ಹಳಿಯಾಳ:- ಪುರಸಭೆಯ ಆಡಳಿತ ಮಂಡಳಿಯ ಕೊನೆಯ ಅವದಿಗೆ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ವಾರ್ಡ 7ರ ಸದಸ್ಯೆ ಮಾದವಿ ಬಸವರಾಜ ಬೆಳಗಾಂವಕರ ಆಯ್ಕೆಯಾಗಿದ್ದಾರೆ. ನಿಕಟಪೂರ್ವ ಅಧ್ಯಕ್ಷೆ ಗಾಯತ್ರಿ ನಿಲಜಕರ ಅವರ ಆಡಳಿತಾವದಿಯ ಮುಗಿದ ಹಿನ್ನಲೆಯಲ್ಲಿ ಪುರಸಭೆಯಲ್ಲಿ ನಡೆದ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಪುರಸಭಾ ಅಧ್ಯಕ್ಷ ಶಂಕರ ಬೆಳಗಾಂವಕರ, ಉಪಾಧ್ಯಕ್ಷ ಅರುಣ ಬೊಬಾಟೆ, ಪ್ರತಿಪಕ್ಷ ನಾಯಕ ಶ್ರೀಕಾಂತ ಹೂಲಿ, ಮುಖ್ಯಾಧಿಕಾರಿ ಕೇಶವ ಚೌಗುಲೆ ಇದ್ದರು. … [Read more...] about ಪುರಸಭಾ ಸ್ಥಾಯಿ ಸಮಿತಿ ಚೇರಮನ್ರಾಗಿ ಮಾದವಿ ಆಯ್ಕೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
Apmc market report 31-7-2018
1] MARKET: HALIYALACommodity Variety Grade Arrivals Units Min (Rs.) Max (Rs.) Modal (Rs.)Paddy Paddy Medium Variety Average 725 Quintal 1650 1850 1750 2] MARKET: HONNAVARCommodity Variety Grade Arrivals Units Min (Rs.) Max (Rs.) Modal … [Read more...] about Apmc market report 31-7-2018
ವಕೀಲ ಅಜೀತ ನಾಯ್ಕ ಹತ್ಯೆ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹ, ಹಳಿಯಾಳದ ವಕೀಲರ ಸಂಘದಿಂದ ರಾಜ್ಯಪಾಲರಿಗೆ ಮನವಿ
ಹಳಿಯಾಳ:- ಇತ್ತೀಚಿಗೆ ಕೋಲೆಗಿಡಾದ ದಾಂಡೇಲಿ ನಗರದ ಹಿರಿಯ ವಕೀಲ ಅಜೀತ ಎಂ ನಾಯ್ಕ ರವರ ಹತ್ಯೆಯನ್ನು ಖಂಡಿಸಿ ಹಳಿಯಾಳ ವಕೀಲರ ಸಂಘ ಸೋಮವಾರದಂದು ನ್ಯಾಯಾಲಯದ ಕಾರ್ಯಕಲಾಪದಿಂದ ದೂರ ಉಳಿದು ತಹಶೀಲ್ದಾರ ವಿದ್ಯಾಧರ ಗುಳಗುಳಿ ರವರ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಬೆಳಿಗ್ಗೆ ಎಲ್ಲ ವಕೀಲರು ಸಂಘದ ಸದಸ್ಯರು ಸಭೆ ನಡೆಸಿ ನಂತರ ಮೌನ ಮೆರವಣಿಗೆ ನಡೆಸಿ ತಹಶೀಲ್ದಾರ ಕಾರ್ಯಾಲಯಕ್ಕೆ ತೆರಳಿ ಮನವಿ ಸಲ್ಲಿಸಿದರು. ಜುಲೈ 27ರ ರಾತ್ರಿ 9.30 ಗಂಟೆಯ ಸುಮಾರಿಗೆ … [Read more...] about ವಕೀಲ ಅಜೀತ ನಾಯ್ಕ ಹತ್ಯೆ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹ, ಹಳಿಯಾಳದ ವಕೀಲರ ಸಂಘದಿಂದ ರಾಜ್ಯಪಾಲರಿಗೆ ಮನವಿ
ಕಬ್ಬಿನ ಬಾಕಿ ಬಿಲ್ ಪಾವತಿ ಪಾವತಿಸುವಂತೆ ಆಗ್ರಹ, ದಿ.6 ರಂದು ಹಳಿಯಾಳದ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ಎದುರು ಕಾರ್ಖಾನೆಗೆ ಮುತ್ತಿಗೆ ಹಾಕಿ ಪ್ರತಿಭಟನೆಗೆ ನಿರ್ಧಾರ
ಹಳಿಯಾಳ:- ಹಳಿಯಾಳದ ಹುಲ್ಲಟ್ಟಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಯು ರೈತರ ಬಾಕಿ ಹಣವನ್ನು ಹಾಗೂ ಪ್ರಸಕ್ತ ಸಾಲಿನಲ್ಲಿ ಕಳುಹಿಸಿದ ಕಬ್ಬಿನ ಬಾಕಿ ಹಣವನ್ನು ನೀಡದೆ ರೈತರಿಗೆ ಮೊಸ ಮಾಡುತ್ತಿದ್ದು. ಕಾರ್ಖಾನೆಯ ಈ ರೈತ ವಿರೋಧಿ ನೀತಿಯನ್ನು ಖಂಡಿಸಿ ಅಗಸ್ಟ ದಿ.6 ರಂದು ಕಾರ್ಖಾನೆಗೆ ಮುತ್ತಿಗೆ ಹಾಕಿ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದೆಂದು ಹಳಿಯಾಳ ಕಬ್ಬು ಬೆಳೆಗಾರ ಸಂಘದ ಅಧ್ಯಕ್ಷ ಶಂಕರ ಕಾಜಗಾರ ಹೇಳಿದ್ದಾರೆ. ಪಟ್ಟಣದ ಪ್ರವಾಸಿ … [Read more...] about ಕಬ್ಬಿನ ಬಾಕಿ ಬಿಲ್ ಪಾವತಿ ಪಾವತಿಸುವಂತೆ ಆಗ್ರಹ, ದಿ.6 ರಂದು ಹಳಿಯಾಳದ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ಎದುರು ಕಾರ್ಖಾನೆಗೆ ಮುತ್ತಿಗೆ ಹಾಕಿ ಪ್ರತಿಭಟನೆಗೆ ನಿರ್ಧಾರ
ಅಕ್ರಮವಾಗಿ ಸಾಗ ಮರ ಕಡಿದು ಸಾಗಾಟ ಯತ್ನ- ಮಾಲು ಸಮೇತ ಆರೋಪಿ ಬಂಧನ ಅರಣ್ಯ ಇಲಾಖೆ ಕಾರ್ಯಾಚರಣೆ
ಹಳಿಯಾಳ :- ತಾಲೂಕಿನ ಛೋಟಾಕಾನಸಿರಡಾ ಭಾಗದ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಪ್ರವೇಶಿಸಿ ಅನಧೀಕೃತವಾಗಿ ಸಾಗ ಹಸಿ ಮರವನ್ನು ಕಡಿದು ಸಾಗಾಟ ಮಾಡಲು ಯತ್ನಿಸುತ್ತಿದ್ದ ಮಾಲು ಸಮೇತ ಆರೋಪಿಯನ್ನು ಬಂಧಿಸುವಲ್ಲಿ ಸಾಂಬ್ರಾಣಿ ಅರಣ್ಯ ಇಲಾಖೆಯವರು ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ಹಳಿಯಾಳ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ರಮೇಶ ನಿರ್ದೇಶನ ಹಾಗೂ ಎಸಿಎಫ್ ಸಂತೋಷ ಕೆಂಚಪ್ಪನವರ ಮಾರ್ಗದರ್ಶನದಲ್ಲಿ ಸಾಂಬ್ರಾಣಿ ವಲಯ ಅರಣ್ಯಾಧಿಕಾರಿ ದೀಪಕ್ ನಾಯ್ಕ … [Read more...] about ಅಕ್ರಮವಾಗಿ ಸಾಗ ಮರ ಕಡಿದು ಸಾಗಾಟ ಯತ್ನ- ಮಾಲು ಸಮೇತ ಆರೋಪಿ ಬಂಧನ ಅರಣ್ಯ ಇಲಾಖೆ ಕಾರ್ಯಾಚರಣೆ




