ಹಳಿಯಾಳ:- 2016-17ನೇ ಸಾಲಿಗೆ ಪೂರೈಸಿದ ಕಬ್ಬಿನ ಬಾಕಿ ಬಿಲ್ ಪ್ರತಿ ಟನ್ಗೆ 305ರೂ. ನೀಡುವಂತೆ ಆಗ್ರಹಿಸಿ ಹಳಿಯಾಳ ಕಬ್ಬು ಬೆಳೆಗಾರರು ಅಗಸ್ಟ ದಿ.6 ರಿಂದ ಆರಂಭಿಸಿರುವ ಅನಿರ್ಧಿಷ್ಠಾವಧಿ ಧರಣಿ ಸತ್ಯಾಗ್ರಹ 23 ದಿನ ಪೂರೈಸಿದ್ದು ದಿ.29 ಬುಧವಾರದಂದು 24ನೇ ದಿನಕ್ಕೆ ಕಾಲಿಡಲಿದೆ. ಚಳಿ, ಮಳೆ, ಗಾಳಿ ಲೆಕ್ಕಿಸದೆ ತಮ್ಮ ನ್ಯಾಯಯುತ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಹಳಿಯಾಳ ಈಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ವ್ಯಾಪ್ತಿಯ ಹಳಿಯಾಳ, ಕಲಘಟಗಿ, ಅಳ್ನಾವರ, ಧಾರವಾಡ, … [Read more...] about ಹಳಿಯಾಳದಲ್ಲಿ ರೈತರ ಧರಣಿ ಸತ್ಯಾಗ್ರಹ 24 ನೇ ದಿನಕ್ಕೆ ,ತಹಶೀಲ್ದಾರ್ ವಿದ್ಯಾಧರ ಗುಳಗುಳಿ ಭೇಟಿ ಧರಣಿ ಹಿಂಪಡೆಯುವಂತೆ ಮನವಿ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಹಳಿಯಾಳ ಪುರಸಭೆಯ 23 ಸ್ಥಾನಗಳನ್ನು ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ,ಮತ್ತೆ ನಮ್ಮದೇ ಆಡಳಿತ ಬರಲಿದೆ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ
ಹಳಿಯಾಳ: ಈ ಹಿಂದಿನ ಕಾಂಗ್ರೇಸ್ ಸರ್ಕಾರದ ಅವಧಿಯಲ್ಲಿ ಹಳಿಯಾಳ ಪಟ್ಟಣ ಅಭಿವೃದ್ದಿಗಾಗಿ ಸಚಿವ ಆರ್.ವಿ.ದೇಶಪಾಂಡೆ ಅವರು ನೂರಾರು ಕೋಟಿ ರೂ. ಅನುದಾನದ ಹೊಳೆಯನ್ನೇ ಹರಿಸಿ, ಪಟ್ಟಣದಲ್ಲಿ ಸಾಕಷ್ಟು ಅಭಿವೃದ್ದಿ ಕಾರ್ಯಗಳನ್ನು ಮಾಡಿದ್ದು. ಈ ಅಭಿವೃದ್ದಿ ಕಾರ್ಯಗಳೇ ಪುರಸಭೆ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಗಳನ್ನು ಬಹುಮತಗಳಿಂದ ಗೆಲ್ಲಿಸಿ ಮತ್ತೇ ಹಳಿಯಾಳ ಪುರಸಭೆ ಆಡಳಿತದ ಚುಕ್ಕಾಣಿ ಕಾಂಗ್ರೇಸ್ ಪಕ್ಷ ಹಿಡಿಯಲಿದೆ ಎಂದು ವಿಧಾನ ಪರಿಷತ್ ಸದಸ್ಯ … [Read more...] about ಹಳಿಯಾಳ ಪುರಸಭೆಯ 23 ಸ್ಥಾನಗಳನ್ನು ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ,ಮತ್ತೆ ನಮ್ಮದೇ ಆಡಳಿತ ಬರಲಿದೆ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ
ಸರ್ವತೋಮುಖ ಮತ್ತು ರಚನಾತ್ಮಕ ಅಭಿವೃದ್ಧಿಗಾಗಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಿ ಸಚಿವ ಆರ್.ವಿ.ದೇಶಪಾಂಡೆ ಕರೆ
ಹಳಿಯಾಳ: ರಾಜ್ಯದ ಪಟ್ಟಣ ಹಾಗೂ ನಗರ ಪ್ರದೇಶಗಳ ಸರ್ವತೋಮುಖ ಹಾಗೂ ರಚನಾತ್ಮಕ ಅಭಿವೃದ್ಧಿಗಾಗಿ ಮತದಾರರು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಂತೆ ಕಂದಾಯ ಮತ್ತು ಕೌಶಲ್ಯಾಭಿವೃದ್ದಿ ಸಚಿವ ಆರ್.ವಿ.ದೇಶಪಾಂಡೆ ಕರೆ ನೀಡಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಹೊರಡಿಸಿರುವ ಅವರು ಆ.31ರಂದು ರಾಜ್ಯದ 102 ನಗರ ಸ್ಥಳೀಯ ಸಂಸ್ಥೆಗಳು ಹಾಗೂ 3 ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆ ಅಭಿವೃದ್ದಿ ದೃಷ್ಠಿಯಿಂದ ಮಹತ್ವ … [Read more...] about ಸರ್ವತೋಮುಖ ಮತ್ತು ರಚನಾತ್ಮಕ ಅಭಿವೃದ್ಧಿಗಾಗಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಿ ಸಚಿವ ಆರ್.ವಿ.ದೇಶಪಾಂಡೆ ಕರೆ
ಬುಧವಾರ ಬೆಳಗ್ಗೆ 7 ಗಂಟೆಗೆ ತೆರೆ ಬೀಳಲಿರುವ ಬಹಿರಂಗ ಪ್ರಚಾರ ಮಂಗಳವಾರ ಮುಖಂಡರು, ಅಭ್ಯರ್ಥಿಗಳಿಂದ ಭರ್ಜರಿ ಪ್ರಚಾರ
ಹಳಿಯಾಳ:- ದಿ.29 ರಂದು ಬೆಳಿಗ್ಗೆ 7 ಗಂಟೆಗೆ ಬಹಿರಂಗ ಪ್ರಚಾರ ಕೊನೆಗೊಳ್ಳಲಿರುವ ಹಿನ್ನೆಲೆಯಲ್ಲಿ ಹಳಿಯಾಳ ಪುರಸಭೆಯ 23 ವಾರ್ಡಗಳಲ್ಲಿ ಅಭ್ಯರ್ಥಿಗಳ ಪರ ಅವರ ಪಕ್ಷಗಳ ಮುಖಂಡರು ಮಂಗಳವಾರದಂದು ಭರ್ಜರಿ ಮತಯಾಚನೆಯಲ್ಲಿ ತೊಡಗಿದ್ದು ಕಂಡು ಬಂದಿತು. ರಾಜ್ಯ ರಾಜಕಾರಣದಲ್ಲಿ ತನ್ನದೆ ಛಾಪು ಮೂಡಿಸಿರುವ ಹಳಿಯಾಳ ವಿಧಾನ ಸಭಾ ಕ್ಷೇತ್ರದಲ್ಲಿ ಹಳಿಯಾಳ ಪುರಸಭೆ ಚುನಾವಣೆಯ ಅಖಾಡವು ರಂಗೇರಿದ್ದು. ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೇಸ್ ಪಕ್ಷದಿಂದ 23 ವಾರ್ಡಗಳಿಗಾಗಿ … [Read more...] about ಬುಧವಾರ ಬೆಳಗ್ಗೆ 7 ಗಂಟೆಗೆ ತೆರೆ ಬೀಳಲಿರುವ ಬಹಿರಂಗ ಪ್ರಚಾರ ಮಂಗಳವಾರ ಮುಖಂಡರು, ಅಭ್ಯರ್ಥಿಗಳಿಂದ ಭರ್ಜರಿ ಪ್ರಚಾರ
20ನೇ ದಿನಕ್ಕೆ ಕಾಲಿಟ್ಟ ಹಳಿಯಾಳ ಕಬ್ಬು ಬೆಳೆಗಾರರ ರೈತರ ಧರಣಿ ಸತ್ಯಾಗ್ರಹ
ಹಳಿಯಾಳ:- ಚಳಿ, ಮಳೆ, ಗಾಳಿ ಲೆಕ್ಕಿಸದೆ ತಮ್ಮ ನ್ಯಾಯಯುತ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಹಳಿಯಾಳ ಈಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ವ್ಯಾಪ್ತಿಯ ಕಬ್ಬು ಬೆಳೆಗಾರ ರೈತರು ನಡೆಸುತ್ತಿರುವ ಅನಿರ್ಧಿಷ್ಠಾವಧಿ ಧರಣಿ ಸತ್ಯಾಗ್ರಹ 19ದಿನ ಪೂರೈಸಿದ್ದು ದಿ.25 ಶನಿವಾರದಂದು 20ನೇ ದಿನಕ್ಕೆ ಕಾಲಿಡಲಿದೆ. 2016-17ನೇ ಸಾಲಿನ 305ರೂ. ಬಾಕಿ ನೀಡದೆ ರೈತರಿಗೆ ಕಾರ್ಖಾನೆ ಮೊಸ ಮಾಡುತ್ತಿದೆ ಎಂದು ಆರೋಪಿಸಿ ರೈತರ ನಿಯೋಗ ಈಗಾಗಲೇ ಸಕ್ಕರೆ ಸಚಿವ ಕೆಜೆ ಜಾರ್ಜ ಹಾಗೂ … [Read more...] about 20ನೇ ದಿನಕ್ಕೆ ಕಾಲಿಟ್ಟ ಹಳಿಯಾಳ ಕಬ್ಬು ಬೆಳೆಗಾರರ ರೈತರ ಧರಣಿ ಸತ್ಯಾಗ್ರಹ


