ಹಳಿಯಾಳ :- ದೇಶದ ರಕ್ಷಣೆ, ಅಭಿವೃದ್ಧಿ, ಪ್ರಗತಿಗಾಗಿ ಹೋರಾಡುತ್ತಿರುವ ಸೈನಿಕರು, ಅರಣ್ಯ ಸಿಬ್ಬಂದಿಗಳು, ಆರಕ್ಷಕ ಸಿಬ್ಬಂದಿಗಳು ದೇಶವನ್ನು ಮತ್ತು ದೇಶದ ಸಂಪತ್ತನ್ನು ಕಾಪಾಡಲು ಬಾಹ್ಯವಾಗಿ ಮತ್ತು ಆಂತರಿಕವಾಗಿ ಶ್ರಮಿಸುತ್ತಿದ್ದು ಅದರಂತೆಯೇ ಸಂವಿಧಾನದ ಕರ್ತವ್ಯಗಳನ್ನು ಪಾಲಿಸಬೇಕಾಗಿರುವುದು ಪ್ರತಿಯೊಬ್ಬ ಭಾರತೀಯ ಪ್ರಜೆಯ ಕರ್ತವ್ಯವಾಗಿದೆ ಎಂದು ಹಳಿಯಾಳ ಕಿರಿಯ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ ಸನದಿ ಅಭಿಪ್ರಾಯಪಟ್ಟರು. ಪಟ್ಟಣದ ಅರಣ್ಯ ಇಲಾಖೆಯ ಆವರಣದಲ್ಲಿ ಅರಣ್ಯ … [Read more...] about ಹಳಿಯಾಳ ಅರಣ್ಯ ಇಲಾಖೆಯಲ್ಲಿ ಅರಣ್ಯ ಹುತಾತ್ಮರ ದಿನಾಚರಣೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಬೈಕ್ ತಳ್ಳಿಕೊಂಡು ಹೋಗುವ ಮೂಲಕ ಕರವೇ ಹಳಿಯಾಳ ಘಟಕದಿಂದ ವಿನೂತನ ಪ್ರತಿಭಟನೆ.
ಹಳಿಯಾಳ :- ದೇಶದ ಬಹುತೇಕ ಸಾಗಾಣಿಕೆ ವ್ಯವಸ್ಥೆಯು ಸಾರಿಗೆಯ ಮೇಲೆ ಅವಲಂಬಿತವಾಗಿದ್ದು ಕೇಂದ್ರ ಸರ್ಕಾರವು ಪೆಟ್ರೋಲ್-ಡಿಸೆಲ್ ದರ ಏರಿಕೆ ಮಾಡುತ್ತಲೇ ಸಾಗಿದ್ದು ಇದರಿಂದ ದಿನಬಳಕೆಯ ವಸ್ತುಗಳ ಬೆಲೆಯು ಏರಿಕೆ ಆಗುತ್ತಿರುವುದರಿಂದ ಕೂಡಲೇ ದರ ಇಳಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಹಳಿಯಾಳ ಘಟಕದವರು ಪಟ್ಟಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು. ಪಟ್ಟಣದ ಬಸ್ ನಿಲ್ದಾಣ, ವನಶ್ರೀ ವೃತ್ತದ ಮೂಲಕ ಬೈಕಗಳನ್ನು ತಳ್ಳುತ್ತಾ ವಿನೂತನವಾಗಿ ಪ್ರತಿಭಟನೆ ನಡೆಸಿದ ಕರವೇ … [Read more...] about ಬೈಕ್ ತಳ್ಳಿಕೊಂಡು ಹೋಗುವ ಮೂಲಕ ಕರವೇ ಹಳಿಯಾಳ ಘಟಕದಿಂದ ವಿನೂತನ ಪ್ರತಿಭಟನೆ.
ಸಮಾಜಸೇವೆಗೆ ಯಾವುದೇ ಲೇಬಲ್ ಅವಶ್ಯಕತೆ ಇಲ್ಲ- ಮಾನವತೆಯ ಧರ್ಮವನ್ನು ಸಾರುವುದು ಜೀವನದ ಗುರಿ –ಡಾ.ಪ್ರಕಾಶ ಬಾಬಾ ಆಮ್ಟೆ.
ಹಳಿಯಾಳ:- ಬಾಬಾ ಅಮ್ಟೆಯವರು ತಮ್ಮ ಜೀವನದುದ್ದಕ್ಕೂ ಸಾರಿದ ಮಾನವತೆಯ ಧರ್ಮವನ್ನು ಸಾರುವುದು ನನ್ನ ಜೀವನದ ಗುರಿ ಹಾಗೂ ಉದ್ದೇಶವಾಗಿದ್ದು ಕಳೆದ 45 ವರ್ಷಗಳಿಂದ ಸಮಾಜ ಸೇವೆಯನ್ನು ಮಾಡುತ್ತಿದ್ದೆನೆ. ಸಮಾಜಕ್ಕಾಗಿ ಜೀವನ ಮುಡುಪಾಗಿಟ್ಟಿದ್ದಾಗಿ ಖ್ಯಾತ ಸಾಮಾಜಿಕ ಸೇವಾ ಕಾರ್ಯಕರ್ತ ಡಾ.ಪ್ರಕಾಶ ಬಾಬಾ ಅಮ್ಟೆ ಹೇಳಿದರು. ಹಳಿಯಾಳದ ರುಡಸೆಟ್ಗೆ ಭೇಟಿ ನೀಡಿದ ಅವರು ತಮ್ಮ ವಿಚಾರಗಳನ್ನು ತೆರೆದಿಟ್ಟರು. ಬಾಬಾ ಅಮ್ಟೆಯವರ ಬಳಿ ಎಲ್ಲ ಧರ್ಮದ ಹಾಗೂ ಎಲ್ಲ ಪಕ್ಷಗಳ ಜನ ಭೇಟಿ … [Read more...] about ಸಮಾಜಸೇವೆಗೆ ಯಾವುದೇ ಲೇಬಲ್ ಅವಶ್ಯಕತೆ ಇಲ್ಲ- ಮಾನವತೆಯ ಧರ್ಮವನ್ನು ಸಾರುವುದು ಜೀವನದ ಗುರಿ –ಡಾ.ಪ್ರಕಾಶ ಬಾಬಾ ಆಮ್ಟೆ.
ಅಚ್ಚೇ ದಿನ್ ಗಯೇ ಬುರೇ ದಿನ್ ಆ ಗಯೇ –ಕೇಂದ್ರ ಸರ್ಕಾರದ ವಿರುದ್ದ ವ್ಯಂಗ್ಯವಾಡಿದ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ
ಹಳಿಯಾಳ :- ಕೇಂದ್ರ ಬಿಜೆಪಿ ಸರ್ಕಾರ ಪೇಟ್ರೋಲ್, ಡಿಸೆಲ್ ಸೇರಿದಂತೆ ಇತರ ಅಗತ್ಯ ವಸ್ತುಗಳ ಬೆಲೆಯನ್ನು ಗಗನಕ್ಕೇರಿಸಿ ಜನಸಾಮಾನ್ಯರ ಜೀವನದೊಂದಿಗೆ ಚೆಲ್ಲಾಟವಾಡುತ್ತಿದ್ದು. ಹಗಲು ದರೊಡೆ ನಡೆಸುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಕಿಡಿ ಕಾರಿದರು. ಕಾಂಗ್ರೇಸ್ ಕರೆ ನೀಡಿರುವ ಭಾರತ ಬಂದ್ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಅವರ ಹಾಗೂ ಬ್ಲಾಕ್ ಕಾಂಗ್ರೇಸ್ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಮೇರವಣಿಗೆ ಬಳಿಕ ಪಟ್ಟಣದ ಶಿವಾಜಿ ವೃತ್ತದಲ್ಲಿ ನಡೆದ … [Read more...] about ಅಚ್ಚೇ ದಿನ್ ಗಯೇ ಬುರೇ ದಿನ್ ಆ ಗಯೇ –ಕೇಂದ್ರ ಸರ್ಕಾರದ ವಿರುದ್ದ ವ್ಯಂಗ್ಯವಾಡಿದ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ
ಭಾರತ ಬಂದ್ಗೆ ಹಳಿಯಾಳದಲ್ಲಿ ಜೆಡಿಎಸ್ ಬೆಂಬಲವಿಲ್ಲ ? ಹಳಿಯಾಳದಲ್ಲಿ ನೆಲೆ ಕಳೆದುಕೊಂಡಿದೆಯೇ ಜೆಡಿಎಸ್ ಪಕ್ಷ ?
ಹಳಿಯಾಳ:- ಕಾಂಗ್ರೇಸ್ ಕರೆ ನೀಡಿದ ಭಾರತ ಬಂದ್ಗೆ ಜೆಡಿಎಸ್ ಪಕ್ಷ ಬೆಂಬಲ ಘೊಷಿಸಿ ರಾಜ್ಯದೆಲ್ಲೆಡೆ ಪ್ರತಿಭಟನೆಯನ್ನೂ ನಡೆಸಿದೆ. ಆದರೇ ಹಳಿಯಾಳದಲ್ಲಿ ಮಾತ್ರ ಜೆಡಿಎಸ್ ಪಕ್ಷ ಇದೆಯೋ? ಇಲ್ಲವೋ ? ಎನ್ನುವ ಮಾತುಗಳು ಇಂದು ಮತ್ತೇ ಪಟ್ಟಣದಲ್ಲಿ ಕೇಳಿಬಂದವು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ಅಭ್ಯರ್ಥಿಯಾಗಿ ಸ್ಪರ್ದಿಸಿದ್ದ ಬೆಂಗಳೂರಿನ ಉದ್ಯಮಿ ಕೆ.ಆರ್.ರಮೇಶ್ ಚುನಾವಣೆಯಲ್ಲಿ ಸೋತರು, ಗೆದ್ದರೂ ಹಳಿಯಾಳದಲ್ಲೇ ಇರುವೇ ಪಕ್ಷವನ್ನು ಸಂಘಟಿಸುವೇ, ಜನಪರ, … [Read more...] about ಭಾರತ ಬಂದ್ಗೆ ಹಳಿಯಾಳದಲ್ಲಿ ಜೆಡಿಎಸ್ ಬೆಂಬಲವಿಲ್ಲ ? ಹಳಿಯಾಳದಲ್ಲಿ ನೆಲೆ ಕಳೆದುಕೊಂಡಿದೆಯೇ ಜೆಡಿಎಸ್ ಪಕ್ಷ ?



