ಹಳಿಯಾಳ: ಹಳಿಯಾಳದಲ್ಲಿ ಭಾನುವಾರ ಬಿಟ್ಟು ಬಿಡದೆ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಭಾನುವಾರ ಹಳಿಯಾಳದಲ್ಲಿ ವಾರದ ಸಂತೆಯಾಗಿದ್ದರಿಂದ, ಸಂತೆಯೂ ಮಳೆಯಲ್ಲಿ ನೆನೆಯುವಂತಾಯಿತು ಅಲ್ಲದೇ ವ್ಯಾಪಾರಸ್ಥರು ಹಾನಿ ಅನುಭವಿಸಿದರು. ಶನಿವಾರ ಸಾಯಂಕಾಲದಿಂದ ಪ್ರಾರಂಭವಾಗಿರುವ ಮಳೆ ರಾತ್ರಿ 1ಗಂಟೆಯ ನಂತರ ನಿರಂತರವಾಗಿ ಸುರಿಯಲಾರಂಭಿಸಿದೆ. ಭಾನುವಾರ ಬೆಳಿಗ್ಗೆಯಿಂದ ಭಾರಿ ಮಳೆ ಸುರಿದಿದ್ದು. ಕೆಲ ಕಾಲ ಮಾತ್ರ ಸಣ್ಣ ಪ್ರಮಾಣದ ಜಿನುಗು ಮಳೆಯಾಗಿದ್ದು ಹೊರತು ಪಡಿಸಿದರೇ … [Read more...] about ಹಳಿಯಾಳದಲ್ಲಿ ಬಿಟ್ಟು ಬಿಡದೆ ಸುರಿದ ಮಳೆ;ಜನಜೀವನ ಅಸ್ತವ್ಯಸ್ತ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಭಾರಿ ಮಳೆ, ಹಾನಿ ಹಿನ್ನೆಲೆ –ಕೇರಳ ರಾಜ್ಯಕ್ಕೆ 10ಕೋಟಿ ನೆರವು ನೀಡಿದ ರಾಜ್ಯ ಸರ್ಕಾರ – ಸಚಿವ ದೇಶಪಾಂಡೆ
ಹಳಿಯಾಳ:- ಕೇರಳದಲ್ಲಿ ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಮಾನವೀಯ ನೆಲೆ ಆಧಾರದ ಮೇಲೆ ಕರ್ನಾಟಕ ಸರ್ಕಾರ ಕೇರಳ ರಾಜ್ಯಕ್ಕೆ 10 ಕೋಟಿ ರೂ. ನೆರವು ನೀಡಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುವ ಅವರು ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಹಾಗೂ ತಾವು ಚರ್ಚಿಸಿ ಈ ತೀರ್ಮಾನ ಕೈಗೊಂಡಿದೆ. ರಾಜ್ಯ ವಿಪತ್ತು ಪರಿಹಾರ ನಿಧಿ, ಎನ್ಡಿಆರ್ಎಫ್ನಿಂದ ನೇರವಾಗಿ ಹಣ ವರ್ಗಾಯಿಸಲಾಗಿದೆ ಎಂದು ತಿಳಿಸಿದ್ದಾರೆ. ತೀವೃ … [Read more...] about ಭಾರಿ ಮಳೆ, ಹಾನಿ ಹಿನ್ನೆಲೆ –ಕೇರಳ ರಾಜ್ಯಕ್ಕೆ 10ಕೋಟಿ ನೆರವು ನೀಡಿದ ರಾಜ್ಯ ಸರ್ಕಾರ – ಸಚಿವ ದೇಶಪಾಂಡೆ
Apmc market report 10-08-2018
1] MARKET: HALIYALACommodity Variety Grade Arrivals Units Min (Rs.) Max (Rs.) Modal (Rs.)Paddy Paddy Medium Variety Average 455 Quintal 1600 1850 1700 2] MARKET: HONNAVARCommodity Variety Grade Arrivals Units Min (Rs.) Max (Rs.) Modal … [Read more...] about Apmc market report 10-08-2018
ನಿರುದ್ಯೋಗಿ ಯುವಕ-ಯುವತಿಯರಿಗೆ ವರದಾನ ಹಳಿಯಾಳದ ಕೆನರಾಬ್ಯಾಂಕ್ ದೇಶಪಾಂಡೆ ಆರ್ಸೆಟಿ
ಹಳಿಯಾಳ: ಕರ್ನಾಟಕದ ಹಲವಾರು ಜಿಲ್ಲೆಗಳ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಯುವತಿಯರಿಗೆ ಸ್ವ ಉದ್ಯೋಗ ಕೈಗೊಳ್ಳುವುದಕ್ಕಾಗಿ ಹಲವಾರು ರೀತಿಯ ಉಚಿತ ತರಬೇತಿಗಳನ್ನು ನೀಡುವ ಮೂಲಕ ಹಳಿಯಾಳದ ದೇಶಪಾಂಡೆ ಆರ್ಸೆಟಿ, ದೇಶದಲ್ಲಿಯೇ ಅತ್ಯುತ್ತಮ ತರಬೇತಿ ಸಂಸ್ಥೆಯಾಗಿ ಬೆಳೆದು ನಿಂತಿದೆ ಎಂದು ಹಳಿಯಾಳ ತಾಲೂಕು ಪಂಚಾಯತಿ ಎನ್ಆರ್ಎಲ್ಎಮ್ ಫೆಸಿಲಿಟೇಟರ್ ಕವಿತಾ ಕಲಾಲ ಹೇಳಿದರು. ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಹಳಿಯಾಳದಲ್ಲಿ 30 ದಿನಗಳ ಫೋಟೋಗ್ರಾಫಿ, ವಿಡಿಯೋಗ್ರಾಪಿ … [Read more...] about ನಿರುದ್ಯೋಗಿ ಯುವಕ-ಯುವತಿಯರಿಗೆ ವರದಾನ ಹಳಿಯಾಳದ ಕೆನರಾಬ್ಯಾಂಕ್ ದೇಶಪಾಂಡೆ ಆರ್ಸೆಟಿ
ಅನ್ಯಕೋಮಿನ ಯುವಕರಿಂದ “ಲವ್ ಜಿಹಾದ್” ಕೂಡಲೇ ಕ್ರಮ ಕೈಗೊಳ್ಳುವಂತೆ ವಿಎಚ್ಪಿ-ಭಜರಂಗದಳದಿಂದ ತಹಶೀಲ್ದಾರ್ಗೆ ಮನವಿ.
ಹಳಿಯಾಳ:- ಬಸ್ ನಿಲ್ದಾಣ, ಶಾಲಾ ಕಾಲೇಜುಗಳ ಸಮೀಪ ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ ಅನ್ಯಕೋಮಿನ ಯುವಕರು ಹಿಂದೂ ಯುವತಿಯರನ್ನು ಚುಡಾಯಿಸುತ್ತಿರುವ ಹಾಗೂ ಲವ್ ಜಿಹಾದ್ ಬಲೆಯಲ್ಲಿ ಬಿಳಿಸುತ್ತಿರುವ ಕೃತ್ಯಗಳು ನಡೆಯುತ್ತಿದ್ದು. ಕೂಡಲೇ ಇಂತಹವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ವಿಶ್ವಹಿಂದೂ ಪರಿಷದ್ ಹಾಗೂ ಭಜರಂಗದಳ ಸಂಘಟನೆಯಿಂದ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಗಿದೆ. ಪಟ್ಟಣದ ಮಿನಿ ವಿಧಾನಸೌಧದಲ್ಲಿರುವ ತಹಶೀಲ್ದಾರ್ ಕಚೇರಿಗೆ ಆಗಮಿಸಿದ … [Read more...] about ಅನ್ಯಕೋಮಿನ ಯುವಕರಿಂದ “ಲವ್ ಜಿಹಾದ್” ಕೂಡಲೇ ಕ್ರಮ ಕೈಗೊಳ್ಳುವಂತೆ ವಿಎಚ್ಪಿ-ಭಜರಂಗದಳದಿಂದ ತಹಶೀಲ್ದಾರ್ಗೆ ಮನವಿ.



