Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಹಳಿಯಾಳ ಪುರಸಭೆಯ ನೂತನ 23 ಸದಸ್ಯರಿಗೆ ಸನ್ಮಾನ
ಹಳಿಯಾಳ: ಇಂದಿನ ಯಾಂತ್ರಿಕ ಬದುಕಿನಲ್ಲಿ ಮನಸ್ಸು ಕಲುಷಿತಗೊಂಡು ಅಶಾಂತಿಯಿಂದ ಕೂಡಿದ್ದು ಒತ್ತಡ ಮುಕ್ತ ಜೀವನಕ್ಕಾಗಿ ರಾಜಯೋಗ ಸಹಕಾರಿಯಾಗಿದೆ ಎಂದು ಹಾನಗಲ್ ಈಶ್ವರೀಯ ವಿಶ್ವ ವಿದ್ಯಾಲಯದ ಸಂಚಾಲಕಿ ರಾಜಯೋಗಿನಿ ಬಿ.ಕೆ ಶೈಲಾಜಿ ಅಕ್ಕ ಹೇಳಿದರು. ಪಟ್ಟಣದ ಈಶ್ವರೀಯ ವಿಶ್ವ ವಿದ್ಯಾಲಯದಲ್ಲಿ ಪುರಸಭೆಯ ನೂತನ ಸದಸ್ಯರಿಗೆ ಹಮ್ಮಿಕೊಂಡ ಈಶ್ವರೀಯ ಸನ್ಮಾನ ಹಾಗೂ ಸ್ನೇಹ ಮಿಲನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಹಳಿಯಾಳ ಪುರಸಭೆಯ ನೂತನ 23 ವಾರ್ಡನ … [Read more...] about ಹಳಿಯಾಳ ಪುರಸಭೆಯ ನೂತನ 23 ಸದಸ್ಯರಿಗೆ ಸನ್ಮಾನ
ಸಚಿವ ಆರ್.ವಿ.ದೇಶಪಾಂಡೆ ಇಂದ ಹಳಿಯಾಳ ಜೋಯಿಡಾ ಕ್ಷೇತ್ರದ ಪ್ರಗತಿ ಪರಿಶೀಲನಾ ಸಭೆ.
ಹಳಿಯಾಳ: ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಧ್ಭವಿಸದಂತೆ ಅಧಿಕಾರಿಗಳು, ಪಿಡಿಓಗಳು ಕ್ರಮ ಕೈಗೊಳ್ಳಬೇಕು ಹಾಗೂ ಮಳೆಯಿಂದ ಹಾನಿಗೊಳಗಾದ ಶಾಲೆಗಳ ದುರಸ್ತಿ ಕಾರ್ಯವನ್ನು ಕೂಡಲೇ ಮಾಡುವಂತೆ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ ಮಿನಿ ವಿಧಾನ ಸೌಧದ ಸಭಾಭವನದಲ್ಲಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಹಳಿಯಾಳ-ಜೋಯಿಡಾ ಕ್ಷೇತ್ರದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಎಲ್ಲ ಇಲಾಖೆಗಳ ಪ್ರಗತಿ ಪರಿಶೀಲಿಸಿ ಸಲಹೆ-ಸೂಚನೆಗಳನ್ನು … [Read more...] about ಸಚಿವ ಆರ್.ವಿ.ದೇಶಪಾಂಡೆ ಇಂದ ಹಳಿಯಾಳ ಜೋಯಿಡಾ ಕ್ಷೇತ್ರದ ಪ್ರಗತಿ ಪರಿಶೀಲನಾ ಸಭೆ.
ಹಳಿಯಾಳ ಪಟ್ಟಣದ ಸಾರ್ವಜನಿಕ ಗಣಪತಿಗಳು
*********************************************************************************************************************************************************************************************************************************************************************************************************************************************************… [Read more...] about ಹಳಿಯಾಳ ಪಟ್ಟಣದ ಸಾರ್ವಜನಿಕ ಗಣಪತಿಗಳು
ಪಟ್ಟಣದ ಶ್ರೀ ಗಣಪತಿ ಮಂದಿರದಲ್ಲಿ ಗಣೇಶೊತ್ಸವ
ಹಳಿಯಾಳ:- ಪಟ್ಟಣದ ಪ್ರಸಿದ್ಧ ಶ್ರೀ ಗಣಪತಿ ಮಂದಿರದಲ್ಲಿ ಸಕಲ ವಿಧಿವಿಧಾನಗಳೊಂದಿಗೆ ಹೋಮ ಹವನದೊಡಣೆ ಅರ್ಚಕರು ಪೂಜೆಯನ್ನು ನೆರೆವೇರಿಸಿದರು. ಪಟ್ಟಣದ ನೂರಾರು ಭಕ್ತರು ಪಾಲ್ಗೊಂಡಿದ್ದರು ಮಾಜಿ ಶಾಸಕ ಸುನೀಲ್ ಹೆಗಡೆ ಮತ್ತು ಸುವರ್ಣ ಹೆಗಡೆ ಪೂಜೆಯನ್ನು ನೆರೆವೇಸಿದರು ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ವಿ.ಡಿ.ಹೆಗಡೆ , ಶ್ರೀಕಾಂತ ಹೂಲಿ, ಶ್ರೀಪತಿ ಭಟ್, ಮಂಜುನಾಥ ಪಂಡಿತ್, ಮೋಹನ್ ಬೆಳಗಾಂವಕರ, ಜೆ.ವಿ.ಬೆಂಗಳೂರ, ಸಚಿನ ಹಳ್ಳಿಕೇರಿ ಗಣೇಶೊತ್ಸವ ಉತ್ಸವ … [Read more...] about ಪಟ್ಟಣದ ಶ್ರೀ ಗಣಪತಿ ಮಂದಿರದಲ್ಲಿ ಗಣೇಶೊತ್ಸವ




