ಹಳಿಯಾಳ: ಹಳಿಯಾಳ ಪುರಸಭೆಯ 23 ವಾರ್ಡಗಳಿಗೆ ನಡೆಯಲಿರುವ ಚುನಾವಣೆಗೆ ನಾಮಪತ್ರ ಪರಿಶೀಲನೆಯ ಬಳಿಕ ಕಣದಲ್ಲಿದ್ದ 75 ಅಭ್ಯರ್ಥಿಗಳ ಪೈಕಿ ಗುರುವಾರ 5ಜನ ಪಕ್ಷೇತರ ಅಭ್ಯರ್ಥಿಗಳು ಕಣದಿಂದ ಹಿಂದೆ ಸರಿದಿದ್ದು ಅಂತಿಮವಾಗಿ 70 ಅಭ್ಯರ್ಥಿಗಳು ಚುನಾವಣಾ ಅಖಾಡದಲ್ಲಿ ಉಳಿದಿದ್ದಾರೆ. ಈ ಕುರಿತು ಮಾಹಿತಿ ನೀಡಿದ 3 ಭಾಗದ ಚುನಾವಣಾಧಿಕಾರಿಗಳಾದ ವಿದ್ಯಾಧರ ಗುಳಗುಳಿ, ಪರಶುರಾಮ ಗಸ್ತೆ ಹಾಗೂ ಸಮೀರಮ್ಮದ ಮುಲ್ಲಾ ನಾಮಪತ್ರ ಹಿಂಪಡೆಯಲು ದಿ.23 ಕೊನೆಯ ದಿನವಾದ ಇಂದು 5 ಜನ ಪಕ್ಷೇತರರೇ … [Read more...] about ಹಳಿಯಾಳ ಪುರಸಭೆ ಚುನಾವಣೆ – ಕಣದಿಂದ ಹಿಂದೆ ಸರಿದ 5 ಜನ ಪಕ್ಷೇತರ ಅಭ್ಯರ್ಥಿಗಳು ಕಾಂಗ್ರೇಸ್-23, ಬಿಜೆಪಿ-23, ಜೆಡಿಎಸ್-15, ಪಕ್ಷೇತರ-9 ಅಂತಿಮವಾಗಿ 70ಅಭ್ಯರ್ಥಿಗಳು ಕಣದಲ್ಲಿ.
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಬಸವಳ್ಳಿ ಗ್ರಾಮಸ್ಥರಿಂದ ನೇರೆ ಸಂತ್ರಸ್ಥರಿಗೆ ಪರಿಹಾರ ನಿಧಿ ಸಂಗ್ರಹ
ಹಳಿಯಾಳ:- ಕೊಡಗು ನೇರೆ ಸಂತ್ರಸ್ಥರಿಗೆ ಪರಿಹಾರ ನೀಡಲು ಹಳಿಯಾಳ ತಾಲೂಕಿನ ಬಸವಳ್ಳಿ ಗ್ರಾಮಸ್ಥರು ಮುಂದಾಗಿ ಗ್ರಾಮದಲ್ಲಿ 9060ರೂ. ನಷ್ಟು ಪರಿಹಾರ ನಿಧಿ ಸಂಗ್ರಹಿಸಿ, ಹಳಿಯಾಳ ತಹಶೀಲ್ದಾರ್ ವಿದ್ಯಾಧರ ಗುಳಗುಳೆ ಅವರಿಗೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಸುನೀಲ್ ಹೆಗಡೆ ಇದ್ದರು. … [Read more...] about ಬಸವಳ್ಳಿ ಗ್ರಾಮಸ್ಥರಿಂದ ನೇರೆ ಸಂತ್ರಸ್ಥರಿಗೆ ಪರಿಹಾರ ನಿಧಿ ಸಂಗ್ರಹ
ವಿಶ್ವ ಛಾಯಾಗ್ರಾಹಕರ ದಿನಾಚರಣೆ
ಹಳಿಯಾಳ: ಛಾಯಾಗ್ರಾಹಣವನ್ನು ಕೇವಲ ಒಂದು ಹವ್ಯಾಸವನ್ನಾಗಿಸದೆ ಒಂದು ಉದ್ಯೋಗವನ್ನಾಗಿ ಪರಿಗಣಿಸಿದರೆ ಜೀವನದಲ್ಲಿ ಯಶಸ್ವಿಯಾಗಬಹುದು ಎಂದು ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆಯ ನಿರ್ದೇಶಕ ನಿತ್ಯಾನಂದ ಆರ್. ವೈದ್ಯ ಅಭಿಪ್ರಾಯಪಟ್ಟರು. ಆರ್ಸೆಟಿಯಲ್ಲಿ ನಡೆದ ವಿಶ್ವ ಛಾಯಾಗ್ರಾಹಕರ ದಿನಾಚರಣೆ ಕಾರ್ಯಕ್ರಮ ಉಧ್ಘಾಟಿಸಿ ಅವರು ಮಾತನಾಡಿದರು. ಆರ್ಸೆಟಿಯಲ್ಲಿ ಫೋಟೋಗ್ರಾಫಿ ಮತ್ತು ವಿಡಿಯೋಗ್ರಾಫಿ ತರಬೇತಿ ಪಡೆದು ಯಶಸ್ವಿ ಫೋಟೋಗ್ರಾಫರ್ಗಳಾಗಿರುವÀ … [Read more...] about ವಿಶ್ವ ಛಾಯಾಗ್ರಾಹಕರ ದಿನಾಚರಣೆ
ಅನುದಾನದ ಲೂಟಿಯೇ ಅಭಿವೃದ್ದಿ ಎಂದು ಆಡಳಿತ ನಡೆಸಿದ್ದ ಕಾಂಗ್ರೇಸ್ನ್ನು ತೀರಸ್ಕರಿಸಿ-ಅಭಿವೃದ್ದಿಗೆ ಬಿಜೆಪಿ ಬೆಂಬಲಿಸಿ- ಮಾಜಿ ಶಾಸಕ ಸುನೀಲ್ ಹೆಗಡೆ ಕರೆ
ಹಳಿಯಾಳ :- ಈ ಹಿಂದಿನ ಹಳಿಯಾಳ ಪುರಸಭೆಯ ಕಾಂಗ್ರೇಸ್ ಆಡಳಿತ ಮಂಡಳಿಯ ದೃಷ್ಟಿಯಲ್ಲಿ ಅನುದಾನದ ಲೂಟಿಯೇ ಅಭಿವೃದ್ಧಿ ಎಂಬಂತಾಗಿತ್ತು. ಅಲ್ಲದೇ ಸಚಿವ ಆರ್.ವಿ.ದೇಶಪಾಂಡೆ ಹಾಗೂ ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ ಅವರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸುವಷ್ಟು ಭ್ರಷ್ಟಾಚಾರ ನಡೆಸಿದ್ದು ಆಡಳಿತ ಮಂಡಳಿ ಸಾಧನೆಯಾಗಿದ್ದು, ಪಟ್ಟಣದ ಜನತೆ ಇದನ್ನು ಅರಿತು ಈ ಬಾರಿ ಅಭಿವೃದ್ದಿಪರವಾದವರನ್ನು ಆಯ್ಕೆ ಮಾಡುವಂತೆ ಮಾಜಿ ಶಾಸಕ ಸುನೀಲ್ ಹೆಗಡೆ ವಿನಂತಿಸಿದರು. ಪಟ್ಟಣದ ಗಣೇಶ ಕಲ್ಯಾಣ … [Read more...] about ಅನುದಾನದ ಲೂಟಿಯೇ ಅಭಿವೃದ್ದಿ ಎಂದು ಆಡಳಿತ ನಡೆಸಿದ್ದ ಕಾಂಗ್ರೇಸ್ನ್ನು ತೀರಸ್ಕರಿಸಿ-ಅಭಿವೃದ್ದಿಗೆ ಬಿಜೆಪಿ ಬೆಂಬಲಿಸಿ- ಮಾಜಿ ಶಾಸಕ ಸುನೀಲ್ ಹೆಗಡೆ ಕರೆ
ಸಚಿವ ದೇಶಪಾಂಡೆ ಮುಸ್ಲಿಂ ಬಾಂಧವರಿಗೆ ಬಕ್ರೀದ್ ಹಬ್ಬ ಶುಭಾಶಯ ದಿ23-24ರಂದು ಸಚಿವರ ಪ್ರವಾಸ ಮಾಹಿತಿ
ಹಳಿಯಾಳ :- ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಆಗಸ್ಟ್ 23 ಮತ್ತು 24 ರಂದು ಬಾಗಲಕೋಟೆ, ವಿಜಯಪುರ, ಯಾದಗಿರಿ, ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆಂದು ಅವರ ಆಪ್ತಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 23ರ ಬೆಳಿಗ್ಗೆ 8ಗಂಟೆಗೆ ಬಾಗಲಕೋಟೆ, ಮಧ್ಯಾಹ್ನ1ಕ್ಕೆ ವಿಜಯಪುರ, ಸಂಜೆ5ಗಂಟೆಗೆ ಯಾದಗಿರಿಗೆ ಹಾಗೂ 24ರಂದು ಬೆಳಿಗ್ಗೆ 9ಗಂಟೆ ಕಲಬುರಗಿ, ಮಧ್ಯಾಹ್ನ2 ಗಂಟೆ ಬೀದರ್ಗೆ ಭೇಟಿ ನೀಡಲಿರುವ ಸಚಿವರು, ಪ್ರಕೃತಿ ವಿಕೋಪದಿಂದ … [Read more...] about ಸಚಿವ ದೇಶಪಾಂಡೆ ಮುಸ್ಲಿಂ ಬಾಂಧವರಿಗೆ ಬಕ್ರೀದ್ ಹಬ್ಬ ಶುಭಾಶಯ ದಿ23-24ರಂದು ಸಚಿವರ ಪ್ರವಾಸ ಮಾಹಿತಿ


