ಹಳಿಯಾಳ : ಗೋಹತ್ಯೆ ನಿಷೇಧ ಕಾನೂನು ಜಾರಿಯಲ್ಲಿರುವಾಗಲು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪಟ್ಟಣದ ಹೃದಯ ಭಾಗದ ಜನನಿಬಿಡ ಪ್ರದೇಶದಲ್ಲಿ ಬಹಿರಂಗ ಹಾಗೂ ನಿರಂತರವಾಗಿ ಗೋಹತ್ಯೆ ನಡೆಯುತ್ತಿದೆ. ಆದರೇ ಈ ಅಕ್ರಮದ ಬಗ್ಗೆ ಕ್ರಮ ಕೈಗೊಳ್ಳಬೇಕಾದ ಸಂಬಂಧಪಟ್ಟ ಇಲಾಖೆಗಳು ಜಾಣ ಕುರುಡುತನ ಪ್ರದರ್ಶಿಸುತ್ತಿದೆ ಎಂದು ಹಳಿಯಾಳದ ವಿವಿಧ ಹಿಂದೂಪರ ಸಂಘಟನೆಗಳು ಹಾಗೂ ಕರವೇ ವೇದಿಕೆ ಆಕ್ಷೇಪ ವ್ಯಕ್ತಪಡಿಸಿದೆ. ಕಳೆದ ಹಲವು ದಶಕಗಳಿಂದ ಗೋಹತ್ಯೆ, ಕಾನೂನು ಬಾಹಿರವಾಗಿ … [Read more...] about ದಶಕಗಳಿಂದ ಅಕ್ರಮವಾಗಿ ಹಳಿಯಾಳದಲ್ಲಿ ಕಾರ್ಯನಿರ್ವಹಿಸುತ್ತಿದೆ ಗೋವಧಾಲಯ( ಕಸಾಯಿಖಾನೆ)ಕಣ್ಮುಚ್ಚಿ ಕುಳಿತಿವೆ ಕ್ರಮ ಕೈಗೊಳ್ಳಬೇಕಾದ ಇಲಾಖೆಗಳು
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಯುವಕನಿಂದ ಲವ್ ಧೋಕಾ ಪ್ರಕರಣ 6 ತಿಂಗಳ ಕಾರಾಗೃಹವಾಸ ಶೀಕ್ಷೆ ವಿಧಿಸಿ ಹಳಿಯಾಳ ನ್ಯಾಯಾಲಯ ತೀರ್ಪು
ಹಳಿಯಾಳ : ಗ್ರಾಮಾಂತರ ಭಾಗದ ಯುವತಿಯೋರ್ವಳನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯೊಂದಿಗೆ ಪ್ರೇಮ ಸಲ್ಲಾಪ ನಡೆಸಿ ಬಳಿಕ ಆಕೆಯನ್ನು ತೊರೆದು, ನಂಬಿಕೆ ದ್ರೋಹ ಮತ್ತು ವಂಚನೆ ಮಾಡಿದ ಆರೋಪಿಗೆ ಹಳಿಯಾಳದ ಜೆಎಮ್ಎಫ್ಸಿ ನ್ಯಾಯಾಲಯವು 5 ಸಾವಿರ ರೂ ದಂಡ ಹಾಗೂ 6 ತಿಂಗಳ ಕಾಲ ಸಾಧಾ ಕಾರಾಗೃಹವಾಸ ಶೀಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ. ತಾಲೂಕಿನ ಕಲಘಟಗಿ ರಸ್ತೆಯಲ್ಲಿರುವ ಜನಗಾ ಗ್ರಾಮದ ಸಂತೋಷ ಪೀತಾಂಬರ ಬಿರ್ಜೆ ಎನ್ನುವವನೇ ಶಿಕ್ಷೆಗೆ ಗುರಿಯಾದ ಆರೋಪಿಯಾಗಿದ್ದಾನೆ. ಇತ … [Read more...] about ಯುವಕನಿಂದ ಲವ್ ಧೋಕಾ ಪ್ರಕರಣ 6 ತಿಂಗಳ ಕಾರಾಗೃಹವಾಸ ಶೀಕ್ಷೆ ವಿಧಿಸಿ ಹಳಿಯಾಳ ನ್ಯಾಯಾಲಯ ತೀರ್ಪು
ಬೆಳಗಾವಿ ವಿಭಾಗದ ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ಹಳಿಯಾಳದ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯ ಸಾಧನೆ
ಹಳಿಯಾಳ :- ಹಳಿಯಾಳದ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 2018-19ನೇ ಸಾಲಿನ ಬೆಳಗಾವಿ ವಿಭಾಗ ಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆಂದು ಪ್ರಾಂಶುಪಾಲ ಡಾ. ವಿ.ವಿ. ಕಟ್ಟಿ ತಿಳಿಸಿದ್ದಾರೆ. ಬೆಳಗಾವಿಯ ನಿಡಸೋಸಿಯ ಹೀರಾ ಶುಗರ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆದ ಪಂದ್ಯಾವಳಿಯಲ್ಲಿ ಮಹಾವಿದ್ಯಾಲಯದ ಟೇಬಲ್ ಟೆನಿಸ್ ತಂಡದ … [Read more...] about ಬೆಳಗಾವಿ ವಿಭಾಗದ ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ಹಳಿಯಾಳದ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯ ಸಾಧನೆ
ಇಂಜನಿಯರಿಂಗ್ ವಿದ್ಯಾರ್ಥಿಗಳು ಪ್ರತಿ ದಿನ ಜಗತ್ತಿನಲ್ಲಿ ನಡೆಯುವ ಹೊಸ ಸಂಶೋಧನೆಗಳತ್ತ ತಮ್ಮ ಆಸಕ್ತಿ ವಹಿಸಿ ಡಾ|| ಎ.ಎಚ್ ಮಿಶ್ರಿಕೋಟಿ ಕರೆ.
ಹಳಿಯಾಳ: ಇಂದಿನ ಆಧುನಿಕ ವೈಜ್ಞಾನಿಕ ಹಾಗೂ ತಂತ್ರಜ್ಞಾನದ ಯುಗದಲ್ಲಿ ತಾಂತ್ರಿಕ ಜ್ಞಾನವನ್ನು ಹೊಂದಿದ ಇಂಜನಿಯರಿಂಗ್ ವಿದ್ಯಾರ್ಥಿಗಳು ಪ್ರತಿ ದಿನ ಜಗತ್ತಿನಲ್ಲಿ ನಡೆಯುವ ಹೊಸ ಸಂಶೋಧನೆಗಳತ್ತ ತಮ್ಮ ಆಸಕ್ತಿಗಳನ್ನು ವಹಿಸಿ ನವೀನ ಮತ್ತು ಕೌಶಲ ಹೊಂದಿದ ತಂತ್ರಜ್ಞಾನಗಳನ್ನು ಆವಿಷ್ಕರಿಸಬೇಕಾಗಿದೆ ಎಂದು ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯದ ಆಡಳಿತ ಮುಖ್ಯಸ್ಥ ಡಾ|| ಎ.ಎಚ್ ಮಿಶ್ರಿಕೋಟಿ ಕರೆ ನೀಡಿದರು. ಪಟ್ಟಣದ ಕರ್ನಾಟಕ ಲಾ … [Read more...] about ಇಂಜನಿಯರಿಂಗ್ ವಿದ್ಯಾರ್ಥಿಗಳು ಪ್ರತಿ ದಿನ ಜಗತ್ತಿನಲ್ಲಿ ನಡೆಯುವ ಹೊಸ ಸಂಶೋಧನೆಗಳತ್ತ ತಮ್ಮ ಆಸಕ್ತಿ ವಹಿಸಿ ಡಾ|| ಎ.ಎಚ್ ಮಿಶ್ರಿಕೋಟಿ ಕರೆ.
ರೈಲ್ವೆ ಹಳಿಯ ಮೇಲೆ ಯುವತಿ ಆತ್ಮಹತ್ಯೆ
ಹೊನ್ನಾವರ: ಯುವತಿಯೊಬ್ಬಳು ರೈಲ್ವೆ ಹಳಿಯ ಮೇಲೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಮಂಕಿಯಲ್ಲಿ ನಡೆದಿದೆ.ಮಂಕಿ-ಮುರ್ಡೇಶ್ವರದ ನಡುವಿನ ರೈಲ್ವೆ ಹಳಿಯ ಮೇಲೆ ಮಂಕಿಯ ವಡಿಗೇರಿಯ ಯುವತಿ ಮಾಲಿನಿ ಮಾದೇವ ಗೌಡ (23) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೃತಳು ಮಂಗಳೂರಿನಲ್ಲಿ ಕೆಲಸ ನಿರ್ವಹಿಸುತ್ತಿದ್ದು ಕಳೆದ ಎರಡು ವಾರದ ಹಿಂದೆ ಮಂಗಳೂರಿನಿಂದ ಮಂಕಿಯ ವಡಗೇರಿಯ ನಿವಾಸಕ್ಕೆ ಆಗಮಿಸಿದ್ದಳು ಎನ್ನಲಾಗಿದೆ. ಸಾಯಂಕಾಲ 4 ಗಂಟೆಯ ವೇಳೆಗೆ ಎರ್ನಾಕುಲಂ-ಪುಣೆ … [Read more...] about ರೈಲ್ವೆ ಹಳಿಯ ಮೇಲೆ ಯುವತಿ ಆತ್ಮಹತ್ಯೆ



