• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಪ್ರಕೃತಿ ವಿಕೋಪದ ಪ್ರಕರಣಗಳಲ್ಲಿ ಅಧಿಕಾರಿಗಳು ಮಾನವೀಯತೆ ದೃಷ್ಟಿಯಿಂದ ಕಾರ್ಯನಿರ್ವಹಿಸಿ – ಸಚಿವ ಆರ್.ವಿ.ದೇಶಪಾಂಡೆ

July 30, 2018 by Yogaraj SK Leave a Comment

Minister RVD swacha sarveksan 2018 workshop

ಹಳಿಯಾಳ :- ಮಳೆ,ಗಾಳಿ, ಪ್ರಕೃತಿ ವಿಕೋಪದಿಂದ ಮನೆ,ಆಸ್ತಿಪಾಸ್ತಿ ಹಾಗೂ ಜಾನುವಾರುಗಳಿಗೆ ಹಾನಿ ಸಂಭವಿಸುವ ಪ್ರಕರಣಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಮಾನವೀಯತೆ ದೃಷ್ಠಿಯಿಂದ ತ್ವರಿತವಾಗಿ ಕಾರ್ಯನಿರ್ವಹಿಸಿ ಅಂತಹವರಿಗೆ ಸರ್ಕಾರದಿಂದ ಪರಿಹಾರ ದೊರಕಿಸಿಕೊಡುವಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವಂತೆ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅಧಿಕಾರಿಗಳಿಗೆ ಕರೆ ನೀಡಿದರು.  ಪಟ್ಟಣದ ಬಾಬು ಜಗಜ್ಜೀವನರಾಮ ಸಭಾ ಭವನದಲ್ಲಿ ಸ್ವಚ್ಚ ಭಾರತ ಮಿಷನ್ ಜಿಲ್ಲಾ ಪಂಚಾಯತನವರ ಆಶ್ರಯದಲ್ಲಿ … [Read more...] about ಪ್ರಕೃತಿ ವಿಕೋಪದ ಪ್ರಕರಣಗಳಲ್ಲಿ ಅಧಿಕಾರಿಗಳು ಮಾನವೀಯತೆ ದೃಷ್ಟಿಯಿಂದ ಕಾರ್ಯನಿರ್ವಹಿಸಿ – ಸಚಿವ ಆರ್.ವಿ.ದೇಶಪಾಂಡೆ

ಕಳಪೆ ಕಾಮಗಾರಿ ವಿಪ ಸದಸ್ಯ ಎಸ್.ಎಲ್.ಘೊಟ್ನೇಕರ ಆಕ್ರೋಶ ಗುತ್ತಿಗೆದಾರರು ನಿಮ್ಮ ನಡುವೆ ಅಡಜಸ್ಟ್‍ಮೆಂಟ್ ಇದೆಯೇ ? ಪುರಸಭೆ ಇಂಜೀನಿಯರ್ ಹರೀಶ ಗೌಡಾ ತರಾಟೆಗೆ

July 30, 2018 by Yogaraj SK Leave a Comment

ಹಳಿಯಾಳ :- ಗುತ್ತಿಗೆದಾರರು ಹಾಗೂ ನಿಮ್ಮ ನಡುವೇ ಅಡಜಸ್ಟಮೆಂಟ್ (ಹೊಂದಾಣಿಕೆ) ಇದೆಯೇ ?, ಕಾಮಗಾರಿ ನಡೆಸುವಾಗ ತಾವು ಏನು ಮಾಡುತ್ತಿರಾ ? ಹೀಗೆಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಪುರಸಭೆ ಕಿರಿಯ ಅಭಿಯಂತರ ಹರೀಶ ಗೌಡಾ ಅವರನ್ನು ತರಾಟೆಗೆ ತೆಗೆದುಕೊಂಡ ವಿದ್ಯಮಾನ ಜರುಗಿತು.  ಪಟ್ಟಣದ ಪುರಸಭೆ ಸಭಾ ಭವನದಲ್ಲಿ ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿದ್ದ ಉಕ ಜಿಲ್ಲಾ ವಿಪ ಸದಸ್ಯ ಘೋಟ್ನೇಕರ ಪಟ್ಟಣದಲ್ಲಿ ನಡೆದಿರುವ ಕಳಪೆ ಕಾಮಗಾರಿಗಳ ಬಗ್ಗೆ … [Read more...] about ಕಳಪೆ ಕಾಮಗಾರಿ ವಿಪ ಸದಸ್ಯ ಎಸ್.ಎಲ್.ಘೊಟ್ನೇಕರ ಆಕ್ರೋಶ ಗುತ್ತಿಗೆದಾರರು ನಿಮ್ಮ ನಡುವೆ ಅಡಜಸ್ಟ್‍ಮೆಂಟ್ ಇದೆಯೇ ? ಪುರಸಭೆ ಇಂಜೀನಿಯರ್ ಹರೀಶ ಗೌಡಾ ತರಾಟೆಗೆ

ಮಹಾನ್ ಪುರುಷರ ತತ್ವ ಸಿದ್ಧಾಂತಗಳು ಎಲ್ಲರಿಗೂ ದಾರಿ ದೀಪವಾಗಲಿ ಎಂಬ ಸದುದ್ದೇಶದಿಂದ ಜಯಂತಿ ಆಚರಣೆ

July 30, 2018 by Yogaraj SK Leave a Comment

HADAPAD appanavara 884 jayanti

ಹಳಿಯಾಳ: ಮಹಾನ್ ಪುರುಷರ ತತ್ವ ಸಿದ್ಧಾಂತ ಎಲ್ಲರಿಗೂ ದಾರಿ ದೀಪವಾಗಲಿ ಎಂಬ ಸದುದ್ದೇಶದಿಂದ ಸರ್ಕಾರಗಳು ಮಹಾಪುರುಷರ ಜಯಂತಿಗಳನ್ನು ಆಚರಿಸುತ್ತಿವೆ ಎಂದು ತಹಶೀಲದಾರ ವಿದ್ಯಾಧರ ಗುಳಗುಳಿ ಹೇಳಿದರು.  ಅಪ್ಪಣ್ಣಾ ಹಡಪದರ 884ನೇ ಜಯಂತಿ ಅಂಗವಾಗಿ ಅವರ ಭಾವ ಚಿತ್ರವನ್ನು ಅಲಂಕೃತ ವಾಹನದಲ್ಲಿ ಪಟ್ಟಣದ ಪ್ರಮೂಖ ಬೀದಿಗಳಲ್ಲಿ ಸಮಾಜದವರು, ಸಾರ್ವಜನಿಕರು ಮೇರವಣಿಗೆ ನಡೆಸಿದ ಬಳಿಕ ಪಟ್ಟಣದ ಮಿನಿ ವಿಧಾನಸೌಧದಲ್ಲಿ ನಡೆದ ಖ್ಯಾತ ಸಾಹಿತಿ, ವಚನಕಾರ ಅಪ್ಪಣ್ಣಾ ಹಡಪದರ 884ನೇ … [Read more...] about ಮಹಾನ್ ಪುರುಷರ ತತ್ವ ಸಿದ್ಧಾಂತಗಳು ಎಲ್ಲರಿಗೂ ದಾರಿ ದೀಪವಾಗಲಿ ಎಂಬ ಸದುದ್ದೇಶದಿಂದ ಜಯಂತಿ ಆಚರಣೆ

ಹಳಿಯಾಳದಲ್ಲಿ ಸವಿತಾ ಕ್ಷೌರಿಕ ಸಮಾಜಕ್ಕೆ ಸಭಾಭವನ ನಿರ್ಮಿಸಲು ನಿವೇಶನ ನೀಡುವ ಭರವಸೆ

July 30, 2018 by Yogaraj SK Leave a Comment

Sabha bhavan manjurige agraha

ಹಳಿಯಾಳ:- ಹಳಿಯಾಳದ ಸವಿತಾ ಕ್ಷೌರಿಕ ಸಮಾಜಕ್ಕೆ ಸಭಾಭವನ ನಿರ್ಮಿಸಿಕೊಳ್ಳಲು ಪುರಸಭೆಯಿಂದ ನಿವೇಶನ ಮಂಜೂರಿ ಮಾಡಿಸುವಂತೆ ಆಗ್ರಹಿಸಿ ಉತ್ತರ ಕನ್ನಡ ಜಿಲ್ಲಾ ವಿಧಾನ ಪರಿಷತ್ ಸದಸ್ಯ  ಎಸ್.ಎಲ್. ಘೋಟ್ನೇಕರ ಅವರಿಗೆ ಸವಿತಾ ಸಮಾಜದವರು ಮನವಿ ಸಲ್ಲಿಸಿದರು.  ವಚನಕಾರ ಅಪ್ಪಣ್ಣಾ ಹಡಪದರ ಭಾವಚಿತ್ರದೊಂದಿಗೆ ಮೆರವಣಿಗೆಯಲ್ಲಿ ವಿಪ ಸದಸ್ಯರ ಕಾರ್ಯಾಲಯಕ್ಕೆ ಆಗಮಿಸಿದ ಸವಿತಾ ಕ್ಷೌರಿಕ ಸಮಾಜದವರು ಘೋಟ್ನೇಕರ ಅವರಿಗೆ ಮನವಿಯನ್ನು ನೀಡಿದರು.  ಮನವಿಗೆ ಸ್ಪಂದಿಸಿದ ಘೋಟ್ನೇಕರ ಸಭಾ … [Read more...] about ಹಳಿಯಾಳದಲ್ಲಿ ಸವಿತಾ ಕ್ಷೌರಿಕ ಸಮಾಜಕ್ಕೆ ಸಭಾಭವನ ನಿರ್ಮಿಸಲು ನಿವೇಶನ ನೀಡುವ ಭರವಸೆ

ಜಯ ಕರ್ನಾಟಕ ಸಂಘಟನೆ ಹಳಿಯಾಳ ಘಟಕದಿಂದ ಕಾರ್ಗಿಲ್ ವಿಜಯ ದಿವಸ ಆಚರಣೆ

July 29, 2018 by Yogaraj SK Leave a Comment

ಹಳಿಯಾಳ:- ಜಯ ಕರ್ನಾಟಕ ಸಂಘಟನೆ ಹಳಿಯಾಳ ಘಟಕದಿಂದ ಪಟ್ಟಣದಲ್ಲಿ ಕಾರ್ಗಿಲ್ ವಿಜಯ ದಿವಸ ಕಾರ್ಯಕ್ರಮ ಅರ್ಥಪೂರ್ಣವಾಗಿ ಆಚರಿಸಲಾಯಿತು.  ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸೈನಿಕರ ಪರ ಘೊಷಣೆಗಳನ್ನೂ ಕೂಗುತ್ತ ಜಾಥಾ ನಡೆಸಿದ ಸಂಘಟನೆಯವರು ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿರುವ ಕ್ರಾಂತೀವಿರ ಸಂಗೋಳ್ಳಿ ರಾಯಣ್ಣ ಪುಥ್ಥಳಿ ಎದುರಿಗೆ ಮೆಣದ ಬತ್ತಿಗಳನ್ನು ಬೆಳಗಿಸಿ ಸೈನಿಕರಿಗೆ ಶ್ರದ್ದಾಂಜಲಿ ಸಲ್ಲಿಸಿ ವಿಜಯ ದಿವಸ್ ಆಚರಿಸಿದರು.  ಸಂಘಟನೆಯ ತಾಲೂಕಾಧ್ಯಕ್ಷ ವಿಲಾಸ ಕಣಗಲಿ, … [Read more...] about ಜಯ ಕರ್ನಾಟಕ ಸಂಘಟನೆ ಹಳಿಯಾಳ ಘಟಕದಿಂದ ಕಾರ್ಗಿಲ್ ವಿಜಯ ದಿವಸ ಆಚರಣೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,591 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar