ಹಳಿಯಾಳ: ಬಿಜೆಪಿ ಪಕ್ಷವು ರಾಜಭವನವನ್ನು ದುರುಪಯೋಗಪಡಿಸಿ ಕೊಂಡು ಪ್ರಜಾಪ್ರಭುತ್ವ ವ್ಯವಸ್ಥೆಯ ಕಗ್ಗೋಲೆ ನಡೆಸಿದೆ. ಬಹುಮತವಿಲ್ಲದೇ ವಾಮಮಾರ್ಗದಿಂದ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರ ಬಹುದಿನ ನಡೆಯದು ಎಂದು ವಿ.ಪ ಸದಸ್ಯ ಎಸ್.ಎಲ್.ಘೋಟ್ನೇಕರ ಹೇಳಿದ್ದಾರೆ. ತಮ್ಮ ಕಾರ್ಯಾಲಯದಲ್ಲಿ ಆಯೋಜಿಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಅತೀ ಶೀಘ್ರ ಜೆ.ಡಿ.ಎಸ್ ಹಾಗೂ ಕಾಂಗ್ರೆಸ್ ನೇತ್ರತ್ವದ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ … [Read more...] about ಕಾಂಗ್ರೇಸ್ – ಜೆಡಿಎಸ್ ಮೈತ್ರಿ ಸರ್ಕಾರ ರಚನೆಯಾಗುವುದು ಖಚಿತ, ಮುಖ್ಯಮಂತ್ರಿ ಬಿಎಸ್ ಯಡ್ಯೂರಪ್ಪ. ಏಕ ದಿನ ಕಾ ಬಾದ್ ಶಾ – ಎಸ್ ಎಲ್ ಘೋಟ್ನೆಕರ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಹಳಿಯಾಳದಲ್ಲಿ ಭಾರಿ ಬಿರುಗಾಳಿ ಮಳೆ ಅಲ್ಲಲ್ಲಿ ಧರೆಗುರುಳಿದ ಮರಗಳು ವಿದ್ಯುತ್ ವ್ಯತೆಯ ಜನಜೀವನ ಅಸ್ತವ್ಯಸ್ತ
ಹಳಿಯಾಳ:- ಪಟ್ಟಣದಲ್ಲಿ ಸಾಯಂಕಾಲ 4-5 ಗಂಟೆ ಆಗುತ್ತಿದ್ದಂತೆ ಭಾರಿ ಬಿರುಗಾಳಿ, ಗುಡುಗುತ್ತಾ ಮಳೆಯಾಗುತ್ತಿದೆ ಕಳೆದ ಮೇ.4ರಿಂದ ಈ ರೀತಿಯ ವಾತಾವರಣ ಹಳಿಯಾಳದಲ್ಲಿ ಕಂಡು ಬರುತ್ತಿದೆ. ಬುಧವಾರ ಹಾಗೂ ಗುರುವಾರವು ಮಳೆ ಅಬ್ಬರ ಮುಂದುವರೆದಿದ್ದು ಕಳೆದ 2-3 ದಿನಗಳಿಂದ ಸಾಯಂಕಾಲ ಆಗುತ್ತಿದ್ದಂತೆ ಭಾರಿ ಪ್ರಮಾಣದಲ್ಲಿ ಬಿರುಗಾಳಿ ಬಿಸುತ್ತಿದ್ದು ಜನಜೀವನ ಅಸ್ತವ್ಯಸ್ಥ ಆಗುತ್ತಿದೆ. ಭಾರಿ ಬಿರುಗಾಳಿಯ ಕಾರಣ ಪಟ್ಟಣದಲ್ಲಿ ಹೆಚ್ಚಿನ ಕಾಲ ವಿದ್ಯುತ್ ಕಣ್ಣಾಮುಚ್ಚಾಲೆ … [Read more...] about ಹಳಿಯಾಳದಲ್ಲಿ ಭಾರಿ ಬಿರುಗಾಳಿ ಮಳೆ ಅಲ್ಲಲ್ಲಿ ಧರೆಗುರುಳಿದ ಮರಗಳು ವಿದ್ಯುತ್ ವ್ಯತೆಯ ಜನಜೀವನ ಅಸ್ತವ್ಯಸ್ತ
ಯಡಿಯೂರಪ್ಪ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಹಳಿಯಾಳದಲ್ಲಿ ಬಿಜೆಪಿಗರಿಂದ ಸಂಭ್ರಮಾಚರಣೆ
ಕರ್ನಾಟಕ ರಾಜ್ಯದ 23 ನೇ ಮುಖ್ಯಮಂತ್ರಿ ಯಾಗಿ ಬಿ ಎಸ್ ಯಡಿಯೂರಪ್ಪ ,ಅವರು ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಹಳಿಯಾಳದಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರು ಮುಖಂಡರು ಪಟ್ಟಣದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.. ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಬೈಕ್ ರ್ಯಾಲಿ , ಭಗವಾದ್ವಜ ಹಾಗೂ ಬಿಜೆಪಿ ಧ್ವಜಗಳನ್ನು ಹಿಡಿದು ಬಿಜೆಪಿ ಪಕ್ಷ, ಮುಖ್ಯಮಂತ್ರಿ ಯಡಿಯೂರಪ್ಪ . ಮೋದಿಜಿ ಪರ ಹಾಗೂ ಮಾಜಿ ಶಾಸಕ ಸುನೀಲ್ ಹೆಗಡೆ ಪರ. … [Read more...] about ಯಡಿಯೂರಪ್ಪ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಹಳಿಯಾಳದಲ್ಲಿ ಬಿಜೆಪಿಗರಿಂದ ಸಂಭ್ರಮಾಚರಣೆ
ಶಾಸಕ ದೇಶಪಾಂಡೆ ಕುಟುಂಬಕ್ಕೆ ಲಕ್ಕಿ ಆದ ನಾಯಿಮರಿ, ಇದು ಅವರ ಕಿರಿ ಪುತ್ರ ಪ್ರಶಾಂತ ಅವರ ಮೆಚ್ಚಿನ ನಾಯಿ ಮರಿ
ಹಳಿಯಾಳ:- ಹಳಿಯಾಳ ಪಟ್ಟಣದ ಮುಖ್ಯ ಬೀದಿಯಲ್ಲಿರುವ ಶಾಸಕ ಆರ್.ವಿ.ದೇಶಪಾಂಡೆಯವರ ಮನೆಯಲ್ಲಿ ನಾಯಿಯೊಂದಿದೆ ಅದು ಸದ್ಯ ಆರ್.ವಿ.ದೇಶಪಾಂಡೆ ಕುಟುಂಬಕ್ಕೆ ಲಕ್ಕಿ ಆಗಿದ್ದು ಅದು ಇದು ಶಾಸಕರ ಕಿರಿಯ ಪುತ್ರ ಪ್ರಶಾಂತ ದೇಶಪಾಂಡೆ ಅವರ ಅಚ್ಚುಮೆಚ್ಚಿನ ನಾಯಿ ಮರಿ. ಇದೆಲ್ಲ ಕೇಳಿದ ತಾವು ಓಹ ಇದು ಲ್ಯಾಬ್, ಲೆಬ್ರಡಾರ್, ಬಾಕ್ಸರ್, ಪಮೇರಿಯನ್ ಇನ್ನಾವುದೊ ಉತ್ತಮ ತಳಿಯ ಅತಿ ದುಬಾರಿ ನಾಯಿ ಮರಿಯಿರಬೇಕು ಅಲ್ಲವೇ ಎಂದು ಊಹಿಸಿಕೊಳ್ಳಬಹುದು ಸಾರಿ ಸರ್ ನಿಮ್ಮ ಊಹೆ ಸಂಪೂರ್ಣ ತಪ್ಪು … [Read more...] about ಶಾಸಕ ದೇಶಪಾಂಡೆ ಕುಟುಂಬಕ್ಕೆ ಲಕ್ಕಿ ಆದ ನಾಯಿಮರಿ, ಇದು ಅವರ ಕಿರಿ ಪುತ್ರ ಪ್ರಶಾಂತ ಅವರ ಮೆಚ್ಚಿನ ನಾಯಿ ಮರಿ
ಠೇವಣಿ ಕಳೆದುಕೊಂಡು ಭಾರಿ ಮುಖಭಂಗ ಅನುಭವಿಸಿದ ಜೆಡಿಎಸ್ ಅಭ್ಯರ್ಥಿ –ಕೆ.ಆರ್.ರಮೇಶ
ಹಳಿಯಾಳ:- ಸಿರೆ ಪಕ್ಷ ಎಂದೇ ಪ್ರತಿಪಕ್ಷಗಳಿಂದ ಪ್ರತಿಸಲ ಟೀಕೆಗೆ ಒಳಗಾಗುತ್ತಿದ್ದ ಜೆಡಿಎಸ್ ಪಕ್ಷದ ಅಭ್ಯರ್ಥಿ ಕೆ.ಆರ್.ರಮೇಶ ಕೇವಲ 7209 ಮತಗಳನ್ನು ಪಡೆಯುವ ಮೂಲಕ ಠೇವಣಿ ಕಳೆದುಕೊಂಡಿದ್ದು ಭಾರಿ ಮುಖಭಂಗ ಅನುಭವಿಸಿದ್ದಾರೆ.ಮೂಲತಃ ಬೆಂಗಳೂರಿನ ಕೆ.ಆರ್.ರಮೇಶ ಓರ್ವ ರಿಯಲ್ ಎಸ್ಟೆಟ್ ಉದ್ಯಮಿಯಾಗಿದ್ದು ಹಳಿಯಾಳದಲ್ಲಿ 2016 ರಲ್ಲಿ ಹಳಿಯಾಳದಲ್ಲಿ ನಡೆದ ಬೃಹತ್ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಪಕ್ಷವನ್ನು … [Read more...] about ಠೇವಣಿ ಕಳೆದುಕೊಂಡು ಭಾರಿ ಮುಖಭಂಗ ಅನುಭವಿಸಿದ ಜೆಡಿಎಸ್ ಅಭ್ಯರ್ಥಿ –ಕೆ.ಆರ್.ರಮೇಶ




