ಹಳಿಯಾಳ:ಕಳೆದ ಶೈಕ್ಷಣಿಕ ವರ್ಷದಲ್ಲಿ ಸರ್ಕಾರದ 2018-19 ನೇ ಸಾಲಿನ ವಾರ್ಷಿಕ ಬಜೆಟ್ನಲ್ಲಿ ಎಸ್ಸಿ/ಎಸ್ಟಿ ಸೇರಿದಂತೆ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ ಘೋಷಣೆಯನ್ನು ಮಾಡಲಾಗಿತ್ತು. ಆದರೆ ಇಂದಿನ ರಾಜ್ಯ ಸರ್ಕಾರ ಆ ಯೋಜನೆಯನ್ನು ಜಾರಿಗೊಳಿಸಿದೆ ಉಳಿದ ವಿದ್ಯಾರ್ಥಿಗಳ ಅನ್ಯಾಯ ಮಾಡುತ್ತಿದೆ. ರಾಜ್ಯ ಸರ್ಕಾರದ ಈ ವಿದ್ಯಾರ್ಥಿ ವಿರೋಧಿಕ್ರಮವನ್ನು ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್ತೀವ್ರವಾಗಿ ಖಂಡಿಸುತ್ತಿದೆ. ಅಲ್ಲದೇ ರಾಜ್ಯದ … [Read more...] about ರಾಜ್ಯದ ಬಡ ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ನೀಡುವಂತೆ ಆಗ್ರಹಿಸಿ ಹಳಿಯಾಳದಲ್ಲಿ ಎಬಿವಿಪಿ ಕಾರ್ಯಕರ್ತರ ಪ್ರತಿಭಟನೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಹೆಚ್ಚಿನ ಮುಂಜಾಗೃತಾ ಕ್ರಮ ಕೈಗೊಂಡು ಕಳ್ಳತನ ಪ್ರಕರಣಗಳಿಗೆ ಬ್ರೇಕ್ ಹಾಕಿ.. ಹಳಿಯಾಳ ಕರವೇ ಆಗ್ರಹ
ಹಳಿಯಾಳ:- ಹಳಿಯಾಳ ಪಟ್ಟಣದಲ್ಲಿ ದಿನದಿಂದ ದಿನಕ್ಕೆ ಕಳ್ಳತನಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಇದರಿಂದಾಗಿ ಜನರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು ಪೋಲಿಸ್ ಇಲಾಖೆ ಹೆಚ್ಚಿನ ಮುಂಜಾಗೃತಾ ಕ್ರಮಗಳನ್ನು ಕೈಗೊಂಡು ಅಪರಾಧಿಗಳನ್ನು ಕೂಡಲೇ ಪತ್ತೆ ಹಚ್ಚಿ ಶಿಕ್ಷೆಗೆ ಒಳಪಡಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಹಳಿಯಾಳ ಘಟಕ ತಹಶೀಲ್ದಾರ್ ಹಾಗೂ ಪೋಲಿಸ್ ಇಲಾಖೆ ಇಬ್ಬರಿಗೂ ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ. ಗುರುವಾರ ಇಲಾಖಾ ಕಚೇರಿಗಳಿಗೆ ತೆರಳಿ ಮನವಿ ಸಲ್ಲಿಸಿದ ಕರವೇ … [Read more...] about ಹೆಚ್ಚಿನ ಮುಂಜಾಗೃತಾ ಕ್ರಮ ಕೈಗೊಂಡು ಕಳ್ಳತನ ಪ್ರಕರಣಗಳಿಗೆ ಬ್ರೇಕ್ ಹಾಕಿ.. ಹಳಿಯಾಳ ಕರವೇ ಆಗ್ರಹ
303 ಕೊಟಿ ರೂ ಹಣ ಈಗಾಗಲೆ ರೈತರ ಖಾತೆಗೆ ಜಮಾ ಮಾಡಲಾಗಿದೆ ರೈತ ಸಮುದಾಯದ ಹಿತಾಸಕ್ತಿ ಗಮನದಲ್ಲಿಟ್ಟುಕೊಂಡು ಕೆಡಿಸಿಸಿ ಬ್ಯಾಂಕ್ ಕಾರ್ಯನಿರ್ವಹಿಸುತ್ತಿದೆ;ಎಸ್ ಎಲ್ ಘೊಟ್ನೇಕರ
ಹಳಿಯಾಳ:- ರೈತ ಸಮುದಾಯದ ಹಿತಾಸಕ್ತಿಯನ್ನು ಗಮದಲ್ಲಿಟ್ಟುಕೊಂಡು ಕೆಡಿಸಿಸಿ ಬ್ಯಾಂಕನವರು ಈಗಾಗಲೇ 303ಕೋಟಿ ರೂ. ಬೃಹತ್ ಮೊತ್ತವನ್ನು ರೈತರ ಖಾತೆಗಳಿಗೆ ಜಮೆ ಮಾಡಿದ್ದು ಸರ್ಕಾರದಿಂದ ಈ ಮೊತ್ತ ಈವರೆಗೆ ಕೆಡಿಸಿಸಿ ಬ್ಯಾಂಕ್ಗೆ ಭರಣ ಆಗದೆ ಇರುವುದರಿಂದ ಇನ್ನೂಳಿದ ರೈತರಿಗೆ ಸಮಸ್ಯೆಯಾಗುತ್ತಿದ್ದು ರೈತರು ಸಹಕರಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಹಾಗೂ ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಸ್.ಎಲ್.ಘೊಟ್ನೆಕರ ಮನವಿ ಮಾಡಿದ್ದಾರೆ. ಪಟ್ಟಣದ ತಮ್ಮ ಕಚೇರಿಯಲ್ಲಿ ನಡೆಸಿದ … [Read more...] about 303 ಕೊಟಿ ರೂ ಹಣ ಈಗಾಗಲೆ ರೈತರ ಖಾತೆಗೆ ಜಮಾ ಮಾಡಲಾಗಿದೆ ರೈತ ಸಮುದಾಯದ ಹಿತಾಸಕ್ತಿ ಗಮನದಲ್ಲಿಟ್ಟುಕೊಂಡು ಕೆಡಿಸಿಸಿ ಬ್ಯಾಂಕ್ ಕಾರ್ಯನಿರ್ವಹಿಸುತ್ತಿದೆ;ಎಸ್ ಎಲ್ ಘೊಟ್ನೇಕರ
ಹಳಿಯಾಳದಲ್ಲಿ ಬೆಳಗಿನ ಜಾವ ಮನೆಗೆ ನುಗ್ಗಿ ಮನೆ ಯಜಮಾನನ ಮೇಲೆ ಹಲ್ಲೆ ನಡೆಸಿ ದರೊಡೆ, ಸರಣಿ ಕಳ್ಳತನಕ್ಕೆ ಯತ್ನ ಬೆಚ್ಚಿ ಬಿದ್ದ ಹಳಿಯಾಳದ ಜನತೆ
ಹಳಿಯಾಳ : ಹಳಿಯಾಳ ಪಟ್ಟಣದ ಮುಖಭಾಗವಾದ ಬಸ್ ನಿಲ್ದಾಣದ ಹಿಂದಿನ ಪ್ರತಿಷ್ಠಿತ ಕೆಎಚ್ ಬಿ ಕಾಲೊನಿಯಲ್ಲಿ ಬೆಳಗಿನ ೩.೩೦ರಿಂರ ೪ಗಂಟೆ ಒಳಗೆ ಮನೆ ಬಾಗಿಲು ಒಡೆದು ಮನೆಗೆ ನುಗ್ಗಿದ ೪ ಜನ ದರೊಡೆಕೊರರ ತಂಡ ಮಾಲಿಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ನಗನಾಣ್ಯ, ಬಂಗಾರ , ಮಾಂಗಲ್ಯ ಸಹಿತ ಬೈಕ್ ದರೊಡೆ ಮಾಡಿ ಪರಾರಿಯಾದ ಘಟನೆ ನಡೆದಿದೆ.ಭಾರತೀಯ ಜೀವ ವಿಮಾ ನಿಗಮದ ಅಭಿವೃದ್ಧಿ ಅಧಿಕಾರಿ ಎಮ್ ಕೆ ಶಾಸ್ತ್ರಿ ಅವರ ಮನೆ ದರೊಡೆ. ಸುಮಾರು ೬ ಲಕ್ಷ ರೂ ಮೌಲ್ಯದ … [Read more...] about ಹಳಿಯಾಳದಲ್ಲಿ ಬೆಳಗಿನ ಜಾವ ಮನೆಗೆ ನುಗ್ಗಿ ಮನೆ ಯಜಮಾನನ ಮೇಲೆ ಹಲ್ಲೆ ನಡೆಸಿ ದರೊಡೆ, ಸರಣಿ ಕಳ್ಳತನಕ್ಕೆ ಯತ್ನ ಬೆಚ್ಚಿ ಬಿದ್ದ ಹಳಿಯಾಳದ ಜನತೆ
ಮಳೆಗಾಲದಲ್ಲಿ ಹಳೇ ದಾಂಡೇಲಿ ಭಾಗದ ಗೊಳು ಕೆಳೊರಿಲ್ಲ : ಶಿವಾನಂದ ನಾಯ್ಕ ಆಕ್ಷೇಪ
ದಾಂಡೇಲಿ :- ಹಳೇ ದಾಂಡೇಲಿ ನಗರ ಸಭೆಯಿಂದ ಈ ಭಾಗದ ಜನರಿಗೆ ಮುಕ್ತಿ ಯಾವಾಗ ಎಂಬುದೇ ಯಕ್ಷ ಪ್ರಶ್ನೇಯಾಗಿದೆ ಎಂದು ಈ ಭಾಗದ ರಹವಾಸಿ ಶಿವಾನಂದ ಆರ್ ನಾಯ್ಕ ಹೇಳಿದ್ದಾರೆ.. ಪ್ರತಿ ವರ್ಷದಂತೆ ಮಳೆಗಾಲದಲ್ಲಿ ನಗರ ಸಭೆಯವರು ಪ್ರತಿ ವಾರ್ಡಿನಲ್ಲು ಗಟಾರ ಸ್ವಚ್ಛತೆ ಗೊಳಿಸುತ್ತಾರೆ ಆದರೆ ಕಳೆದ ವರ್ಷದಿಂದ ಹಳೇ ದಾಂಡೇಲಿ ವಾರ್ಡ ನಂಬರ 25 ಭಾಗದ ಜನರಿಗೆ ಮಳೆಗಾಲದಲ್ಲಿ ಮನೆಯ ಮುಂದೆ ಈಜುವುದೇ ಭಾಗ್ಯ ಎಂದಾಗಿದೆ ಎಂದಿದ್ದಾರೆ. ಈ ಒಂದು ಗಟಾರಿನ ಸಮಸ್ಯೆ ಇಂದ … [Read more...] about ಮಳೆಗಾಲದಲ್ಲಿ ಹಳೇ ದಾಂಡೇಲಿ ಭಾಗದ ಗೊಳು ಕೆಳೊರಿಲ್ಲ : ಶಿವಾನಂದ ನಾಯ್ಕ ಆಕ್ಷೇಪ




