ಹಳಿಯಾಳ:- ಹಳಿಯಾಳ ಪುರಸಭೆಯ 23 ವಾರ್ಡಗಳಿಗೆ ನಡೆಯಲಿರುವ ಚುನಾವಣೆ ಕಣ ಹಳಿಯಾಳದಲ್ಲಿ ರಂಗೇರತೊಡಗಿದೆ, ವರಮಹಾಲಕ್ಷ್ಮೀ ಹಬ್ಬವಾದ ಶುಕ್ರವಾರದಿಂದ ಅಭ್ಯರ್ಥಿಗಳು ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೇಸ್ ಪಕ್ಷದಿಂದ 23 ವಾರ್ಡಗಳಿಗಾಗಿ ತಲಾ 23 ಅಭ್ಯರ್ಥಿಗಳು. ಜೆಡಿಎಸ್ ಪಕ್ಷ ಕೇವಲ 15 ಸೀಟುಗಳಿಗೆ ಸಿಮಿತವಾಗಿದ್ದರೇ, 9ಜನ ಪಕ್ಷೇತರ ಅಭ್ಯರ್ಥಿಗಳು ಹೀಗೆ 70 ಅಭ್ಯರ್ಥಿಗಳು ತಮ್ಮ ತಮ್ಮ ವಾರ್ಡಗಳಲ್ಲಿ ಪ್ರಚಾರ … [Read more...] about ಹಳಿಯಾಳ ಪುರಸಭೆ ಚುನಾವಣೆ ಅಭ್ಯರ್ಥಿಗಳಿಂದ ಭರ್ಜರಿ ಪ್ರಚಾರ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಹೆಚ್ಚಿನ ಆದಾಯ ಗಳಿಸಲು ಹಾಗೂ ದೇಹದಲ್ಲಿನ ತೂಕ ಕಡಿಮೆ-ಹೆಚ್ಚು ಮಾಡಿಕೊಳ್ಳಲು ಹಳಿಯಾಳದಲ್ಲಿ ಗ್ರ್ಯಾಂಡ್ ಸೇಮಿನಾರ್ ಇಂದೇ ಸಂಪರ್ಕಿಸಿ
ಹಳಿಯಾಳ: ಯಾವುದೇ ಡಯೆಟ್(ಪಥ್ಯ) ಹಾಗೂ ಔಷಧಿ ಇಲ್ಲದೆಯೇ ಉತ್ತಮ ಆರೋಗ್ಯಕ್ಕಾಗಿ. ತಿಂಗಳಿಗೆ 2ರಿಂದ 4 ಕಿಲೋ ದೇಹದಲ್ಲಿನ ಬೊಜ್ಜು, ತೂಕ ಕಡಿಮೆ ಮಾಡಿಕೊಳ್ಳಿ ಹಾಗೂ ಹೆಚ್ಚು ಮಾಡಿಕೊಳ್ಳಿ. ಅಲ್ಲದೇ ಮನೆಯಿಂದಲೇ ಹೆಚ್ಚಿನ ಆದಾಯ ಗಳಿಸಲು. ಪಾರ್ಟ-ಫೂಲ್ ಟೈಮ್ ಕೆಲಸ ಮಾಡಿ ಹೆಚ್ಚಿನ ಆದಾಯ ಗಳಿಸಿರಿ. ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ನಗರದಲ್ಲಿ ಸುವರ್ಣಾವಕಾಶ- ಗ್ರ್ಯಾಂಡ್ ಬಿಸಿನೆಸ್ ಸೆಮಿನಾರ್- ಹೆಚ್ಚಿನ ಆದಾಯ ಗಳಿಸಿ-ನಿಮ್ಮ … [Read more...] about ಹೆಚ್ಚಿನ ಆದಾಯ ಗಳಿಸಲು ಹಾಗೂ ದೇಹದಲ್ಲಿನ ತೂಕ ಕಡಿಮೆ-ಹೆಚ್ಚು ಮಾಡಿಕೊಳ್ಳಲು ಹಳಿಯಾಳದಲ್ಲಿ ಗ್ರ್ಯಾಂಡ್ ಸೇಮಿನಾರ್ ಇಂದೇ ಸಂಪರ್ಕಿಸಿ
ನೇರೆ ಸಂತ್ರಸ್ಥರಿಗಾಗಿ ವಿಶೇಷ ಪ್ರಾರ್ಥನೆ – ಪರಿಹಾರ ನಿಧಿ ಸಂಗ್ರಹಿಸಿದ ಬೊಮನಹಳ್ಳಿ ಗ್ರಾಮಸ್ಥರು
ಹಳಿಯಾಳ: ಹಳಿಯಾಳ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ಮುಸ್ಲಿಂ ಬಾಂದವರು ತ್ಯಾಗ ಬಲಿದಾನದ ಹಬ್ಬವಾದ ಬಕ್ರೀದನ್ನು ಅತ್ಯಂತ ಅರ್ಥಪೂರ್ಣ ಹಾಗೂ ಸರಳವಾಗಿ ಆಚರಿಸಿದರು. ಹಬ್ಬದ ಪ್ರಾರ್ಥನೆಯ ಬಳಿಕ ಮುಸ್ಲಿಂ ಬಾಂಧವರು, ಪ್ರಕೃತಿ ವಿಕೋಪಕ್ಕೆ ಸಿಲುಕಿ ಸಂಕಷ್ಟದಲ್ಲಿರುವ ಕೇರಳಾ ಹಾಗೂ ಕೊಡಗಿನ ಜನರ ಸಲುವಾಗಿ ವಿಷೇಶ ಪ್ರಾರ್ಥನೆ ಸಲ್ಲಿಸಿದರು. ಹಬ್ಬವನ್ನು ಸರಳವಾಗಿ ಆಚರಿಸಿದ ಜನರು ಸಂತ್ರಸ್ಥರ ಪರಿಹಾರ ನಿಧಿಗೆ 5000ರೂಗಳನ್ನು ಮಸ್ಜಿದ –ಎ-ಫಾರೂಕಿನ ಸದಸ್ಯರು ಒಟ್ಟು … [Read more...] about ನೇರೆ ಸಂತ್ರಸ್ಥರಿಗಾಗಿ ವಿಶೇಷ ಪ್ರಾರ್ಥನೆ – ಪರಿಹಾರ ನಿಧಿ ಸಂಗ್ರಹಿಸಿದ ಬೊಮನಹಳ್ಳಿ ಗ್ರಾಮಸ್ಥರು
ಎಲ್ಲಿದ್ದೀರಾ ಸಚಿವರೇ –ಜನಪ್ರತಿನಿಧಿಗಳೇ ಕಬ್ಬು ಬೆಳೆಗಾರ ರೈತರಿಂದ ಆಕ್ರೋಶ -18ದಿನ ಪೂರೈಸಿದ ಹಳಿಯಾಳ ರೈತರ ಧರಣಿ ಸತ್ಯಾಗ್ರಹ
ಹಳಿಯಾಳ:- “ನಿಮ್ಮ ಖಾತೆಗಳಿಗೆ 305ರೂ. ಬಾಕಿ ಹಣ ಹಾಕಸೇನಲೇ ಮಕ್ಕಳ್ರಾ” ಎಂದು ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಸಾರ್ವಜನೀಕ ಸಭೆಯಲ್ಲಿ ಹೇಳಿದ್ದ ಸಚಿವ ಆರ್.ವಿ.ದೇಶಪಾಂಡೆ ಅವರು ಈಗ ಎಲ್ಲಿ ? ಎಂದು ಖಡಕ್ಕಾಗಿ ಪ್ರಶ್ನೀಸಿರುವ ಕಬ್ಬು ಬೆಳೆಗಾರ ಸಂಘದ ಹಳಿಯಾಳ ತಾಲೂಕಾಧ್ಯಕ್ಷ ಶಂಕರ ಕಾಜಗಾರ ಕಳೆದ 18 ದಿನಗಳಿಂದ ರೈತರು ನಡೆಸುತ್ತಿರುವ ಅಹೋರಾತ್ರಿ ಧರಣಿಗೆ ಸೌಜನ್ಯಕ್ಕೂ ಭೇಟಿ ನೀಡದ ಸಚಿವರ ಬಗ್ಗೆ ಕಿಡಿಕಾರಿದರು. ಪಟ್ಟಣದ ಮರಾಠಾ ಭವನದಲ್ಲಿ ನಡೆಸಿದ … [Read more...] about ಎಲ್ಲಿದ್ದೀರಾ ಸಚಿವರೇ –ಜನಪ್ರತಿನಿಧಿಗಳೇ ಕಬ್ಬು ಬೆಳೆಗಾರ ರೈತರಿಂದ ಆಕ್ರೋಶ -18ದಿನ ಪೂರೈಸಿದ ಹಳಿಯಾಳ ರೈತರ ಧರಣಿ ಸತ್ಯಾಗ್ರಹ
ಗುರುದಾಸ್ ಕಾಮತ್ ನಿಧನದಿಂದ ಭಾರೀ ನಷ್ಟ: ದೇಶಪಾಂಡೆ ಕಂಬನಿ
ಬೆಂಗಳೂರು, ಆಗಸ್ಟ್ 23, 2018- ಕಾಂಗ್ರೆಸ್ಸಿನ ಹಿರಿಯ ನಾಯಕ ಗುರುದಾಸ್ ಕಾಮತ್ ಅವರ ಹಠಾತ್ ನಿಧನದಿಂದ ಪಕ್ಷಕ್ಕೆ ರಾಷ್ಟ್ರೀಯ ಮಟ್ಟದಲ್ಲಿ ಭಾರೀ ನಷ್ಟವುಂಟಾಗಿದೆ ಎಂದು ಕಂದಾಯ ಸಚಿವ ಆರ್ ವಿ ದೇಶಪಾಂಡೆ ಶೋಕಿಸಿದ್ದಾರೆ. ``ಕಾಮತ್ ಅವರು ಮೂಲತಃ ಉತ್ತರ ಕನ್ನಡ ಜಿಲ್ಲೆಯವರಾಗಿದ್ದು ನಮ್ಮವರೇ ಆಗಿದ್ದರು. ಮುಂಬೈ ಮತ್ತು ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸುವಲ್ಲಿ ಹಾಗೂ ಪಕ್ಷವು ನಡೆಸಿಕೊಂಡು ಬಂದಿದ್ದ ಹಲವು ಹೋರಾಟಗಳಲ್ಲಿ ಕಾಮತರು … [Read more...] about ಗುರುದಾಸ್ ಕಾಮತ್ ನಿಧನದಿಂದ ಭಾರೀ ನಷ್ಟ: ದೇಶಪಾಂಡೆ ಕಂಬನಿ

