• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಗಂಗಾವತಿ ನಗರಸಭಾ ಸದಸ್ಯನ ಅಪಹರಣಗಾರರು ಹಳಿಯಾಳದಲ್ಲಿ ಬಂಧನ- ಸದಸ್ಯನ ರಕ್ಷಣೆ.

October 31, 2020 by Yogaraj SK Leave a Comment

ಹಳಿಯಾಳ :- ಕೊಪ್ಪಳ ಜಿಲ್ಲೆ ಗಂಗಾವತಿಯ ನಗರಸಭೆಯ ಕಾಂಗ್ರೇಸ್ ಸದಸ್ಯ ಮನೋಹರಸ್ವಾಮೀ ಅವರನ್ನು ಅಪಹರಿಸಿದ್ದ ಮೂವರು ಅಪಹರಣಗಾರರನ್ನು ಉತ್ತರ ಕನ್ನಡ ಜಿಲ್ಲೆ ಹಳಿಯಾಳ ಪೋಲಿಸರು ಶುಕ್ರವಾರ ಬಂಧಿಸಿದ್ದು ನಗರಸಭೆ ಸದಸ್ಯನನ್ನು ಕಿಡ್ನಾಪರ್ಸ್‍ಗಳಿಂದ ರಕ್ಷಿಸಿದ ಘಟನೆ ನಡೆದಿದೆ.ಚುನಾವಣೆ ಹಿನ್ನೆಲೆ ಕಿಡ್ನಾಪ್:- ನವೆಂಬರ್ 2 ರಂದು ಗಂಗಾವತಿಯ ನಗರಸಭೆಗೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೇ ಹಿನ್ನೆಲೆಯಲ್ಲಿ ಬಿಜೆಪಿಯ ಕಾರ್ಯಕರ್ತರು ಕಾಂಗ್ರೇಸ್ ಸದಸ್ಯ … [Read more...] about ಗಂಗಾವತಿ ನಗರಸಭಾ ಸದಸ್ಯನ ಅಪಹರಣಗಾರರು ಹಳಿಯಾಳದಲ್ಲಿ ಬಂಧನ- ಸದಸ್ಯನ ರಕ್ಷಣೆ.

ಹಳಿಯಾಳದ ಮಾರ್ಕೆಟಿಂಗ್ ಸೊಸೈಟಿಗೆ ಅಧ್ಯಕ್ಷರಾಗಿ ತುಕಾರಾಮ ಗೌಡಾ ಹಾಗೂ ಉಪಾಧ್ಯಕ್ಷರಾಗಿ ಅಷ್ಪಾಕಾಹ್ಮದ ಪುಂಗಿ ಆಯ್ಕೆ.

October 31, 2020 by Yogaraj SK Leave a Comment

ಹಳಿಯಾಳ :- ಹಳಿಯಾಳದ ಪ್ರತಿಷ್ಠಿತ ತಾಲೂಕಾ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘ(ಟಿಎಪಿಸಿಎಮ್‍ಎಸ್-ಮಾರ್ಕೆಟಿಂಗ್ ಸೊಸೈಟಿ)ದ ನೂತನ ಅಧ್ಯಕ್ಷರಾಗಿ ತುಕಾರಾಮ ಕೆ ಗೌಡಾ ಹಾಗೂ ಉಪಾಧ್ಯಕ್ಷರಾಗಿ ಅಷ್ಪಾಕಅಹ್ಮದ ಎಲ್ ಪುಂಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಗುರುವಾರ ಇಲ್ಲಿಯ ಮಾರ್ಕೆಟಿಂಗ್ ಸೊಸೈಟಿಯಲ್ಲಿ ನಡೆದ ಅಧ್ಯಕ್ಷ-ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೇಯಲ್ಲಿ ಸರ್ವಾನುಮತದಿಂದ ನಾಗೇಶೆಟ್ಟಿಕೊಪ್ಪ-ಚಿಬ್ಬಲಗೇರಿ ವ್ಯವಸಾಯ ಸೇವಾಸಹಕಾರಿ ಸಂಘ ನಿ.ನಾಗಶೇಟ್ಟಿಕೊಪ್ಪ … [Read more...] about ಹಳಿಯಾಳದ ಮಾರ್ಕೆಟಿಂಗ್ ಸೊಸೈಟಿಗೆ ಅಧ್ಯಕ್ಷರಾಗಿ ತುಕಾರಾಮ ಗೌಡಾ ಹಾಗೂ ಉಪಾಧ್ಯಕ್ಷರಾಗಿ ಅಷ್ಪಾಕಾಹ್ಮದ ಪುಂಗಿ ಆಯ್ಕೆ.

ಕೆ.ಎಲ್.ಎಸ್. ಬಿ.ಸಿ.ಎ. ಅಂತಿಮ ವರ್ಷದ ವಿದ್ಯಾರ್ಥಿಗಳ ಉತ್ತಮ ಸಾಧನೆ

October 31, 2020 by Yogaraj SK Leave a Comment

Tejaswini Mathpati

ಹಳಿಯಾಳ: ಕೆ.ಎಲ್.ಎಸ್. ಬಿಸಿಎ ಮಹಾವಿದ್ಯಾಲಯದ ಅಂತಿಮ ವರ್ಷದ ಒಟ್ಟು ಫಲಿತಾಂಶ 94% ಆಗಿದ್ದು, 36 ವಿದ್ಯಾಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ ಉತ್ತಿರ್ಣರಾಗಿದ್ದಾರೆ, ಕಾಲೇಜಿಗೆ ಪ್ರಥಮ ಸ್ಥಾನವನ್ನು ಕುಮಾರಿ. ತೇಜಸ್ವಿನಿ ಮಠಪತಿ (88%), ದ್ವಿತೀಯ ಸ್ಥಾನ ಕುಮಾರಿ. ಸ್ವಾತಿ ಪಾಟೀಲ್ (87.68%) ಹಾಗೂ ತೃತೀಯ ಸ್ಥಾನವನ್ನು ಕುಮಾರಿ. ಬೆನಿಟಾ ನಡಕಟ್ಟಿನ್ (86%) ಪಡೆದಿರುತ್ತಾರೆ.ಉತ್ತಮ ಅಂಕಗಳನ್ನು ಪಡೆದು 100% ಉದ್ಯೋಗವನ್ನು ಪಡೆದುಕೊಂಡು ಕಾಲೇಜಿಗೆ ಕೀರ್ತಿ ತಂದ … [Read more...] about ಕೆ.ಎಲ್.ಎಸ್. ಬಿ.ಸಿ.ಎ. ಅಂತಿಮ ವರ್ಷದ ವಿದ್ಯಾರ್ಥಿಗಳ ಉತ್ತಮ ಸಾಧನೆ

ಪಶ್ಚಿಮ ಪಧವಿಧರರ ಕ್ಷೇತ್ರ ಕುಬೇರಪ್ಪ ವಿಜಯಶಾಲಿಯಾಗಲಿದ್ದಾರೆ – ಶಾಸಕ ಆರ್ ವಿ ದೇಶಪಾಂಡೆ

October 29, 2020 by Yogaraj SK Leave a Comment

ಹಳಿಯಾಳ:- ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರಮತ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿಆರ್ ಎಂ ಕುಬೇರಪ್ಪ ಅವರ ಗೆಲುವು ನಿಶ್ಚಿತ ಎಂದು ಹಳಿಯಾಳಶಾಸಕ ಆರ್ ವಿ ದೇಶಪಾಂಡೆ ಭವಿಷ್ಯ ನುಡಿದರು.ಪಶ್ಚಿಮ ಪದವೀಧರ ಮತ ಕ್ಷೇತ್ರದ ಚುನಾವಣೆಯಹಿನ್ನೆಲೆ ಹಳಿಯಾಳದ ಮಿನಿ ವಿಧಾನಸೌಧದಲ್ಲಿಯ ತಹಶೀಲ್ದಾರ್ಕಚೇರಿಯಲ್ಲಿ ತೆರೆಯಲಾದ ಮತಗಟ್ಟೆ ಸಂಖ್ಯೆ 110 ರಲ್ಲಿತಮ್ಮ ಹಕ್ಕನ್ನು ಚಲಾಯಿಸಿ ಬಳಿಕ ಮಾಧ್ಯಮದವರೊಂದಿಗೆಮಾತನಾಡಿದ ಅವರು ಕಳೆದ 2 ವರ್ಷಗಳಿಂದ ಕುಬೆರಪ್ಪಅವರು ಪದವಿಧರರ ಹಲವು … [Read more...] about ಪಶ್ಚಿಮ ಪಧವಿಧರರ ಕ್ಷೇತ್ರ ಕುಬೇರಪ್ಪ ವಿಜಯಶಾಲಿಯಾಗಲಿದ್ದಾರೆ – ಶಾಸಕ ಆರ್ ವಿ ದೇಶಪಾಂಡೆ

ಕಾಂಗ್ರೇಸ್ ಗೆಲುವು ನಿಶ್ಚಿತ – ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ

October 29, 2020 by Yogaraj SK Leave a Comment

ಹಳಿಯಾಳ:- ಪಶ್ಚಿಮ ಪದವೀಧರ ಕ್ಷೇತ್ರದ ಪದವಿಧರಮತದಾರರ ಸಮಸ್ಯೆಗಳಿಗೆ ಸ್ಪಂದಿಸದ ಬಿಜೆಪಿ ಅಭ್ಯರ್ಥಿಎಸ್.ವಿ.ಸಂಕನೂರು ಸೋಲು ನಿಶ್ಚಿತವಾಗಿದ್ದು ಈ ಬಾರಿ ಮತದಾರರುಬದಲಾವಣೆ ಬಯಸಿದ್ದು ಕಾಂಗ್ರೇಸ್ ಅಭ್ಯರ್ಥಿ ಆರ್ ಎಂ ಕುಬೇರಪ್ಪಪರ ಒಲುವು ತೊರಿಸುತ್ತಿರುವುದರಿಂದ ಕುಬೇರಪ್ಪ ಗೆಲುವುದಾಖಲಿಸಲಿದ್ದಾರೆಂದು ಉತ್ತರ ಕನ್ನಡ ಜಿಲ್ಲೆ ವಿಧಾನ ಪರಿಷತ್ಸದಸ್ಯ ಎಸ್.ಎಲ್.ಘೊಟ್ನೇಕರ ವಿಶ್ವಾಸ ವ್ಯಕ್ತಪಡಿಸಿದರು.ಪಶ್ಚಿಮ ಪದವೀಧರ ಮತ ಕ್ಷೇತ್ರದ ಚುನಾವಣೆಯಹಿನ್ನೆಲೆ ಹಳಿಯಾಳದ … [Read more...] about ಕಾಂಗ್ರೇಸ್ ಗೆಲುವು ನಿಶ್ಚಿತ – ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar