• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ತಾಲೂಕಾ ಮಟ್ಟದ ಕ್ರೀಡಾಕೂಟದಲ್ಲಿ, ಹಳಿಯಾಳದ ಕೆ.ಎಲ್.ಎಸ್. ಪಿಯು ವಿಜ್ಞಾನ ಮಹಾವಿದ್ಯಾಲಯ ವಿದ್ಯಾರ್ಥಿಗಳ ಸಾಧನೆ

August 15, 2018 by Yogaraj SK Leave a Comment

KLS collage sports winners

ಹಳಿಯಾಳ:- ದಾಂಡೇಲಿಯ ಡಿಎಫ್‍ಎ ಮೈದಾನದಲ್ಲಿ ನಡೆದ ಹಳಿಯಾಳ ತಾಲೂಕಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ, ಹಳಿಯಾಳದ ಕೆ.ಎಲ್.ಎಸ್. ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯ ವಿದ್ಯಾರ್ಥಿಗಳು ಗುಂಪು ಆಟಗಳಲ್ಲಿ ಬಾಲಕರ ವ್ಹಾಲಿಬಾಲ್, ಬಾಲಕಿಯರ ಥ್ರೋಬಾಲ್, ಬ್ಯಾಂಡ್ಮಿಂಟನ್ ಹಾಗೂ ಯೋಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆಂದು ಶಾಲಾ ಆಡಳಿತ ಮಂಡಳಿ ತಿಳಿಸಿದೆ. ವೈಯಕ್ತಿಕ ವಿಭಾಗದ ಗುಂಡು ಎಸೆತದಲ್ಲಿ ಶ್ರದ್ಧಾ ಬೆಳಗಾಂವಕರ ದ್ವಿತೀಯ ಸ್ಥಾನ ಹಾಗೂ ಚಕ್ರ ಎಸೆತದಲ್ಲಿ … [Read more...] about ತಾಲೂಕಾ ಮಟ್ಟದ ಕ್ರೀಡಾಕೂಟದಲ್ಲಿ, ಹಳಿಯಾಳದ ಕೆ.ಎಲ್.ಎಸ್. ಪಿಯು ವಿಜ್ಞಾನ ಮಹಾವಿದ್ಯಾಲಯ ವಿದ್ಯಾರ್ಥಿಗಳ ಸಾಧನೆ

9 ದಿನ ಪೂರೈಸಿದ ಕಬ್ಬು ಬೆಳೆಗಾರರ ಪ್ರತಿಭಟನೆ ಅಧಿಕಾರಿಗಳು-ಜನಪ್ರತಿನಿಧಿಗಳ ವಿರುದ್ದ ರೈತರ ಆಕ್ರೋಶ

August 14, 2018 by Yogaraj SK Leave a Comment

Kabbu belegara Dharni at 10th day

9 ದಿನ ಪೂರೈಸಿದ ಕಬ್ಬು ಬೆಳೆಗಾರರಹಳಿಯಾಳ: 2016-17ನೇ ಸಾಲಿನಲ್ಲಿ ನುರಸಿದ ಕಬ್ಬಿಗೆ ಪ್ರತಿ ಟನ್ ಕಬ್ಬಿನ ಬಾಕಿ ಹಣ 305 ರೂಪಾಯಿಗಳನ್ನು ರೈತರಿಗೆ ನೀಡುವಂತೆ ಆಗ್ರಹಿಸಿ ಹಳಿಯಾಳದ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಯ ಎದುರು ಕಬ್ಬು ಬೆಳೆಗಾರರು ನಡೆಸುತ್ತಿರುವ ಧರಣಿ ಸತ್ಯಾಗ್ರಹ ದಿ.15 ಬುಧವಾರ 10ನೇ ದಿನಕ್ಕೆ ಕಾಲಿಡಲಿದೆ. ಹಳಿಯಾಳ ತಾಲೂಕು ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ಧಾರವಾಡ, ಕಿತ್ತೂರು, ಮುಂಡಗೋಡ, ಹುಬ್ಬಳ್ಳಿ, ಕಲಘಟಗಿ, ಹಳಿಯಾಳ ಹಾಗೂ ಅಳ್ನಾವರ … [Read more...] about 9 ದಿನ ಪೂರೈಸಿದ ಕಬ್ಬು ಬೆಳೆಗಾರರ ಪ್ರತಿಭಟನೆ ಅಧಿಕಾರಿಗಳು-ಜನಪ್ರತಿನಿಧಿಗಳ ವಿರುದ್ದ ರೈತರ ಆಕ್ರೋಶ

ಹಾಲನ್ನು ಹಾವಿನ ಹೆಸರಲ್ಲಿ ಚೆಲ್ಲದಿರಿ – ಬಸವಂತ ತೋಟದ ಕರೆ. ಬಸವ ಪಂಚಮಿ-ಹಾಲು ಕುಡಿಯುವ ಹಬ್ಬ ಕಾರ್ಯಕ್ರಮದಲ್ಲಿ ಅಭಿಪ್ರಾಯ

August 14, 2018 by Yogaraj SK Leave a Comment

BASAVA Panchami HALU KUDIYUVA HABBA n

ಹಳಿಯಾಳ : ಹಾವು ಸರೀಸ್ರಪ ಮೊಟ್ಟೆ ಇಡುವ ಜೀವಿ. ಅದು ಹಾಲನ್ನು ಕುಡಿಯುವುದಿಲ್ಲ. ಕುಡಿದರೇ ಅದು ಸತ್ತು ಹೋಗುತ್ತದೆ. ಈ ವಿಜ್ಞಾನದ ಸತ್ಯವನ್ನರಿತು ಅಪ್ಯಾಯನ ಪ್ರಸಾದವಾದ ಹಾಲನ್ನು ಹಾವಿನ ಹೆಸರಲ್ಲಿ ಚೆಲ್ಲದಿರಿ ಎಂದು ಧಾರವಾಡ ಬಸವಕೇಂದ್ರದ ಬಸವಂತ ತೋಟದ ಕರೆ ನೀಡಿದರು. ಅವರು ಸ್ಥಳೀಯ ಬಸವಕೇಂದ್ರವು ತೇರಗಾವಿ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ ಬಸವ ಪಂಚಮಿ ಹಾಲು ಕುಡಿಯುವ ಹಬ್ಬ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. ನಮ್ಮ ಹಿರಿಯರು ಹಾಗೆ … [Read more...] about ಹಾಲನ್ನು ಹಾವಿನ ಹೆಸರಲ್ಲಿ ಚೆಲ್ಲದಿರಿ – ಬಸವಂತ ತೋಟದ ಕರೆ. ಬಸವ ಪಂಚಮಿ-ಹಾಲು ಕುಡಿಯುವ ಹಬ್ಬ ಕಾರ್ಯಕ್ರಮದಲ್ಲಿ ಅಭಿಪ್ರಾಯ

ಹಳಿಯಾಳದ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ಎದುರು ಧರಣಿ ಸತ್ಯಾಗ್ರಹ 7ನೇ ದಿನಕ್ಕೆ,ಬೇಡಿಕೆ ಈಡೇರಿದರೆ ಉಗ್ರ ಪ್ರತಿಭಟನೆ ಎಚ್ಚರಿಕೆ

August 13, 2018 by Yogaraj SK Leave a Comment

ಹಳಿಯಾಳ:- ಕಳೆದ ವರ್ಷದ ಪ್ರತಿ ಟನ್ ಕಬ್ಬಿನ ಬಾಕಿ ಬಿಲ್ 305ರೂ ರೈತರಿಗೆ ಪಾವತಿಸುವಂತೆ ಆಗ್ರಹಿಸಿ ಹಳಿಯಾಳದ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ಎದುರು ಹಳಿಯಾಳ ಕಬ್ಬು ಬೆಳೆಗಾರರು ನಡೆಸುತ್ತಿರುವ ಅನಿರ್ಧಿಷ್ಠಾವಧಿ ಧರಣಿ ಸತ್ಯಾಗ್ರಹ 7ನೇ ದಿನ ಪೂರೈಸಿದ್ದು, ಭಾನುವಾರ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಕುರುಬುರ ಶಾಂತಕುಮಾರ ಧರಣಿಯಲ್ಲಿ ಪಾಲ್ಗೊಂಡು ಕಾರ್ಖಾನೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಹಳಿಯಾಳದ ಹುಲ್ಲಟ್ಟಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇಐಡಿ … [Read more...] about ಹಳಿಯಾಳದ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ಎದುರು ಧರಣಿ ಸತ್ಯಾಗ್ರಹ 7ನೇ ದಿನಕ್ಕೆ,ಬೇಡಿಕೆ ಈಡೇರಿದರೆ ಉಗ್ರ ಪ್ರತಿಭಟನೆ ಎಚ್ಚರಿಕೆ

ಹಾಸ್ಟೇಲ್‍ಗಳಿಗೆ ನ್ಯಾಯಾಧೀಶರ ದಿಢೀರ ಭೇಟಿ ,ಪರಿಶೀಲನೆ

August 13, 2018 by Yogaraj SK Leave a Comment

: judges surprise visit to HOSTELS

ಹಳಿಯಾಳ : ತಾಲೂಕಿನಲ್ಲಿರುವ ವಿವಿಧ ಹಾಸ್ಟೇಲ್ ಮತ್ತು ಆಶ್ರಮ ಶಾಲೆಗಳಿಗೆ ಹಳಿಯಾಳ ನ್ಯಾಯಾಲಯದ ಹಿರಿಯ ನ್ಯಾಯಾಧೀಶೆ ಶಿಲ್ಪಾ ಎಚ್.ಎ. ಮತ್ತು ಕಿರಿಯ ನ್ಯಾಯಾಧೀಶ ಬಸವರಾಜ ಸನದಿ ಅವರು ಕಾನೂನು ಸೇವಾ ಸಮಿತಿಯ ಸದಸ್ಯೆ ನ್ಯಾಯವಾದಿ ಸುರೇಖಾ ಗುನಗಾ ಅವರೊಂದಿಗೆ ಹಠಾತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಟ್ಟಣದಲ್ಲಿರುವ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯ, ತೇರಗಾಂವ ಗ್ರಾಮದಲ್ಲಿರುವ ಬಾಲಕರ ವಸತಿ ನಿಲಯ, ಪಟ್ಟಣದ ಕೆಎಚ್‍ಬಿ ಕಾಲೋನಿಯಲ್ಲಿರುವ ಸರ್ಕಾರಿ ಮೆಟ್ರಿಕ್ … [Read more...] about ಹಾಸ್ಟೇಲ್‍ಗಳಿಗೆ ನ್ಯಾಯಾಧೀಶರ ದಿಢೀರ ಭೇಟಿ ,ಪರಿಶೀಲನೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,581 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar