• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಶೂನ್ಯದಿಂದ 7ಸ್ಥಾನ ಗಳಿಸಿದ ಬಿಜೆಪಿ- ಒಂದು ಸ್ಥಾನ ಗೆದ್ದು ಮಾನ ಉಳಿಸಿಕೊಂಡ ಜೆಡಿಎಸ್

September 3, 2018 by Yogaraj SK Leave a Comment

ಹಳಿಯಾಳ: ಹಳಿಯಾಳ ಪುರಸಭೆಯಲ್ಲಿ ಇದೇ ಪ್ರಥಮ ಬಾರಿಗೆ ಬಿಜೆಪಿ ಪಕ್ಷ ಶೂನ್ಯದಿಂದ 7 ಸ್ಥಾನಗಳಲ್ಲಿ ಗೆಲ್ಲುವುದರ ಮೂಲಕ ಪುರಸಭೆಯಲ್ಲಿ ಕಮಲವನ್ನು ಅರಳಿಸುವಲ್ಲಿ ಭಾಗಶಃ ಯಶಸ್ವಿಯಾಗಿದ್ದರೇ ರಾಜ್ಯದಲ್ಲಿ ಸರ್ಕಾರ ಹೊಂದಿರುವ ಜೆಡಿಎಸ್ ಪಕ್ಷ ಹಳಿಯಾಳದಲ್ಲಿ ಒಂದೇ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳುವಂತಾಗಿದೆ. ಆಡಳಿತಾರೂಢ ಕಾಂಗ್ರೇಸ್ ಪಕ್ಷದೊಂದಿಗೆ ತೀವೃ ಪೈಪೋಟಿ ನೀಡಿದ ಬಿಜೆಪಿ ಪಕ್ಷ ಮುಂದೆ ವಿರೋಧ ಪಕ್ಷವಾಗಿ ಹಳಿಯಾಳ ಪುರಸಭೆಯಲ್ಲಿ ಕಾರ್ಯನಿರ್ವಹಿಸಲಿದೆ. ವಿಧಾನ ಪರಿಷತ್ … [Read more...] about ಶೂನ್ಯದಿಂದ 7ಸ್ಥಾನ ಗಳಿಸಿದ ಬಿಜೆಪಿ- ಒಂದು ಸ್ಥಾನ ಗೆದ್ದು ಮಾನ ಉಳಿಸಿಕೊಂಡ ಜೆಡಿಎಸ್

ಈಡೇರದ ಬೇಡಿಕೆ ರೈತರ ಆಕ್ರೋಶ ಸೆಪ್ಟೆಂಬರ್ 5 ರಂದು ಹಳಿಯಾಳ ಬಂದ್ ಗೆ ಕರೆ

September 2, 2018 by Yogaraj SK Leave a Comment

sugar cane growers,CALLED For Haliyal BANDH ,and dharani at 28 th day

ಹಳಿಯಾಳ:- 2016-17ನೇ ಸಾಲಿಗೆ ಪೂರೈಸಿದ ಕಬ್ಬಿನ ಬಾಕಿ ಬಿಲ್ ಪ್ರತಿ ಟನ್‍ಗೆ 305ರೂ. ನೀಡುವಂತೆ ಆಗ್ರಹಿಸಿ ಹಳಿಯಾಳ ಕಬ್ಬು ಬೆಳೆಗಾರರು ಕಳೆದ 28 ದಿನಗಳಿಂದ ನಡೆಸುತ್ತಿರುವ ಅನಿರ್ಧಿಷ್ಠಾವಧಿ ಧರಣಿ ಸತ್ಯಾಗ್ರಹಕ್ಕೆ ಕಾರ್ಖಾನೆಯಾಗಲಿ ಅಥವಾ ಜಿಲ್ಲಾಡಳಿತವಾಗಲಿ ಸ್ಪಂದಿಸದೆ ಇರುವುದರಿಂದ ಸಪ್ಟೆಂಬರ್ ದಿ.5 ಬುಧವಾರದಂದು ಹಳಿಯಾಳ ಬಂದ್ ನಡೆಸಲಾಗುವುದು ಎಂದು ಕಬ್ಬು ಬೆಳೆಗಾರರ ಸಂಘದ ಹಳಿಯಾಳ ತಾಲೂಕಾಧ್ಯಕ್ಷ ಶಂಕರ ಕಾಜಗಾರ ಹೇಳಿದರು. ಪಟ್ಟಣದ ಹೊರವಲಯದ ಹುಲ್ಲಟ್ಟಿ … [Read more...] about ಈಡೇರದ ಬೇಡಿಕೆ ರೈತರ ಆಕ್ರೋಶ ಸೆಪ್ಟೆಂಬರ್ 5 ರಂದು ಹಳಿಯಾಳ ಬಂದ್ ಗೆ ಕರೆ

ಹಳಿಯಾಳ ಪುರಸಭೆ ಚುನಾವಣೆ- ಶೇ.77.51 ಮತದಾನ. ವಾರ್ಡ-2-ಶೇ.88.94 ಅತಿ ಹೆಚ್ಚು ಆದರೇ ವಾರ್ಡ-4-ಶೇ.67.31 ಅತಿ ಕಡಿಮೆ ಮತದಾನ.

August 31, 2018 by Yogaraj SK Leave a Comment

ಹಳಿಯಾಳ: ಹಳಿಯಾಳ ಪುರಸಭೆಯ 23 ವಾರ್ಡಗಳಿಗೆ ನಡೆದ ಮತದಾನ ಶಾಂತಿಯುತವಾಗಿ ಸಂಪನ್ನಗೊಂಡಿದ್ದು. ಒಟ್ಟೂ 18,234 ಮತದಾರರಲ್ಲಿ 14,133 ಮತದಾರರು ತಮ್ಮ ಹಕ್ಕನ್ನು ಚಲಾಯಿಸಿದ್ದು ಹಳಿಯಾಳ ಪುರಸಭೆ ಚುನಾವಣೆಗೆ 77.51% ಮತದಾನವಾಗಿದೆ ಎಂದು ಚುನಾವಣಾಧಿಕಾರಿ ತಹಶೀಲ್ದಾರ್ ವಿದ್ಯಾಧರ ಗುಳಗುಳಿ ತಿಳಿಸಿದ್ದಾರೆ. ಪಟ್ಟಣದಲ್ಲಿ 18,234 ಮತದಾರರಲ್ಲಿ 7115 ಪುರುಷರು ಹಾಗೂ 7018 ಮಹಿಳೆಯರು ಒಟ್ಟೂ 14.133 ಮತದಾರರು ಮಾತ್ರ ಮತದಾನ ಮಾಡಿದ್ದಾರೆ. ವಾರ್ಡ ನಂ-2 ರಲ್ಲಿ 832 … [Read more...] about ಹಳಿಯಾಳ ಪುರಸಭೆ ಚುನಾವಣೆ- ಶೇ.77.51 ಮತದಾನ. ವಾರ್ಡ-2-ಶೇ.88.94 ಅತಿ ಹೆಚ್ಚು ಆದರೇ ವಾರ್ಡ-4-ಶೇ.67.31 ಅತಿ ಕಡಿಮೆ ಮತದಾನ.

ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ ನಿಂದ ಶಿಷ್ಯ ವೇತನ ವಿತರಣೆ

August 31, 2018 by Yogaraj SK Leave a Comment

Deshapande RSETI sholarship distributed

ಹಳಿಯಾಳ:-ದಾಂಡೇಲಿಯಲ್ಲಿ ಪ್ರಾರಂಭವಾಗುತ್ತಿರುವ ಕೌಶಲ್ಯಾಭಿವೃದ್ಧಿ ಸಂಸ್ಥೆಯಿಂದ ಮುಂಬರುವ ದಿನಗಳಲ್ಲಿ ಹಳಿಯಾಳ-ದಾಂಡೇಲಿ ಭಾಗದ ಚಿತ್ರಣವೇ ಬದಲಾಗಲಿದ್ದು ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿ ಬರಲಿದ್ದೇವೆ. ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಳ್ಳಬೇಕು ಹಾಗೂ ವಿದ್ಯಾರ್ಜನೆಯ ಸಮಯದಲ್ಲಿ ಸಹಾಯ ಸಹಕಾರ ನೀಡಿದವರನ್ನು ಸದಾ ನೆನಪಿಸಿಕೊಳ್ಳಬೇಕು ಎಂದು ಹಳಿಯಾಳದ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್‍ನ ಧರ್ಮಾಧಿಕಾರಿ ಪ್ರಸಾದ ಆರ್. ದೇಶಪಾಂಡೆ ವಿದ್ಯಾರ್ಥಿಗಳಿಗೆ … [Read more...] about ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ ನಿಂದ ಶಿಷ್ಯ ವೇತನ ವಿತರಣೆ

ಹಳಿಯಾಳ ಪುರಸಭೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ;ಸುನೀಲ್ ಹೆಗಡೆ

August 31, 2018 by Yogaraj SK Leave a Comment

 ಹಳಿಯಾಳ:ಕಾಮೇಲ್ ಪ್ರಾಥಮಿಕ ಶಾಲೆಯಲ್ಲಿ ತೆರೆಯಲಾದ ವಾರ್ಡ ನಂ-15ರ ಮತಗಟ್ಟೆ ಸಂಖ್ಯೆ 15ರಲ್ಲಿ ಮಾಜಿ ಶಾಸಕ, ಬಿಜೆಪಿ ಮುಖಂಡ ಸುನೀಲ್ ಹೆಗಡೆ, ಮಾಜಿ ವಿಧಾನ ಪರಿಷತ್ ಸದಸ್ಯ ವಿಡಿ ಹೆಗಡೆ ಹಾಗೂ ಕುಟುಂಬದವರು ಮತದಾನ ಮಾಡಿದರು. ಮಾಜಿ ಶಾಸಕ ಸುನೀಲ್ ಹೆಗಡೆ ಮಾಧ್ಯಮದವರೊಂದಿಗೆ ಮಾತನಾಡಿ ಕಳೆದ ಪುರಸಭೆಯ ಕಾಂಗ್ರೇಸ್ ಆಡಳಿತ ಮಂಡಳಿಯ ಭ್ರಷ್ಟಾಚಾರವನ್ನು ಕಣ್ಣಾರೆ ಕಂಡು ರೋಸಿ ಹೊಗಿರುವ ಜನತೆ ಈ ಬಾರಿ ಕಾಂಗ್ರೇಸ್‍ನ್ನು ತೀರಸ್ಕರಿಸಲಿದ್ದು. ಬಿಜೆಪಿ … [Read more...] about ಹಳಿಯಾಳ ಪುರಸಭೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ;ಸುನೀಲ್ ಹೆಗಡೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,567 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar