ಹಳಿಯಾಳ: ಹಳಿಯಾಳ ಪುರಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ದಿ.18 ರಂದು ಪುರಸಭೆಯ 23 ವಾರ್ಡಗಳಿಗೆ ಒಟ್ಟೂ 76 ಅಭ್ಯರ್ಥಿಗಳಿಂದ 76 ನಾಮಪತ್ರ ಸಲ್ಲಿಕೆಯಾಗಿವೆ. ಕಾಂಗ್ರೇಸ್-23, ಬಿಜೆಪಿ-23, ಜೆಡಿಎಸ್-16, ಪಕ್ಷೇತರ-13 ಹಾಗೂ ಶೀವಸೇನೆ ಪಕ್ಷದಿಂದ ಒಬ್ಬ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದಾರೆ. ವಾರ್ಡ ನಂ-1, ಮೀಸಲಾತಿ ಪ್ರವರ್ಗ ಅ:- ಶ್ರೀನಿವಾಸ ಎಚ್ ಬಡಿಗೇರ ಕಾಂಗ್ರೇಸ್, ಚಂದ್ರಕಾಂತ ಜಿ ಕಮ್ಮಾರ-ಬಿಜೆಪಿ, ಅನ್ವರಅಮ್ಮದ ಮುಲ್ಲಾ … [Read more...] about ಹಳಿಯಾಳ ಪುರಸಭೆ-23 ವಾರ್ಡಗಳಿಗೆ 76 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ. ಬಿಜೆಪಿ-ಕಾಂಗ್ರೇಸ್ ತಲಾ 23, ಜೆಡಿಎಸ್-16, ಪಕ್ಷೇತರ-13 ಹಾಗೂ ಶೀವಸೇನಾ-1.
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಅಗಲಿದ ವಿಶ್ವ ನಾಯಕನಿಗೆ ಹಳಿಯಾಳದ ಜನಪ್ರತಿನಿಧಿಗಳಿಂದ ಸಂತಾಪ ಸೂಚನೆ.
ಹಳಿಯಾಳ:- ಜಗತ್ತಿನ ಯಾವ ಶಕ್ತಿಗಳಿಗೂ ಅಂಜದೆ ಅಣುಶಕ್ತಿ ಪರೀಕ್ಷೆ ನಡೆಸುವ ಮೂಲಕ ಜಗತ್ತಿನಲ್ಲೇ ಭಾರತವನ್ನು ಬಲಾಢ್ಯ ದೇಶವನ್ನಾಗಿ ಗುರುತಿಸಿಕೊಳ್ಳುವಂತೆ ಮಾಡಿದ್ದ ಹಾಗೂ ಪ್ರಧಾನಿಯಾದ ಅವಧಿಯಲ್ಲೆಲ್ಲ ದೇಶವನ್ನು ಅಭಿವೃದ್ದಿಯ ಪಥದಲ್ಲಿ ಕೊಂಡೊಯ್ದಿದ್ದ ಅಜಾತಶುತ್ರ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ನಿಧನ ದೇಶಕ್ಕೆ ತುಂಬಲಾರದ ನಷ್ಠವಾಗಿದೆ. ಒಬ್ಬ ಉತ್ತಮ, ಪ್ರಾಮಾಣಿಕ ಜನನಾಯಕನನ್ನು ಕಳೆದುಕೊಂಡಿರುವುದು ಬಿಜೆಪಿ ಪಕ್ಷಕ್ಕೆ ಮಾತ್ರವಲ್ಲದೇ ದೇಶಕ್ಕೆ ತುಂಬಲಾರದ … [Read more...] about ಅಗಲಿದ ವಿಶ್ವ ನಾಯಕನಿಗೆ ಹಳಿಯಾಳದ ಜನಪ್ರತಿನಿಧಿಗಳಿಂದ ಸಂತಾಪ ಸೂಚನೆ.
ಪ್ರಧಾನಿಯಾಗಿ ವಾಜಪೇಯಿ ದೇಶವನ್ನು ಅಭಿವೃದ್ದಿಯ ಪಥದಲ್ಲಿ ಮುನ್ನಡೆಸಿದ್ದರು- ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ:- ದೇಶದ ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರ ನಿಧನಕ್ಕೆ ಕಂದಾಯ ಮತ್ತು ಕೌಶಲ್ಯಾಭಿವೃದ್ದಿ ಸಚಿವ ಆರ್.ವಿ.ದೇಶಪಾಂಡೆ ತೀವ್ರ ಸಂತಾಪ ಸೂಚಿಸಿದ್ದಾರೆ. ತಮ್ಮ ಶೋಕ ಸಂದೇಶದಲ್ಲಿ ಸಂತಾಪ ಸೂಚಿಸಿರುವ ದೇಶಪಾಂಡೆ ಅವರು ಸರಿ ಸುಮಾರು 5 ದಶಕಗಳ ಕಾಲ ಜನಪ್ರತಿನಿಧಿಯಾಗಿ, ಅತ್ಯುತ್ತಮ ಸಂಸದೀಯ ಪಟುಗಳಾಗಿದ್ದರು. ಅವರು ಸದನದಲ್ಲಿ ನಡೆಸುತ್ತಿದ್ದ ಚರ್ಚೆಗಳಿಂದ ಭಾರತದ ಪ್ರಜಾಪ್ರಭುತ್ವ ಬಲಗೊಂಡಿದೆ ಎಂದಿದ್ದಾರೆ. ಜನಸಂಘದ ಸಂಸ್ಥಾಪಕರಾದ ಶಾಮಪ್ರಸಾದ … [Read more...] about ಪ್ರಧಾನಿಯಾಗಿ ವಾಜಪೇಯಿ ದೇಶವನ್ನು ಅಭಿವೃದ್ದಿಯ ಪಥದಲ್ಲಿ ಮುನ್ನಡೆಸಿದ್ದರು- ಸಚಿವ ಆರ್.ವಿ.ದೇಶಪಾಂಡೆ
11ನೇ ದಿನಕ್ಕೆ ಕಾಲಿಟ್ಟ ಧರಣಿ ಸತ್ಯಾಗ್ರಹ,ಬೇಡಿಕೆ ಈಡೇರಿದರೆ ಉಗ್ರ ಪ್ರತಿಭಟನೆ ನಡೆಸಲಾಗುವುದು; ಕೈತಾನ ಬಾರಬೋಜಾ
ಹಳಿಯಾಳ: ಚಳಿ, ಮಳೆ, ಗಾಳಿಯನ್ನು ಲೆಕ್ಕಿಸದೆ ಕಳೆದ 11 ದಿನಗಳಿಂದ ಕಬ್ಬು ಬೆಳೆಗಾರ ರೈತರು ಕಾರ್ಖಾನೆ ಎದುರು ಧರಣಿ ಸತ್ಯಾಗ್ರಹ ನಡೆಸುತ್ತಿದ್ದರು. ಕಾರ್ಖಾನೆಯವರಾಗಲಿ, ತಾಲೂಕಾಡಳಿತ, ಜನಪ್ರತಿನಿಧಿಗಳಾಗಲಿ ಅಥವಾ ಜಿಲ್ಲಾಡಳಿತವಾಗಲಿ ಗಮನ ಹರಿಸದಿರುವುದು ರೈತರ ದುರ್ಭಾಗ್ಯವಾಗಿದೆ ಎಂದು ಜಿಲ್ಲಾ ಪಂಚಾಯತ ಮಾಜಿ ಸದಸ್ಯ ಕೈತಾನ ಬಾರಬೋಜಾ ಅಸಮಾಧಾನ ವ್ಯಕ್ತಪಡಿಸಿದರು. ಕಬ್ಬು ಬೆಳೆಗಾರರು ಹಾಗೂ ಜೆಡಿಎಸ್ ಪಕ್ಷದ ಮಾಜಿ ತಾಲೂಕಾಧ್ಯಕ್ಷರು ಆಗಿರುವ ಬಾರಬೋಜಾ ಅವರು ಧರಣಿ … [Read more...] about 11ನೇ ದಿನಕ್ಕೆ ಕಾಲಿಟ್ಟ ಧರಣಿ ಸತ್ಯಾಗ್ರಹ,ಬೇಡಿಕೆ ಈಡೇರಿದರೆ ಉಗ್ರ ಪ್ರತಿಭಟನೆ ನಡೆಸಲಾಗುವುದು; ಕೈತಾನ ಬಾರಬೋಜಾ
ನಿರಂತರ ಮಳೆ -ಹೊಲದಲ್ಲಿ ಬಸಿ ಗಾಲುವೆ ನಿರ್ಮಿಸಿ ಬೆಳೆ ರಕ್ಷಿಸಿಕೊಳ್ಳುವಂತೆ – ಕೃಷಿ ಅಧಿಕಾರಿ ನಾಗೇಶ ನಾಯ್ಕರಿಂದ ರೈತರಿಗೆ ಸಲಹೆ
ಹಳಿಯಾಳ:- ತಾಲೂಕಿನಲ್ಲಿ ಕಳೆದ 2 ವಾರಗಳಿಂದ ಸತತವಾಗಿ ಮಳೆ ಸುರಿಯುತ್ತಿರುವುದರಿಂದ ಮೆಕ್ಕೆಜೋಳ ಮತ್ತು ಹತ್ತಿ ಬೆಳೆಯ ಹೊಲಗಳಲ್ಲಿ ನೀರು ನಿಂತು, ಜೌಗು ಪ್ರದೇಶ ನಿರ್ಮಾಣವಾಗಿದ್ದು. ಇದರಿಂದ ಬೆಳೆಯ ಬೆಳವಣಿಗೆಯು ಕುಂಠಿತಗೊಳ್ಳುವ ಸಂಭವವಿದು,್ದ ಹೊಲದಲ್ಲಿ 4-5 ಸಾಲಿಗೆ ಒಂದರಂತೆ ಬಸಿ ಗಾಲುವೆಯನ್ನು ನಿರ್ಮಿಸಿ ಬೆಳೆ ರಕ್ಷಿಸಿಕೊಳ್ಳುವಂತೆ ಹಳಿಯಾಳ ಸಹಾಯಕ ಕೃಷಿ ನಿರ್ದೇಶಕ ನಾಗೇಶ ನಾಯ್ಕ ರೈತರಿಗೆ ಸಲಹೆ ನೀಡಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುವ … [Read more...] about ನಿರಂತರ ಮಳೆ -ಹೊಲದಲ್ಲಿ ಬಸಿ ಗಾಲುವೆ ನಿರ್ಮಿಸಿ ಬೆಳೆ ರಕ್ಷಿಸಿಕೊಳ್ಳುವಂತೆ – ಕೃಷಿ ಅಧಿಕಾರಿ ನಾಗೇಶ ನಾಯ್ಕರಿಂದ ರೈತರಿಗೆ ಸಲಹೆ
