• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ವಿವಿಧ ಬೇಡಿಕೆಗಳನ್ನುಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ ನೌಕರರ ಸಂಘದಿಂದ ಮನವಿ

July 4, 2018 by Yogaraj SK Leave a Comment

ಹಳಿಯಾಳ:  ಕಳೆದ ಒಂದು ವರ್ಷದಿಂದ ಪ್ರಗತಿಯಲ್ಲಿರುವ ಗ್ರಾಮ ಪಂಚಾಯತ ನೌಕರರ ವಿವಿಧ ಬೇಡಿಕೆಗಳನ್ನುಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ ನೌಕರರ ಸಂಘದಿಂದ ಹಳಿಯಾಳ ತಾಪಂ ಅಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.  ಪ್ರತಿಭಟನಾ ಮೇರವಣಿಗೆ ಮೂಲಕ ಇಲ್ಲಿಯ ತಾಲೂಕ ಪಂಚಾಯತ ಕಚೇರಿಗೆ ಆಗಮಿಸಿದ ಗ್ರಾಪಂ ನೌಕರರು ಗ್ರಾಮೀಣ ಅಭಿವೃದ್ದಿ ಮತ್ತು  ಪಂಚಾಯತರಾಜ್ ಇಲಾಖೆ ಕರ್ನಾಟಕ ಸರ್ಕಾರಕ್ಕೆ ಬರೆದ ಮನವಿ ಪತ್ರವನ್ನು ತಾಪಂ ಅಧಿಕಾರಿಗೆ ಸಲ್ಲಿಸಿದರು.  … [Read more...] about ವಿವಿಧ ಬೇಡಿಕೆಗಳನ್ನುಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ ನೌಕರರ ಸಂಘದಿಂದ ಮನವಿ

ಸುಳ್ಳು ಆರೋಪ ಮಾಡಿದರೇ ಪರಿಣಾಮ ಎದುರಿಸಬೇಕಾಗುತ್ತದೆ – ಪುರಸಭೆ ಅಧ್ಯಕ್ಷ ಶಂಕರ ಬೆಳಗಾಂವಕರ ಎಚ್ಚರಿಕೆ

July 4, 2018 by Yogaraj SK Leave a Comment

ಸುಳ್ಳು ಆರೋಪ ಮಾಡಿದರೇ ಪರಿಣಾಮ ಎದುರಿಸಬೇಕಾಗುತ್ತದೆ - ಪುರಸಭೆ ಅಧ್ಯಕ್ಷ ಶಂಕರ ಬೆಳಗಾಂವಕರ ಎಚ್ಚರಿಕೆ

ಹಳಿಯಾಳ:  ಯಾವುದೇ ಸರಿಯಾದ ಮಾಹಿತಿ, ದಾಖಲೆ ಇಲ್ಲದೇ ಅನವಶ್ಯಕವಾಗಿ ಪುರಸಭೆಯ ಮೇಲೆ ಮಾಜಿ ಶಾಸಕ ಸುನೀಲ್ ಹೆಗಡೆ ಇಲ್ಲ ಸಲ್ಲದ ಸತ್ಯಕ್ಕೆ ದೂರವಾದ ಆರೋಪಗಳನ್ನು ಮಾಡುತ್ತಿದ್ದು ಹೀಗೆ ಮುಂದುವರೆದರೇ ಇದರ ಪರಿಣಾಮ ಸರಿ ಇರುವುದಿಲ್ಲ ಎಂದು ಪುರಸಭೆ ಅಧ್ಯಕ್ಷ ಶಂಕರ ಬೆಳಗಾಂವಕರ ಮಾಜಿ ಶಾಸಕರಿಗೆ ಎಚ್ಚರಿಕೆ ನೀಡಿದ್ದಾರೆ.ಪುರಸಭೆಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪುರಸಭೆಯ ಆಡಳಿತ ಮಂಡಳಿಯು ಅಧಿಕಾರಿ ವರ್ಗದವರ ಮೇಲೆ ಹಿಡಿತವನ್ನು ಸಾಧಿಸಿ ಉತ್ತಮ ಆಡಳಿತ … [Read more...] about ಸುಳ್ಳು ಆರೋಪ ಮಾಡಿದರೇ ಪರಿಣಾಮ ಎದುರಿಸಬೇಕಾಗುತ್ತದೆ – ಪುರಸಭೆ ಅಧ್ಯಕ್ಷ ಶಂಕರ ಬೆಳಗಾಂವಕರ ಎಚ್ಚರಿಕೆ

ಕೃಷಿ ಅಭಿಯಾನಕ್ಕೆ ಚಾಲನೆ- ವಿವಿಧ ಕೃಷಿ ಪರಿಕರಗಳ ವಿತರಿಸಿದ ಸಚಿವ ಆರ್.ವಿ.ದೇಶಪಾಂಡೆ

July 3, 2018 by Yogaraj SK Leave a Comment

ಕೃಷಿ ಅಭಿಯಾನಕ್ಕೆ ಚಾಲನೆ- ವಿವಿಧ ಕೃಷಿ ಪರಿಕರಗಳ ವಿತರಿಸಿದ ಸಚಿವ ಆರ್.ವಿ.ದೇಶಪಾಂಡೆ ,Krishi abhiyana chalane

ಹಳಿಯಾಳ:- ಪಟ್ಟಣದ ಮಿನಿ ವಿಧಾನ ಸೌಧದ ಆವರಣದಲ್ಲಿ ಕಂದಾಯ, ಕೌಶಲ್ಯಾಭಿವೃದ್ದಿ ಹಾಗೂ ಜಿವನೊಪಾಯ ಇಲಾಖೆಗಳ ಸಚಿವ  ಆರ್ ವ್ಹಿ ದೇಶಪಾಂಡೆ ಕೃಷಿ ಅಭಿಯಾನಕ್ಕೆ ಚಾಲನೆ ನೀಡಿದರು.  ಈ ಸಂದರ್ಭಲ್ಲಿ ಅವರು ಕೃಷಿ ಅಭಿಯಾನ ಯೊಜನೆಯಡಿಯಲ್ಲಿ ತಾಲೂಕಿನ ರೈತರಿಗೆ ಕೃಷಿಗಾಗಿ ಅಗತ್ಯವಿರುವ ರೊಟೊವೆಟರ, ಮಿನಿ ಟ್ಯಾಕ್ಟರ, ಬ್ಯಾಟರಿ ಸ್ಪ್ರೆಯರ್ ಹಾಗೂ ಮುಂತಾದ ಕೃಷಿ ಪರಿಕರಗಳನ್ನು ಕೃಷಿ ಇಲಾಖೆಯಿಂದ ಆಯ್ದ ಫಲಾನುಭವಿಗಳಿಗೆ ವಿತರಿಸಿದರು.  ಬಳಿಕ ಮಾತನಾಡಿದ ಅವರು ಸರ್ಕಾರ ಕೃಷಿಗಾಗಿ … [Read more...] about ಕೃಷಿ ಅಭಿಯಾನಕ್ಕೆ ಚಾಲನೆ- ವಿವಿಧ ಕೃಷಿ ಪರಿಕರಗಳ ವಿತರಿಸಿದ ಸಚಿವ ಆರ್.ವಿ.ದೇಶಪಾಂಡೆ

ಹಳಿಯಾಳದಲ್ಲಿ ಹೈಟೆಕ್ ಮಾದರಿಯಲ್ಲಿ ಮಟಕಾ (OC) ಜಾಲ,ಅಂಡ್ರಾಯ್ಡ್ ಮೊಬೈಲ್ ಗಳಲ್ಲೇ ನಡೆಯುತ್ತಿದೆ ಓಸಿ ಆಟ;ಹಳಿಯಾಳ ಪೋಲಿಸರಿಂದ ಕಾರ್ಯಚರಣೆ ಮೂವರ ಸೆರೆ

July 2, 2018 by Yogaraj SK Leave a Comment

satta matka

ಹಳಿಯಾಳ:- ಪೋಲಿಸ್ ಇಲಾಖೆಯ ಕಟ್ಟುನಿಟ್ಟಿನ ಕ್ರಮದಿಂದಾಗಿ ಕೆಲವು ವರ್ಷಗಳ ಹಿಂದೆ ಸ್ಥಗೀತಗೊಂಡಿದ್ದ ಓಸಿ(ಮಟಕಾ) ದಂಧೆ ಈಗ ಮತ್ತೇ ಕೆಲವು ವರ್ಷಗಳಿಂದ ಪಟ್ಟಣದಲ್ಲಿ ಸದ್ದಿಲ್ಲದೇ ಹೈಟೆಕ್ ಮಾದರಿಯಲ್ಲಿ ನಡೆಯುತ್ತಿದ್ದು ಓಸಿ ಆಟಕ್ಕೆ ಈಗ ಮೊಬೈಲ್ ಫೊನ್‍ಗಳೇ ಸೇತುವೆಯಾಗಿರುವುದು ಗುಟ್ಟಾಗಿ ಉಳಿದಿಲ್ಲ.  ಪಕ್ಕದ ಮಹಾರಾಷ್ಟ್ರ ರಾಜ್ಯದ ಮುಂಬಯಿಯಲ್ಲಿ ಜನಪ್ರಿಯಗೊಂಡಿರುವ ಮಟಕಾ ಕರ್ನಾಟಕದ ಕೆಲವು ಭಾಗಗಳಲ್ಲಿಯೂ ಜನಪ್ರೀಯವಾಗಿದೆ. ಕಾಲ ಬದಲಾದಂತೆ ತನ್ನ ವಹಿವಾಟು ಆಡುವ … [Read more...] about ಹಳಿಯಾಳದಲ್ಲಿ ಹೈಟೆಕ್ ಮಾದರಿಯಲ್ಲಿ ಮಟಕಾ (OC) ಜಾಲ,ಅಂಡ್ರಾಯ್ಡ್ ಮೊಬೈಲ್ ಗಳಲ್ಲೇ ನಡೆಯುತ್ತಿದೆ ಓಸಿ ಆಟ;ಹಳಿಯಾಳ ಪೋಲಿಸರಿಂದ ಕಾರ್ಯಚರಣೆ ಮೂವರ ಸೆರೆ

ಹಳಿಯಾಳ ಪುರಸಭೆ ಆಡಳಿತ, ಮುಖ್ಯಾಧಿಕಾರಿ ಬಗ್ಗೆ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ ಸಚಿವ ಆರ್.ವಿ.ದೇಶಪಾಂಡೆ

July 2, 2018 by Yogaraj SK Leave a Comment

ಹಳಿಯಾಳ:-  ಹಳಿಯಾಳ ಪುರಸಭೆಯ ಆಡಳಿತ ವೈಖರಿಯ ಬಗ್ಗೆ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿರುವ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಮುಖ್ಯಾಧಿಕಾರಿ ಸರ್ಕಾರದ ಯೋಜನೆ ಅನುಷ್ಟಾನದಲ್ಲಿ ಕಾಳಜಿ ವಹಿಸಬೇಕು ಅಲ್ಲದೇ ಅಧಿಕಾರಿಗಳು ಕ್ರಿಯಾಶೀಲರಾಗಿ ಕೆಲಸ ಮಾಡಿ, ಹಿರಿಯ ಅಧಿಕಾರಿಗಳು ತಮ್ಮ ಅಧಿನದ ಇಲಾಖೆಗಳ ಮೇಲ್ವಿಚಾರಣೆಯನ್ನು ಮಾಡಬೇಕು ಎಂದು ಖಡಕ್ ಎಚ್ಚರಿಕೆ ನೀಡಿದರು.  ಪಟ್ಟಣದ ಮಿನಿ ವಿಧಾನಸೌಧದಲ್ಲಿ ನಡೆದ ಪ್ರಥಮ ಕೆ.ಡಿ.ಪಿ ಸಭೆಯಲ್ಲಿ ಸಚಿವ ಆರ್.ವಿ.ದೇಶಪಾಂಡೆ ವಿವಿಧ ಇಲಾಖೆಗಳ … [Read more...] about ಹಳಿಯಾಳ ಪುರಸಭೆ ಆಡಳಿತ, ಮುಖ್ಯಾಧಿಕಾರಿ ಬಗ್ಗೆ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ ಸಚಿವ ಆರ್.ವಿ.ದೇಶಪಾಂಡೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,593 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar