ಹಳಿಯಾಳ : ಬೈಕ್ಗಳನ್ನು ಕಳ್ಳತನ ಮಾಡಿ ಮಾರಾಟ ಮಾಡುತ್ತಿದ್ದ ಅಂತರ ಜಿಲ್ಲಾ ಇಬ್ಬರು ಕಳ್ಳರನ್ನು ಹಳಿಯಾಳ ಪೋಲಿಸರು ಕಳುವು ಮಾಡಲಾದ ದ್ವಿಚಕ್ರ ವಾಹನಗಳ ಸಮೇತ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಧಾರವಾಡದ ಮಾರಿಹಾಳ ಗ್ರಾಮದ ಪ್ರವೀಣ ರಾಮಚಂದ್ರ ಪವಾರ ಮತ್ತು ಬೈಲಹೊಂಗಲ್ ಪಟ್ಟಣದ ಇಂದಿರಾನಗರದ ನಿವಾಸಿ ಮೆಹಬೂಬ ಇಸ್ಮಾಯಿಲ್ ಮಕಾನದಾರ ಬಂಧಿತ ಆರೋಪಿಗಳಾಗಿದ್ದಾರೆ. ಇವರು ಅಂತರ ಜಿಲ್ಲಾ ಬೈಕ್ ಕಳ್ಳರಾಗಿದ್ದು ಇವರಿಂದ ನಾಲ್ಕು ಹೀರೋ ಹೊಂಡಾ ಮತ್ತು ಒಂದು ಬಜಾಜ್ ಪ್ಲಸರ್ … [Read more...] about ಹಳಿಯಾಳ ಪೋಲಿಸರಿಂದ ಮಾಲು ಸಮೇತ ಅಂತರ ಜಿಲ್ಲಾ ಬೈಕ್ ಕಳ್ಳರ ಬಂಧನ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಹಳಿಯಾಳದಲ್ಲಿ ಭಾರಿ ಬಿರುಗಾಳಿ ಮಳೆ
https://www.youtube.com/watch?v=4xw4zx6Y3m0&feature=youtu.beಹಳಿಯಾಳದಲ್ಲಿ ಭಾರಿ ಬಿರುಗಾಳಿ ಮಳೆಅಲ್ಲಲ್ಲಿ ಧರೆಗುರುಳಿದ ಮರಗಳು ವಿದ್ಯುತ್ ವ್ಯತೆಯ ಜನಜೀವನ ಅಸ್ತವ್ಯಸ್ತ … [Read more...] about ಹಳಿಯಾಳದಲ್ಲಿ ಭಾರಿ ಬಿರುಗಾಳಿ ಮಳೆ
Apmc market report 23-5-2018
1] MARKET: HALIYALACommodity Variety Grade Arrivals Units Min (Rs.) Max (Rs.) Modal (Rs.)Maize Hybrid/Local Average 100 Quintal 1000 1000 1000Paddy Paddy Medium Variety Average 220 Quintal 1600 1650 1630 2] MARKET: HONNAVARCommodity Variety Grade Arrivals Units Min (Rs.) Max (Rs.) Modal … [Read more...] about Apmc market report 23-5-2018
ಜನರ ತೀರ್ಪಿಗೆ ತಲೆಬಾಗುತ್ತೇವೆ ಸಮಾಜ ಸೇವೆ, ಭ್ರಷ್ಟಾಚಾರ ವಿರುದ್ದ ಹೋರಾಟಕ್ಕೆ ಆದ್ಯತೆ.. ಪಟ್ಟಣದಲ್ಲಿ ಕಾನೂನು ಬಾಹಿರವಾಗಿ ನಡೆದಿರುವ ಗೋ ವಧಾಲಯ ಕೂಡಲೇ ಮುಚ್ಚಿ ತಾಲೂಕಾಡಳಿತಕ್ಕೆ -ಮಾಜಿ ಶಾಸಕ ಸುನೀಲ್ ಹೆಗಡೆ ಎಚ್ಚರಿಕೆ
ಹಳಿಯಾಳ : ಹಳಿಯಾಳ ಜೋಯಿಡಾ ವಿಧಾನಸಭಾ ಕ್ಷೇತ್ರದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ನನಗೆ ಮತದಾರರು ನೀಡಿದ ತೀರ್ಪನ್ನು ಧನಾತ್ಮಕವಾಗಿ ಪರಿಗಣಿಸಿ ಮುಂದಿನ ದಿನಗಳಲ್ಲಿ ಸಮಾಜ ಸೇವೆಯಲ್ಲಿ ಮುಂದುವರೆಯಲು ನಿರ್ಧರಿಸಲಾಗಿದೆ ಎಂದು ಬಿಜೆಪಿ ಪರಾಜಿತ ಅಭ್ಯರ್ಥಿ ಸುನೀಲ್ ಹೆಗಡೆ ಹೇಳಿದರು. ಚುನಾವಣಾ ಫಲಿತಾಂಶದ ನಂತರ ಮಂಗಳವಾರ ಸುದ್ದಿಗೋಷ್ಠಿಯನ್ನು ನಡೆಸಿ ಮಾತನಾಡಿದ ಅವರು, ಸುಮಾರು 30 ವರ್ಷಗಳಿಂದ ರಾಜಕಾರಣ ಮಾಡುತ್ತಿರುವ ಹಾಗೂ ತಮ್ಮನ್ನು ಅಭಿವೃದ್ದಿಯ … [Read more...] about ಜನರ ತೀರ್ಪಿಗೆ ತಲೆಬಾಗುತ್ತೇವೆ ಸಮಾಜ ಸೇವೆ, ಭ್ರಷ್ಟಾಚಾರ ವಿರುದ್ದ ಹೋರಾಟಕ್ಕೆ ಆದ್ಯತೆ.. ಪಟ್ಟಣದಲ್ಲಿ ಕಾನೂನು ಬಾಹಿರವಾಗಿ ನಡೆದಿರುವ ಗೋ ವಧಾಲಯ ಕೂಡಲೇ ಮುಚ್ಚಿ ತಾಲೂಕಾಡಳಿತಕ್ಕೆ -ಮಾಜಿ ಶಾಸಕ ಸುನೀಲ್ ಹೆಗಡೆ ಎಚ್ಚರಿಕೆ
ಹಳಿಯಾಳದಲ್ಲಿ ಕಾಂಗ್ರೇಸ್ ಕಾರ್ಯಕರ್ತರ ಸಂಭ್ರಮಾಚರಣೆ
ಹಳಿಯಾಳ:ಬಿ ಜೆ ಪಿ ವಿಶ್ವಾಸಮತ ಗಳಿಸಲು ವಿಫಲವಾದ ಹಿನ್ನಲೆಯಲ್ಲಿ ಶನಿವಾರ ಕಾಂಗ್ರೇಸ್ ತಾಲೂಕ ಘಟಕದ ವತಿಯಿಂದ ಸಂಭ್ರಮಾಚರಣೆ ನಡೆಯಿತು. ಪಟ್ಟಣದೆಲ್ಲೆಡೆ ಪಟಾಕಿ ಸಿಡಿಸಿಸ ಸಂಭ್ರಮಿಸಿದ ಕಾರ್ಯಕರ್ತರು ವಿವಿಧ ಬಡಾವಣೆಗಳಿಗೆ ತೆರಳಿ ಸಿಹಿ ಹಂಚುವ ಮೂಲಕÀ ಹರ್ಷ ವ್ಯಕ್ತಪಡಿಸಿದರು. ಕಾಂಗ್ರೇಸ್ ಪಕ್ಷದ ಧ್ವಜ ಹಿಡಿದು ಪಟ್ಟಣದೆಲ್ಲೆಡೆ ಘೋಷಣೆಗಳನ್ನು ಜೈಕಾರ ಹಾಕುತ್ತಾ ಕಾರ್ಯಕರ್ತರು ಬೈಕ್ ರ್ಯಾಲಿ ನಡೆಸಿದರು. ಕಾಂಗ್ರೇಸ್ ಮುಖಂಡರಾದ ಎಪಿಎಮ್ಸಿ ಅಧ್ಯಕ್ಷ ಶ್ರೀನಿವಾಸ … [Read more...] about ಹಳಿಯಾಳದಲ್ಲಿ ಕಾಂಗ್ರೇಸ್ ಕಾರ್ಯಕರ್ತರ ಸಂಭ್ರಮಾಚರಣೆ


