ಹಳಿಯಾಳ: ನೀರಾವರಿ ಸೌಲಭ್ಯ ಹೊಂದಿರುವ ರೈತರು ಕೃಷಿ ಚಟುವಟಿಗಳ ಜೋತೆ ತೋಟಗಾರಿಕೆ ಬೆಳೆಗಳನ್ನು ಬೆಳೆದು ಅರ್ಥಿಕವಾಗಿ ಸಬಲರಾಗುವಂತೆ ಸಹಾಯಕ ತೋಟಗಾರಿಕೆ ನಿರ್ದೇಶಕ ಎ.ಆರ್.ಹೇರಿಯಾಳ ಕರೆ ನೀಡಿದರು. ಪಟ್ಟಣದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆ ವತಿಯಿಂದ ಸಂಕನಕೊಪ ಗ್ರಾಮದಲ್ಲಿ ರೈತರಿಗೆ ತೋಟಗಾರಿಕೆ ಇಲಾಖೆಯ ಸೌಲಭ್ಯಗಳ ಮಾಹಿತಿ ಕಾರ್ಯಕ್ರಮದಲ್ಲಿ ಭಾಗ ವಹಿಸಿ ರೈತರಿಗೆ ಉಚಿತ ತರಕಾರಿ ಬೀಜಗಳನ್ನು ವಿತರಿಸಿ ಮಾತನಾಡಿದರು. ತೋಟಗಾರಿಕೆ ಇಲಾಖೆಯಲ್ಲಿ ಕೃಷಿ … [Read more...] about ತೋಟಗಾರಿಕೆ ಬೆಳೆ ಬೆಳೆದು ಆರ್ಥಿಕವಾಗಿ ಸಬಲರಾಗುವಂತೆ -ಹೇರಿಯಾಳ ಕರೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಜನಸಂಖ್ಯಾ ನಿಯಂತ್ರಣಕ್ಕೆ ಕುಟುಂಬ ಕಲ್ಯಾಣ ವಿಧಾನಗಳನ್ನು ಬಳಸಿ- ವಿಪ ಸದಸ್ಯ ಘೊಟ್ನೇಕರ ಕರೆ
ಹಳಿಯಾಳ:- ಜನಸಂಖ್ಯಾ ಸ್ಪೋಟವು ಇಂದು ಅನೇಕ ಸಮಸ್ಯಗಳಿಗೆ ಕಾರಣವಾಗಿದ್ದು, ಜನಸಂಖ್ಯಾ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಳ್ಳುತ್ತಿದೆ. ಕುಟುಂಬ ಕಲ್ಯಾಣ ವಿಧಾನಗಳನ್ನು ಬಳಸುವ ಮುಖಾಂತರ ಚಿಕ್ಕ ಕುಟುಂಬ ಹೊಂದಿ ಬೆಳೆಯುತ್ತಿರುವ ಜನಸಂಖ್ಯೆ ನಿಯಂತ್ರಿಸಲು ಕೈಜೊಡಿಸುವಂತೆ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಕರೆ ನೀಡಿದರು. ಗುರುವಾರ ಹಳಿಯಾಳ ಆರೋಗ್ಯ ಇಲಾಖೆ ಮತ್ತು ಸರಕಾರಿ ಶಿವಾಜಿ ಪದವಿ ಪೂರ್ವ ಕಾಲೇಜ ಜಂಟಿ ಆಶ್ರಯದಲ್ಲಿ … [Read more...] about ಜನಸಂಖ್ಯಾ ನಿಯಂತ್ರಣಕ್ಕೆ ಕುಟುಂಬ ಕಲ್ಯಾಣ ವಿಧಾನಗಳನ್ನು ಬಳಸಿ- ವಿಪ ಸದಸ್ಯ ಘೊಟ್ನೇಕರ ಕರೆ
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಮಾಜದಲ್ಲಿ ಉತ್ತಮ ಕಾರ್ಯ ನಿರ್ವಹಿಸುತ್ತಿದೆ
ಹಳಿಯಾಳ: ಮಕ್ಕಳಲ್ಲಿ ಸಾಮಾಜಿಕ ಕಳಕಳಿ, ಪರಿಸರ ಸಂರಕ್ಷಣೆ ಮತ್ತು ಸೇವಾ ಮನೋಭಾನೆಯಂತಹ ಗುಣಗಳನ್ನು ಕಲಿಸುವಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಉತ್ತಮವಾದ ಕಾರ್ಯವನ್ನು ಮಾಡುತ್ತಿದೆ ಎಂದು ತಾಲೂಕಾ ದೈಹಿಕ ಪರೀವೀಕ್ಷಕ ಸಲೀಂ ಜಮಾದರ ಹೇಳಿದರು. ಪಟ್ಟಣದ ರುಡ್ ಸೆಟ್ ಸಂಭ್ರಮ ಸಭಾ ಭವನದಲ್ಲಿ ನಡೆದ ತಾಲೂಕಾ ಭಾರತ್ ಸ್ಕೌಟ್ಸ್ ಗೈಡ್ಸ್ನ ಪುಶ್ಚೇತನ ಶಿಬಿರ ಹಾಗೂ ತಾಲೂಕಾ ಮಟ್ಟದ ದೇಶಭಕ್ತಿಗೀತೆ ಸ್ಪರ್ಧೆಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ರುಡ್ … [Read more...] about ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಮಾಜದಲ್ಲಿ ಉತ್ತಮ ಕಾರ್ಯ ನಿರ್ವಹಿಸುತ್ತಿದೆ
ವಿದ್ಯಾರ್ಥಿಗಳು ತಮ್ಮ ಆಲೋಚನಾ ಶಕ್ತಿಯನ್ನು ವಿಶಾಲಗೊಳಿಸಿ ಹೊಸ ಹೊಸ ಆವಿಷ್ಕಾರಗಳಿಗೆ ನಾಂದಿ ಹಾಡಿ- ದಿನೇಶ ನಾಯ್ಕ ಕರೆ.
ಹಳಿಯಾಳ:- ಭಾರತ ದೇಶ ವಿಜ್ಞಾನ ಮತ್ತು ತಂತ್ರಜ್ಞಾನ ವಿಷಯದಲ್ಲಿ ಪ್ರಗತಿ ಹೊಂದುತ್ತಿದೆ. ವಿದ್ಯಾರ್ಥಿಗಳು ತಮ್ಮ ಆಲೋಚನಾ ಶಕ್ತಿಯನ್ನು ವಿಶಾಲಗೊಳಿಸಿ ಹೊಸ ಹೊಸ ಆವಿಷ್ಕಾರಗಳಿಗೆ ನಾಂದಿ ಹಾಡಬೇಕೆಂದು ಡಿ.ಪಿ.ಐ.ಟಿ.ಐನ ಪ್ರಾಚಾರ್ಯ ದಿನೇಶ ಆರ್ ನಾಯ್ಕ ಕರೆ ನೀಡಿದರು. ಪಟ್ಟಣದ ವಿಆರ್. ಡಿ. ಎಮ್ ಟ್ರಸ್ಟನ್ ವಿ.ವಿ.ಡಿ ಸ್ಕೂಲ್ ಆಫ್ ಎಕ್ಸಲೆನ್ಸ್ ಶಾಲೆಯಲ್ಲಿ ‘’ಪೈ ಅಪ್ರೊಷಿಮೆಶನ್ ದಿನಾಚರಣೆಯ’’ ಅಂಗವಾಗಿ ನಡೆದ ವಿಜ್ಞಾನ ಮತ್ತು ಗಣಿತ ಮಾದರಿಗಳ ವಸ್ತು ಪ್ರದರ್ಶನ … [Read more...] about ವಿದ್ಯಾರ್ಥಿಗಳು ತಮ್ಮ ಆಲೋಚನಾ ಶಕ್ತಿಯನ್ನು ವಿಶಾಲಗೊಳಿಸಿ ಹೊಸ ಹೊಸ ಆವಿಷ್ಕಾರಗಳಿಗೆ ನಾಂದಿ ಹಾಡಿ- ದಿನೇಶ ನಾಯ್ಕ ಕರೆ.
ಮರಾಠಾ ಸಮುದಾಯವನ್ನು ಪ್ರವರ್ಗ 2ಎಗೆ ಸೇರಿಸುವವರೆಗೆ ಹೋರಾಟ ಮುಂದುವರೆಯಲಿದೆ -ವಿಪ ಸದಸ್ಯ ಎಸ್.ಎಲ್.ಘೋಟ್ನೆಕರ ಎಚ್ಚರಿಕೆ
ಹಳಿಯಾಳ:- ರಾಜಕೀಯ, ಶೈಕ್ಷಣಿಕ, ಆರ್ಥಿಕವಾಗಿ ಹಿಂದೂಳಿದಿರುವ ಮರಾಠಾ ಸಮುದಾಯವನ್ನು ಈ ಹಿಂದಿನ ಯಾವ ಸರ್ಕಾರಗಳು ಪ್ರವರ್ಗ 3ಬಿಯಿಂದ 2ಎಗೆ ಸೇರ್ಪಡೆಗೊಳಿಸಿಲ್ಲ. ಪ್ರಸ್ತುತ ಸಮ್ಮಿಶ್ರ ಸರ್ಕಾರವು ಈ ಬಗ್ಗೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಮರಾಠಾ ಸಮಾಜದ ಹಿರಿಯ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಸಮಾಜದ ಬೇಡಿಕೆ ಈಡೇರುವ ವರೆಗೆ ಹೋರಾಟ ಮುಂದುವರೆಸಲಾಗುವುದು ಎಂದು ಘೋಷಿಸಿದ್ದಾರೆ. ಪಟ್ಟಣದ ತಮ್ಮ ಕಾರ್ಯಾಲಯದಲ್ಲಿ … [Read more...] about ಮರಾಠಾ ಸಮುದಾಯವನ್ನು ಪ್ರವರ್ಗ 2ಎಗೆ ಸೇರಿಸುವವರೆಗೆ ಹೋರಾಟ ಮುಂದುವರೆಯಲಿದೆ -ವಿಪ ಸದಸ್ಯ ಎಸ್.ಎಲ್.ಘೋಟ್ನೆಕರ ಎಚ್ಚರಿಕೆ




