ಹಳಿಯಾಳ: ಉತ್ತರಕನ್ನಡ ಜಿಲ್ಲೆಯ ಮಳಗಿ ಜವಾಹರ ನವೋದಯ ವಿದ್ಯಾಲಯಕ್ಕೆ 2018-19 ನೇ ಸಾಲಿನ ಪ್ರವೇಶ ಪರೀಕ್ಷೆಯಲ್ಲಿ 6ನೇ ತರಗತಿಗೆ ಹಳಿಯಾಳ ಮಿಲಾಗ್ರಿಸ್ ಶಾಲೆಯ ಹರೀಶ ಜಾನಕರಿ ಬೆಣಚೇಕರ ಹಾಗೂ ತಾಲೂಕಿನ ಪ್ರಧಾನಟ್ಟಿ ಸರಕಾರಿ ಶಾಲೆಯ ಅನಿಕೇತ ವಿಠ್ಠಲ ಕೊರ್ವೆಕರ ಇವರು ಆಯ್ಕೆಯಾಗಿದ್ದಾರೆ. ಈ ವಿದ್ಯಾರ್ಥಿಗಳ ಆಯ್ಕೆಗೆ ಶಾಲೆಯ ಶಿಕ್ಷಕ ವರ್ಗ ಹಾಗೂ ಪಾಲಕರು ಹರ್ಷ ವ್ಯಕ್ತಪಡಿಸಿದ್ದಾರೆ. … [Read more...] about ಹಳಿಯಾಳದ ವಿದ್ಯಾರ್ಥಿಗಳು- ನವೋದಯ ವಿದ್ಯಾಲಯಕ್ಕೆ ಆಯ್ಕೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಹಳಿಯಾಳ ಪೋಲಿಸರ ಕಾರ್ಯಾಚರಣೆ ಒಂಟಿ ಮಹಿಳೆಯರ ಸರ, ಚಿನ್ನ ಕದಿಯುತ್ತಿದ್ದ ಯುವಕನ ಬಂಧನ
ಹಳಿಯಾಳ : ಜನ ಸಂಚಾರವಿಲ್ಲದ ಪ್ರದೇಶಗಳಲ್ಲಿ ಒಂಟಿಯಾಗಿ ತೆರಳುತ್ತಿದ್ದ ಮಹಿಳೆಯರನ್ನು ಗುರಿಯಾಗಿಸಿ ಅವರನ್ನು ಹಿಂಬಾಲಿಸಿ ಅವರಿಗೆ ಚಾಕು ತೋರಿಸಿ, ಅವರು ಧರಿಸುತ್ತಿದ್ದ ಚಿನ್ನದ ಆಭರಣಗಳನ್ನು ದೋಚಿ ಪರಾರಿಯಾಗುತ್ತಿದ್ದ ಓರ್ವ ಯುವಕನನ್ನು ಹಳಿಯಾಳ ಪೋಲಿಸರು ಬಂಧಿಸಿ ಆತನಿಂದ ಕೃತ್ಯಕ್ಕೆ ಬಳಸುತ್ತಿದ್ದ ಬೈಕ್ನ್ನು ವಶಕ್ಕೆ ಪಡೆದಿದ್ದಾರೆ. ನೆರೆಯ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಅರೇಬಸವನಕೊಪ್ಪ ಗ್ರಾಮದ ಗಾರೆ ಕೆಲಸ ಮಾಡುತ್ತಿದ್ದ ಯುವಕ ಸುನೀಲ್ ವಿಠ್ಠಲ್ ದುಂಡಸಿ … [Read more...] about ಹಳಿಯಾಳ ಪೋಲಿಸರ ಕಾರ್ಯಾಚರಣೆ ಒಂಟಿ ಮಹಿಳೆಯರ ಸರ, ಚಿನ್ನ ಕದಿಯುತ್ತಿದ್ದ ಯುವಕನ ಬಂಧನ
ಪರಸ್ಪರರಲ್ಲಿ ದ್ವೇಷ ಭಾವನೆ ಮರೆತು-ಒಂದಾಗಿ ದೇಶದ ಉನ್ನತಿಗಾಗಿ ಕೆಲಸ ಮಾಡಬೇಕಿದೆ ವಿಪ ಸದಸ್ಯ ಎಸ್.ಎಲ್.ಘೊಟ್ನೇಕರ
ಹಳಿಯಾಳ : ಇಂದು ಭಾರತ ದೇಶ ಜಗತ್ತಿನಲ್ಲೇ ಪ್ರಭಾವಿ ರಾಷ್ಟ್ರವಾಗಿ, ಅಭಿವೃದ್ದಿಯಲ್ಲಿ ಮುಂಚುಣಿಯಲ್ಲಿ ಸಾಗುತ್ತಿದೆ. ಆದರೇ ದೇಶಕ್ಕೆ ಮಾರಕವಾಗಿರುವ ಭಯೋತ್ಪಾದನೆಯನ್ನು ತಡೆಯಲು, ಯುವ ಶಕ್ತಿ ದುಶ್ಚಟಗಳಿಂದ ದೂರವಿರಬೇಕು ಹಾಗೂ ಸರ್ವರು ಪರಸ್ಪರರಲ್ಲಿರುವ ದ್ವೇಷ ಭಾವನೆಯನ್ನು ಮರೆತು ಎಲ್ಲರೂ ಒಂದಾಗಿ ದೇಶಕ್ಕಾಗಿ ಏನಾದರೂ ಸಾಧಿಸಿ ತೊರಿಸಬೇಕಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಕರೆ ನೀಡಿದರು. ಪಟ್ಟಣದ ಮಿನಿ ವಿಧಾನಸೌಧ, ತಾಲೂಕ ಕಚೇರಿ ಎದುರು ನಡೆದ … [Read more...] about ಪರಸ್ಪರರಲ್ಲಿ ದ್ವೇಷ ಭಾವನೆ ಮರೆತು-ಒಂದಾಗಿ ದೇಶದ ಉನ್ನತಿಗಾಗಿ ಕೆಲಸ ಮಾಡಬೇಕಿದೆ ವಿಪ ಸದಸ್ಯ ಎಸ್.ಎಲ್.ಘೊಟ್ನೇಕರ
ಚಿಬ್ಬಲಗೇರಿ ಸರಕಾರಿ ಪ್ರೌಢ ಶಾಲೆಯ ವೈಜ್ಞಾನಿಕ ನಾಟಕ- ವಿಭಾಗ ಮಟ್ಟಕ್ಕೆ ಆಯ್ಕೆ
ಹಳಿಯಾಳ: ತಾಲೂಕಿನ ಚಿಬ್ಬಲಗೇರಿ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ವೈಜ್ಞಾನಿಕ ನಾಟಕ ಪ್ರದರ್ಶನ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಿರಸಿಯ ಆವೆಮೇರಿಯಾ ಹಿರಿಯ ಪ್ರಾಥಮಿಕ ಶಾಲಾ ಸಭಾ ಭವನದಲ್ಲಿ ಶಿರಸಿ ಶೈಕ್ಷಣಿಕ ಜಿಲ್ಲೆಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯು ಪ್ರೌಢಶಾಲಾ ವಿಧ್ಯಾರ್ಥಿಗಳಿಗೆ ಆಯೋಜಿಸಿದ ಜಿಲ್ಲಾ ಮಟ್ಟದ ವೈಜ್ಞಾನಿಕ ನಾಟಕ ಪ್ರದರ್ಶನ ಸ್ಪರ್ಧೆಯಲ್ಲಿ ಭಾಗವಹಿಸಿ “ಅರಿವು” … [Read more...] about ಚಿಬ್ಬಲಗೇರಿ ಸರಕಾರಿ ಪ್ರೌಢ ಶಾಲೆಯ ವೈಜ್ಞಾನಿಕ ನಾಟಕ- ವಿಭಾಗ ಮಟ್ಟಕ್ಕೆ ಆಯ್ಕೆ
ನಗರ, ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆ – ಪೌರ ಕಾರ್ಮಿಕರ ನೇಮಕಾತಿ ಪ್ರಕ್ರಿಯೇ ಮುಂದುಡುವಂತೆ ರಾಜ್ಯ ಮುನ್ಸಿಪಲ್ ಕಾರ್ಮಿಕರ ಸಂಘದ ರಾಜ್ಯ ಸಮೀತಿ ಅಧ್ಯಕ್ಷ ಹರೀಶ ನಾಯ್ಕ ಆಗ್ರಹ
ಹಳಿಯಾಳ:- ಜಿಲ್ಲೆಯಲ್ಲಿ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಗಳ ಚುನಾವಣೆ ನಡೆಯುತ್ತಿದ್ದು. ನೀತಿ ಸಂಹಿತೆ ಜಾರಿಯಲ್ಲಿದೆ. ಈ ಸಂಧರ್ಬದಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ಪೌರಕಾರ್ಮಿಕರ ನೇಮಕಾತಿ ಪ್ರಕ್ರೀಯೆ ನೀತಿ ಸಂಹಿತೆಯನ್ನು ಉಲ್ಲಂಘಿಸಿದಂತಾಗುವ ಕಾರಣ ನಗರ, ಸ್ಥಳೀಯ ಸಂಸ್ಥೆಗಳ ಚುನಾವಣೆಯ ಬಳಿಕ ನೇಮಕಾತಿ ಪ್ರಕ್ರೀಯೆ ಕಾರ್ಯ ನಡೆಸುವಂತೆ ಕರ್ನಾಟಕ ರಾಜ್ಯ ಮುನ್ಸಿಪಲ್ ಕಾರ್ಮಿಕರ ಸಂಘದ ರಾಜ್ಯ ಸಮೀತಿ ಅಧ್ಯಕ್ಷ ಹರೀಶ ನಾಯ್ಕ ಜಿಲ್ಲಾಧಿಕಾರಿಯಲ್ಲಿ ಮನವಿ ಮಾಡಿದ್ದಾರೆ.ಈ … [Read more...] about ನಗರ, ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆ – ಪೌರ ಕಾರ್ಮಿಕರ ನೇಮಕಾತಿ ಪ್ರಕ್ರಿಯೇ ಮುಂದುಡುವಂತೆ ರಾಜ್ಯ ಮುನ್ಸಿಪಲ್ ಕಾರ್ಮಿಕರ ಸಂಘದ ರಾಜ್ಯ ಸಮೀತಿ ಅಧ್ಯಕ್ಷ ಹರೀಶ ನಾಯ್ಕ ಆಗ್ರಹ



