ಹಳಿಯಾಳ:- ಕಳೆದ ವರ್ಷದ ಪ್ರತಿ ಟನ್ ಕಬ್ಬಿನ ಬಾಕಿ ಬಿಲ್ 305ರೂ ರೈತರ ಖಾತೆಗೆ ಜಮಾ ಮಾಡುವಂತೆ ಹಾಗೂ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕಬ್ಬು ಬೆಳೆಗಾರರು ಇಲ್ಲಿಯ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ಎದುರು ನಡೆಸುತ್ತಿರುವ ಅನಿರ್ಧಿಷ್ಠಾವಧಿ ಧರಣ ಸತ್ಯಾಗ್ರಹ ಗುರುವಾರ 4ನೇ ದಿನ ಪೂರೈಸಿದೆ. ಹಳಿಯಾಳದ ಹುಲ್ಲಟ್ಟಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಯು ರೈತರ ಬಾಕಿ ಹಣ 305ರೂ ಹಾಗೂ ಪ್ರಸಕ್ತ ಸಾಲಿನಲ್ಲಿ ಕಳುಹಿಸಿದ ಕಬ್ಬಿನ ಬಾಕಿ … [Read more...] about ಹಳಿಯಾಳದ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ವಿರುದ್ದ ಕಬ್ಬು ಬೆಳೆಗಾರ ರೈತರ ಅನಿರ್ಧಿಷ್ಠಾವಧಿ ಧರಣ ಸತ್ಯಾಗ್ರಹ 4ನೇ ದಿನಕ್ಕೆ.
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
Apmc market report 09-08-2018
1] MARKET: HALIYALACommodity Variety Grade Arrivals Units Min (Rs.) Max (Rs.) Modal (Rs.)Paddy Paddy Medium Variety Average 465 Quintal 1650 1883 1750 2] MARKET: HONNAVARCommodity Variety Grade Arrivals Units Min (Rs.) Max (Rs.) Modal … [Read more...] about Apmc market report 09-08-2018
Earn extra income
ಹಳಿಯಾಳದಲ್ಲಿ ನಡೆದ ಹಾರ್ನಬಿಲ್ ಟೆಬಲ್ ಟೆನ್ನಿಸ್ ಲೀಗ್ ಪಂದ್ಯಾವಳಿ ಮುಕ್ತಾಯ ವಿಜೇತರಾದ ದಾಂಡೇಲಿಯ ಡಬ್ಲೂಸಿಪಿಎಮ್ ಕ್ಲಬ್ ಆಟಗಾರರು.
ಹಳಿಯಾಳ:- ಹಳಿಯಾಳದ ಕ್ರೀಡಾ ಭವನದಲ್ಲಿ ನಡೆದ ಹಾರ್ನಬಿಲ್ ಟೆಬಲ್ ಟೆನ್ನಿಸ್ ಲೀಗ್ ಪಂದ್ಯಾವಳಿಯಲ್ಲಿ ದಾಂಡೇಲಿಯ ಡಬ್ಲೂಸಿಪಿಎಮ್ ಕ್ಲಬ್ ಆಟಗಾರರು ವಿಜೇತರಾಗಿ ಪ್ರಶಸ್ತಿಗೆ ಭಾಜನರಾದರು. ಹಳಿಯಾಳದ ದಿ.ಅರ್ಬನ್ ಯುಥ್ ಕ್ಲಬ್ ಹಾಗೂ ಉ.ಕ ಜಿಲ್ಲಾ ಕ್ರೀಡಾ ಪ್ರತಿಷ್ಠಾನಗಳ ಜಂಟೀ ಸಹಯೋಗದಲ್ಲಿ ಹಳಿಯಾಳದ ಕ್ರೀಡಾಭವನದಲ್ಲಿ ನಡೆದ “ಹಾರ್ನಬಿಲ್ ಟೇಬಲ್ ಟೆನಿಸ್ ಲೀಗ್“ ಪಂದ್ಯಾವಳಿಯಲ್ಲಿ ಬೆಳಗಾವಿ, ಧಾರವಾಡ, ಹುಬ್ಬಳ್ಳಿ, ಮಂಗಳೂರು, ದಾಂಡೇಲಿ, ಕಾರವಾರದ ಕೈಗಾ ಹಾಗೂ ಹಳಿಯಾಳದ … [Read more...] about ಹಳಿಯಾಳದಲ್ಲಿ ನಡೆದ ಹಾರ್ನಬಿಲ್ ಟೆಬಲ್ ಟೆನ್ನಿಸ್ ಲೀಗ್ ಪಂದ್ಯಾವಳಿ ಮುಕ್ತಾಯ ವಿಜೇತರಾದ ದಾಂಡೇಲಿಯ ಡಬ್ಲೂಸಿಪಿಎಮ್ ಕ್ಲಬ್ ಆಟಗಾರರು.




