1] MARKET: HALIYALACommodity Variety Grade Arrivals Units Min (Rs.) Max (Rs.) Modal (Rs.)Paddy Paddy Medium Variety Average 516 Quintal 1800 1830 1810 2] MARKET: HONNAVARCommodity Variety Grade Arrivals Units Min (Rs.) Max (Rs.) Modal … [Read more...] about Apmc market report 3-8-2018
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಆದರ್ಶ ಗ್ರಾಮ ಮಾಡುವ ಯೋಜನೆ 2 ಹಳ್ಳಿಗಳನ್ನು ದತ್ತು ಸ್ವೀಕರಿಸಿದ ಹಳಿಯಾಳದ ಸಿಬಿಡಿ ಆರ್ಸೆಟ್ ಸಂಸ್ಥೆ
ಹಳಿಯಾಳ: ನಗರ ಭಾಗಗಳಲ್ಲಿ ಮಾತ್ರ ಕೇಂದ್ರಿಕೃತವಾಗುತ್ತಿರುವ ಉದ್ಯೋಗಗಳು, ಕಂಪೆನಿಗಳು ಗ್ರಾಮೀಣ ಭಾಗದತ್ತು ಆಕರ್ಷಿತರಾಗಬೇಕು ಹಾಗೂ ಗ್ರಾಮೀಣ ಭಾಗಗಳಲ್ಲಿ ಹೆಚ್ಚೆಚ್ಚು ಉದ್ಯೋಗಗಳು ಸೃಷ್ಠಿಯಾಗಬೇಕು ಆ ನಿಟ್ಟಿನಲ್ಲಿ ಸರ್ಕಾರ ನೂತನ ಕಾರ್ಯಯೋಜನೆಗಳನ್ನು ಹಮ್ಮಿಕೊಳ್ಳುತ್ತಿದೆ ಎಂದು ಕಂದಾಯ ಮತ್ತು ಕೌಶಲ್ಯಾಭಿವೃದ್ದಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಪಟ್ಟಣದ ಕೆಎಲ್ಎಸ್ ಮಹಾವಿದ್ಯಾಲಯದಲ್ಲಿ ನಡೆದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆಯ 14ನೇ … [Read more...] about ಆದರ್ಶ ಗ್ರಾಮ ಮಾಡುವ ಯೋಜನೆ 2 ಹಳ್ಳಿಗಳನ್ನು ದತ್ತು ಸ್ವೀಕರಿಸಿದ ಹಳಿಯಾಳದ ಸಿಬಿಡಿ ಆರ್ಸೆಟ್ ಸಂಸ್ಥೆ
ಹಳಿಯಾಳದ ಸಿಬಿಡಿ ಆರ್ಸೆಟ್ ಸಂಸ್ಥೆಯ 14ನೇ ವಾರ್ಷಿಕ ವರದಿ ಬಿಡುಗಡೆ ಸಂಸ್ಥೆಯ ಸಾಧನೆಗಳ ಬಗ್ಗೆ ಶ್ಲಾಘಣೆ –ಕೌಶಲ್ಯ ಆಧಾರಿತ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡಲು ಸಲಹೆ
ಹಳಿಯಾಳ: ದೇಶಕ್ಕೆ ಐಐಎಮ್ ನ ಕೊಡುಗೆ ಅಂತಹ ಮಟ್ಟದಲ್ಲಿ ಇಲ್ಲ ಬದಲಾಗಿ ಎನ್.ಜಿ.ಓ, ಓದ್ಯೋಗಿಕ ತರಬೇತಿ ಕೇಂದ್ರಗಳು, ಆವಿಷ್ಕಾರ, ಸಂಶೋಧನೆ ಕೇಂದ್ರಗಳು ಹಾಗೂ ರುಡಸೆಟ್ನಂತಹ ಸಂಸ್ಥೆಗಳಿಂದ ಗ್ರಾಮೀಣ ಮಟ್ಟದಿಂದ ದೇಶ ಅಭಿವೃದ್ದಿ ಸಾಧಿಸುತ್ತಿದ್ದು, ಕೌಶಲ್ಯ ಆಧಾರಿತ ಶಿಕ್ಷಣವನ್ನು ಹೆಚ್ಚಿನ ಪ್ರಮಾಣದಲ್ಲಿ ನೀಡುವ ಅವಶ್ಯಕತೆ ಇದೆ ಎಂದು ಬೆಂಗಳೂರಿನ ಖ್ಯಾತ ಸೆಲ್ಕೊ ಇಂಡಿಯಾ ಸಿಇಓ ಡಾ.ಹರೀಶ ಹಂದೆ ಅಭಿಪ್ರಾಯಪಟ್ಟರು. ಪಟ್ಟಣದ ಕೆಎಲ್ಎಸ್ ಮಹಾವಿದ್ಯಾಲಯದಲ್ಲಿ ನಡೆದ ಕೆನರಾ … [Read more...] about ಹಳಿಯಾಳದ ಸಿಬಿಡಿ ಆರ್ಸೆಟ್ ಸಂಸ್ಥೆಯ 14ನೇ ವಾರ್ಷಿಕ ವರದಿ ಬಿಡುಗಡೆ ಸಂಸ್ಥೆಯ ಸಾಧನೆಗಳ ಬಗ್ಗೆ ಶ್ಲಾಘಣೆ –ಕೌಶಲ್ಯ ಆಧಾರಿತ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡಲು ಸಲಹೆ
ಹಳಿಯಾಳದ ಮೂವರು ಉದಯೋನ್ಮುಖ ಕುಸ್ತಿಪಟುಗಳು ಖೇಲೋ ಇಂಡಿಯಾ ಶಿಷ್ಯವೇತನಕ್ಕೆ ಆಯ್ಕೆ ,ಅಭಿನಂದನೆ ಸಲ್ಲಿಸಿದ ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ :- ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಗ್ರಾಮೀಣ ಪ್ರದೇಶದ ಉದಯೋನ್ಮುಖ ಮೂವರು ಕುಸ್ತಿಪಟುಗಳು ಭಾರತ ಸರ್ಕಾರದ ಯೋಜನೆಯಾದ ಖೇಲೋ ಇಂಡಿಯಾ ಯೋಜನೆಯ ಶಿಷ್ಯವೇತನಕ್ಕೆ ಆಯ್ಕೆಯಾಗಿದ್ದು ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಹೊರಡಿಸಿರುವ ಸಚಿವರು ತಾಲೂಕಿನ ಗ್ರಾಮೀಣ ಪ್ರದೇಶದ ಕುಸ್ತಿಪಟುಗಳಾದ ಲೀನಾ ಅಂತೋನ ಸಿದ್ಧಿ, ಸೂರಜ್ ಸಂಜು ಅಂಕೇರಿ ಮತ್ತು … [Read more...] about ಹಳಿಯಾಳದ ಮೂವರು ಉದಯೋನ್ಮುಖ ಕುಸ್ತಿಪಟುಗಳು ಖೇಲೋ ಇಂಡಿಯಾ ಶಿಷ್ಯವೇತನಕ್ಕೆ ಆಯ್ಕೆ ,ಅಭಿನಂದನೆ ಸಲ್ಲಿಸಿದ ಸಚಿವ ಆರ್.ವಿ.ದೇಶಪಾಂಡೆ
Apmc market report 2-8-2018
1] MARKET: HALIYALACommodity Variety Grade Arrivals Units Min (Rs.) Max (Rs.) Modal (Rs.)Paddy Paddy Medium Variety Average 200 Quintal 1800 1800 1800 2] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Hale … [Read more...] about Apmc market report 2-8-2018



