ಬೆಳ್ಳಂಬೆಳಿಗ್ಗೆ ಹಳಿಯಾಳ ಪಟ್ಟಣ ಪ್ರವೇಶಿಸಿ ಸುಮಾರು ೧ ಗಂಟೆಗೂ ಅಧಿಕ ಕಾಲ ಪಟ್ಟಣದಲ್ಲಿ ಓಡಾಡಿ ಬಳಿಕ. ಕೆಸರೊಳ್ಳಿ ಭಾಗದಲ್ಲಿ ಹೊಲ ಗದ್ದೆಗಳಲ್ಲಿ ಸುತ್ತಾಡುತ್ತಿದ್ದ ಸಲಗವನ್ನು ಹಳಿಯಾಳ ಅರಣ್ಯ ಇಲಾಖೆಯವರು ಕಾಡಿಗೆ ಅಟ್ಟುವಲ್ಲಿ ಯಶಸ್ವಿಯಾಗಿದ್ದಾರೆ..******************************************************************ದಾಂಡೇಲಿಯ ಆಲೂರು ಭಾಗದ ಅರಣ್ಯ ಪ್ರವೇಶಿಸಿದ ಕಾಡಾಣೆ.. ಅರಣ್ಯ ಇಲಾಖೆ ಸಿಬ್ಬಂದಿಗಳಿಂದ ಯಶಸ್ವಿ ಸುರಕ್ಷಿತ … [Read more...] about ಕೊನೆಗೂ ಸುರಕ್ಷಿತವಾಗಿ ಕಾಡು ಸೇರಿದ ಒಂಟಿ ಸಲಗ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ನಾನು ನಡೆದದ್ದೇ ದಾರಿ ಬೆಳ್ಳಂ ಬೆಳಿಗ್ಗೆ ಹಳಿಯಾಳ ಪಟ್ಟಣ ಪ್ರವೇಶಿಸಿದ ಕಾಡಾಣೆ (ಒಂಟಿ ಸಲಗ) ರಾಜಾರೋಷವಾಗಿ ಪಟ್ಟಣದಲ್ಲಿ ಸುತ್ತಾಡಿ ಈಗ ಕೆಸರೊಳ್ಳಿ ಭಾಗದಲ್ಲಿ ತಿರುಗುತ್ತಿರುವ ಕಾಡು ಸೇರದ ಒಂಟಿ ಸಲಗ.
ಹಳಿಯಾಳ : ಕಾಡಿನಲ್ಲಿರಬೇಕಾದ ಕಾಡಾನೆಯೊಂದು ಶುಕ್ರವಾರ ಬೆಳಗಿನ ಜಾವ ಹಳಿಯಾಳ ಪಟ್ಟಣಕ್ಕೆ ಲಗ್ಗೆ ಇಟ್ಟು ಎಲ್ಲರಿಗೂ ಅಚ್ಚರಿ ಮೂಡಿಸಿತು. ಹಾಗೆಯೇ ಭಯದ ವಾತಾವರಣ ಕೂಡ ಸೃಷ್ಟಿಯಾಗಿತ್ತು.ಧಾರವಾಡ ರಸ್ತೆಯಿಂದ ಹಳಿಯಾಳ ಪಟ್ಟಣ ಪ್ರವೇಶ ಮಾಡಿರುವ ಒಂಟಿ ಸಲಗ ಸರ್ಕಾರಿ ಆಸ್ಪತ್ರೆ, ಅರಣ್ಯ ಇಲಾಖೆ ಎದುರಿನಿಂದಲೇ ರಾಜಾರೋಷವಾಗಿ ಸುತ್ತಾಡುತ್ತಾ ನಾನು ನಡೆದದ್ದೆ ದಾರಿ ಎಂದು ಸಾಗುತ್ತಾ ಶಿವಾಜಿ ವೃತ್ತ. ಪೋಲಿಸ್ ಠಾಣೆ ಎದುರುಗಡೆಯಿಂದ ದುರ್ಗಾದೇವಿ … [Read more...] about ನಾನು ನಡೆದದ್ದೇ ದಾರಿ ಬೆಳ್ಳಂ ಬೆಳಿಗ್ಗೆ ಹಳಿಯಾಳ ಪಟ್ಟಣ ಪ್ರವೇಶಿಸಿದ ಕಾಡಾಣೆ (ಒಂಟಿ ಸಲಗ) ರಾಜಾರೋಷವಾಗಿ ಪಟ್ಟಣದಲ್ಲಿ ಸುತ್ತಾಡಿ ಈಗ ಕೆಸರೊಳ್ಳಿ ಭಾಗದಲ್ಲಿ ತಿರುಗುತ್ತಿರುವ ಕಾಡು ಸೇರದ ಒಂಟಿ ಸಲಗ.
ದಿ.20 ರವೆಗೆ ಜಾನುವಾರುಗಳಿಗೆ 14ನೇ ಸುತ್ತಿನ ಕಾಲು ಮತ್ತು ಬಾಯಿ ಬೆನೆ ಲಸಿಕೆ ಕಾರ್ಯಕ್ರಮ ..ಡಾ. ಹಿರೆಮಠ
ಹಳಿಯಾಳ;- ದಿ. 1ರಿಂದ 20-6-2018 ರವರೆಗೆ 14 ನೇ ಸುತ್ತಿನ ಕಾಲು ಮತ್ತು ಬಾಯಿ ಬೇನೆ ಲಸಿಕೆ ಹಾಕುವ ಕಾರ್ಯಕ್ರಮ ಪ್ರಾರಂಭವಾಗಿದ್ದು ಹಳಿಯಾಳ ತಾಲೂಕಿನಲ್ಲಿ ಒಟ್ಟೂ 49000 ಜಾನುವಾರುಗಳಿಗೆ ಮುನ್ನೇಚ್ಚರಿಕೆಯ ಕ್ರಮವಾಗಿ ಲಸಿಕೆ ಹಾಕಬೇಕಾಗಿದ್ದು ರೈತರು ಸಹಕರಿಸುವಂತೆ ಹಳಿಯಾಳ ಪಶು ಆಸ್ಪತ್ರೆಯ ಸಹಾಯಕ ನಿರ್ದೆಶಕರಾದ ಡಾ.ಬಿ.ಪಿ ಹಿರೇಮಠ ಮನವಿ ಮಾಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಈ ಕಾರ್ಯಕ್ರಮದಲ್ಲಿ ತಾಲೂಕಿನಲ್ಲಿ ಒಟ್ಟೂ 39 … [Read more...] about ದಿ.20 ರವೆಗೆ ಜಾನುವಾರುಗಳಿಗೆ 14ನೇ ಸುತ್ತಿನ ಕಾಲು ಮತ್ತು ಬಾಯಿ ಬೆನೆ ಲಸಿಕೆ ಕಾರ್ಯಕ್ರಮ ..ಡಾ. ಹಿರೆಮಠ
ಕೆಎಲ್ಎಸ್ ಮಹಾವಿದ್ಯಾಲಯ ಫಲಿತಾಂಶ ಶೇ.92
ಹಳಿಯಾಳ: ಹಳಿಯಾಳದ ಕೆ.ಎಲ್.ಎಸ್. ಬಿಸಿಎ ಮಹಾವಿದ್ಯಾಲಯದ ಅಂತಿಮ ವರ್ಷದ ಫಲಿತಾಂಶ 92% ಆಗಿದ್ದು, 73% ವಿದ್ಯಾಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ ಉತ್ತಿರ್ಣರಾಗಿದ್ದಾರೆ. ಕಾಲೇಜಿಗೆ ಪ್ರಥಮ ಸ್ಥಾನವನ್ನು ವಿನೋದ ಗೌಡಾ (84.5%), ದ್ವಿತೀಯ ಸ್ಥಾನ ವರುಣ ನಾಯ್ಕ (84.3%) ಹಾಗೂ ತೃತೀಯ ಸ್ಥಾನವನ್ನು ಶ್ರೀನಿಧಿ ಕರ್ಣೆ(79%) ಪಡೆದಿದ್ದಾರೆ. … [Read more...] about ಕೆಎಲ್ಎಸ್ ಮಹಾವಿದ್ಯಾಲಯ ಫಲಿತಾಂಶ ಶೇ.92
ಮಾವನೊಡನೆ ಆಸ್ಪತ್ರೆಗೆ ತಪಾಸಣೆಗೆ ಬಂದ 8ತಿಂಗಳ ಗರ್ಭೀಣಿ ನಾಪತ್ತೆ ಹಳಿಯಾಳಲ್ಲಿ ನಡೆದಿದೆ ವಿಚಿತ್ರ ಘಟನೆ
ಹಳಿಯಾಳ:- ಮಾವನೋಡನೆ ತಪಾಸಣೆಗೆಂದು ಆಸ್ಪತ್ರೆಗೆ ಬಂದಿದ್ದ 8 ತಿಂಗಳ ಗರ್ಭೀಣಿ ಮಹಿಳೆಯೊರ್ವಳು ಆಸ್ಪತ್ರೆಯಿಂದ ನಾಪತ್ತೆಯಾಗಿರುವ ವಿದ್ಯಮಾನ ಹಳಿಯಾಳದಲ್ಲಿ ನಡೆದಿದ್ದು ಸಾಕಷ್ಟು ಉಹಾಪೋಹಗಳಿಗೆ ಎಡೆಮಾಡಿದೆ. ಖಾನಾಪೂರ ತಾಲೂಕಿನ ಬಾಳಗುಂದ ಗ್ರಾಮದ 22 ವರ್ಷ ವಯಸ್ಸಿನ ಗೃಹಿಣಿ ಸಂಗೀತಾ ಭೈರು ತೊರವತ ಎನ್ನುವವಳೇ ಆಸ್ಪತ್ರೆಯಿಂದ ಕಾಣೆಯಾಗಿರುವ 8 ತಿಂಗಳ ತುಂಬು ಗರ್ಭೀಣಿಯಾಗಿದ್ದು ಕುಟುಂಬಸ್ಥರ ಆತಂಕಕ್ಕೆ ಕಾರಣವಾಗಿದೆ. ಖಾನಾಪೂರದವರಾದ ಇವರು ಪಟ್ಟಣದ ಹಳಿಯಾಳ-ಬೆಳಗಾಂವ … [Read more...] about ಮಾವನೊಡನೆ ಆಸ್ಪತ್ರೆಗೆ ತಪಾಸಣೆಗೆ ಬಂದ 8ತಿಂಗಳ ಗರ್ಭೀಣಿ ನಾಪತ್ತೆ ಹಳಿಯಾಳಲ್ಲಿ ನಡೆದಿದೆ ವಿಚಿತ್ರ ಘಟನೆ




