1] MARKET: HALIYALACommodity Variety Grade Arrivals Units Min (Rs.) Max (Rs.) Modal (Rs.)Paddy Paddy Medium Variety Average 645 Quintal 1600 1850 1750 2] MARKET: HONNAVARCommodity Variety Grade Arrivals Units Min (Rs.) Max (Rs.) Modal … [Read more...] about Apmc market report 7-8-2018
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಹಳಿಯಾಳದ ಪ್ಯಾರಿ ಸಕ್ಕರೆ ಕಾರ್ಖಾನೆ ವಿರುದ್ದ ಗರಂ ಆಗಿರುವ ಕಬ್ಬು ಬೆಳೆಗಾರ ರೈತರು ಕಬ್ಬಿನ ಬಾಕಿ ಬಿಲ್ ಪಾವತಿಸುವಂತೆ ಆಗ್ರಹಿಸಿ ಅನಿರ್ಧಿಷ್ಠಾವಧಿ ಧರಣಿ ಸತ್ಯಾಗ್ರಹ 2 ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ
ಹಳಿಯಾಳ:- ಹಳಿಯಾಳದ ಹುಲ್ಲಟ್ಟಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಯು ರೈತರ ಬಾಕಿ ಹಣವನ್ನು ಹಾಗೂ ಪ್ರಸಕ್ತ ಸಾಲಿನಲ್ಲಿ ಕಳುಹಿಸಿದ ಕಬ್ಬಿನ ಬಾಕಿ ಹಣವನ್ನು ನೀಡದೆ ರೈತರಿಗೆ ಮೊಸ ಮಾಡುತ್ತಿದೆ ಎಂದು ಆರೋಪಿಸಿ ಹಳಿಯಾಳ ಕಬ್ಬು ಬೆಳೆಗಾರ ಸಂಘದವರ ನೇತೃತ್ವದಲ್ಲಿ ಕಾರ್ಖಾನೆ ವ್ಯಾಪ್ತಿಯ 7 ತಾಲೂಕುಗಳ ನೂರಾರು ಕಬ್ಬು ಬೆಳೆಗಾರ ರೈತರು ಹಳಿಯಾಳದ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಗೆ ಮುತ್ತಿಗೆ ಹಾಕಿ ಅನಿರ್ಧಿಷ್ಠಾವಧಿ ಧರಣಿ … [Read more...] about ಹಳಿಯಾಳದ ಪ್ಯಾರಿ ಸಕ್ಕರೆ ಕಾರ್ಖಾನೆ ವಿರುದ್ದ ಗರಂ ಆಗಿರುವ ಕಬ್ಬು ಬೆಳೆಗಾರ ರೈತರು ಕಬ್ಬಿನ ಬಾಕಿ ಬಿಲ್ ಪಾವತಿಸುವಂತೆ ಆಗ್ರಹಿಸಿ ಅನಿರ್ಧಿಷ್ಠಾವಧಿ ಧರಣಿ ಸತ್ಯಾಗ್ರಹ 2 ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ
2ನೇ ಸೆಮಿಸ್ಟರ್ ಪರೀಕ್ಷೆಯಲ್ಲಿ ಹಳಿಯಾಳದ ವಿಡಿಆರ್ಐಟಿ ವಿದ್ಯಾರ್ಥಿಗಳ ಅತ್ಯುತ್ತಮ ಫಲಿತಾಂಶ –ಡಾ.ವಿವಿ ಕಟ್ಟಿ
ಹಳಿಯಾಳ:- ಹಳಿಯಾಳ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯ ವಿದ್ಯಾರ್ಥಿಗಳು ಎರಡನೆಯ ಸೆಮಿಸ್ಟರ್ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ ಪಡೆದು ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿದ್ದಾರೆಂದು ಪ್ರಾಂಶುಪಾಲರಾದ ಡಾ. ವಿ.ವಿ.ಕಟ್ಟಿ ತಿಳಿಸಿದ್ದಾರೆ. ಕಂಪ್ಯೂಟರ್ ಸ್ಯೆನ್ಸ ವಿಭಾಗ:- ಎಮ್.ಆರ್.ಆದರ್ಶ(9.83), ಪ್ರಿಯಾಂಕಾ ಕಾಮತ್(9.83), ಸೊಹೈಲ ಅಹಮದ್ ಮಣಿಯಾರ್(9.67), ಶ್ರೀಕರ ಕಾನೇಟ್ಕರ(9.5), ಅಂಜು ಹೊಂಬಳ (9.33), ನವೀನ್ … [Read more...] about 2ನೇ ಸೆಮಿಸ್ಟರ್ ಪರೀಕ್ಷೆಯಲ್ಲಿ ಹಳಿಯಾಳದ ವಿಡಿಆರ್ಐಟಿ ವಿದ್ಯಾರ್ಥಿಗಳ ಅತ್ಯುತ್ತಮ ಫಲಿತಾಂಶ –ಡಾ.ವಿವಿ ಕಟ್ಟಿ
ನಿವೃತ್ತ ಸಂಚಾರ ನಿಯಂತ್ರಕ ವಿಠ್ಠಲ ಮುಳೆ ನಿಧನ
ಹಳಿಯಾಳ: ಪಟ್ಟಣದ ಬಸವರಾಜ ಗಲ್ಲಿ ನಿವಾಸಿ ಕೆಎಸ್ಆರ್ಟಿಸಿ ಸಂಸ್ಥೆಯ ನಿವೃತ್ತ ಸಂಚಾರ ನಿಯಂತ್ರಕ ಅರುಣ ವಿಠ್ಠಲ ಮುಳೆ(69) ಸೋಮವಾರ ಅನಾರೋಗ್ಯದ ಕಾರಣ ತಮ್ಮ ನಿವಾಸದಲ್ಲಿ ನಿಧನರಾದರು ಮೃತರು ಪತ್ನಿ ಹಾಗೂ ನಾಲ್ಕು ಹೆಣ್ಣು ಮತ್ತು ಒಬ್ಬ ಮಗ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಸಂತಾಪ: ಸಿಂಪಿ ಸಮಾಜದವರು ಹಿರಿಯ ನಗರೀಕರ ವೇದಿಕೆ, ಶಿಕ್ಷಕರ ಸಂಘ, ಕೆಎಸ್ಆರ್ಟಿಸಿ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗ ಮೊದಲಾದವರು ಸಂತಾಪ ಸೂಚಿಸಿದ್ದಾರೆ. … [Read more...] about ನಿವೃತ್ತ ಸಂಚಾರ ನಿಯಂತ್ರಕ ವಿಠ್ಠಲ ಮುಳೆ ನಿಧನ
Apmc market report 8-6-2018
1] MARKET: HALIYALACommodity Variety Grade Arrivals Units Min (Rs.) Max (Rs.) Modal (Rs.)Paddy Paddy Medium Variety Average 810 Quintal 1600 1850 1700 2] MARKET: KUMTACommodity Variety Grade Arrivals Units Min (Rs.) Max (Rs.) Modal … [Read more...] about Apmc market report 8-6-2018



