಗೆ ಸಂಬಂಧಪಟ್ಟಂತೆ ಅಲ್ಲಿಯ ಜನರ ವಿರುದ್ದ ತಾಲೂಕಾಡಳಿತ, ಜಿಲ್ಲಾಡಳಿತ ಅಥವಾ ಪೋಲಿಸ್ ಇಲಾಖೆ ಏನಾದರೂ ರುಣಾತ್ಮಕ ಹೆಜ್ಜೆಯಿಟ್ಟು, ಸುಳ್ಳು ಪ್ರಕರಣಗಳನ್ನು ದಾಖಲಿಸಿ ಯಾರನ್ನಾದರೂ ಬಂಧಿಸಿದ್ದೇ ಆದರೇ ಗ್ರಾಮೀಣ ಭಾಗದಿಂದ ಹಿಡಿದು ಈಡಿ ಜಿಲ್ಲೆಯಾದ್ಯಂತ ಊಗ್ರ ಹೋರಾಟ ನಡೆಸಲಾಗುವುದೆಂದು ಬಿಜೆಪಿಯ ಮಾಜಿ ಶಾಸಕ ಹಾಗೂ ಹಿಂದೂ ಮುಖಂಡ ಸುನೀಲ್ ಹೆಗಡೆ ಎಚ್ಚರಿಕೆ … [Read more...] about ಹಳಿಯಾಳ ಕಿಲ್ಲಾ ಪ್ರದೇಶದಲ್ಲಿ ಶಿವಾಜಿ ಮೂರ್ತಿ ಪ್ರತಿಷ್ಠಾಪನೆ ಸಂಬಂಧ ವಿನಾಕಾರಣ ಕೇಸು ದಾಖಲಿಸಿದರೆ ಉಗ್ರ ಹೋರಾಟ ನಡೆಸಲಾಗುವುದು; ಮಾಜಿ ಶಾಸಕ ಸುನೀಲ್ ಹೆಗಡೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,566 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar