ಹಳಿಯಾಳ:- ದಿ ಅರ್ಬನ್ ಯುಥ್ ಕ್ಲಬ್, ಹಳಿಯಾಳ ಹಾಗೂ ಉ.ಕ ಜಿಲ್ಲಾ ಕ್ರೀಡಾ ಪ್ರತಿಷ್ಠಾನಗಳ ಜಂಟೀ ಸಹಯೋಗದಲ್ಲಿ ಆಗಸ್ಟ್ ದಿ.5 ರಂದು “ ಹಾರ್ನಬಿಲ್ ಟೇಬಲ್ ಟೆನಿಸ್ ಲೀಗ್ “ ಪಂದ್ಯಾವಳಿಯನ್ನು ಹಳಿಯಾಳದ ಕ್ರೀಡಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕ್ಲಬ್ನ ಅಧ್ಯಕ್ಷ ಶ್ರೀಪತಿ ಭಟ್ ತಿಳಿಸಿದ್ದಾರೆ. ಪಂದ್ಯಾವಳಿಯು ಲೀಗ್ ಕಮ್ ನಾಕೌಟ್ ಮಾದರಿಯಲ್ಲಿ ದಿ.5 ರವಿವಾರ ನಡೆಯಲಿದೆ. ಈ ಪಂದ್ಯಾವಳಿಯು ಮುಕ್ತ ವಿಭಾಗದಲ್ಲಿ ನಡೆಯಲಿದೆ. ಆಸಕ್ತ ಕ್ರೀಡಾಪಟುಗಳು ತಮ್ಮ … [Read more...] about ಹಳಿಯಾಳದಲ್ಲಿ ಆಗಸ್ಟ್ ದಿ.5 ರಂದು “ ಹಾರ್ನಬಿಲ್ ಟೇಬಲ್ ಟೆನಿಸ್ ಲೀಗ್ “- ಶ್ರೀಪತಿ ಭಟ್
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಖ್ಯಾತ ನ್ಯಾಯವಾದಿ ಅಜೀತ ನಾಯ್ಕ ಹತ್ಯೆಗೆ ಸಚಿವ ದೇಶಪಾಂಡೆ ಖಂಡನೆ ಶೀಘ್ರ ಆರೋಪಿಗಳನ್ನು ಬಂಧಿಸುವಂತೆ ಇಲಾಖೆಗೆ ನಿರ್ದೇಶನ
ಹಳಿಯಾಳ:- ದಾಂಡೇಲಿ ತಾಲೂಕು ರಚನಾ ಹೋರಾಟ ಸಮಿತಿಯ ಅಧ್ಯಕ್ಷ ಮತ್ತು ಕ್ರೀಯಾಶೀಲ ವ್ಯಕ್ತ್ತಿತ್ವದ ನ್ಯಾಯವಾದಿ ಅಜಿತ ನಾಯಕರ ಬರ್ಬರ ಹತ್ಯೆಯನ್ನು ಖಂಡಿಸುವುದಾಗಿ ಹಾಗೂ ಶೀಘ್ರವಾಗಿ ಆರೋಪಿಗಳನ್ನು ಬಂಧಿಸಲು ಪೋಲಿಸ್ ಇಲಾಖೆಗೆ ನಿರ್ದೇಶನ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಹೇಳಿದ್ದಾರೆ. ತಮ್ಮ ಶೋಕ ಸಂದೇಶದಲ್ಲಿ ಹೇಳಿಕೆ ನೀಡಿರುವ ಅವರು ಅಜೀತ್ ಹತ್ಯೆಯ ಬಗ್ಗೆ ತಿಳಿದು ತುಂಬಾ ಆಘಾತವಾಯಿತು. ದಾಂಡೇಲಿಯ ಪ್ರಸಿದ್ಧ ನ್ಯಾಯವಾದಿಗಳಾಗಿದ್ದ ಅವರು ಬ್ಲಾಕ್ … [Read more...] about ಖ್ಯಾತ ನ್ಯಾಯವಾದಿ ಅಜೀತ ನಾಯ್ಕ ಹತ್ಯೆಗೆ ಸಚಿವ ದೇಶಪಾಂಡೆ ಖಂಡನೆ ಶೀಘ್ರ ಆರೋಪಿಗಳನ್ನು ಬಂಧಿಸುವಂತೆ ಇಲಾಖೆಗೆ ನಿರ್ದೇಶನ
ಹಳಿಯಾಳದಲ್ಲಿ ಉತ್ತಮ ನೆಟವರ್ಕ ಸೇವೆ ಒದಗಿಸಲು ಆಗ್ರಹ ಏರಟೆಲ್ ಕಚೇರಿ ಎದುರು ಧರಣಿ ನಡೆಸಿದ ಕರವೇ ಸಂಘಟನೆ
ಹಳಿಯಾಳ:- ತಾಲೂಕಿನಾದ್ಯಂತ ವಿವಿಧ ನೆಟವರ್ಕ ಕಂಪೆನಿಗಳು ಪ್ರಮುಖವಾಗಿ ಏರಟೆಲ್ ಕಂಪೆನಿ ಸಲ್ಲಿಸುತ್ತಿರುವ ಅಸಮರ್ಪಕ ಸೇವೆಯನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಹಳಿಯಾಳ ಘಟಕದವರು ಶುಕ್ರವಾರ ಪಟ್ಟಣದಲ್ಲಿ ಪ್ರತಿಭಟನಾ ಮೇರವಣಿಗೆ ಹಾಗೂ ಏರಟೆಲ್ ಕಚೇರಿ ಎದುರು ಧರಣಿ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಪಟ್ಟಣದ ಸಂಗೋಳ್ಳಿ ರಾಯಣ್ಣ(ಅರ್ಬನ್ ಬ್ಯಾಂಕ್) ವೃತ್ತದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪುಥ್ಥಳಿಗೆ ಪೂಜೆ ಸಲ್ಲಿಸಿ, ಕನ್ನಡ ಧ್ವಜವನ್ನು ಹಾರಿಸಿ … [Read more...] about ಹಳಿಯಾಳದಲ್ಲಿ ಉತ್ತಮ ನೆಟವರ್ಕ ಸೇವೆ ಒದಗಿಸಲು ಆಗ್ರಹ ಏರಟೆಲ್ ಕಚೇರಿ ಎದುರು ಧರಣಿ ನಡೆಸಿದ ಕರವೇ ಸಂಘಟನೆ
ಹಳಿಯಾಳ ಪತ್ರಕರ್ತ ಸಂಘದ ಅಧ್ಯಕ್ಷರಾಗಿ ಓರವಿಲ್ –ಉಪಾಧ್ಯಕ್ಷರಾಗಿ ಯೋಗರಾಜ ಆಯ್ಕೆ
.ಹಳಿಯಾಳ: ಹಳಿಯಾಳ ಕಾರ್ಯನೀರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಓರವಿಲ್ ಫರ್ನಾಂಡಿಸ್, ಉಪಾಧ್ಯಕ್ಷರಾಗಿ ಉದಯವಾಣಿ ಪತ್ರಿಕೆಯ ಯೋಗರಾಜ ಎಸ್.ಕೆ. ಆಯ್ಕೆಯಾಗಿದ್ದಾರೆ. ನಿರ್ಗಮಿತ ಅಧ್ಯಕ್ಷೆ ಸುಮಂಗಲಾ ಚಂದ್ರಕಾಂತ ಅಂಗಡಿಯವರ ಪಟ್ಟಣದ ಕಾರ್ಯಾಲಯದಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ವಿಜಯವಾಣಿ ಪತ್ರಿಕೆಯ ಓರವಿಲ್ ಅಧ್ಯಕ್ಷರಾಗಿ, ಉದಯವಾಣಿ ಪತ್ರಿಕೆಯ ಯೋಗರಾಜ ಶಿವಾಜಿ ಕರಾಂಡೆ ಉಪಾಧ್ಯಕ್ಷರಾಗಿ, ಪತ್ರಕರ್ತ ಮಂಜುನಾಥ ಶೇರಖಾನೆ ಖಜಾಂಚಿಯಾಗಿ, ಪ್ರಸಾದ ವಝೇ ಸಹ … [Read more...] about ಹಳಿಯಾಳ ಪತ್ರಕರ್ತ ಸಂಘದ ಅಧ್ಯಕ್ಷರಾಗಿ ಓರವಿಲ್ –ಉಪಾಧ್ಯಕ್ಷರಾಗಿ ಯೋಗರಾಜ ಆಯ್ಕೆ
ಅಸಮರ್ಪಕ ಸೇವೆ, ಗ್ರಾಹಕರಿಗೆ ಕಿರಿಕಿರಿ- ವಿವಿಧ ನೆಟವರ್ಕ ಕಂಪೆನಿಗಳ ವಿರುದ್ದ ಹಳಿಯಾಳದಲ್ಲಿ ಕರವೇಯಿಂದ ಬೃಹತ್ ಪ್ರತಿಭಟನೆ -ಬಸವರಾಜ
ಹಳಿಯಾಳ:- ತಾಲೂಕಿನಾದ್ಯಂತ ವಿವಿಧ ನೆಟವರ್ಕ ಕಂಪೆನಿಗಳು ಸಲ್ಲಿಸುತ್ತಿರುವ ಅಸಮರ್ಪಕ ಸೇವೆಯನ್ನು ವಿರೋಧಿಸಿ ಶುಕ್ರವಾರ ದಿ.27ರಂದು ಹಳಿಯಾಳ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಹಳಿಯಾಳ ಘಟಕ ಅಧ್ಯಕ್ಷ ಬಸವರಾಜ ಬೆಂಡಿಗೇರಿಮಠ ತಿಳಿಸಿದರು. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಗ್ರಾಹಕರÀ ಜೊತೆಗೂಡಿ ಸಂಘಟನೆಯ ನೇತೃತ್ವದಲ್ಲಿ ದಿ.27 ಬೆಳಿಗ್ಗೆ 10 ಗಂಟೆಗೆ ಪಟ್ಟಣದ ಸಂಗೋಳ್ಳಿ ರಾಯಣ್ಣ(ಅರ್ಬನ್) ವೃತ್ತದಿಂದ … [Read more...] about ಅಸಮರ್ಪಕ ಸೇವೆ, ಗ್ರಾಹಕರಿಗೆ ಕಿರಿಕಿರಿ- ವಿವಿಧ ನೆಟವರ್ಕ ಕಂಪೆನಿಗಳ ವಿರುದ್ದ ಹಳಿಯಾಳದಲ್ಲಿ ಕರವೇಯಿಂದ ಬೃಹತ್ ಪ್ರತಿಭಟನೆ -ಬಸವರಾಜ

