ಹಳಿಯಾಳ:- ರಾಜ್ಯದ ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಇಲಾಖೆ ವತಿಯಿಂದ ಪ್ರಸ್ತುತ ಅನುಸರಿಸುತ್ತಿರುವ ಮಾನವ ಆಧಾರಿತ ಸಾಂಪ್ರದಾಯ ಸರ್ವೆ ಕಾರ್ಯದಲ್ಲಿ ಆಗುತ್ತಿದ್ದ ವಿಳಂಬ ಮತ್ತು ಗೋಂದಲವನ್ನು ನಿವಾರಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರದ ಸರ್ವೆ ಅಪ್ ಇಂಡಿಯಾ ಸಹಭಾಗಿತ್ವದಲ್ಲಿ ಕರ್ನಾಟಕ ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ಡ್ರೋನ್ ಆಧಾರಿತ ಭೂಮಿ ಮತ್ತು ಆಸ್ತಿ ಸರ್ವೆಯನ್ನು ಪ್ರಾಯೋಗಿಕವಾಗಿ ನಡೆಸಲು ತಿರ್ಮಾನಿಸಲಾಗಿದೆ ಎಂದು ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ … [Read more...] about ಕರ್ನಾಟಕದಲ್ಲಿ ಪ್ರಥಮ ಬಾರಿಗೆ ಡ್ರೊನ್ ಆಧಾರಿತ ಭೂಮಿ ಮತ್ತು ಆಸ್ತಿ ಸರ್ವೆ ಪ್ರಾಯೋಗಿಕವಾಗಿ ನಡೆಸಲು ತೀರ್ಮಾನ – ಕಂದಾಯ ಸಚಿವ ಆರ್ ವಿ ದೇಶಪಾಂಡೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಅಪಘಾತದಲ್ಲಿ ಗಾಯಗೊಂಡ ಬಾಲಕಿಗೆ ಚಿಕಿತ್ಸೆಗೆ ಕೆಡಿಸಿಸಿ ಬ್ಯಾಂಕ್ ನಿಂದ ಆರ್ಥಿಕ ನೆರವು ನೀಡಿದ ಬ್ಯಾಂಕ್ ಅಧ್ಯಕ್ಷ ಎಸ್ ಎಲ್ ಘೋಟ್ನೇಕರ
ಹಳಿಯಾಳ : ತಾಲೂಕಿನ ಗುಂಡೋಳ್ಳಿ ಗ್ರಾಮದ ಹಿಟ್ಟಿನ ಗಿರಣಿಯಲ್ಲಿ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಬಾಲಕಿಯ ಚಿಕಿತ್ಸೆಗಾಗಿ ಕೆ.ಡಿ.ಸಿ.ಸಿ ಬ್ಯಾಂಕ 48ಸಾವಿರ ಪರಿಹಾರವನ್ನು ನೀಡಿದೆ. ಕಳೆದ ಮೇ 24ರಂದು ಗುಂಡೋಳ್ಳಿಯಲ್ಲಿ ಹಿಟ್ಟಿನ ಗಿರಣಿಯ ಬೆಲ್ಟಿಗೆ ಸೃಷ್ಟಿ ಸಕಪ್ಪನವರ (11) ಸಿಕ್ಕಿ ಹಾಕಿ ಕೊಂಡ ಪರಿಣಾಮ ಮುಖ ಹಾಗೂ ಮೈ ತುಂಬ ಗಂಭೀರವಾಗಿ ಗಾಯಗಳಾಗಿದ್ದವು. ಇವಳನ್ನು ಚಿಕಿತ್ಸೆಗಾಗಿ ಧಾರವಾಡ ಎಸ್.ಡಿ.ಎಮ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಸೃಷ್ಟಿ … [Read more...] about ಅಪಘಾತದಲ್ಲಿ ಗಾಯಗೊಂಡ ಬಾಲಕಿಗೆ ಚಿಕಿತ್ಸೆಗೆ ಕೆಡಿಸಿಸಿ ಬ್ಯಾಂಕ್ ನಿಂದ ಆರ್ಥಿಕ ನೆರವು ನೀಡಿದ ಬ್ಯಾಂಕ್ ಅಧ್ಯಕ್ಷ ಎಸ್ ಎಲ್ ಘೋಟ್ನೇಕರ
ಸರ್ಕಾರದ ಯೋಜನೆಗಳನ್ನು ದುರ್ಬಳಕೆ ಮಾಡಿಕೊಳ್ಳದಿರಿ , ಹಿಂದಿನ ಚುನಾವಣಾ ಫಲಿತಾಂಶದ ಬಗ್ಗೆ ಅಸಮಾಧಾನ ಹೊರ ಹಾಕಿದ ರಾಜ್ಯದ ಹಿರಿಯ ಸಚಿವ ಆರ್ ವಿ ದೇಶಪಾಂಡೆ
ಹಳಿಯಾಳ:- ಹಿಂದಿನ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೇಸ್ ಸರ್ಕಾರ ರಾಜ್ಯದ ಅಭಿವೃದ್ದಿಗೆ ಸಾವಿರಾರು ಕೋಟಿ ಅನುದಾನ ಬಿಡುಗಡೆ ಮಾಡಿ ಸಾಕಷ್ಟು ಭಾಗ್ಯಗಳನ್ನು ನೀಡಿ ಜನಪರ ಕೆಲಸ ಮಾಡಿತ್ತು ಆದರೇ ಜನರು ಅಭಿವೃದ್ದಿ ಪರವಾಗಿಲ್ಲದಿರುವುದು ಬೇಸರವನ್ನುಂಟು ಮಾಡಿದೆ ಎಂದು ವಿಧಾನಸಭೆ ಚುನಾವಣೆ ಫಲಿತಾಂಶದ ಬಗ್ಗೆ ರಾಜ್ಯದ ಹಿರಿಯ ಕಾಂಗ್ರೇಸ್ ಮುಖಂಡ ಹಾಗೂ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅಸಮಾಧಾನ ವ್ಯಕ್ತಪಡಿಸಿದರು. ಭಾನುವಾರ ಪಟ್ಟಣದ ಬಾಬು ಜಗಜ್ಜೀವನರಾಮ ಸಭಾಭವನದಲ್ಲಿ … [Read more...] about ಸರ್ಕಾರದ ಯೋಜನೆಗಳನ್ನು ದುರ್ಬಳಕೆ ಮಾಡಿಕೊಳ್ಳದಿರಿ , ಹಿಂದಿನ ಚುನಾವಣಾ ಫಲಿತಾಂಶದ ಬಗ್ಗೆ ಅಸಮಾಧಾನ ಹೊರ ಹಾಕಿದ ರಾಜ್ಯದ ಹಿರಿಯ ಸಚಿವ ಆರ್ ವಿ ದೇಶಪಾಂಡೆ
ಜಲಾವೃತವಾಗಿರುವ ಜೋಯಿಡಾದ ಚಾಂದೇವಾಡಿ ಸೇತುವೆ ಭೇಟಿ ನೀಡಿದ ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ:- ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಚಾಂದೆವಾಡಿ ಬಳಿ ಹರಿಯುವ ಪಾಂಡರಿ ನದಿ ಈ ಭಾಗದಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಗೆ ಮೈದುಂಬಿ ಹರಿಯುತ್ತಿದ್ದು ಸೇತುವೆ ಸಂಪೂರ್ಣ ಜಲಾವೃತಗೊಂಡು ಸಂಚಾರ ಸಂಪೂರ್ಣ ಸ್ಥಗೀತಗೊಂಡಿದೆ. ಅಲ್ಲದೇ ನದಿ ಪಾತ್ರದಲ್ಲಿ ಪ್ರವಾಹದ ಭೀತಿ ಎದುರಾಗಿದ್ದು ಈ ಸೇತುವೆ ಮುಳುಗಡೆಯಾಗಿದ್ದರಿಂದ 10ಕ್ಕೂ ಹೆಚ್ಚು ಹಳ್ಳಿಯ ಜನತೆ ಸುಮಾರು 40 ಕೀಮಿ ಸುತ್ತಿ ಜೋಯಿಡಾ, ದಾಂಡೆಲಿ, ರಾಮನಗರ ಪಟ್ಟಗಳಿಗೆ ತಲುಪಬೇಕಾದ … [Read more...] about ಜಲಾವೃತವಾಗಿರುವ ಜೋಯಿಡಾದ ಚಾಂದೇವಾಡಿ ಸೇತುವೆ ಭೇಟಿ ನೀಡಿದ ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ ಪೋಲಿಸರ ಕಾರ್ಯಾಚರಣೆ ನಾಲ್ವರು ಅಂತರರಾಜ್ಯ ಖತರನಾಕ್ ಕಳ್ಳರ ಬಂಧನ ಬಂಧಿತರು ಮಧ್ಯಪ್ರದೇಶ ಮೂಲದವರು- ರಾಜ್ಯದ ವಿವಿಧೆಡೆ 70 ಕ್ಕೂ ಹೆಚ್ಚು ಕಳ್ಳತನ, ದರೊಡೆಗಳಲ್ಲಿ ಭಾಗಿ ?ಶಂಕೆ
ಹಳಿಯಾಳ: ಇತ್ತೀಚೆಗೆ ಪಟ್ಟಣದ ಹಲವು ಕಡೆ ಹಲ್ಲೆ ನಡೆಸಿ ಕಳ್ಳತನ, ದರೋಡೆ ಮಾಡಿ ಪರಾರಿಯಾಗಿದ್ದ ಅಂತರರಾಜ್ಯ ಕುಖ್ಯಾತ ಕಳ್ಳರ ತಂಡದ ನಾಲ್ವರನ್ನು ಬಂಧಿಸಿ ಕಳ್ಳತನಕ್ಕೆ ಬಳಸಿದ ಸಲಕರಣೆಗಳನ್ನು, ಮೊಬೈಲ ಪೋನ್ಗಳನ್ನು ವಶಪಡಿಸಿಕೊಳ್ಳುವಲ್ಲಿ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪೋಲಿಸರು ಯಶಸ್ವಿಯಾಗಿದ್ದಾರೆ. ಕಳೆದ 15 ದಿನಗಳ ಹಿಂದೆ ಹಲ್ಲೆ ನಡೆಸಿ ದರೊಡೆ ಮಾಡಿದ ಪ್ರಕರಣದಿಂದ ತಾಲೂಕಿನ ಸಾರ್ವಜನಿಕರಲ್ಲಿ ಆತಂಕ, ಭಯ ಹುಟ್ಟಿಕೊಂಡಿತ್ತು ಈ ಪ್ರಕರಣವು ಪೋಲಿಸ್ ಇಲಾಖೆಗೆ … [Read more...] about ಹಳಿಯಾಳ ಪೋಲಿಸರ ಕಾರ್ಯಾಚರಣೆ ನಾಲ್ವರು ಅಂತರರಾಜ್ಯ ಖತರನಾಕ್ ಕಳ್ಳರ ಬಂಧನ ಬಂಧಿತರು ಮಧ್ಯಪ್ರದೇಶ ಮೂಲದವರು- ರಾಜ್ಯದ ವಿವಿಧೆಡೆ 70 ಕ್ಕೂ ಹೆಚ್ಚು ಕಳ್ಳತನ, ದರೊಡೆಗಳಲ್ಲಿ ಭಾಗಿ ?ಶಂಕೆ




