ಹಳಿಯಾಳ: ಹಳಿಯಾಳ ಪುರಸಭೆಯಲ್ಲಿ ಇದೇ ಪ್ರಥಮ ಬಾರಿಗೆ ಬಿಜೆಪಿ ಪಕ್ಷ ಶೂನ್ಯದಿಂದ 7 ಸ್ಥಾನಗಳಲ್ಲಿ ಗೆಲ್ಲುವುದರ ಮೂಲಕ ಪುರಸಭೆಯಲ್ಲಿ ಕಮಲವನ್ನು ಅರಳಿಸುವಲ್ಲಿ ಭಾಗಶಃ ಯಶಸ್ವಿಯಾಗಿದ್ದರೇ ರಾಜ್ಯದಲ್ಲಿ ಸರ್ಕಾರ ಹೊಂದಿರುವ ಜೆಡಿಎಸ್ ಪಕ್ಷ ಹಳಿಯಾಳದಲ್ಲಿ ಒಂದೇ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳುವಂತಾಗಿದೆ. ಆಡಳಿತಾರೂಢ ಕಾಂಗ್ರೇಸ್ ಪಕ್ಷದೊಂದಿಗೆ ತೀವೃ ಪೈಪೋಟಿ ನೀಡಿದ ಬಿಜೆಪಿ ಪಕ್ಷ ಮುಂದೆ ವಿರೋಧ ಪಕ್ಷವಾಗಿ ಹಳಿಯಾಳ ಪುರಸಭೆಯಲ್ಲಿ ಕಾರ್ಯನಿರ್ವಹಿಸಲಿದೆ. ವಿಧಾನ ಪರಿಷತ್ … [Read more...] about ಶೂನ್ಯದಿಂದ 7ಸ್ಥಾನ ಗಳಿಸಿದ ಬಿಜೆಪಿ- ಒಂದು ಸ್ಥಾನ ಗೆದ್ದು ಮಾನ ಉಳಿಸಿಕೊಂಡ ಜೆಡಿಎಸ್
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಈಡೇರದ ಬೇಡಿಕೆ ರೈತರ ಆಕ್ರೋಶ ಸೆಪ್ಟೆಂಬರ್ 5 ರಂದು ಹಳಿಯಾಳ ಬಂದ್ ಗೆ ಕರೆ
ಹಳಿಯಾಳ:- 2016-17ನೇ ಸಾಲಿಗೆ ಪೂರೈಸಿದ ಕಬ್ಬಿನ ಬಾಕಿ ಬಿಲ್ ಪ್ರತಿ ಟನ್ಗೆ 305ರೂ. ನೀಡುವಂತೆ ಆಗ್ರಹಿಸಿ ಹಳಿಯಾಳ ಕಬ್ಬು ಬೆಳೆಗಾರರು ಕಳೆದ 28 ದಿನಗಳಿಂದ ನಡೆಸುತ್ತಿರುವ ಅನಿರ್ಧಿಷ್ಠಾವಧಿ ಧರಣಿ ಸತ್ಯಾಗ್ರಹಕ್ಕೆ ಕಾರ್ಖಾನೆಯಾಗಲಿ ಅಥವಾ ಜಿಲ್ಲಾಡಳಿತವಾಗಲಿ ಸ್ಪಂದಿಸದೆ ಇರುವುದರಿಂದ ಸಪ್ಟೆಂಬರ್ ದಿ.5 ಬುಧವಾರದಂದು ಹಳಿಯಾಳ ಬಂದ್ ನಡೆಸಲಾಗುವುದು ಎಂದು ಕಬ್ಬು ಬೆಳೆಗಾರರ ಸಂಘದ ಹಳಿಯಾಳ ತಾಲೂಕಾಧ್ಯಕ್ಷ ಶಂಕರ ಕಾಜಗಾರ ಹೇಳಿದರು. ಪಟ್ಟಣದ ಹೊರವಲಯದ ಹುಲ್ಲಟ್ಟಿ … [Read more...] about ಈಡೇರದ ಬೇಡಿಕೆ ರೈತರ ಆಕ್ರೋಶ ಸೆಪ್ಟೆಂಬರ್ 5 ರಂದು ಹಳಿಯಾಳ ಬಂದ್ ಗೆ ಕರೆ
ಹಳಿಯಾಳ ಪುರಸಭೆ ಚುನಾವಣೆ- ಶೇ.77.51 ಮತದಾನ. ವಾರ್ಡ-2-ಶೇ.88.94 ಅತಿ ಹೆಚ್ಚು ಆದರೇ ವಾರ್ಡ-4-ಶೇ.67.31 ಅತಿ ಕಡಿಮೆ ಮತದಾನ.
ಹಳಿಯಾಳ: ಹಳಿಯಾಳ ಪುರಸಭೆಯ 23 ವಾರ್ಡಗಳಿಗೆ ನಡೆದ ಮತದಾನ ಶಾಂತಿಯುತವಾಗಿ ಸಂಪನ್ನಗೊಂಡಿದ್ದು. ಒಟ್ಟೂ 18,234 ಮತದಾರರಲ್ಲಿ 14,133 ಮತದಾರರು ತಮ್ಮ ಹಕ್ಕನ್ನು ಚಲಾಯಿಸಿದ್ದು ಹಳಿಯಾಳ ಪುರಸಭೆ ಚುನಾವಣೆಗೆ 77.51% ಮತದಾನವಾಗಿದೆ ಎಂದು ಚುನಾವಣಾಧಿಕಾರಿ ತಹಶೀಲ್ದಾರ್ ವಿದ್ಯಾಧರ ಗುಳಗುಳಿ ತಿಳಿಸಿದ್ದಾರೆ. ಪಟ್ಟಣದಲ್ಲಿ 18,234 ಮತದಾರರಲ್ಲಿ 7115 ಪುರುಷರು ಹಾಗೂ 7018 ಮಹಿಳೆಯರು ಒಟ್ಟೂ 14.133 ಮತದಾರರು ಮಾತ್ರ ಮತದಾನ ಮಾಡಿದ್ದಾರೆ. ವಾರ್ಡ ನಂ-2 ರಲ್ಲಿ 832 … [Read more...] about ಹಳಿಯಾಳ ಪುರಸಭೆ ಚುನಾವಣೆ- ಶೇ.77.51 ಮತದಾನ. ವಾರ್ಡ-2-ಶೇ.88.94 ಅತಿ ಹೆಚ್ಚು ಆದರೇ ವಾರ್ಡ-4-ಶೇ.67.31 ಅತಿ ಕಡಿಮೆ ಮತದಾನ.
ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ ನಿಂದ ಶಿಷ್ಯ ವೇತನ ವಿತರಣೆ
ಹಳಿಯಾಳ:-ದಾಂಡೇಲಿಯಲ್ಲಿ ಪ್ರಾರಂಭವಾಗುತ್ತಿರುವ ಕೌಶಲ್ಯಾಭಿವೃದ್ಧಿ ಸಂಸ್ಥೆಯಿಂದ ಮುಂಬರುವ ದಿನಗಳಲ್ಲಿ ಹಳಿಯಾಳ-ದಾಂಡೇಲಿ ಭಾಗದ ಚಿತ್ರಣವೇ ಬದಲಾಗಲಿದ್ದು ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿ ಬರಲಿದ್ದೇವೆ. ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಳ್ಳಬೇಕು ಹಾಗೂ ವಿದ್ಯಾರ್ಜನೆಯ ಸಮಯದಲ್ಲಿ ಸಹಾಯ ಸಹಕಾರ ನೀಡಿದವರನ್ನು ಸದಾ ನೆನಪಿಸಿಕೊಳ್ಳಬೇಕು ಎಂದು ಹಳಿಯಾಳದ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ನ ಧರ್ಮಾಧಿಕಾರಿ ಪ್ರಸಾದ ಆರ್. ದೇಶಪಾಂಡೆ ವಿದ್ಯಾರ್ಥಿಗಳಿಗೆ … [Read more...] about ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ ನಿಂದ ಶಿಷ್ಯ ವೇತನ ವಿತರಣೆ
ಹಳಿಯಾಳ ಪುರಸಭೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ;ಸುನೀಲ್ ಹೆಗಡೆ
ಹಳಿಯಾಳ:ಕಾಮೇಲ್ ಪ್ರಾಥಮಿಕ ಶಾಲೆಯಲ್ಲಿ ತೆರೆಯಲಾದ ವಾರ್ಡ ನಂ-15ರ ಮತಗಟ್ಟೆ ಸಂಖ್ಯೆ 15ರಲ್ಲಿ ಮಾಜಿ ಶಾಸಕ, ಬಿಜೆಪಿ ಮುಖಂಡ ಸುನೀಲ್ ಹೆಗಡೆ, ಮಾಜಿ ವಿಧಾನ ಪರಿಷತ್ ಸದಸ್ಯ ವಿಡಿ ಹೆಗಡೆ ಹಾಗೂ ಕುಟುಂಬದವರು ಮತದಾನ ಮಾಡಿದರು. ಮಾಜಿ ಶಾಸಕ ಸುನೀಲ್ ಹೆಗಡೆ ಮಾಧ್ಯಮದವರೊಂದಿಗೆ ಮಾತನಾಡಿ ಕಳೆದ ಪುರಸಭೆಯ ಕಾಂಗ್ರೇಸ್ ಆಡಳಿತ ಮಂಡಳಿಯ ಭ್ರಷ್ಟಾಚಾರವನ್ನು ಕಣ್ಣಾರೆ ಕಂಡು ರೋಸಿ ಹೊಗಿರುವ ಜನತೆ ಈ ಬಾರಿ ಕಾಂಗ್ರೇಸ್ನ್ನು ತೀರಸ್ಕರಿಸಲಿದ್ದು. ಬಿಜೆಪಿ … [Read more...] about ಹಳಿಯಾಳ ಪುರಸಭೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ;ಸುನೀಲ್ ಹೆಗಡೆ


