ಹಳಿಯಾಳ:- ವೀರಶೈವ ಹಾಗೂ ಲಿಂಗಾಯತ ಧರ್ಮ ಒಂದೇ ಇದನ್ನು ಇಬ್ಬಾಗ ಮಾಡಲು ಹೊರಟವರ ಪರಿಸ್ಥಿತಿ ಇಂದು ಏನಾಗುತ್ತಿದೆ ಎಂದು ಎಲ್ಲರಿಗೂ ತಿಳಿದಿದೆ ಎಂದು ಶ್ರೀ ಕ್ಷೇತ್ರ ಶ್ರೀಶೈಲ್ದ ಶ್ರೀಮದ್ ಗಿರಿರಾಜ ಸೂರ್ಯಸಿಂಹಾಸನಾಧೀಶ್ವರ ಶ್ರೀಶ್ರೀಶ್ರೀ 1008 ಡಾ.ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮೀಜಿಗಳು ಹೇಳಿದರು.ಹಳಿಯಾಳಕ್ಕೆ ಭೇಟಿ ನೀಡಿದ ಅವರು ಇಲ್ಲಿಯ ವೀರಕ್ತ ಮಠದಲ್ಲಿ ಭಕ್ತರಿಗೆ ಆಶೀರ್ವಚನ ನೀಡಿದರು. ವೀರಶೈವ-ಲಿಂಗಾಯತ ಎಂಬುದನ್ನು ತಮ್ಮ ಸ್ವಾರ್ಥಕ್ಕಾಗಿ … [Read more...] about ಧರ್ಮ ಇಬ್ಭಾಗ ಮಾಡಲು ಹೊರಟವರ ಇಂದು ಏನಾಗಿದೆ ತಿಳಿಯಿರಿ- ಡಾ.ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಜಿ ಹಳಿಯಾಳದಲ್ಲಿ ಹೇಳಿಕೆ.
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಹಳಿಯಾಳ ಪುರಸಭೆಗೆ ನೂತನ ಅಧ್ಯಕ್ಷರಾಗಿ ಅಜರುದ್ದೀನ್ ಬಸರಿಕಟ್ಟಿ ಹಾಗೂ ಉಪಾಧ್ಯಕೆಯಾಗಿ ಸುವರ್ಣಾ ಮಾದರ ಆಯ್ಕೆ.
ಹಳಿಯಾಳ:- 2 ವರ್ಷ 2 ತಿಂಗಳುಗಳ ಬಳಿಕ ಅಂತೂ ಹಳಿಯಾಳ ಪುರಸಭೆಗೆ ಆಡಳಿತ ಮಂಡಳಿ ನೇಮಕವಾಗಿದೆ. ಪುರಸಭೆಯ ನೂತನ ಅಧ್ಯಕ್ಷರಾಗಿ ಕಾಂಗ್ರೇಸ್ ಪಕ್ಷದ ಸದಸ್ಯರಾಗಿರುವ ಅಜರುದ್ದೀನ್ ಬಸರಿಕಟ್ಟಿ ಮತ್ತು ಉಪಾಧ್ಯಕ್ಷರಾಗಿ ಸುವರ್ಣಾ ಮಾದರ್ ಆಯ್ಕೆಯಾಗಿದ್ದಾರೆ.ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ(ಬಿಸಿಎ)ಅ ಗೆ ಮೀಸಲಾಗಿದ್ದರೇ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಿರಿಸಲಾಗಿತ್ತು. ಮಂಗಳವಾರ ಇಲ್ಲಿನ ಪುರಸಭೆಯ ಸಭಾ ಭವನದಲ್ಲಿ ಅಧ್ಯಕ್ಷ -ಉಪಧ್ಯಕ್ಷರ ಆಯ್ಕೆ ಪ್ರಕ್ರಿಯೆಗಳು … [Read more...] about ಹಳಿಯಾಳ ಪುರಸಭೆಗೆ ನೂತನ ಅಧ್ಯಕ್ಷರಾಗಿ ಅಜರುದ್ದೀನ್ ಬಸರಿಕಟ್ಟಿ ಹಾಗೂ ಉಪಾಧ್ಯಕೆಯಾಗಿ ಸುವರ್ಣಾ ಮಾದರ ಆಯ್ಕೆ.
ಹಳಿಯಾಳ ಕ್ಷೇತ್ರ ಕಾಂಗ್ರೇಸ್ ಪಕ್ಷದ ಭದ್ರ ಕೋಟೆಯಾಗಿದೆ – ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ.
ವರದಿ :- ಯೋಗರಾಜ.ಎಸ್.ಕೆ.ಹಳಿಯಾಳ:- ಹಳಿಯಾಳ ಪುರಸಭೆಯಲ್ಲಿ ಕಾಂಗ್ರೇಸ್ ಪಕ್ಷ ಆಡಳಿತ ಮಂಡಳಿ ಅಧಿಕಾರದ ಚುಕ್ಕಾಣಿ ಹಿಡಿಯುವ ಮೂಲಕ ಮತ್ತೋಮ್ಮೆ ಹಳಿಯಾಳ ಕ್ಷೇತ್ರ ಕಾಂಗ್ರೇಸ್ನ ಭದ್ರಕೋಟೆಯಾಗಿದೆ ಎಂದು ಸಾಬಿತಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಹೇಳಿದರು.ಇಲ್ಲಿಯ ಪುರಸಭಾ ಭವನದಲ್ಲಿ ನೂತನ ಅಧ್ಯಕ್ಷ ಅಜರುದ್ದೀನ್ ಬಸರಿಕಟ್ಟಿ ಹಾಗೂ ಉಪಾಧ್ಯಕ್ಷೆ ಸುವರ್ಣಾ ಮಾದರ ಅವರಿಗೆ ಅಭಿನಂದನೆ ಸಲ್ಲಿಸಿದ ಬಳಿಕ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ … [Read more...] about ಹಳಿಯಾಳ ಕ್ಷೇತ್ರ ಕಾಂಗ್ರೇಸ್ ಪಕ್ಷದ ಭದ್ರ ಕೋಟೆಯಾಗಿದೆ – ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ.
ಹಳಿಯಾಳದಲ್ಲಿ ಸರಳವಾಗಿ ಕರ್ನಾಟಕ ರಾಜ್ಯೋತ್ಸವ ಆಚರಣೆ.
ಹಳಿಯಾಳ : ಹಳಿಯಾಳ ಪಟ್ಟಣದಲ್ಲಿ 65 ನೇ ಕರ್ನಾಟಕ ರಾಜ್ಯೋತ್ಸವವನ್ನು ಅತ್ಯಂತ ಸರಳವಾಗಿ ಆಚರಿಸಲಾಯಿತು.ಪಟ್ಟಣದ ಮಿನಿ ವಿಧಾನಸೌಧದ ಎದುರು ನಡೆದ ಸಮಾರಂಭದಲ್ಲಿ ತಾಯಿ ಭುವನೇಶ್ವರಿದೇವಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಆಚರಿಸಿದರು.ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ, ಜಿಪಂ ಉಪಾಧ್ಯಕ್ಷ ಸಂತೋಷ ರೆಣಕೆ, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಬಸವರಾಜ ಬೆಂಡಿಗೇರಿಮಠ, ಜಯ ಕರ್ನಾಟಕ ಸಂಘಟನೆಯ ಜಿಲ್ಲಾ ಅಧ್ಯಕ್ಷ. … [Read more...] about ಹಳಿಯಾಳದಲ್ಲಿ ಸರಳವಾಗಿ ಕರ್ನಾಟಕ ರಾಜ್ಯೋತ್ಸವ ಆಚರಣೆ.
ಅಪಹರಣಗಾರರ ವಿರುದ್ದ ಕಠಿಣ ಕ್ರಮ ಜರುಗಿಸಿ- ವಿಪ ಸದಸ್ಯ ಎಸ್ಎಲ್.ಘೋಟ್ನೇಕರ ಆಗ್ರಹ
ಹಳಿಯಾಳ :- ಕೊಪ್ಪಳ ಜಿಲ್ಲೆ ಗಂಗಾವತಿಯ ನಗರಸಭೆಯ ಅಧ್ಯಕ್ಷ-ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೇ ಹಿನ್ನೆಲೆ ಕಾಂಗ್ರೇಸ್ ಸದಸ್ಯ ಮನೋಹರಸ್ವಾಮೀ ಅವರನ್ನು ಅಪಹರಿಸಿರುವುದನ್ನು ಖಂಡಿಸಿರುವ ಉತ್ತರ ಕನ್ನಡ ಜಿಲ್ಲೆ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಬಂಧಿತ ಎಲ್ಲ ಆರೋಪಿಗಳಿಗೆ ಕಠಿಣ ಶಿಕ್ಷೇ ಆಗಬೇಕು ಹಾಗೂ ಕೃತ್ಯದ ಹಿಂದಿರುವವರನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.ಪಟ್ಟಣದ ತಮ್ಮ ಕಚೇರಿಯಲ್ಲಿ ಶುಕ್ರವಾರ ನಡೆಸಿದ … [Read more...] about ಅಪಹರಣಗಾರರ ವಿರುದ್ದ ಕಠಿಣ ಕ್ರಮ ಜರುಗಿಸಿ- ವಿಪ ಸದಸ್ಯ ಎಸ್ಎಲ್.ಘೋಟ್ನೇಕರ ಆಗ್ರಹ