• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ದಶಕಗಳಿಂದ ಅಕ್ರಮವಾಗಿ ಹಳಿಯಾಳದಲ್ಲಿ ಕಾರ್ಯನಿರ್ವಹಿಸುತ್ತಿದೆ ಗೋವಧಾಲಯ( ಕಸಾಯಿಖಾನೆ)ಕಣ್ಮುಚ್ಚಿ ಕುಳಿತಿವೆ ಕ್ರಮ ಕೈಗೊಳ್ಳಬೇಕಾದ ಇಲಾಖೆಗಳು

September 8, 2018 by Yogaraj SK Leave a Comment

Haliyal KASAYI KHANE

 ಹಳಿಯಾಳ : ಗೋಹತ್ಯೆ ನಿಷೇಧ ಕಾನೂನು ಜಾರಿಯಲ್ಲಿರುವಾಗಲು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪಟ್ಟಣದ ಹೃದಯ ಭಾಗದ ಜನನಿಬಿಡ ಪ್ರದೇಶದಲ್ಲಿ ಬಹಿರಂಗ ಹಾಗೂ ನಿರಂತರವಾಗಿ ಗೋಹತ್ಯೆ ನಡೆಯುತ್ತಿದೆ. ಆದರೇ ಈ ಅಕ್ರಮದ ಬಗ್ಗೆ ಕ್ರಮ ಕೈಗೊಳ್ಳಬೇಕಾದ ಸಂಬಂಧಪಟ್ಟ ಇಲಾಖೆಗಳು ಜಾಣ ಕುರುಡುತನ ಪ್ರದರ್ಶಿಸುತ್ತಿದೆ ಎಂದು ಹಳಿಯಾಳದ ವಿವಿಧ ಹಿಂದೂಪರ ಸಂಘಟನೆಗಳು ಹಾಗೂ ಕರವೇ ವೇದಿಕೆ ಆಕ್ಷೇಪ ವ್ಯಕ್ತಪಡಿಸಿದೆ. ಕಳೆದ ಹಲವು ದಶಕಗಳಿಂದ ಗೋಹತ್ಯೆ, ಕಾನೂನು ಬಾಹಿರವಾಗಿ … [Read more...] about ದಶಕಗಳಿಂದ ಅಕ್ರಮವಾಗಿ ಹಳಿಯಾಳದಲ್ಲಿ ಕಾರ್ಯನಿರ್ವಹಿಸುತ್ತಿದೆ ಗೋವಧಾಲಯ( ಕಸಾಯಿಖಾನೆ)ಕಣ್ಮುಚ್ಚಿ ಕುಳಿತಿವೆ ಕ್ರಮ ಕೈಗೊಳ್ಳಬೇಕಾದ ಇಲಾಖೆಗಳು

ಯುವಕನಿಂದ ಲವ್ ಧೋಕಾ ಪ್ರಕರಣ 6 ತಿಂಗಳ ಕಾರಾಗೃಹವಾಸ ಶೀಕ್ಷೆ ವಿಧಿಸಿ ಹಳಿಯಾಳ ನ್ಯಾಯಾಲಯ ತೀರ್ಪು

September 8, 2018 by Yogaraj SK Leave a Comment

ಹಳಿಯಾಳ : ಗ್ರಾಮಾಂತರ ಭಾಗದ ಯುವತಿಯೋರ್ವಳನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯೊಂದಿಗೆ ಪ್ರೇಮ ಸಲ್ಲಾಪ ನಡೆಸಿ ಬಳಿಕ ಆಕೆಯನ್ನು ತೊರೆದು, ನಂಬಿಕೆ ದ್ರೋಹ ಮತ್ತು ವಂಚನೆ ಮಾಡಿದ ಆರೋಪಿಗೆ ಹಳಿಯಾಳದ ಜೆಎಮ್‍ಎಫ್‍ಸಿ ನ್ಯಾಯಾಲಯವು 5 ಸಾವಿರ ರೂ ದಂಡ ಹಾಗೂ 6 ತಿಂಗಳ ಕಾಲ ಸಾಧಾ ಕಾರಾಗೃಹವಾಸ ಶೀಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ. ತಾಲೂಕಿನ ಕಲಘಟಗಿ ರಸ್ತೆಯಲ್ಲಿರುವ ಜನಗಾ ಗ್ರಾಮದ ಸಂತೋಷ ಪೀತಾಂಬರ ಬಿರ್ಜೆ ಎನ್ನುವವನೇ ಶಿಕ್ಷೆಗೆ ಗುರಿಯಾದ ಆರೋಪಿಯಾಗಿದ್ದಾನೆ. ಇತ … [Read more...] about ಯುವಕನಿಂದ ಲವ್ ಧೋಕಾ ಪ್ರಕರಣ 6 ತಿಂಗಳ ಕಾರಾಗೃಹವಾಸ ಶೀಕ್ಷೆ ವಿಧಿಸಿ ಹಳಿಯಾಳ ನ್ಯಾಯಾಲಯ ತೀರ್ಪು

ಬೆಳಗಾವಿ ವಿಭಾಗದ ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ಹಳಿಯಾಳದ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯ ಸಾಧನೆ

September 8, 2018 by Yogaraj SK Leave a Comment

vdrit collage sports

ಹಳಿಯಾಳ :- ಹಳಿಯಾಳದ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 2018-19ನೇ ಸಾಲಿನ ಬೆಳಗಾವಿ ವಿಭಾಗ ಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆಂದು ಪ್ರಾಂಶುಪಾಲ ಡಾ. ವಿ.ವಿ. ಕಟ್ಟಿ ತಿಳಿಸಿದ್ದಾರೆ. ಬೆಳಗಾವಿಯ ನಿಡಸೋಸಿಯ ಹೀರಾ ಶುಗರ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆದ ಪಂದ್ಯಾವಳಿಯಲ್ಲಿ ಮಹಾವಿದ್ಯಾಲಯದ ಟೇಬಲ್ ಟೆನಿಸ್ ತಂಡದ … [Read more...] about ಬೆಳಗಾವಿ ವಿಭಾಗದ ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ಹಳಿಯಾಳದ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯ ಸಾಧನೆ

ಇಂಜನಿಯರಿಂಗ್ ವಿದ್ಯಾರ್ಥಿಗಳು ಪ್ರತಿ ದಿನ ಜಗತ್ತಿನಲ್ಲಿ ನಡೆಯುವ ಹೊಸ ಸಂಶೋಧನೆಗಳತ್ತ ತಮ್ಮ ಆಸಕ್ತಿ ವಹಿಸಿ ಡಾ|| ಎ.ಎಚ್ ಮಿಶ್ರಿಕೋಟಿ ಕರೆ.

September 8, 2018 by Yogaraj SK Leave a Comment

VDRIT collage kwad copter workshop

ಹಳಿಯಾಳ: ಇಂದಿನ ಆಧುನಿಕ ವೈಜ್ಞಾನಿಕ ಹಾಗೂ ತಂತ್ರಜ್ಞಾನದ ಯುಗದಲ್ಲಿ ತಾಂತ್ರಿಕ ಜ್ಞಾನವನ್ನು ಹೊಂದಿದ ಇಂಜನಿಯರಿಂಗ್ ವಿದ್ಯಾರ್ಥಿಗಳು ಪ್ರತಿ ದಿನ ಜಗತ್ತಿನಲ್ಲಿ ನಡೆಯುವ ಹೊಸ ಸಂಶೋಧನೆಗಳತ್ತ ತಮ್ಮ ಆಸಕ್ತಿಗಳನ್ನು ವಹಿಸಿ ನವೀನ ಮತ್ತು ಕೌಶಲ ಹೊಂದಿದ ತಂತ್ರಜ್ಞಾನಗಳನ್ನು ಆವಿಷ್ಕರಿಸಬೇಕಾಗಿದೆ ಎಂದು ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯದ ಆಡಳಿತ ಮುಖ್ಯಸ್ಥ ಡಾ|| ಎ.ಎಚ್ ಮಿಶ್ರಿಕೋಟಿ ಕರೆ ನೀಡಿದರು. ಪಟ್ಟಣದ ಕರ್ನಾಟಕ ಲಾ … [Read more...] about ಇಂಜನಿಯರಿಂಗ್ ವಿದ್ಯಾರ್ಥಿಗಳು ಪ್ರತಿ ದಿನ ಜಗತ್ತಿನಲ್ಲಿ ನಡೆಯುವ ಹೊಸ ಸಂಶೋಧನೆಗಳತ್ತ ತಮ್ಮ ಆಸಕ್ತಿ ವಹಿಸಿ ಡಾ|| ಎ.ಎಚ್ ಮಿಶ್ರಿಕೋಟಿ ಕರೆ.

ರೈಲ್ವೆ ಹಳಿಯ ಮೇಲೆ ಯುವತಿ ಆತ್ಮಹತ್ಯೆ

September 8, 2018 by Gaju Gokarna Leave a Comment

accident._censored

ಹೊನ್ನಾವರ: ಯುವತಿಯೊಬ್ಬಳು ರೈಲ್ವೆ ಹಳಿಯ ಮೇಲೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಮಂಕಿಯಲ್ಲಿ ನಡೆದಿದೆ.ಮಂಕಿ-ಮುರ್ಡೇಶ್ವರದ ನಡುವಿನ ರೈಲ್ವೆ ಹಳಿಯ ಮೇಲೆ ಮಂಕಿಯ ವಡಿಗೇರಿಯ ಯುವತಿ ಮಾಲಿನಿ ಮಾದೇವ ಗೌಡ (23) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೃತಳು ಮಂಗಳೂರಿನಲ್ಲಿ ಕೆಲಸ ನಿರ್ವಹಿಸುತ್ತಿದ್ದು ಕಳೆದ ಎರಡು ವಾರದ ಹಿಂದೆ ಮಂಗಳೂರಿನಿಂದ ಮಂಕಿಯ ವಡಗೇರಿಯ ನಿವಾಸಕ್ಕೆ ಆಗಮಿಸಿದ್ದಳು ಎನ್ನಲಾಗಿದೆ. ಸಾಯಂಕಾಲ 4 ಗಂಟೆಯ ವೇಳೆಗೆ ಎರ್ನಾಕುಲಂ-ಪುಣೆ … [Read more...] about ರೈಲ್ವೆ ಹಳಿಯ ಮೇಲೆ ಯುವತಿ ಆತ್ಮಹತ್ಯೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,566 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar