• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಹಳಿಯಾಳ ಪುರಸಭೆಯಲ್ಲಿ ತರಾತುರಿಯಲ್ಲಿ ದಾಖಲೆ ಎನ್‍ಎ ಪ್ರಕರಣಗಳಿಗೆ ಅನುಮತಿ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ -ಮಾಜಿ ಶಾಸಕ ಸುನೀಲ್ ಹೆಗಡೆ.

July 1, 2018 by Yogaraj SK Leave a Comment

ಹಳಿಯಾಳ :- ಪುರಸಭಾ ಅಧ್ಯಕ್ಷ ಶಂಕರ ಬೆಳಗಾಂವಕರ ಬಿನ್ ಶೆತ್ಕಿ(ಎನ್‍ಎ ಆಗದ) ಜಮೀನಿನಲ್ಲಿ ಅಕ್ರಮವಾಗಿ ಮನೆ ನಿರ್ಮಿಸಿ ಕೊಂಡು ಪುರಸಭೆಯ ಎಲ್ಲ ಸೌಲಭ್ಯಗಳನ್ನು ಪಡೆಯುತ್ತಿದ್ದು ಈಗ ಬಿನ್ ಶೆತ್ಕಿ ಜಮೀನನ್ನು ಎನ್.ಎ ಮಾಡಿ ಅಕ್ರಮ ಕಟ್ಟಡ ನಿರ್ಮಾಣವನ್ನು ಸಕ್ರಮ ಮಾಡಲು ಹೊರಟಿದ್ದು ಈ ಬಗ್ಗೆ ತನಿಖೆ ನಡೆಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ದೂರು ನೀಡಲಾಗಿದೆ ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದರು.  ಹಳಿಯಾಳ ಬಿಜೆಪಿ ಘಟಕದಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ  … [Read more...] about ಹಳಿಯಾಳ ಪುರಸಭೆಯಲ್ಲಿ ತರಾತುರಿಯಲ್ಲಿ ದಾಖಲೆ ಎನ್‍ಎ ಪ್ರಕರಣಗಳಿಗೆ ಅನುಮತಿ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ -ಮಾಜಿ ಶಾಸಕ ಸುನೀಲ್ ಹೆಗಡೆ.

ಹಳಿಯಾಳದ ಕರ್ನಾಟಕ ಲಾ ಸೊಸೈಟಿ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲ ಪ್ರಾಜೆಕ್ಟ್ ಸ್ಪರ್ಧೆಯಲ್ಲಿ ಸಾಧನೆ

July 1, 2018 by Yogaraj SK Leave a Comment

Viswanathrao Deshpande Technical College,

ಹಳಿಯಾಳ:- ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿಯಲ್ಲಿ ನಡೆದ ರಾಜ್ಯ ಮಟ್ಟದ ಪ್ರಾಜೆಕ್ಟ್ ಸ್ಪರ್ಧೆ ಹಾಗೂ ಪ್ರದರ್ಶನ-2018 ರಲ್ಲಿ ಕರ್ನಾಟಕ ಲಾ ಸೊಸೈಟಿ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯ ಹಳಿಯಾಳದ ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್ ವಿಭಾಗದ ಕೊನೆಯ ವರ್ಷದ ವಿದ್ಯಾರ್ಥಿಗಳು ಎರಡನೆಯ ಸ್ಥಾನವನ್ನು ಗಳಿಸಿದ್ದಾರೆಂದು ಪ್ರಾಂಶುಪಾಲ ಡಾ|| ವಿ. ವಿ. ಕಟ್ಟಿ ತಿಳಿಸಿದ್ದಾರೆ.  ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ರಮೇಶ ಎಸ್, ಕೇದಾರ್ … [Read more...] about ಹಳಿಯಾಳದ ಕರ್ನಾಟಕ ಲಾ ಸೊಸೈಟಿ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲ ಪ್ರಾಜೆಕ್ಟ್ ಸ್ಪರ್ಧೆಯಲ್ಲಿ ಸಾಧನೆ

ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಜಯಕರ್ನಾಟಕ ಹಳಿಯಾಳ ಸಂಘದಿಂದ ತಶಿಲ್ದಾರ ರಿಗೆ ಮನವಿ

July 1, 2018 by Yogaraj SK Leave a Comment

Jalakarnataka Hallia

 ಹಳಿಯಾಳ : ಪಟ್ಟಣದ 24*7 ಕುಡಿಯುವ ನೀರಿನ ಬಿಲ್ ಪಾವತಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಹಾಗೂ ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಶೌಚಾಲಯ ನಿರ್ಮಿಸಬೇಕು ಎಂದು ಜಯ ಕರ್ನಾಟಕ ಹಳಿಯಾಳ ತಾಲೂಕಾ ಸಂಘ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿ ಆಗ್ರಹಿಸಿದೆ.  ಪ್ರತಿಭಟನಾ ಮೇರವಣಿಗೆ ಮೂಲಕ ಇಲ್ಲಿಯ ಮಿನಿ ವಿಧಾನಸೌಧಕ್ಕೆ ಆಗಮಿಸಿದ ಕಾರ್ಯಕರ್ತರು ತಹಶೀಲ್ದಾರ್ ವಿದ್ಯಾಧರಗೆ ಮನವಿ ಸಲ್ಲಿಸಿದರು.    ಮನವಿಯಲ್ಲಿ ಸ್ವಚ್ಚತಾ ಅಭಿಯಾನದ ಶುಲ್ಕವನ್ನು ಕಡಿಮೆ ಮಾಡಬೇಕು, … [Read more...] about ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಜಯಕರ್ನಾಟಕ ಹಳಿಯಾಳ ಸಂಘದಿಂದ ತಶಿಲ್ದಾರ ರಿಗೆ ಮನವಿ

ಹಳಿಯಾಳ ಲಯನ್ಸ್ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ : ಖಜಾಂಚಿಯಾಗಿ ಕರವೇಯ ಬಸವರಾಜ ಬೇಂಡಿಗೇರಿಮಠ ಆಯ್ಕೆ

June 26, 2018 by Yogaraj SK 1 Comment

ಹಳಿಯಾಳ : ದೇಶದಲ್ಲಿ ಕೆಲವು ಭಾಗಗಳಲ್ಲಿ ಬಡತನ, ನಿರಕ್ಷರತೆ, ಮೂಢನಂಬಿಕೆ ಸೇರಿದಂತೆ ಇನ್ನಿತರ ಅನಾಚಾರಗಳು ತುಂಬಿ ತುಳುಕುತ್ತಿದ್ದು ಅವುಗಳನ್ನು ಸಮಾಜ ಸೇವಾ ಸಂಘ ಸಂಸ್ಥೆಗಳು ಹೊಗಲಾಡಿಸಲು ಸರ್ಕಾರದ ಜೊತೆಗೂಡಿ ಕೆಲಸ ಮಾಡುವುದು ಇಂದಿನ ಅವಶ್ಯಕತೆಯಾಗಿದೆ ಎಂದು ಜಿಲ್ಲಾ ಲಯನ್ಸ್ ಗವರ್ನರ್ ಆನಂದ ಕಮಲಾಕರ ಅಭಿಪ್ರಾಯಪಟ್ಟರು.   ಪಟ್ಟಣದ ಕೆಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ನಡೆದ ಹಳಿಯಾಳ ಲಯನ್ಸ್ ಕ್ಲಬ್ ಪದಗ್ರಹಣ ಸಮಾರಂಭದಲ್ಲಿ  ನೂತನ ಅಧ್ಯಕ್ಷರಿಗೆ  ಪ್ರಮಾಣ ವಚನ ಭೋಧಿಸಿ … [Read more...] about ಹಳಿಯಾಳ ಲಯನ್ಸ್ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ : ಖಜಾಂಚಿಯಾಗಿ ಕರವೇಯ ಬಸವರಾಜ ಬೇಂಡಿಗೇರಿಮಠ ಆಯ್ಕೆ

ಮನಸ್ಸನ್ನು ಮತ್ತು ದೇಹವನ್ನು ಸುಂದರÀಗೊಳಿಸುವುದೇ ಯೋಗ- ರಾಜಯೋಗಿನಿ ಡಾ||ಪದ್ಮಕ್ಕ

June 23, 2018 by Yogaraj SK Leave a Comment

ಹಳಿಯಾಳ: ಮನಸ್ಸನ್ನು ಮತ್ತು ದೇಹವನ್ನು ಸುಂದರÀಗೊಳಿಸುವುದೇ ಯೋಗ. ಜೀವನದ ಪ್ರಗತಿಗೆ ಯೋಗ ಅತೀ ಮುಖ್ಯವಾಗಿದ್ದು ಎಲ್ಲ ಯೋಗಗಳಿಗೆ ರಾಜನಾಗಿರುವುದೇ ಸಹಜ ರಾಜಯೋಗ ಎಂದು ರಾಜಯೋಗಿನಿ ಬ್ರಹ್ಮಕುಮಾರಿ ಡಾ||ಪದ್ಮಕ್ಕ ಹೇಳಿದರು.  ಅವರು ಪಟ್ಟಣದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ನಡೆದ  ವಿಶ್ವ ಯೋಗದಿನಾಚರಣೆ  ಅಂಗವಾಗಿ ಹಮ್ಮಿಕೊಂಡಿರುವ  “ಯೋಗ ಸಪ್ತಾಹ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.  ಸಹಜ ರಾಜಯೋಗವನ್ನು ಪ್ರಜಾಪಿತ ಬ್ರಹ್ಮಕುಮಾರಿ … [Read more...] about ಮನಸ್ಸನ್ನು ಮತ್ತು ದೇಹವನ್ನು ಸುಂದರÀಗೊಳಿಸುವುದೇ ಯೋಗ- ರಾಜಯೋಗಿನಿ ಡಾ||ಪದ್ಮಕ್ಕ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,593 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar