ಹಳಿಯಾಳ : ಭಾನುವಾರ ಬೆಳಗ್ಗಿನ ಜಾವದಿಂದ ಹಳಿಯಾಳ ಪಟ್ಟಣ ಸೇರಿದಂತೆ ಗ್ರಾಮಾಂತರ ಭಾಗದಲ್ಲಿ ಬಿಟ್ಟು ಬಿಡದೆ ನಿರಂತರವಾಗಿ ಮಳೆ ಸುರಿದು ರೈತರ ಮೊಗದಲ್ಲಿ ಸಂತಸ ಮೂಡಿದೆ. ಕಳೆದ ವರ್ಷ ಈ ಸಂದರ್ಭದಲ್ಲಿ ಭಾರಿ ಬಿಸಿಲು ಬಿದ್ದು ಬರಗಾಲದ ಛಾಯೆ ಆವರಿಸಿತ್ತು ಆದರೇ ಈ ಬಾರಿ ಮಾತ್ರ ದಿ.7 ರಿಂದಲೆಯೇ ವರುಣ ದೇವರ ಕೃಪೆ ಹಳಿಯಾಳ ತಾಲೂಕಿನ ಮೇಲಾಗಿದ್ದು ದಿ.9 ರಂದು ಬಿಟ್ಟರೇ ದಿ.10 ಭಾನುವಾರ ಕೂಡ ಭಾರಿ ವರ್ಷಧಾರೆಯಾಯಿತು. ರವಿವಾರ ಸಂತೆಯಾಗಿದ್ದರಿಂದ ವ್ಯಾಪಾರಸ್ಥರು ಹಾಗೂ … [Read more...] about ಬಿಟ್ಟು ಬಿಡದೆ ನಿರಂತರವಾಗಿ ಸುರಿದ ಮಳೆ;ರೈತರ ಮೊಗದಲ್ಲಿ ಸಂತಸ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ರಕ್ತದಾನ ಶ್ರೇಷ್ಠ ದಾನ ಪ್ರತಿಫಲಾಪೇಕ್ಷೆ ಇಲ್ಲದೆ ರಕ್ತದಾನ ಮಾಡಿ
ಹಳಿಯಾಳ : ರಕ್ತದಾನ ಶ್ರೇಷ್ಠ ದಾನ, ರಕ್ತದಾನದಿಂದ ಒಂದು ಜೀವ ಉಳಿಸಲು ಸಾಧ್ಯ. ಯಾವುದೇ ವ್ಯಕ್ತಿ ಇನ್ನೊಬ್ಬರ ಜೀವ ಉಳಿಸಲು ತನ್ನ ರಕ್ತವನ್ನು ಸ್ವಯಂ ಪ್ರೇರಿತನಾಗಿ ಪ್ರತಿಫಲಾಪೇಕ್ಷೆ ಇಲ್ಲದೆ ಕೊಡುವುದು ಶ್ರೇಷ್ಠ ಕೆಲಸವಾಗಿದೆ ಎಂದು ಹಳಿಯಾಳ ತಾಲೂಕ ಆಸ್ಪತ್ರೆಯ ವೈದ್ಯ ಡಾ. ಗುರುರಾಜ ಆಚಾರಿ ಹೇಳಿದರು. ಕೆನರಾ ಬ್ಯಾಂಕ ಮತ್ತು ವಿ.ಆರ್.ಡಿ.ಎಮ್ ಟ್ರಸ್ಟ ಪ್ರಾಯೋಜಿತ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟಿ ಮುಂದಾಳತ್ವದಲ್ಲಿ ಸರಕಾರಿ ಆಸ್ಪತ್ರೆ ಹಳಿಯಾಳ, ಐ.ಎಮ್.ಎ ರಕ್ತ … [Read more...] about ರಕ್ತದಾನ ಶ್ರೇಷ್ಠ ದಾನ ಪ್ರತಿಫಲಾಪೇಕ್ಷೆ ಇಲ್ಲದೆ ರಕ್ತದಾನ ಮಾಡಿ
ಕರ್ನಾಟಕ ರಕ್ಷಣಾ ವೇದಿಕೆ ಹಳಿಯಾಳ ಘಟಕದಿಂದ ಪರಿಸರ ದಿನ ಆಚರಣೆ
ಹಳಿಯಾಳ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕರ್ನಾಟಕ ರಕ್ಷಣಾ ವೇದಿಕೆ ಹಳಿಯಾಳ ತಾಲೂಕಾ ಘಟಕದವರು ವಿವಿಧ ಶಾಲೆಗಳಲ್ಲಿ ಸಸಿಗಳನ್ನು ನೆಟ್ಟು ಅರ್ಥಪೂರ್ಣವಾಗಿ ಪರಿಸರ ದಿನಾಚರಣೆ ಆಚರಿಸಿದರು. ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆಯವರ ವ್ಹಿ.ಡಿ. ಹೆಗಡೆ ಮಹಾವಿದ್ಯಾಲಯ, ಬಾಲಕಿಯರ ಸರಕಾರಿ ಪ್ರೌಢಶಾಲೆ, ಕನ್ನಡ ಹಿರಿಯ ಪ್ರಾಥಮಿಕ ಶಾಲೆ ನಂ. 3 ಹಾಗೂ ತಾಲೂಕಾ ಆಸ್ಪತ್ರೆಗಳಿಗೆ ತೆರಳಿ ಅಲ್ಲಿನ ಆವರಣದಲ್ಲಿ ವೃಕ್ಷಾರೋಪಣ ಮಾಡಿದರು. ಕರವೇ ಅಧ್ಯಕ್ಷ ಬಸವರಾಜ ಬೆಂಡಿಗೇರಿಮಠ … [Read more...] about ಕರ್ನಾಟಕ ರಕ್ಷಣಾ ವೇದಿಕೆ ಹಳಿಯಾಳ ಘಟಕದಿಂದ ಪರಿಸರ ದಿನ ಆಚರಣೆ
ಪ್ರತಿಷ್ಠಿತ ಕಂಪನಿಯವರು ನಡೆಸಿದ ಸಂದರ್ಶನದಲ್ಲಿ ಆಯ್ಕೆಯಾದ 70 ವಿದ್ಯಾರ್ಥಿಗಳು
ಹಳಿಯಾಳ:-ವಾಹನ ತಯಾರಿಕೆಯ ದಿಗ್ಗಜ ಟೊಯೊಟಾ ಕಿರ್ಲೋಸ್ಕರ ಮೊಟರ್ಸ್, ವಿವಿಧ ಡೀಲರ್ಸಗಳು ನಡೆಸಿದ ಲಿಖಿತ ಪರೀಕ್ಷೆ ಮತ್ತು ಸಂದರ್ಶನದಲ್ಲಿ ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯ 70 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಅತ್ಯುತ್ತಮ ಗುಣಮಟ್ಟ ಸೇವೆಯನ್ನು ನೀಡುವಲ್ಲಿ ನುರಿತ ತಂತ್ರಜ್ಞರ ಅವಶ್ಯಕತೆಯಿದ್ದು, ದೇಶಪಾಂಡೆ ಖಾಸಗಿ ಕೈಗಾರಿಕಾ ಸಂಸ್ಥೆಯು ಟೊಯೊಟಾ ಕಿರ್ಲೋಸ್ಕರ ಮೊಟರ್ಸ್ನ ಜೊತೆಗೆ ಪರಸ್ಪರ ಒಡಂಬಡಿಕೆ ಮಾಡಿದ್ದು, ಮೆಕ್ಯಾನಿಕ್ ಮೋಟರ್ ವೆಹಿಕಲ್ … [Read more...] about ಪ್ರತಿಷ್ಠಿತ ಕಂಪನಿಯವರು ನಡೆಸಿದ ಸಂದರ್ಶನದಲ್ಲಿ ಆಯ್ಕೆಯಾದ 70 ವಿದ್ಯಾರ್ಥಿಗಳು
ಬಸವರಾಜ ಟಾಕಿಸ್ನಲ್ಲಿ ಕಾಲಾ ಚಲನಚಿತ್ರ ಪ್ರದರ್ಶನ ಸ್ಥಗಿತಗೊಳಿಸಿದ ಕರ್ನಾಟಕ ರಕ್ಷಣಾವೇದಿಕೆ
ಹಳಿಯಾಳ : ಇಂದು ಹಳಿಯಾಳದಲ್ಲಿ ರಜನಿಕಾಂತ ಅಭಿನಯದ “ಕಾಲಾ” ಚಲನಚಿತ್ರ ಪ್ರಸಾರವನ್ನು ಹಳಿಯಾಳದ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕ ಅದ್ಯಕ್ಷರಾದಂತಹ ಬಸವರಾಜ ಬೆಂಡಿಗೇರಿಮಠ್ ಇವರ ಸಾನಿಧ್ಯದಲ್ಲಿ ಬಸವರಾಜ ಟಾಕೀಸನಲ್ಲಿ ಪ್ರದರ್ಶನಗೊಳ್ಳಲಿರುವ “ಕಾಲಾ” ಚಲನಚಿತ್ರವನ್ನು ಸ್ಥಗಿತಗೊಳಿಸಲಾಯಿತು ಕಾರಣವೇನೆಂದರೆ ತಮಿಳು ನಟ ರಜನಿಕಾಂತರವರು ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡುವಂತೆ ಒತ್ತಾಯಿಸುವ ಮೂಲಕ ಕನ್ನಡಿಗರಿಗೆ ನೋವಾಗುವಂತೆ ಮಾತನಾಡಿರುತ್ತಾರೆ. ಅವರ ಮಾತುಗಳಿಂದ ನೊಂದ … [Read more...] about ಬಸವರಾಜ ಟಾಕಿಸ್ನಲ್ಲಿ ಕಾಲಾ ಚಲನಚಿತ್ರ ಪ್ರದರ್ಶನ ಸ್ಥಗಿತಗೊಳಿಸಿದ ಕರ್ನಾಟಕ ರಕ್ಷಣಾವೇದಿಕೆ




