ಹಳಿಯಾಳ:- ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರಮತ ಕ್ಷೇತ್ರದ ಚುನಾವಣೆಯ ಹಿನ್ನೆಲೆ ಹಳಿಯಾಳದಲ್ಲಿಬುಧವಾರ 867 ಮತದಾರರ ಪೈಕಿ 602 ಜನ ಮತದಾರರುತಮ್ಮ ಹಕ್ಕನ್ನು ಚಲಾಯಿಸಿದ್ದು 69.43 % ಮತದಾನವಾಗಿದೆ.ಹಳಿಯಾಳದ ಮಿನಿ ವಿಧಾನಸೌಧದಲ್ಲಿಯ ತಹಶೀಲ್ದಾರ್ಕಚೇರಿಯಲ್ಲಿ ತೆರೆಯಲಾದ ಮತಗಟ್ಟೆ ಸಂಖ್ಯೆ 110 ರಲ್ಲಿಮತದಾನ ಪ್ರಕ್ರಿಯೇ ನಡೆಯಿತು.ಹಳಿಯಾಳ ತಾಲೂಕಿನ ಪದವಿಧರ ಪುರುಷಮತದಾರರು 495 ಇದ್ದರೇ ಮಹಿಳೆಯರು 372 ಒಟ್ಟೂ 867ಮತದಾರರು ಹಳಿಯಾಳ ಕ್ಷೇತ್ರದಲ್ಲಿದ್ದರು. ಈ … [Read more...] about ಪಶ್ಚಿಮ ಪಧವಿಧರರ ಚುನಾವಣೆ ಹಳಿಯಾಳ 69.43% ಮತದಾನ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಹಳಿಯಾಳದ ಕೀರ್ತಿಯನ್ನು ರಾಷ್ಟ್ರಮಟ್ಟಕ್ಕೆ ಕೊಂಡೊಯ್ಯುವಂತೆ ಕೆಲಸ ನಿರ್ವಹಿಸಿ- ಮಾತೆ ನಿರ್ಮಲಾನಂದದೇವಿ
ಹಳಿಯಾಳ:- ಅಖಿಲ ಭಾರತ ಹಿಂದೂ ಮಹಾಸಭಾದ ಕರ್ನಾಟಕ ರಾಜ್ಯದ ರಾಜ್ಯಾಧ್ಯಕ್ಷರಾಗಿ ಹಳಿಯಾಳದ ಸಮಾಜ ಸೇವಕ, ಹಿಂದೂ ಮೂಖಂಡ ರಾಜೂ ಬಾಬುರಾವ್ ಧೂಳಿ ಅವರನ್ನು ಆಯ್ಕೆ ಮಾಡಿರುವುದು ಹಳಿಯಾಳ ಜನತೆಗೆ ಹೆಮ್ಮೆಯ ವಿಷಯವಾಗಿದೆ ಎಂದು ತಾಲೂಕಿನ ಯಡೋಗಾ ಗ್ರಾಮದ ಸಿದ್ದಾರೂಢಮಠದ ಮಾತೆ ನಿರ್ಮಲಾನಂದದೇವಿ ಅಭಿಪ್ರಾಯಪಟ್ಟರು.ಅಖಿಲ ಭಾರತ ಹಿಂದೂ ಮಹಾಸಭಾದ ಕರ್ನಾಟಕ ರಾಜ್ಯದ ರಾಜ್ಯಾಧ್ಯಕ್ಷರಾಗಿ ನೇಮಕವಾಗಿರುವ ರಾಜೂ ಬಿ ಧೂಳಿ ಅವರಿಗೆ ಪಟ್ಟಣದ ಬಾಬುರಾವ್ ಸಂಕೀರ್ಣದಲ್ಲಿ ನಡೆದ … [Read more...] about ಹಳಿಯಾಳದ ಕೀರ್ತಿಯನ್ನು ರಾಷ್ಟ್ರಮಟ್ಟಕ್ಕೆ ಕೊಂಡೊಯ್ಯುವಂತೆ ಕೆಲಸ ನಿರ್ವಹಿಸಿ- ಮಾತೆ ನಿರ್ಮಲಾನಂದದೇವಿ
ಸಮೀಕ್ಷಾ ಕಾರ್ಯ ನಡೆಸದಂತೆ ಹೈ ಕೋರ್ಟ ತಡೆ;ಶರಾವತಿ ಕಣಿವೆಯಲ್ಲಿ ಭೂಗರ್ಭ ಜಲವಿದ್ಯುತ್ ಯೋಜನೆಗೆ ಆರಂಭದಲ್ಲಿಯೇ ವಿಘ್ನ
ಮುಖ್ಯಾಂಶಗಳು5500 ಕೋಟಿ ವೆಚ್ಚದ 2000 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಯ ಯೋಜನೆಒಂದು ಲಕ್ಷಕ್ಕೂ ಅಧಿಕ ಮರಗಳು ಸೇರಿಂದತೆ 800 ಎಕರೆ ಕಾಡು ನಾಶವಾಗುವ ಸಾಧ್ಯತೆವಿದ್ಯುತ್ ಮಾರ್ಗಗಳಿಂದಾಗಿ ವನ್ಯ ಜೀವಿಗಳ ಕಾರಿಡಾರ್ ತುಂಡಾಗುವ ಅಪಾಯಪಶ್ಚಿಮ ಘಟ್ಟದಲ್ಲಿ ಮಾತ್ರ ಕಾಣಸಿಗುವ ಜಗತ್ತಿನಲ್ಲಿ ಅಳಿವಿನಂಚಿನಲ್ಲಿರುವ ಸಿಂಗಳೀಕಗಳಿಗೆ ತೊಂದರೆಯಗುವ ಸಾಧ್ಯತೆಹೊನ್ನಾವರ;5500 ಕೋಟಿ ಅಂದಾಜು ವೆಚ್ಚದ 2000 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ಗುರಿಯೊಂದಿಗೆ … [Read more...] about ಸಮೀಕ್ಷಾ ಕಾರ್ಯ ನಡೆಸದಂತೆ ಹೈ ಕೋರ್ಟ ತಡೆ;ಶರಾವತಿ ಕಣಿವೆಯಲ್ಲಿ ಭೂಗರ್ಭ ಜಲವಿದ್ಯುತ್ ಯೋಜನೆಗೆ ಆರಂಭದಲ್ಲಿಯೇ ವಿಘ್ನ
ಹಳಿಯಾಳದ ನೀರಲಗಾ ಹಳ್ಳದಲ್ಲಿ ನಾಪತ್ತೆಯಾದ ಯುವಕನ ಶವ ಪತ್ತೆ
ಹಳಿಯಾಳ :- ದನಗಳಿಗೆ ನೀರು ಕುಡಿಸಲು ಹಳ್ಳದ ನೀರಿಗಿಳಿದು ಮುಳಗಿದ್ದ ಯುವಕನ ಶವ 3 ದಿನಗಳ ಸತತ ಶೋಧ ಕಾರ್ಯದ ಬಳಿಕ ಗುರುವಾರ ಮಧ್ಯಾಹ್ನ ಪತ್ತೆಯಾಗಿದೆ.ತಾಲೂಕಿನ ನೀರಲಗಾ ಗ್ರಾಮದ ಬಳಿಯ ಹಳ್ಳದಲ್ಲಿ ಮಂಗಳವಾರ ದಿ.20 ರಂದು ತನ್ನ ಸ್ನೇಹಿತರೊಂದಿಗೆ ದನಗಳಿಗೆ ನೀರು ಕುಡಿಸಲು ಹಳ್ಳದ ನೀರಿಗೆ ಇಳಿದಿದ್ದ ಪ್ರಹ್ಲಾದ್ ಗೋವಿಂದ ಧುಮಾಳೆ(21) ಆಯ ತಪ್ಪಿ ನೀರಿನಲ್ಲಿ ಮುಳುಗಿದ್ದ.ಕಳೆದ ವರ್ಷ ಹಳಿಯಾಳದಲ್ಲಿ ಉಂಟಾದ ಪ್ರವಾಹದಿಂದ ಹಳ್ಳಗಳು ಆಳ ಮತ್ತು ಅಗಲದಲ್ಲಿ … [Read more...] about ಹಳಿಯಾಳದ ನೀರಲಗಾ ಹಳ್ಳದಲ್ಲಿ ನಾಪತ್ತೆಯಾದ ಯುವಕನ ಶವ ಪತ್ತೆ
ಹಳಿಯಾಳ- ಕಲಘಟಗಿ ರಾಜ್ಯ ಹೆದ್ದಾರಿ ಅವಸ್ಥೆ ಅಯೋಮಯ- ಚಿರನಿದ್ರೆಯಲ್ಲಿ ಸಂಬಂಧಿಸಿದ ಇಲಾಖೆ.
ಹಳಿಯಾಳ:- ಹಳಿಯಾಳ-ಕಲಘಟಗಿ ರಾಜ್ಯ ಹೆದ್ದಾರಿಯ ಛತ್ರನಾಳ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಎದುರು ರಾಜ್ಯ ಹೆದ್ದಾರಿ ಸಂಪೂರ್ಣ ಹಾಳಾಗಿ, ದೊಡ್ಡ ಹೊಂಡ ಬಿದ್ದಿದ್ದು ಪ್ರತಿದಿನ ಕೆಸರಿನಲ್ಲಿ ವಾಹನಗಳು ಸಿಲುಕಿಕೊಳ್ಳುತ್ತಿದ್ದು ಗುರುವಾರವು ಮತ್ತೇ ವಾಹನಗಳು ಸಿಲುಕಿ ಗಂಟೆಗಟ್ಟಲೇ ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗಿ ವಾಹನ ಸವಾರರು, ಪ್ರಯಾಣಿಕರು ಪರದಾಡಬೇಕಾದ ವಿದ್ಯಮಾನ ನಡೆಯಿತು.ಬಾಣಸಗೇರಿ ಗ್ರಾಮದ ಸಮೀಪ ಇರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಎದುರು … [Read more...] about ಹಳಿಯಾಳ- ಕಲಘಟಗಿ ರಾಜ್ಯ ಹೆದ್ದಾರಿ ಅವಸ್ಥೆ ಅಯೋಮಯ- ಚಿರನಿದ್ರೆಯಲ್ಲಿ ಸಂಬಂಧಿಸಿದ ಇಲಾಖೆ.



