ಹಳಿಯಾಳ: ಶ್ರೀ ಗಣೇಶೊತ್ಸವದ ಹಬ್ಬದ ಆಚರಣೆಯ ಅಂಗವಾಗಿ ಪಟ್ಟಣ ಹಾಗೂ ಗ್ರಾಮಿಣ ಭಾಗದಲ್ಲಿ ಗುರುವಾರ ಜನರು ಶ್ರೀ ಗಣಪತಿಯ ವಿಗ್ರಹವನ್ನು ಅಲಂಕೃತ ವಾಹನದಲ್ಲಿ ವಾದ್ಯವೃಂದೊಡನೆ ಪಟಾಕ್ಷಿ ಹಾರಿಸುತ್ತ ಗಣಪತಿ ಬಪ್ಪಾ ಮೊರಯಾ ಎಂದು ಘೋಷಣೆ ಕುಗೂತ್ತಾ ಸಂಬ್ರಮಿಸುತ್ತ ತಮ್ಮ ನಿವಾಸದಲ್ಲಿ ಗಣಪತಿಯನ್ನು ಪ್ರತಿಷ್ಠಾಪಿಸಿ ಪೂಜೆಯನ್ನು ಭಕ್ತಿ ಭಾವದಿಂದ ನೆರವೇಸಿದರುಸಚಿವ ಆರ್.ವಿ.ದೇಶಪಾಂಡೆ ತಮ್ಮ ಕುಟುಂಬದವರೊಡಣೆ ಜನಪ್ರತಿನಿಧಿ, ಕಾರ್ಯಕರ್ತರು ಹಾಗೂ ಸಾರ್ವಜನಿಕರೊಂದಿಗೆ ತಮ್ಮ … [Read more...] about ಸಾರ್ವಜನಿಕರೊಂದಿಗೆ ಸಚಿವ ದೇಶಪಾಂಡೆ ಗಣೇಶೊತ್ಸವ ಆಚರಣೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಹಳಿಯಾಳದಲ್ಲಿ ಗಣೇಶೋತ್ಸವಕ್ಕೆ ಬರದ ಸಿದ್ಧತೆ ಕಲಾವಿದರಿಂದ ಅಂತಿಮ ಸ್ಪರ್ಶ ದಲ್ಲಿ ಮೂಡುತ್ತಿವೆ ವಿವಿಧ ಬಗೆಯ ಗಣೇಶ ಮೂರ್ತಿಗಳು
ಹಳಿಯಾಳ :- ತಾಲೂಕಿನ ನೂರಾರು ಕಲಾವಿದರ ಕೈಚಳಕದಲ್ಲಿ ಮೂಡಿರುವ ವಿವಿಧ ಬಗೆಯ ಸಾವಿರಾರು ಗಣಪತಿ ವಿಗ್ರಹಗಳು ಕಲಾವಿದರ ಅಂತಿಮ ಸ್ಪರ್ಶದೊಂದಿಗೆ ದಿ.13 ರಂದು ನಡೆಯುವ ಗಣೇಶೋತ್ಸವಕ್ಕೆ ಸಜ್ಜಾಗುತ್ತಿವೆ. ಮನೆ-ಮನೆಗಳಲ್ಲಿ, ಸಾರ್ವಜನೀಕ ಸ್ಥಳಗಳಲ್ಲಿ ಆಕರ್ಷಕ ಅಲಂಕಾರಗಳಿಂದ ಬೃಹತ್ ಮಂಟಪಗಳು ತಲೆ ಎತ್ತಿದ್ದು ಪ್ರಥಮ ಪೂಜಕ, ವಿಘ್ನ ನಿವಾರಕನ ಆಗಮನಕ್ಕೆ ಕ್ಷಣಗಣನೆ ನಡೆದಿದೆ. “ಗಣಪತಿ ಬಪ್ಪಾ ಮೊರಯಾ ಪುಡಚಾ ವರ್ಷಿ ಲವಕರ ಯಾ” ಎಂದು ಕಳೆದ ವರ್ಷ ಗಣೇಶನನ್ನು ವಿಜೃಂಭಣೆಯಿಂದ … [Read more...] about ಹಳಿಯಾಳದಲ್ಲಿ ಗಣೇಶೋತ್ಸವಕ್ಕೆ ಬರದ ಸಿದ್ಧತೆ ಕಲಾವಿದರಿಂದ ಅಂತಿಮ ಸ್ಪರ್ಶ ದಲ್ಲಿ ಮೂಡುತ್ತಿವೆ ವಿವಿಧ ಬಗೆಯ ಗಣೇಶ ಮೂರ್ತಿಗಳು
ಹಳಿಯಾಳ ಅರಣ್ಯ ಇಲಾಖೆ ಕಾರ್ಯಚರಣೆ ಲಕ್ಷಾಂತರ ಬೆಲೆ ಬಾಳುವ ಸಾಗವಾನಿ ಕಟ್ಟಿಗೆ ಸಹಿತ ಇಬ್ಬರು ಆರೋಪಿಗಳ ಬಂಧನ
ಹಳಿಯಾಳ:- ತಾಲೂಕಿನ ಮುರ್ಕವಾಡ ವಲಯದ ಮುಂಡವಾಡ ಅರಣ್ಯ ಪ್ರದೇಶದಲ್ಲಿ ಲಕ್ಷಾಂತರ ರೂ. ಬೆಲೆಬಾಳುವ ಸಾಗವಾನಿ ಮರಗಳನ್ನು ಕಡಿದು ರೂಪಾಂತರಗೊಳಿಸಿ ಸಾಗಿಸಲು ತಯಾರಿ ನಡೆಸಲಾಗುತ್ತಿದೆ ಎಂದು ಬಂದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಹಳಿಯಾಳ ಅರಣ್ಯ ಇಲಾಖೆ ಅಧಿಕಾರಿಗಳು ಮಾಲು ಸಮೇತ ಇಬ್ಬರು ಆರೋಪಿಯನ್ನು ಬಂಧಿಸಿದ್ದು ಓರ್ವ ಆರೋಪಿ ಪರಾರಿಯಾಗಿದ್ದಾನೆ. ದಿನಾಂಕ: 10-09-2018 ರಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಎಸ್.ರಮೇಶ ರವರ ನಿರ್ದೇಶನದಂತೆ ವಲಯ ಅರಣ್ಯಾಧಿಕಾರಿ … [Read more...] about ಹಳಿಯಾಳ ಅರಣ್ಯ ಇಲಾಖೆ ಕಾರ್ಯಚರಣೆ ಲಕ್ಷಾಂತರ ಬೆಲೆ ಬಾಳುವ ಸಾಗವಾನಿ ಕಟ್ಟಿಗೆ ಸಹಿತ ಇಬ್ಬರು ಆರೋಪಿಗಳ ಬಂಧನ
ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಆಸಕ್ತಿ ವಹಿಸಿ ಸಾಧನೆ ಮಾಡಬೇಕು ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಘೋಟ್ನೇಕರ
ಹಳಿಯಾಳ: ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಯಲ್ಲೂ ಆಸಕ್ತಿ ವಹಿಸಿ ಸಾಧನೆ ಮಾಡುವ ಮೂಲಕ ಉತ್ತಮ ಆರೋಗ್ಯವನ್ನು ಹೊಂದುವಂತೆ ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಘೋಟ್ನೇಕರ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಪಟ್ಟಣದ ಶ್ರೀ ಛತ್ರಪತಿ ಶಿವಾಜಿ ಕ್ರೀಡಾಂಗಣದಲ್ಲಿ ಏರ್ಪಡಿಸಲಾದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ತಾಲೂಕಾ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಕ್ರೀಡಾ ಮನೋಭಾವನೆಯಿಂದ ಕ್ರೀಡೆಯಲ್ಲಿ … [Read more...] about ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಆಸಕ್ತಿ ವಹಿಸಿ ಸಾಧನೆ ಮಾಡಬೇಕು ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಘೋಟ್ನೇಕರ
ಭತ್ತದ ಗದ್ದೆಗಳಲ್ಲಿ ಕಂದು ಜಿಗಿ ಹುಳು ಬಾಧೆ ,ಕೃಷಿ ವಿಜ್ಞಾನಿಗಳ ತಂಡ ಭೇಟಿ ಪರಿಶೀಲನೆ
ಹಳಿಯಾಳ:- ಹಳಿಯಾಳ ಹಾಗೂ ದಾಂಡೇಲಿಯ ಕೆಲವು ಭಾಗದಲ್ಲಿ ಭತ್ತದ ಗದ್ದೆಗಳಲ್ಲಿ ಕಂಡು ಬಂದಿರುವ ಕಂದು ಜಿಗಿ ಹುಳ ಮತ್ತು ಬಿಳಿ ಬೆನ್ನಿನ ಜಿಗಿ ಹುಳ ಬಾಧಿತ ಪ್ರದೇಶಗಳಿಗೆ ಕೃಷಿ ವಿಜ್ಞಾನಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಸಕ್ತ ಸಾಲಿನಲ್ಲಿ ಉತ್ತಮ ಭತ್ತದ ಬೆಳೆಯ ಇಳುವರಿಯನ್ನು ನೀರಿಕ್ಷೀಸಿದ್ದ ರೈತರಲ್ಲಿ ಈ ಹುಳದ ಬಾಧೆಯಿಂದ ಹಳಿಯಾಳ ಹೋಬಳಿಯ ಕೇರವಾಡ, ತೇರಗಾಂವ, ಮಂಗಳವಾಡ, ಕಳಸಾಪೂರ ಹಾಗೂ ದಾಂಡೇಲಿ ಹೋಬಳಿಯ ಯಡೋಗಾ, ಬಿದ್ರೋಳ್ಳಿ, ಹಂದ್ಲಿ ಗ್ರಾಮಗಳಲ್ಲಿ … [Read more...] about ಭತ್ತದ ಗದ್ದೆಗಳಲ್ಲಿ ಕಂದು ಜಿಗಿ ಹುಳು ಬಾಧೆ ,ಕೃಷಿ ವಿಜ್ಞಾನಿಗಳ ತಂಡ ಭೇಟಿ ಪರಿಶೀಲನೆ




