ಹಳಿಯಾಳ:- ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಈಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ವಿರುದ್ದ ಬುಧವಾರ ದಿ.5 ರಂದು ಕಬ್ಬು ಬೆಳೆಗಾರ ರೈತರು, ರೈತ ಸಂಘದವರು ಕರೆ ನೀಡಿದ್ದ ಹಳಿಯಾಳ ಬಂದ್ ಸಂಪೂರ್ಣ ಯಶಸ್ವಿಯಾಗಿದೆ. ಬೇಡಿಕೆ ಈಡೇರದೇ ಇದ್ದರೇ ಸೆ.18 ರಂದು ವಿಧಾನಸೌಧ ಮುತ್ತಿಗೆ ಕಾರ್ಯಕ್ರಮ ಹಾಕಿಕೊಳ್ಳಲಾಗುವುದೆಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ. 2016-17ನೇ ಸಾಲಿಗೆ ಪೂರೈಸಿದ ಕಬ್ಬಿನ ಬಾಕಿ ಬಿಲ್ ಪ್ರತಿ ಟನ್ಗೆ 305ರೂ. ನೀಡುವಂತೆ ಆಗ್ರಹಿಸಿ, ಹಳಿಯಾಳದ … [Read more...] about ರೈತರು ಕರೆ ನೀಡಿದ ಹಳಿಯಾಳ ಬಂದ್ ಯಶಸ್ವಿ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಪರಾಜಿತ ಅಭ್ಯರ್ಥಿಗಳ ಮನೆಗೆ ಮಾಜಿ ಶಾಸಕ ಸುನೀಲ್ ಹೆಗಡೆ ಬೇಟಿ
ಹಳಿಯಾಳ:- ಪುರಸಭೆ ಚುನಾವಣೆಯಲ್ಲಿ ಪರಾಜಿತಗೊಂಡಿರುವ ಬಿಜೆಪಿ ಅಭ್ಯರ್ಥಿಗಳ ಮನೆಗೆ ತೇರಳಿ ಅವರಿಗೆ ಧೈರ್ಯ ತುಂಬುವ ಕೆಲಸವನ್ನು ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದರು. ಜಿಲ್ಲಾ ಯುವ ಮುಖಂಡ ಅನಿಲ್ ಮುತ್ನಾಳ್, ಪುರಸಭೆ ನೂತನ ಸದಸ್ಯ ಸಂತೋಷ ಘಟಕಾಂಬಳೆ ಇತರ ಪ್ರಮುಖ ಮುಖಂಡರೊಂದಿಗೆ ಮಂಗಳವಾರ ಪಟ್ಟಣದಲ್ಲಿ ಸೋತ ಅಭ್ಯರ್ಥಿಗಳ ಮನೆಗಳಿಗೆ ತೆರಳಿ ಅವರೊಂದಿಗೆ ಚರ್ಚಿಸಿದ ಹೆಗಡೆ ಸೋತ ಕಾರಣಕ್ಕೆ ಧೃತಿ ಗೆಡದೆ, ವಾರ್ಡಗಳಲ್ಲಿ ಅಭಿವೃದ್ದಿಪರ ಕಾರ್ಯಗಳಲ್ಲಿ ತೊಡಗುವಂತೆ ಉತ್ಸಾಹ … [Read more...] about ಪರಾಜಿತ ಅಭ್ಯರ್ಥಿಗಳ ಮನೆಗೆ ಮಾಜಿ ಶಾಸಕ ಸುನೀಲ್ ಹೆಗಡೆ ಬೇಟಿ
ಹಳಿಯಾಳದಲ್ಲಿ ಅಸ್ತಿತ್ವ ಕಳೆದು ಕೊಂಡಿರುವ ಜೆಡಿಎಸ್ ಪಕ್ಷ,ಸಾವಿರ ಮತಗಳನ್ನು ಪಡೆಯದೆ ಹೀನಾಯ ಸ್ಥಿತಿಗೆ ತಲುಪಿದ ಪಕ್ಷ
ಹಳಿಯಾಳ:- ಮುಖ್ಯಮಂತ್ರಿಯವರನ್ನು ಹೊಂದಿ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಜೆಡಿಎಸ್ ಪಕ್ಷವು ಹಳಿಯಾಳ ಭಾಗದಲ್ಲಿ ಹೀನಾಯ ಸ್ಥಿತಿಗೆ ಬಂದು ತಲುಪಿದೆ ಎನ್ನುವುದು ಪುರಸಭೆ ಚುನಾವಣೆಯಲ್ಲಿ ಮತ್ತೋಮ್ಮೆ ಸಾಬೀತಾಗಿದೆ. ಈ ಬಾರಿಯ ಪುರಸಭೆ ಚುನಾವಣೆಯಲ್ಲಿ 14,166 ಜನ ಮತದಾನ ಮಾಡಿದ್ದರು.ದಿ.3ರ ಫಲಿತಾಂಶದ ಬಳಿಕ ಯಾವ ಪಕ್ಷ ಎಷ್ಟು ಮತ ಪಡೆದಿದೆ ಎಂಬ ಲೆಕ್ಕಾಚಾರ ಹಾಕಿದರೇ ಕಾಂಗ್ರೇಸ್ ಪಕ್ಷ 7074, ಬಿಜೆಪಿ-5505, ಜೆಡಿಎಸ್-826, ಪಕ್ಷೇತರರು-632 ಹಾಗೂ 129ಮತ ನೋಟಾಕ್ಕೆ … [Read more...] about ಹಳಿಯಾಳದಲ್ಲಿ ಅಸ್ತಿತ್ವ ಕಳೆದು ಕೊಂಡಿರುವ ಜೆಡಿಎಸ್ ಪಕ್ಷ,ಸಾವಿರ ಮತಗಳನ್ನು ಪಡೆಯದೆ ಹೀನಾಯ ಸ್ಥಿತಿಗೆ ತಲುಪಿದ ಪಕ್ಷ
ಕಬ್ಬು ಬೆಳೆಗಾರರ ರೈತರಿಂದ ಬುಧವಾರ ಹಳಿಯಾಳ ಬಂದ್ಗೆ ಕರೆ
ಹಳಿಯಾಳ:- ಹಳಿಯಾಳದ ಹುಲ್ಲಟ್ಟಿಯಲ್ಲಿರುವ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ಎದುರು ಕಳೆದ 31 ದಿನಗಳಿಂದ ಧರಣಿ ನಡೆಸುತ್ತಿರುವ ರೈತರು ಬುಧವಾರ ಹಳಿಯಾಳ ಬಂದ್ಗೆ ಕರೆ ನೀಡಿದ್ದು. ಸಾರ್ವಜನೀಕರು ಸಹಕರಿಸುವಂತೆ ಮನವಿ ಮಾಡಿದ್ದಾರೆ. ಹಳಿಯಾಳ ಕಬ್ಬು ಬೆಳೆಗಾರರ ಸಂಘದವರು ಈ ಕುರಿತು ಹಳಿಯಾಳ ಮಾಧ್ಯಮದವರಿಗೆ ಪತ್ರಿಕಾ ಹೇಳಿಕೆ ಹೊರಡಿಸಿದ್ದಾರೆ. 2016-17ನೇ ಸಾಲಿಗೆ ಪೂರೈಸಿದ ಕಬ್ಬಿನ ಬಾಕಿ ಬಿಲ್ ಪ್ರತಿ ಟನ್ಗೆ 305ರೂ. ನೀಡುವಂತೆ ಆಗ್ರಹಿಸಿ ಕಳೆದ 31 ದಿನಗಳಿಂದ … [Read more...] about ಕಬ್ಬು ಬೆಳೆಗಾರರ ರೈತರಿಂದ ಬುಧವಾರ ಹಳಿಯಾಳ ಬಂದ್ಗೆ ಕರೆ
ಜಿ .ಪಂ. ಮಾಜಿ ಅಧ್ಯಕ್ಷ ದಾಮೋದರ ನಿಧನಕ್ಕೆ ಸಚಿವ ಆರ್.ವಿ.ದೇಶಪಾಂಡೆ ಸಂತಾಪ
ಹಳಿಯಾಳ:- ಉತ್ತರ ಕನ್ನಡ ಜಿಲ್ಲಾ ಪಂಚಾಯಿತಿಯ ಮಾಜಿ ಅಧ್ಯಕ್ಷರಾಗಿದ್ದ ದಾಮೋದರ ಗರಡೀಕರ್ ನಿಧನಕ್ಕೆ ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ``ಗರಡೀಕರ್ ಅವರು ಸಾರ್ವಜನಿಕ ಜೀವನದಲ್ಲಿ ದೀನ-ದಲಿತರ ಪರವಾಗಿ ಅಪಾರ ಕಳಕಳಿಯನ್ನು ಹೊಂದಿದ್ದರು. ಜೊತೆಗೆ, ಅವರೊಬ್ಬ ಉತ್ತಮ ಕ್ರೀಡಾಪೋಷಕರಾಗಿದ್ದರು. ಅವರ ನಿಧನದಿಂದ ಸಾಮಾಜಿಕ ಕಳಕಳಿಯುಳ್ಳ ನಾಯಕರೊಬ್ಬರನ್ನು ಕಳೆದುಕೊಂಡಂತಾಗಿದೆ,’’ ಎಂದು ಸಚಿವರು ಕಂಬನಿ … [Read more...] about ಜಿ .ಪಂ. ಮಾಜಿ ಅಧ್ಯಕ್ಷ ದಾಮೋದರ ನಿಧನಕ್ಕೆ ಸಚಿವ ಆರ್.ವಿ.ದೇಶಪಾಂಡೆ ಸಂತಾಪ
