ಹಳಿಯಾಳ:- ಓರ್ವ ಪುರುಷ ಹಾಗೂ ವಿವಾಹಿತ ಗರ್ಭೀಣಿ ಮಹಿಳೆಯೊರ್ವಳು ಕಾಣೆಯಾದ ಬಗ್ಗೆ ಹಳಿಯಾಳ ಪೋಲಿಸ್ ಠಾಣೆಯಲ್ಲಿ 2 ಪ್ರತ್ಯೇಕ ದೂರುಗಳು ದಾಖಲಾಗಿವೆ ಎಂದು ಪಿಎಸ್ಐ ಆನಂದಮೂರ್ತಿ ತಿಳಿಸಿದ್ದಾರೆ. ಗರ್ಭೀಣಿ ನಾಪತ್ತೆ :- ಖಾನಾಪೂರ ತಾಲೂಕಿನ ಬಾಳಗುಂದ ಗ್ರಾಮದ 22 ವರ್ಷ ವಯಸ್ಸಿನ ಗೃಹಿಣಿ ಸಂಗೀತಾ ಭೈರು ತೊರವತ ಹಳಿಯಾಳದ ಖಾಸಗಿ ಆಸ್ಪತ್ರೆಯಿಂದ ಕಾಣೆಯಾಗಿರುವ ತುಂಬು ಗರ್ಭೀಣಿಯಾಗಿದ್ದಾಳೆ. ಖಾನಾಪೂರದವರಾದ ಇವರು ಪಟ್ಟಣದ “ಡಾ.ಆಶಾ ಕ್ಲಿನಿಕ್” ಆಸ್ಪತ್ರೆಗೆ … [Read more...] about ಗರ್ಭೀಣಿ ಮಹಿಳೆ ಹಾಗೂ ಪುರುಷ ಕಾಣೆ ಪ್ರತ್ಯೇಕ 2 ಪ್ರಕರಣಗಳು ಹಳಿಯಾಳ ಠಾಣೆಯಲ್ಲಿ ದಾಖಲು
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ನಗರ ಆಸ್ತಿ ಮಾಲೀಕತ್ವದ ಹಕ್ಕು ದಾಖಲೆಗಳ (ಯುಪಿಓಆರ್) ಯೋಜನೆ ಕ್ಷಿಪ್ರ ಗತಿಯಲ್ಲಿ ಜಾರಿ: ಸಚಿವ ದೇಶಪಾಂಡೆ
* ಮೊದಲ ಹಂತದಲ್ಲಿ ಶಿವಮೊಗ್ಗ, ಮಂಗಳೂರು, ಮೈಸೂರಿನಲ್ಲಿ ಜಾರಿ* ಮುಂಬರುವ ದಿನಗಳಲ್ಲಿ ರಾಜ್ಯಾದ್ಯಂತ ವಿಸ್ತರಣೆ* ಬೆಂಗಳೂರಿನ 50 ವಾರ್ಡುಗಳಲ್ಲೂ ಅನುಷ್ಠಾನಕ್ಕೆ ತರಲು ಅಸ್ತು* ನಗರ ಪ್ರದೇಶಗಳಲ್ಲಿ ಆಸ್ತಿ ನೋಂದಣಿಗೆ ಪಿಆರ್ ಕಾರ್ಡ್ ಕಡ್ಡಾಯಹಳಿಯಾಳ: -ನಗರ ಪ್ರದೇಶಗಳಲ್ಲಿರುವ ಆಸ್ತಿಗಳ ಮಾಲೀಕತ್ವದ ಹಕ್ಕು ದಾಖಲೆಗಳನ್ನು ಸಿದ್ಧಪಡಿಸುವಂತಹ ಮಹತ್ವದ ಯೋಜನೆ(ಯುಪಿಓಆರ್- ಅರ್ಬನ್ ಪ್ರಾಪರ್ಟಿ ಓನರ್ಶಿಪ್ ರೆಕಾರ್ಡ್ಸ್ ಪ್ರಾಜೆಕ್ಟ್ / … [Read more...] about ನಗರ ಆಸ್ತಿ ಮಾಲೀಕತ್ವದ ಹಕ್ಕು ದಾಖಲೆಗಳ (ಯುಪಿಓಆರ್) ಯೋಜನೆ ಕ್ಷಿಪ್ರ ಗತಿಯಲ್ಲಿ ಜಾರಿ: ಸಚಿವ ದೇಶಪಾಂಡೆ
ಪರಿಣಾಮಕಾರಿಯಾದ ಪಾಠಬೋಧನೆಗೆ ಕಲೆಗಳು ಪೂರಕ ವಾಗುತ್ತವೆ;ಬಸಲಿಂಗಯ್ಯ ಹಿರೇಮಠ
ಹಳಿಯಾಳ: ಪರಿಣಾಮಕಾರಿಯಾದ ಪಾಠಬೋಧನೆಗೆ ಕಲೆಗಳು ಪೂರಕ ವಾಗುತ್ತವೆ. ಕಲೆಗಳಲ್ಲಿ ಎಲ್ಲ ವಿಷಯಗಳು ಅಡಗಿದ್ದು ಇವುಗಳನ್ನು ಕಲಿಸುವುದರಿಂದ ಗುಣಾತ್ಮಕ ಶಿಕ್ಷಣ ನಿಡಲು ಸಾಧ್ಯ ಎಂದು ಅಂತರಾಷ್ಟ್ರೀಯ ಕಲಾವಿದ ಬಸಲಿಂಗಯ್ಯ ಹಿರೇಮಠ ಅಭಿಪ್ರಾಯಪಟ್ಟರು. ಪಟ್ಟಣದ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಳಿಯಾಳ ಶಿರಸಿ ಶೈ.ಜಿಲ್ಲೆ ಉ.ಕ ಮತ್ತು ಇಂಡಿಯಾ ಫೌಂಡೇಶನ್ ಫಾರ್ ದಿ ಆಟ್ರ್ಸ್ ಬೆಂಗಳೂರು … [Read more...] about ಪರಿಣಾಮಕಾರಿಯಾದ ಪಾಠಬೋಧನೆಗೆ ಕಲೆಗಳು ಪೂರಕ ವಾಗುತ್ತವೆ;ಬಸಲಿಂಗಯ್ಯ ಹಿರೇಮಠ
ಅಮಾಯಕ ಪ್ಯಾಟ್ಸನ್ ಹತ್ಯೆ ಹೇಡಿ ಕೃತ್ಯ, ಮನುಕುಲಕ್ಕೆ ಕಳಂಕ ತರುವಂತಹ ಘಟನೆ ತೀವೃ ಖಂಡನೆ ವ್ಯಕ್ತಪಡಿಸಿದ ಸಚಿವ ಆರ್.ವಿ.ದೇಶಪಾಂಡೆ.
ಹಳಿಯಾಳ: ಅಪಘಾನಿಸ್ತಾನದಲ್ಲಿ ಅಪರಿಚಿತ ದುಷ್ಕರ್ಮಿಗಳಿಂದ ಅಪಹರಣಕ್ಕೊಳಗಾಗಿದ್ದ ಉತ್ತರ ಕನ್ನಡ ಜಿಲ್ಲೆ ಕಾಗವಾಡದ ಪ್ಯಾಟ್ಸನ್ ರೋಡ್ರಿಗ್ಸ್ ಅವರನ್ನು ಹತ್ಯೆ ಮಾಡಿರುವ ಘಟನೆಗೆ ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ತೀವೃ ಆಘಾತ ವ್ಯಕ್ತಪಡಿಸಿದ್ದಾರೆ. ಘಟನೆಯ ಬಗ್ಗೆ ಸಂತಾಪ ಸೂಚಿಸಿ ಪತ್ರಿಕಾ ಹೇಳಿಕೆ ನೀಡಿರುವ ಅವರು ಉದ್ಯೋಗವನ್ನು ಅರಸಿಕೊಂಡು ಹೋಗಿದ್ದ ಅಮಾಯಕ ವ್ಯಕ್ತಿಗಳನ್ನು ಬರ್ಬರವಾಗಿ ಕಗ್ಗೊಲೆಗೈದಿರುವ ಘಟನೆಯು ಹೇಡಿಗಳ ಕೃತ್ಯವಾಗಿದೆ. … [Read more...] about ಅಮಾಯಕ ಪ್ಯಾಟ್ಸನ್ ಹತ್ಯೆ ಹೇಡಿ ಕೃತ್ಯ, ಮನುಕುಲಕ್ಕೆ ಕಳಂಕ ತರುವಂತಹ ಘಟನೆ ತೀವೃ ಖಂಡನೆ ವ್ಯಕ್ತಪಡಿಸಿದ ಸಚಿವ ಆರ್.ವಿ.ದೇಶಪಾಂಡೆ.
ಹಳಿಯಾಳದಲ್ಲಿ ದರೊಡೆಕೊರರನ್ನು ಬಂಧಿಸುವಲ್ಲಿ ಸಾಹಸ ತೊರಿದವರಿಗೆ ಸನ್ಮಾನ ಸಾಧಕರನ್ನು ಗುರುತಿಸಿ ಸನ್ಮಾನಿಸುವ ಕಾರ್ಯ ಆಗಬೇಕಿದೆ –ತಹಶೀಲ್ದಾರ್ ವಿದ್ಯಾಧರ
ಹಳಿಯಾಳ: ಯಾವುದೇ ಕ್ಷೇತ್ರದಲ್ಲಾಗಲಿ ಸಾಧಕರನ್ನು ಗುರುತಿಸಿ ಸನ್ಮಾನಿಸುವ ಕಾರ್ಯ ಆಗಬೇಕಿದೆ. ಆ ನಿಟ್ಟಿನಲ್ಲಿ ಹಳಿಯಾಳದಲ್ಲಿ ಅಂತರರಾಜ್ಯ ಕಳ್ಳರನ್ನು ಹಿಡಿದ ಪೋಲಿಸ್ ಸಿಬ್ಬಂದಿ ಹಾಗೂ ಸಾರ್ವಜನೀಕರನ್ನು ಗುರುತಿಸಿ ಸನ್ಮಾನಿಸುವ ಉತ್ತಮ ಕಾರ್ಯದ ಮೂಲಕ ಇತರರಿಗೂ ಪ್ರೇರಣೆ ನೀಡುವ ಮಹತ್ವದ ಕೆಲಸ ಸ್ಥಳೀಯ ಸಂಘ-ಸಂಸ್ಥೆಗಳು ಮಾಡಿದ್ದು ಶ್ಲಾಘನೀಯ ಕಾರ್ಯವಾಗಿದೆ ಎಂದು ತಹಶೀಲ್ದಾರ್ ವಿದ್ಯಾಧರ ಗುಳಗುಳಿ ಹೇಳಿದರು. ಪಟ್ಟಣದ ಮಿನಿ ವಿಧಾನಸೌಧದಲ್ಲಿನ ತಹಶೀಲ್ದಾರ ಕಛೇರಿಯ … [Read more...] about ಹಳಿಯಾಳದಲ್ಲಿ ದರೊಡೆಕೊರರನ್ನು ಬಂಧಿಸುವಲ್ಲಿ ಸಾಹಸ ತೊರಿದವರಿಗೆ ಸನ್ಮಾನ ಸಾಧಕರನ್ನು ಗುರುತಿಸಿ ಸನ್ಮಾನಿಸುವ ಕಾರ್ಯ ಆಗಬೇಕಿದೆ –ತಹಶೀಲ್ದಾರ್ ವಿದ್ಯಾಧರ


