Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಹಳಿಯಾಳ-ದಾಂಡೇಲಿ ಚುನಾವಣೆಯ ಸಾಮಾನ್ಯ ವೀಕ್ಷಕರಾಗಿ ವೆಂಕಟೇಶ ನಿಯೋಜನೆ- ಚುನಾವಣಾಧಿಕಾರಿ ವಿದ್ಯಾಧರ ಗುಳಗುಳಿ.
ಹಳಿಯಾಳ:- ಹಳಿಯಾಳ ಪುರಸಭೆ ಹಾಗೂ ದಾಂಡೇಲಿ ನಗರಸಭೆ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಸಾಮಾನ್ಯ ವೀಕ್ಷಕರಾಗಿ ಮೈಸೂರಿನ ಆರ್ಕಿಯಾಲಜಿ, ಮ್ಯೂಸಿಯಂ ಮತ್ತು ಹೆರಿಟೇಜ ಇಲಾಖೆಯ ಆಯುಕ್ತರಾದ ವೆಂಕಟೇಶ ಟಿ ಅವರನ್ನು ನಿಯೋಜಿಸಲಾಗಿದೆ ಎಂದು ತಹಶೀಲ್ದಾರ್ ಹಾಗೂ ಚುನಾವಣಾಧಿಕಾರಿಯಾಗಿರುವ ವಿದ್ಯಾಧರ ಗುಳಗುಳಿ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು ಹಳಿಯಾಳ-ದಾಂಡೇಲಿಯ ಈ ಎರಡು ಚುನಾವಣೆಗೆ ಸಂಬಂಧಿಸಿದಂತೆ ದೂರುಗಳಿದ್ದಲ್ಲಿ ವೀಕ್ಷಕರಾದ ವೆಂಕಟೇಶ ಅವರಿಗೆ ದೂರು … [Read more...] about ಹಳಿಯಾಳ-ದಾಂಡೇಲಿ ಚುನಾವಣೆಯ ಸಾಮಾನ್ಯ ವೀಕ್ಷಕರಾಗಿ ವೆಂಕಟೇಶ ನಿಯೋಜನೆ- ಚುನಾವಣಾಧಿಕಾರಿ ವಿದ್ಯಾಧರ ಗುಳಗುಳಿ.
3 ತಾಲೂಕುಗಳಲ್ಲಿ ಭೂ ಮಾಲೀಕತ್ವ ಖಾತ್ರಿ ಯೋಜನೆ-ಸಚಿವ ಆರ್.ವಿ.ದೇಶಪಾಂಡೆ. ಹಳಿಯಾಳ-ಹಾಸನ-ಕೊರಟಗೆರೆ ತಾಲೂಕುಗಳು ಆಯ್ಕೆ.
ಹಳಿಯಾಳ:- ಭೂ ಮಾಲೀಕತ್ವವನ್ನು ಅನುಮಾನಕ್ಕೆ ಎಡೆ ಇಲ್ಲದಂತೆ ಖಾತ್ರಿಪಡಿಸುವ ‘ಭೂ ಮಾಲೀಕತ್ವ ಖಾತ್ರಿ ಯೋಜನೆ’ (ಲ್ಯಾಂಡ ಟೈಟ್ಲಿಂಗ್) ಯನ್ನು ರಾಜ್ಯದ 3 ತಾಲೂಕುಗಳಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸಲಾಗುತ್ತಿದೆ ಎಂದು ಕಂದಾಯ ಮತ್ತು ಕೌಶಲ್ಯಾಭಿವೃದ್ದಿ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ. ಪತ್ರಿಕಾ ಹೇಳಿಕೆಯಲ್ಲಿ ಮಾಹಿತಿ ನೀಡಿರುವ ಅವರು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ, ಹಾಸನ ಜಿಲ್ಲೆಯ ಹಾಸನ ಮತ್ತು ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕುಗಳನ್ನು ಆಯ್ಕೆ … [Read more...] about 3 ತಾಲೂಕುಗಳಲ್ಲಿ ಭೂ ಮಾಲೀಕತ್ವ ಖಾತ್ರಿ ಯೋಜನೆ-ಸಚಿವ ಆರ್.ವಿ.ದೇಶಪಾಂಡೆ. ಹಳಿಯಾಳ-ಹಾಸನ-ಕೊರಟಗೆರೆ ತಾಲೂಕುಗಳು ಆಯ್ಕೆ.
14 ದಿನ ಪೂರೈಸಿದ ಕಬ್ಬು ಬೆಳೆಗಾರ ರೈತರ ಪ್ರತಿಭಟನೆ ಧರಣಿ ನಿರತರಿಗೆ ಸಿಎಂ ಕುಮಾರಸ್ವಾಮಿಯಿಂದ ಸೋಮವಾರ ಬುಲಾವ್
ಹಳಿಯಾಳ: ಚಳಿ, ಮಳೆ, ಗಾಳಿಯನ್ನು ಲೆಕ್ಕಿಸದೆ, ಕಳೆದ ವರ್ಷ ನುರಿಸಿದ ಪ್ರತಿ ಟನ್ ಕಬ್ಬಿನ ಬಾಕಿ ಹಣ 305 ರೂಪಾಯಿಗಳನ್ನು ರೈತರಿಗೆ ನೀಡುವಂತೆ ಆಗ್ರಹಿಸಿ ಕಬ್ಬು ಬೆಳೆಗಾರ ರೈತರು ದಿ.6ರಿಂದ ನಡೆಸುತ್ತಿರುವ ಅನಿರ್ಧಿಷ್ಠಾವಧಿ ಧರಣಿ ಸತ್ಯಾಗ್ರಹ 14 ದಿನಗಳನ್ನು ಪೂರೈಸಿದ್ದು. ನ್ಯಾಯ ಸಿಗುವವರೆಗೆ ಧರಣಿ ನಿಲ್ಲುವುದಿಲ್ಲ ಎಂದು ರೈತರು ಎಚ್ಚರಿಕೆ ನೀಡಿದ್ದಾರೆ. ಕಳೆದ 14 ದಿನಗಳಿಂದ ಕಬ್ಬು ಬೆಳೆಗಾರ ರೈತರು ಕಾರ್ಖಾನೆ ಎದುರು ಧರಣಿ ಸತ್ಯಾಗ್ರಹ ನಡೆಸುತ್ತಿದ್ದು ಈವರೆಗೆ … [Read more...] about 14 ದಿನ ಪೂರೈಸಿದ ಕಬ್ಬು ಬೆಳೆಗಾರ ರೈತರ ಪ್ರತಿಭಟನೆ ಧರಣಿ ನಿರತರಿಗೆ ಸಿಎಂ ಕುಮಾರಸ್ವಾಮಿಯಿಂದ ಸೋಮವಾರ ಬುಲಾವ್
ಹಳಿಯಾಳ ಬಿಜೆಪಿ ಘಟಕದಿಂದ ಮಾಜಿ ಪ್ರಧಾನಿ ವಾಜಪೇಯಿ ಅವರಿಗೆ ಶ್ರದ್ಧಾಂಜಲಿ
ಹಳಿಯಾಳ: ಅಟಲ್ ಬಿಹಾರಿ ವಾಜಪೇಯಿ ದೇಶಕಂಡ ಮಹಾನ್ ನಾಯಕ. ಅವರ ನಾಯಕತ್ವ ಹಾಗೂ ಕೆಚ್ಚದೇಯ ಧೈರ್ಯ, ದೇಶದ ಬಗ್ಗೆ ಅಭಿಮಾನ ಈ ಜಗತ್ತು ಯಾವತ್ತೂ ಮರೆಯಲು ಸಾಧ್ಯವಿಲ್ಲ ಅಟಲ್ ಬಿಹಾರಿ ವಾಜಪೇಯಿ ಅವರ ಜೀವನದ ಪ್ರತಿಯೊಂದು ಆದರ್ಶ ತತ್ವಗಳು ನಮಗೆ ದಾರಿದೀಪವಾಗಲಿವೆ ಎಂದು ಬಿಜೆಪಿ ಪಕ್ಷ ಜಿಲ್ಲಾ ಮುಖಂಡ ಪ್ರಮೋದ ಹೆಗಡೆ ಹೇಳಿದರು. ಪಟ್ಟಣದ ಗಣೇಶ ಕಲ್ಯಾಣ ಮಂಟಪದ ಸಭಾ ಭವನದಲ್ಲಿ ತಾಲೂಕು ಬಿಜೆಪಿ ಘಟಕ, ಕಾರ್ಯಕರ್ತರು ಹಾಗೂ ಅಭಿಮಾನಿಗಳಿಂದ ಮಾಜಿ ಪ್ರಧಾನಿ ವಾಜಪೇಯಿ ಅವರಿಗೆ … [Read more...] about ಹಳಿಯಾಳ ಬಿಜೆಪಿ ಘಟಕದಿಂದ ಮಾಜಿ ಪ್ರಧಾನಿ ವಾಜಪೇಯಿ ಅವರಿಗೆ ಶ್ರದ್ಧಾಂಜಲಿ



