ಹಳಿಯಾಳ:- ಕಳೆದ ಹಲವಾರು ವರ್ಷಗಳಿಂದ ತಾಲೂಕಿನಲ್ಲಿ ಕನ್ನಡ ನಾಡು, ನುಡಿ, ಜಲ ಮತ್ತು ಸಂಸ್ಕøತಿ ಸಂರಕ್ಷಣೆಗಾಗಿ ಕರ್ನಾಟಕ ರಕ್ಷಣಾ ವೇದಿಕೆ ಹಲವಾರು ಕಾರ್ಯಕ್ರಮ, ಹೋರಾಟಗಳನ್ನು ಮಾಡುತ್ತಾ ಬಂದಿದ್ದು ತಾಲೂಕಿನಲ್ಲಿ ಸಂಘಟನೆಗೆ ಒಂದು ಶಾಶ್ವತ ಕಟ್ಟಡದ ವ್ಯವಸ್ಥೆ ಇಲ್ಲವಾಗಿದ್ದು ಸಂಘಟನೆಗೆ ತೀವೃ ತೊಂದರೆಯಾಗುತ್ತಿದ್ದು ಕನ್ನಡ ಸಂಘಟನೆಗಳಿಗೆ ಸಾಮಾಜಿಕ ಕೆಲಸಕ್ಕಾಗಿ ಕೆಲಸ ನಿರ್ವಹಿಸಲು ಕಟ್ಟಡಕ್ಕಾಗಿ ಜಾಗ ಮಂಜೂರಿ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ … [Read more...] about ಸಾಮಾಜಿಕ ಕೆಲಸ ನಿರ್ವಹಣೆಗೆ ಕಟ್ಟಡಕ್ಕಾಗಿ ಜಾಗ ಮಂಜೂರಿಗೆ ಕರವೆ ಹಳಿಯಾಳ ಘಟಕದಿಂದ ಪುರಸಭೆಗೆ ಮನವಿ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಎನ್ಎಸ್ಎಸ್ ವಿದ್ಯಾರ್ಥಿಗಳಿಂದ ವನಮಹೋತ್ಸವ
ಹಳಿಯಾಳ :- ಪಟ್ಟಣದ ಉದ್ಯೋಗ ವಿದ್ಯಾನಗರದಲ್ಲಿರುವ ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯ ಎನ್.ಎಸ್.ಎಸ್. ವಿದ್ಯಾರ್ಥಿಗಳು ಹಳಿಯಾಳ ಅರಣ್ಯ ಇಲಾಖೆಯವರು ಏರ್ಪಡಿಸಿದ “ಸ್ವಚ್ಚತಾ ಅಭಿಯಾನ ಹಾಗೂ ವನಮಹೋತ್ಸವದ ಪ್ರಯುಕ್ತ ಗಿಡ ನೆಡುವಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಸಿಗಳನ್ನು ನೆಟ್ಟರು. ಅರಣ್ಯಾಧಿಕಾರಿಗಳು, ವಿವಿಧ ಸಂಸ್ಥೆಯ ಸಿಬ್ಬಂಧಿ ವರ್ಗದವರು ಇದ್ದರು. … [Read more...] about ಎನ್ಎಸ್ಎಸ್ ವಿದ್ಯಾರ್ಥಿಗಳಿಂದ ವನಮಹೋತ್ಸವ
ಅತಿಕ್ರಮಣ ಜಮೀನಿಗೆ ಹಕ್ಕುಪತ್ರ ವಿತರಿಸುವಂತೆ ಆಗ್ರಹಿಸಲು ದಿ.12ರಂದು ಡಿಸಿ ಬಳಿ ನಿಯೋಗ-ವಿ.ಬಿ.ರಾಮಚಂದ್ರ
ಹಳಿಯಾಳ:- ಜೀವನೊಪಾಯಕ್ಕಾಗಿ ದಶಕಗಳಿಂದ ಅರಣ್ಯ ಅತೀಕ್ರಮಣ ಮಾಡಿ ಸಾಗುವಳಿ ಮಾಡುತ್ತ ಬಂದಿರುವ ಜಮೀನುಗಳಿಗೆ ಪಟ್ಟಾ-ಹಕ್ಕುಪತ್ರ ವಿತರಿಸುವಂತೆ ಆಗ್ರಹಿಸಲು ದಿ.12 ರಂದು ಜಿಲ್ಲಾಧಿಕಾರಿಗಳ ಬಳಿ ದಲಿತ ಸಂಘರ್ಷ ಸಮೀತಿ (ಕೆಂಪು ಸೇನೆ) ಸಂಘಟನೆ ನಿಯೋಗ ತೆರಳುತ್ತಿದೆ ಎಂದು ಸಂಘಟನೆಯ ಉತ್ತರ ಕರ್ನಾಟಕ ವಿಭಾಗ ಅಧ್ಯಕ್ಷ ವಿ. ಬಿ ರಾಮಚಂದ್ರ ತಿಳಿಸಿದ್ದಾರೆ. ಮಂಗಳವಾರ ಪಟ್ಟಣದ ಪುರಸಭಾ ಸಭಾ ಭವನದಲ್ಲಿ ನಡೆದ ಅರಣ್ಯ ಅತೀಕ್ರಮನ ಸಾಗುವಳಿದಾರರ ಸಭೆಯಲ್ಲಿ ಈ ನಿರ್ಣಯ … [Read more...] about ಅತಿಕ್ರಮಣ ಜಮೀನಿಗೆ ಹಕ್ಕುಪತ್ರ ವಿತರಿಸುವಂತೆ ಆಗ್ರಹಿಸಲು ದಿ.12ರಂದು ಡಿಸಿ ಬಳಿ ನಿಯೋಗ-ವಿ.ಬಿ.ರಾಮಚಂದ್ರ
ಯಾವುದೇ ಕೆರೆ, ಜಲಮೂಲದಲ್ಲಿ ಪಿಓಪಿ, ರಾಸಾಯನಿಕ ಬಣ್ಣ ಲೇಪಿತ ವಿಗ್ರಹ ವಿಸರ್ಜಿಸಿದರೇ ದಂಡ ಹಾಗೂ ಜೈಲು ಶಿಕ್ಷೆ ಎಚ್ಚರಿಕೆ ನೀಡಿದ ತಹಶೀಲ್ದಾರ್ ವಿದ್ಯಾಧರ
ಹಳಿಯಾಳ : ಇನ್ನೂ ಮುಂದೆ ಯಾವುದೇ ಕೆರೆ ಹಾಗೂ ಜಲಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರೀಸ್ನಿಂದ, ರಾಸಾಯನಿಕ ಬಣ್ಣ ಲೇಪಿತವಾದಂತಹ ವಿಗ್ರಹಗಳನ್ನು ವಿಸರ್ಜಿಸಲು ನಿರ್ಭಂಧಿಸಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಕಟ್ಟು ನಿಟ್ಟಿನ ಆದೇಶ ಹೊರಡಿಸಿದ್ದು ಆದೇಶ ಉಲ್ಲಂಘೀಸಿದ್ದಲ್ಲಿ 10ಸಾವಿರ ರೂ. ದಂಡ ಹಾಗೂ ಜೈಲುವಾಸ ವಿಧೀಸಲಾಗುತ್ತದೆ ಎಂದು ಹಳಿಯಾಳ ತಾಲೂಕಾ ದಂಡಾಧಿಕಾರಿ ಹಾಗೂ ತಹಶೀಲ್ದಾರ್ ವಿದ್ಯಾಧರ ಗುಳಗುಳಿ ತಿಳಿಸಿದ್ದಾರೆ. ಪಟ್ಟಣದ ಮಿನಿ ವಿಧಾನ ಸೌಧದ … [Read more...] about ಯಾವುದೇ ಕೆರೆ, ಜಲಮೂಲದಲ್ಲಿ ಪಿಓಪಿ, ರಾಸಾಯನಿಕ ಬಣ್ಣ ಲೇಪಿತ ವಿಗ್ರಹ ವಿಸರ್ಜಿಸಿದರೇ ದಂಡ ಹಾಗೂ ಜೈಲು ಶಿಕ್ಷೆ ಎಚ್ಚರಿಕೆ ನೀಡಿದ ತಹಶೀಲ್ದಾರ್ ವಿದ್ಯಾಧರ
ವಿದ್ಯಾರ್ಥಿಗಳ ಉತ್ತಮ ಫಲಿತಾಂಶಕ್ಕೆ ಶಿಕ್ಷಕರಿಗೆ ಮಾಡುವ ಕಾರ್ಯಗಾರಗಳು ಪೂರಕವಾಗುತ್ತವೆ- ಶಿಕ್ಷಣಾಧಿಕಾರಿ ಸಮೀರ್ ಮುಲ್ಲಾ.
ಹಳಿಯಾಳ: ಶಿಕ್ಷಕರಿಗೆ ಕಾರ್ಯಗಾರಗಳನ್ನು ಮಾಡುವುದರಿಂದ ಶಿಕ್ಷಕರಲ್ಲಿ ವಿಷಯದ ಮೇಲೆ ಪ್ರಭುತ್ವ ಸಾಧಿಸಲು ಅನುಕೂಲವಾಗಿ ಹೊಸ ಪಠ್ಯದಲ್ಲಿ ಎದುರಾದ ಕ್ಲಿಷ್ಟಾಂಶಗಳನ್ನು ಪರಿಸಿಕೊಂಡು ಎಸ್.ಎಸ್.ಎಲ್.ಸಿ ಉತ್ತಮ ಫಲಿತಾಂಶಕ್ಕೆ ಈ ಕಾರ್ಯಗಾರಗಳು ಪೂರಕವಾಗುತ್ತವೆ ಎಂದು ಹಳಿಯಾಳ ತಾಲೂಕಾ ಕ್ಷೇತ್ರ ಶಿಕ್ಷಣಾಧಿಕಾರಿ ಸಮೀರ ಅಹಮ್ಮದ್ ಮುಲ್ಲಾ ಅಭಿಪ್ರಾಯಪಟ್ಟರು. ಪಟ್ಟಣದ ಶಿವಾಜಿ ಪ್ರೌಢ ಶಾಲಾ ಸಭಾಭವನದಲ್ಲಿ ನಡೆದ ತಾಲೂಕಿನ ಕನ್ನಡ ಮತ್ತು ವಿಜ್ಞಾನ ಶಿಕ್ಷಕರಿಗೆ … [Read more...] about ವಿದ್ಯಾರ್ಥಿಗಳ ಉತ್ತಮ ಫಲಿತಾಂಶಕ್ಕೆ ಶಿಕ್ಷಕರಿಗೆ ಮಾಡುವ ಕಾರ್ಯಗಾರಗಳು ಪೂರಕವಾಗುತ್ತವೆ- ಶಿಕ್ಷಣಾಧಿಕಾರಿ ಸಮೀರ್ ಮುಲ್ಲಾ.



