• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಬಿಟ್ಟು ಬಿಡದೆ ನಿರಂತರವಾಗಿ ಸುರಿದ ಮಳೆ;ರೈತರ ಮೊಗದಲ್ಲಿ ಸಂತಸ

June 11, 2018 by Yogaraj SK Leave a Comment

ಹಳಿಯಾಳ : ಭಾನುವಾರ ಬೆಳಗ್ಗಿನ ಜಾವದಿಂದ  ಹಳಿಯಾಳ ಪಟ್ಟಣ ಸೇರಿದಂತೆ ಗ್ರಾಮಾಂತರ ಭಾಗದಲ್ಲಿ ಬಿಟ್ಟು ಬಿಡದೆ ನಿರಂತರವಾಗಿ ಮಳೆ ಸುರಿದು ರೈತರ ಮೊಗದಲ್ಲಿ ಸಂತಸ ಮೂಡಿದೆ.  ಕಳೆದ ವರ್ಷ ಈ ಸಂದರ್ಭದಲ್ಲಿ ಭಾರಿ ಬಿಸಿಲು ಬಿದ್ದು  ಬರಗಾಲದ ಛಾಯೆ ಆವರಿಸಿತ್ತು ಆದರೇ ಈ ಬಾರಿ ಮಾತ್ರ ದಿ.7 ರಿಂದಲೆಯೇ ವರುಣ ದೇವರ ಕೃಪೆ ಹಳಿಯಾಳ ತಾಲೂಕಿನ ಮೇಲಾಗಿದ್ದು ದಿ.9 ರಂದು ಬಿಟ್ಟರೇ ದಿ.10 ಭಾನುವಾರ ಕೂಡ ಭಾರಿ ವರ್ಷಧಾರೆಯಾಯಿತು. ರವಿವಾರ ಸಂತೆಯಾಗಿದ್ದರಿಂದ ವ್ಯಾಪಾರಸ್ಥರು ಹಾಗೂ … [Read more...] about ಬಿಟ್ಟು ಬಿಡದೆ ನಿರಂತರವಾಗಿ ಸುರಿದ ಮಳೆ;ರೈತರ ಮೊಗದಲ್ಲಿ ಸಂತಸ

ರಕ್ತದಾನ ಶ್ರೇಷ್ಠ ದಾನ‌ ಪ್ರತಿಫಲಾಪೇಕ್ಷೆ ಇಲ್ಲದೆ ರಕ್ತದಾನ ಮಾಡಿ

June 11, 2018 by Yogaraj SK Leave a Comment

haliyal ,blood donation camp

ಹಳಿಯಾಳ : ರಕ್ತದಾನ ಶ್ರೇಷ್ಠ ದಾನ, ರಕ್ತದಾನದಿಂದ ಒಂದು ಜೀವ ಉಳಿಸಲು ಸಾಧ್ಯ. ಯಾವುದೇ ವ್ಯಕ್ತಿ ಇನ್ನೊಬ್ಬರ ಜೀವ ಉಳಿಸಲು ತನ್ನ ರಕ್ತವನ್ನು ಸ್ವಯಂ ಪ್ರೇರಿತನಾಗಿ ಪ್ರತಿಫಲಾಪೇಕ್ಷೆ ಇಲ್ಲದೆ ಕೊಡುವುದು ಶ್ರೇಷ್ಠ ಕೆಲಸವಾಗಿದೆ ಎಂದು ಹಳಿಯಾಳ ತಾಲೂಕ ಆಸ್ಪತ್ರೆಯ ವೈದ್ಯ ಡಾ. ಗುರುರಾಜ ಆಚಾರಿ ಹೇಳಿದರು.  ಕೆನರಾ ಬ್ಯಾಂಕ ಮತ್ತು ವಿ.ಆರ್.ಡಿ.ಎಮ್ ಟ್ರಸ್ಟ ಪ್ರಾಯೋಜಿತ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟಿ ಮುಂದಾಳತ್ವದಲ್ಲಿ ಸರಕಾರಿ ಆಸ್ಪತ್ರೆ ಹಳಿಯಾಳ, ಐ.ಎಮ್.ಎ ರಕ್ತ … [Read more...] about ರಕ್ತದಾನ ಶ್ರೇಷ್ಠ ದಾನ‌ ಪ್ರತಿಫಲಾಪೇಕ್ಷೆ ಇಲ್ಲದೆ ರಕ್ತದಾನ ಮಾಡಿ

ಕರ್ನಾಟಕ ರಕ್ಷಣಾ ವೇದಿಕೆ ಹಳಿಯಾಳ ಘಟಕದಿಂದ ಪರಿಸರ ದಿನ ಆಚರಣೆ

June 11, 2018 by Yogaraj SK Leave a Comment

parisara dinacharane

ಹಳಿಯಾಳ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕರ್ನಾಟಕ ರಕ್ಷಣಾ ವೇದಿಕೆ ಹಳಿಯಾಳ ತಾಲೂಕಾ ಘಟಕದವರು ವಿವಿಧ ಶಾಲೆಗಳಲ್ಲಿ ಸಸಿಗಳನ್ನು ನೆಟ್ಟು ಅರ್ಥಪೂರ್ಣವಾಗಿ ಪರಿಸರ ದಿನಾಚರಣೆ ಆಚರಿಸಿದರು.  ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆಯವರ ವ್ಹಿ.ಡಿ. ಹೆಗಡೆ ಮಹಾವಿದ್ಯಾಲಯ, ಬಾಲಕಿಯರ ಸರಕಾರಿ ಪ್ರೌಢಶಾಲೆ, ಕನ್ನಡ ಹಿರಿಯ ಪ್ರಾಥಮಿಕ ಶಾಲೆ ನಂ. 3 ಹಾಗೂ ತಾಲೂಕಾ ಆಸ್ಪತ್ರೆಗಳಿಗೆ ತೆರಳಿ ಅಲ್ಲಿನ ಆವರಣದಲ್ಲಿ ವೃಕ್ಷಾರೋಪಣ ಮಾಡಿದರು.  ಕರವೇ ಅಧ್ಯಕ್ಷ ಬಸವರಾಜ ಬೆಂಡಿಗೇರಿಮಠ … [Read more...] about ಕರ್ನಾಟಕ ರಕ್ಷಣಾ ವೇದಿಕೆ ಹಳಿಯಾಳ ಘಟಕದಿಂದ ಪರಿಸರ ದಿನ ಆಚರಣೆ

ಪ್ರತಿಷ್ಠಿತ ಕಂಪನಿಯವರು ನಡೆಸಿದ ಸಂದರ್ಶನದಲ್ಲಿ ಆಯ್ಕೆಯಾದ‌ 70 ವಿದ್ಯಾರ್ಥಿಗಳು

June 11, 2018 by Yogaraj SK Leave a Comment

Rudset ITI ,haliyal

ಹಳಿಯಾಳ:-ವಾಹನ ತಯಾರಿಕೆಯ ದಿಗ್ಗಜ ಟೊಯೊಟಾ ಕಿರ್ಲೋಸ್ಕರ ಮೊಟರ್ಸ್, ವಿವಿಧ ಡೀಲರ್ಸಗಳು ನಡೆಸಿದ ಲಿಖಿತ ಪರೀಕ್ಷೆ ಮತ್ತು ಸಂದರ್ಶನದಲ್ಲಿ ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯ 70 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.  ಅತ್ಯುತ್ತಮ ಗುಣಮಟ್ಟ ಸೇವೆಯನ್ನು ನೀಡುವಲ್ಲಿ ನುರಿತ ತಂತ್ರಜ್ಞರ ಅವಶ್ಯಕತೆಯಿದ್ದು, ದೇಶಪಾಂಡೆ ಖಾಸಗಿ ಕೈಗಾರಿಕಾ  ಸಂಸ್ಥೆಯು ಟೊಯೊಟಾ ಕಿರ್ಲೋಸ್ಕರ ಮೊಟರ್ಸ್‍ನ ಜೊತೆಗೆ ಪರಸ್ಪರ ಒಡಂಬಡಿಕೆ ಮಾಡಿದ್ದು, ಮೆಕ್ಯಾನಿಕ್ ಮೋಟರ್ ವೆಹಿಕಲ್ … [Read more...] about ಪ್ರತಿಷ್ಠಿತ ಕಂಪನಿಯವರು ನಡೆಸಿದ ಸಂದರ್ಶನದಲ್ಲಿ ಆಯ್ಕೆಯಾದ‌ 70 ವಿದ್ಯಾರ್ಥಿಗಳು

ಬಸವರಾಜ ಟಾಕಿಸ್ನಲ್ಲಿ ಕಾಲಾ ಚಲನಚಿತ್ರ ಪ್ರದರ್ಶನ ಸ್ಥಗಿತಗೊಳಿಸಿದ ಕರ್ನಾಟಕ ರಕ್ಷಣಾವೇದಿಕೆ

June 8, 2018 by Yogaraj SK Leave a Comment

ಹಳಿಯಾಳ : ಇಂದು ಹಳಿಯಾಳದಲ್ಲಿ ರಜನಿಕಾಂತ ಅಭಿನಯದ “ಕಾಲಾ” ಚಲನಚಿತ್ರ ಪ್ರಸಾರವನ್ನು ಹಳಿಯಾಳದ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕ ಅದ್ಯಕ್ಷರಾದಂತಹ ಬಸವರಾಜ ಬೆಂಡಿಗೇರಿಮಠ್ ಇವರ ಸಾನಿಧ್ಯದಲ್ಲಿ ಬಸವರಾಜ ಟಾಕೀಸನಲ್ಲಿ ಪ್ರದರ್ಶನಗೊಳ್ಳಲಿರುವ “ಕಾಲಾ” ಚಲನಚಿತ್ರವನ್ನು ಸ್ಥಗಿತಗೊಳಿಸಲಾಯಿತು ಕಾರಣವೇನೆಂದರೆ ತಮಿಳು ನಟ ರಜನಿಕಾಂತರವರು ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡುವಂತೆ ಒತ್ತಾಯಿಸುವ ಮೂಲಕ ಕನ್ನಡಿಗರಿಗೆ ನೋವಾಗುವಂತೆ ಮಾತನಾಡಿರುತ್ತಾರೆ. ಅವರ ಮಾತುಗಳಿಂದ ನೊಂದ … [Read more...] about ಬಸವರಾಜ ಟಾಕಿಸ್ನಲ್ಲಿ ಕಾಲಾ ಚಲನಚಿತ್ರ ಪ್ರದರ್ಶನ ಸ್ಥಗಿತಗೊಳಿಸಿದ ಕರ್ನಾಟಕ ರಕ್ಷಣಾವೇದಿಕೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,595 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar