• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಗರ್ಭೀಣಿ ಮಹಿಳೆ ಹಾಗೂ ಪುರುಷ ಕಾಣೆ ಪ್ರತ್ಯೇಕ 2 ಪ್ರಕರಣಗಳು ಹಳಿಯಾಳ ಠಾಣೆಯಲ್ಲಿ ದಾಖಲು

August 5, 2018 by Yogaraj SK Leave a Comment

Sangeeta torvat

ಹಳಿಯಾಳ:- ಓರ್ವ ಪುರುಷ ಹಾಗೂ ವಿವಾಹಿತ ಗರ್ಭೀಣಿ ಮಹಿಳೆಯೊರ್ವಳು ಕಾಣೆಯಾದ ಬಗ್ಗೆ ಹಳಿಯಾಳ ಪೋಲಿಸ್ ಠಾಣೆಯಲ್ಲಿ 2 ಪ್ರತ್ಯೇಕ ದೂರುಗಳು ದಾಖಲಾಗಿವೆ ಎಂದು ಪಿಎಸ್‍ಐ ಆನಂದಮೂರ್ತಿ ತಿಳಿಸಿದ್ದಾರೆ.  ಗರ್ಭೀಣಿ ನಾಪತ್ತೆ :- ಖಾನಾಪೂರ ತಾಲೂಕಿನ ಬಾಳಗುಂದ ಗ್ರಾಮದ 22 ವರ್ಷ ವಯಸ್ಸಿನ ಗೃಹಿಣಿ ಸಂಗೀತಾ ಭೈರು ತೊರವತ ಹಳಿಯಾಳದ ಖಾಸಗಿ ಆಸ್ಪತ್ರೆಯಿಂದ ಕಾಣೆಯಾಗಿರುವ ತುಂಬು ಗರ್ಭೀಣಿಯಾಗಿದ್ದಾಳೆ.  ಖಾನಾಪೂರದವರಾದ ಇವರು ಪಟ್ಟಣದ “ಡಾ.ಆಶಾ ಕ್ಲಿನಿಕ್” ಆಸ್ಪತ್ರೆಗೆ … [Read more...] about ಗರ್ಭೀಣಿ ಮಹಿಳೆ ಹಾಗೂ ಪುರುಷ ಕಾಣೆ ಪ್ರತ್ಯೇಕ 2 ಪ್ರಕರಣಗಳು ಹಳಿಯಾಳ ಠಾಣೆಯಲ್ಲಿ ದಾಖಲು

ನಗರ ಆಸ್ತಿ ಮಾಲೀಕತ್ವದ ಹಕ್ಕು ದಾಖಲೆಗಳ (ಯುಪಿಓಆರ್) ಯೋಜನೆ ಕ್ಷಿಪ್ರ ಗತಿಯಲ್ಲಿ ಜಾರಿ: ಸಚಿವ ದೇಶಪಾಂಡೆ

August 5, 2018 by Yogaraj SK Leave a Comment

 * ಮೊದಲ ಹಂತದಲ್ಲಿ ಶಿವಮೊಗ್ಗ, ಮಂಗಳೂರು, ಮೈಸೂರಿನಲ್ಲಿ ಜಾರಿ* ಮುಂಬರುವ ದಿನಗಳಲ್ಲಿ ರಾಜ್ಯಾದ್ಯಂತ ವಿಸ್ತರಣೆ* ಬೆಂಗಳೂರಿನ 50 ವಾರ್ಡುಗಳಲ್ಲೂ ಅನುಷ್ಠಾನಕ್ಕೆ ತರಲು ಅಸ್ತು* ನಗರ ಪ್ರದೇಶಗಳಲ್ಲಿ ಆಸ್ತಿ ನೋಂದಣಿಗೆ ಪಿಆರ್ ಕಾರ್ಡ್ ಕಡ್ಡಾಯಹಳಿಯಾಳ: -ನಗರ ಪ್ರದೇಶಗಳಲ್ಲಿರುವ ಆಸ್ತಿಗಳ ಮಾಲೀಕತ್ವದ ಹಕ್ಕು ದಾಖಲೆಗಳನ್ನು ಸಿದ್ಧಪಡಿಸುವಂತಹ ಮಹತ್ವದ ಯೋಜನೆ(ಯುಪಿಓಆರ್- ಅರ್ಬನ್ ಪ್ರಾಪರ್ಟಿ ಓನರ್‍ಶಿಪ್ ರೆಕಾರ್ಡ್ಸ್ ಪ್ರಾಜೆಕ್ಟ್ / … [Read more...] about ನಗರ ಆಸ್ತಿ ಮಾಲೀಕತ್ವದ ಹಕ್ಕು ದಾಖಲೆಗಳ (ಯುಪಿಓಆರ್) ಯೋಜನೆ ಕ್ಷಿಪ್ರ ಗತಿಯಲ್ಲಿ ಜಾರಿ: ಸಚಿವ ದೇಶಪಾಂಡೆ

ಪರಿಣಾಮಕಾರಿಯಾದ ಪಾಠಬೋಧನೆಗೆ ಕಲೆಗಳು ಪೂರಕ ವಾಗುತ್ತವೆ;ಬಸಲಿಂಗಯ್ಯ ಹಿರೇಮಠ

August 5, 2018 by Yogaraj SK Leave a Comment

Kala yatre - school prog

ಹಳಿಯಾಳ: ಪರಿಣಾಮಕಾರಿಯಾದ ಪಾಠಬೋಧನೆಗೆ ಕಲೆಗಳು ಪೂರಕ ವಾಗುತ್ತವೆ. ಕಲೆಗಳಲ್ಲಿ ಎಲ್ಲ ವಿಷಯಗಳು ಅಡಗಿದ್ದು ಇವುಗಳನ್ನು ಕಲಿಸುವುದರಿಂದ ಗುಣಾತ್ಮಕ ಶಿಕ್ಷಣ ನಿಡಲು ಸಾಧ್ಯ ಎಂದು ಅಂತರಾಷ್ಟ್ರೀಯ ಕಲಾವಿದ ಬಸಲಿಂಗಯ್ಯ ಹಿರೇಮಠ ಅಭಿಪ್ರಾಯಪಟ್ಟರು.  ಪಟ್ಟಣದ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಳಿಯಾಳ ಶಿರಸಿ ಶೈ.ಜಿಲ್ಲೆ ಉ.ಕ ಮತ್ತು  ಇಂಡಿಯಾ ಫೌಂಡೇಶನ್ ಫಾರ್ ದಿ ಆಟ್ರ್ಸ್ ಬೆಂಗಳೂರು … [Read more...] about ಪರಿಣಾಮಕಾರಿಯಾದ ಪಾಠಬೋಧನೆಗೆ ಕಲೆಗಳು ಪೂರಕ ವಾಗುತ್ತವೆ;ಬಸಲಿಂಗಯ್ಯ ಹಿರೇಮಠ

ಅಮಾಯಕ ಪ್ಯಾಟ್ಸನ್ ಹತ್ಯೆ ಹೇಡಿ ಕೃತ್ಯ, ಮನುಕುಲಕ್ಕೆ ಕಳಂಕ ತರುವಂತಹ ಘಟನೆ ತೀವೃ ಖಂಡನೆ ವ್ಯಕ್ತಪಡಿಸಿದ ಸಚಿವ ಆರ್.ವಿ.ದೇಶಪಾಂಡೆ.

August 4, 2018 by Yogaraj SK Leave a Comment

ಹಳಿಯಾಳ: ಅಪಘಾನಿಸ್ತಾನದಲ್ಲಿ ಅಪರಿಚಿತ ದುಷ್ಕರ್ಮಿಗಳಿಂದ ಅಪಹರಣಕ್ಕೊಳಗಾಗಿದ್ದ ಉತ್ತರ ಕನ್ನಡ ಜಿಲ್ಲೆ ಕಾಗವಾಡದ ಪ್ಯಾಟ್ಸನ್ ರೋಡ್ರಿಗ್ಸ್ ಅವರನ್ನು ಹತ್ಯೆ ಮಾಡಿರುವ ಘಟನೆಗೆ ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ತೀವೃ ಆಘಾತ ವ್ಯಕ್ತಪಡಿಸಿದ್ದಾರೆ.  ಘಟನೆಯ ಬಗ್ಗೆ ಸಂತಾಪ ಸೂಚಿಸಿ ಪತ್ರಿಕಾ ಹೇಳಿಕೆ ನೀಡಿರುವ ಅವರು ಉದ್ಯೋಗವನ್ನು ಅರಸಿಕೊಂಡು ಹೋಗಿದ್ದ ಅಮಾಯಕ ವ್ಯಕ್ತಿಗಳನ್ನು ಬರ್ಬರವಾಗಿ ಕಗ್ಗೊಲೆಗೈದಿರುವ ಘಟನೆಯು ಹೇಡಿಗಳ ಕೃತ್ಯವಾಗಿದೆ. … [Read more...] about ಅಮಾಯಕ ಪ್ಯಾಟ್ಸನ್ ಹತ್ಯೆ ಹೇಡಿ ಕೃತ್ಯ, ಮನುಕುಲಕ್ಕೆ ಕಳಂಕ ತರುವಂತಹ ಘಟನೆ ತೀವೃ ಖಂಡನೆ ವ್ಯಕ್ತಪಡಿಸಿದ ಸಚಿವ ಆರ್.ವಿ.ದೇಶಪಾಂಡೆ.

ಹಳಿಯಾಳದಲ್ಲಿ ದರೊಡೆಕೊರರನ್ನು ಬಂಧಿಸುವಲ್ಲಿ ಸಾಹಸ ತೊರಿದವರಿಗೆ ಸನ್ಮಾನ ಸಾಧಕರನ್ನು ಗುರುತಿಸಿ ಸನ್ಮಾನಿಸುವ ಕಾರ್ಯ ಆಗಬೇಕಿದೆ –ತಹಶೀಲ್ದಾರ್ ವಿದ್ಯಾಧರ

August 4, 2018 by Yogaraj SK Leave a Comment

sadhakarige sanmana - special prog

ಹಳಿಯಾಳ: ಯಾವುದೇ ಕ್ಷೇತ್ರದಲ್ಲಾಗಲಿ ಸಾಧಕರನ್ನು ಗುರುತಿಸಿ ಸನ್ಮಾನಿಸುವ ಕಾರ್ಯ ಆಗಬೇಕಿದೆ. ಆ ನಿಟ್ಟಿನಲ್ಲಿ ಹಳಿಯಾಳದಲ್ಲಿ ಅಂತರರಾಜ್ಯ ಕಳ್ಳರನ್ನು ಹಿಡಿದ ಪೋಲಿಸ್ ಸಿಬ್ಬಂದಿ ಹಾಗೂ ಸಾರ್ವಜನೀಕರನ್ನು ಗುರುತಿಸಿ ಸನ್ಮಾನಿಸುವ ಉತ್ತಮ ಕಾರ್ಯದ ಮೂಲಕ ಇತರರಿಗೂ ಪ್ರೇರಣೆ ನೀಡುವ ಮಹತ್ವದ ಕೆಲಸ ಸ್ಥಳೀಯ ಸಂಘ-ಸಂಸ್ಥೆಗಳು ಮಾಡಿದ್ದು ಶ್ಲಾಘನೀಯ ಕಾರ್ಯವಾಗಿದೆ ಎಂದು ತಹಶೀಲ್ದಾರ್ ವಿದ್ಯಾಧರ ಗುಳಗುಳಿ ಹೇಳಿದರು.  ಪಟ್ಟಣದ ಮಿನಿ ವಿಧಾನಸೌಧದಲ್ಲಿನ ತಹಶೀಲ್ದಾರ ಕಛೇರಿಯ … [Read more...] about ಹಳಿಯಾಳದಲ್ಲಿ ದರೊಡೆಕೊರರನ್ನು ಬಂಧಿಸುವಲ್ಲಿ ಸಾಹಸ ತೊರಿದವರಿಗೆ ಸನ್ಮಾನ ಸಾಧಕರನ್ನು ಗುರುತಿಸಿ ಸನ್ಮಾನಿಸುವ ಕಾರ್ಯ ಆಗಬೇಕಿದೆ –ತಹಶೀಲ್ದಾರ್ ವಿದ್ಯಾಧರ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,591 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar