• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಕಾಂಗ್ರೇಸ್ – ಜೆಡಿಎಸ್‌‌ ಮೈತ್ರಿ ಸರ್ಕಾರ‌ ರಚನೆಯಾಗುವುದು ಖಚಿತ, ಮುಖ್ಯಮಂತ್ರಿ ಬಿಎಸ್ ಯಡ್ಯೂರಪ್ಪ. ಏಕ ದಿನ ಕಾ ಬಾದ್ ಶಾ – ಎಸ್ ಎಲ್ ಘೋಟ್ನೆಕರ

May 18, 2018 by Yogaraj SK Leave a Comment

ಹಳಿಯಾಳ: ಬಿಜೆಪಿ ಪಕ್ಷವು ರಾಜಭವನವನ್ನು ದುರುಪಯೋಗಪಡಿಸಿ ಕೊಂಡು ಪ್ರಜಾಪ್ರಭುತ್ವ ವ್ಯವಸ್ಥೆಯ ಕಗ್ಗೋಲೆ ನಡೆಸಿದೆ. ಬಹುಮತವಿಲ್ಲದೇ ವಾಮಮಾರ್ಗದಿಂದ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರ ಬಹುದಿನ ನಡೆಯದು ಎಂದು ವಿ.ಪ ಸದಸ್ಯ ಎಸ್.ಎಲ್.ಘೋಟ್ನೇಕರ ಹೇಳಿದ್ದಾರೆ. ತಮ್ಮ ಕಾರ್ಯಾಲಯದಲ್ಲಿ ಆಯೋಜಿಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಅತೀ ಶೀಘ್ರ ಜೆ.ಡಿ.ಎಸ್ ಹಾಗೂ ಕಾಂಗ್ರೆಸ್ ನೇತ್ರತ್ವದ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ … [Read more...] about ಕಾಂಗ್ರೇಸ್ – ಜೆಡಿಎಸ್‌‌ ಮೈತ್ರಿ ಸರ್ಕಾರ‌ ರಚನೆಯಾಗುವುದು ಖಚಿತ, ಮುಖ್ಯಮಂತ್ರಿ ಬಿಎಸ್ ಯಡ್ಯೂರಪ್ಪ. ಏಕ ದಿನ ಕಾ ಬಾದ್ ಶಾ – ಎಸ್ ಎಲ್ ಘೋಟ್ನೆಕರ

ಹಳಿಯಾಳದಲ್ಲಿ ಭಾರಿ‌‌ ಬಿರುಗಾಳಿ ಮಳೆ ಅಲ್ಲಲ್ಲಿ ಧರೆಗುರುಳಿದ‌ ಮರಗಳು ವಿದ್ಯುತ್ ವ್ಯತೆಯ ಜನಜೀವನ‌ ಅಸ್ತವ್ಯಸ್ತ

May 17, 2018 by Yogaraj SK Leave a Comment

ಹಳಿಯಾಳ:- ಪಟ್ಟಣದಲ್ಲಿ ಸಾಯಂಕಾಲ 4-5 ಗಂಟೆ ಆಗುತ್ತಿದ್ದಂತೆ  ಭಾರಿ ಬಿರುಗಾಳಿ, ಗುಡುಗುತ್ತಾ  ಮಳೆಯಾಗುತ್ತಿದೆ ಕಳೆದ ಮೇ.4ರಿಂದ ಈ ರೀತಿಯ ವಾತಾವರಣ ಹಳಿಯಾಳದಲ್ಲಿ ಕಂಡು ಬರುತ್ತಿದೆ.  ಬುಧವಾರ ಹಾಗೂ ಗುರುವಾರವು ಮಳೆ ಅಬ್ಬರ ಮುಂದುವರೆದಿದ್ದು ಕಳೆದ 2-3 ದಿನಗಳಿಂದ ಸಾಯಂಕಾಲ ಆಗುತ್ತಿದ್ದಂತೆ ಭಾರಿ ಪ್ರಮಾಣದಲ್ಲಿ ಬಿರುಗಾಳಿ ಬಿಸುತ್ತಿದ್ದು ಜನಜೀವನ ಅಸ್ತವ್ಯಸ್ಥ ಆಗುತ್ತಿದೆ.  ಭಾರಿ ಬಿರುಗಾಳಿಯ ಕಾರಣ ಪಟ್ಟಣದಲ್ಲಿ ಹೆಚ್ಚಿನ ಕಾಲ ವಿದ್ಯುತ್ ಕಣ್ಣಾಮುಚ್ಚಾಲೆ … [Read more...] about ಹಳಿಯಾಳದಲ್ಲಿ ಭಾರಿ‌‌ ಬಿರುಗಾಳಿ ಮಳೆ ಅಲ್ಲಲ್ಲಿ ಧರೆಗುರುಳಿದ‌ ಮರಗಳು ವಿದ್ಯುತ್ ವ್ಯತೆಯ ಜನಜೀವನ‌ ಅಸ್ತವ್ಯಸ್ತ

ಯಡಿಯೂರಪ್ಪ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಹಳಿಯಾಳದಲ್ಲಿ ಬಿಜೆಪಿಗರಿಂದ ಸಂಭ್ರಮಾಚರಣೆ

May 17, 2018 by Yogaraj SK Leave a Comment

 ಕರ್ನಾಟಕ ರಾಜ್ಯದ 23 ನೇ ಮುಖ್ಯಮಂತ್ರಿ ಯಾಗಿ ಬಿ ಎಸ್ ಯಡಿಯೂರಪ್ಪ ,ಅವರು ಪ್ರಮಾಣ ವಚನ  ಸ್ವೀಕರಿಸುತ್ತಿದ್ದಂತೆ ಹಳಿಯಾಳದಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರು ಮುಖಂಡರು ಪಟ್ಟಣದಲ್ಲಿ ಪಟಾಕಿ ಸಿಡಿಸಿ  ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.. ಪಟ್ಟಣದಲ್ಲಿ   ಬಿಜೆಪಿ ಕಾರ್ಯಕರ್ತರಿಂದ ಬೈಕ್   ರ್ಯಾಲಿ  , ಭಗವಾದ್ವಜ ಹಾಗೂ  ಬಿಜೆಪಿ ಧ್ವಜಗಳನ್ನು ಹಿಡಿದು   ಬಿಜೆಪಿ ಪಕ್ಷ,  ಮುಖ್ಯಮಂತ್ರಿ ಯಡಿಯೂರಪ್ಪ . ಮೋದಿಜಿ‌ ಪರ ಹಾಗೂ  ಮಾಜಿ‌ ಶಾಸಕ ಸುನೀಲ್  ಹೆಗಡೆ  ಪರ. … [Read more...] about ಯಡಿಯೂರಪ್ಪ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಹಳಿಯಾಳದಲ್ಲಿ ಬಿಜೆಪಿಗರಿಂದ ಸಂಭ್ರಮಾಚರಣೆ

ಶಾಸಕ ದೇಶಪಾಂಡೆ ಕುಟುಂಬಕ್ಕೆ ಲಕ್ಕಿ ಆದ‌ ನಾಯಿಮರಿ, ಇದು ಅವರ ಕಿರಿ ಪುತ್ರ ಪ್ರಶಾಂತ ಅವರ ಮೆಚ್ಚಿನ ನಾಯಿ ಮರಿ

May 16, 2018 by Yogaraj SK Leave a Comment

RVD house ,DOG, story

ಹಳಿಯಾಳ:-  ಹಳಿಯಾಳ ಪಟ್ಟಣದ ಮುಖ್ಯ ಬೀದಿಯಲ್ಲಿರುವ ಶಾಸಕ ಆರ್.ವಿ.ದೇಶಪಾಂಡೆಯವರ ಮನೆಯಲ್ಲಿ ನಾಯಿಯೊಂದಿದೆ ಅದು ಸದ್ಯ ಆರ್.ವಿ.ದೇಶಪಾಂಡೆ ಕುಟುಂಬಕ್ಕೆ ಲಕ್ಕಿ ಆಗಿದ್ದು ಅದು ಇದು ಶಾಸಕರ ಕಿರಿಯ ಪುತ್ರ ಪ್ರಶಾಂತ ದೇಶಪಾಂಡೆ ಅವರ ಅಚ್ಚುಮೆಚ್ಚಿನ ನಾಯಿ ಮರಿ.  ಇದೆಲ್ಲ ಕೇಳಿದ ತಾವು ಓಹ ಇದು ಲ್ಯಾಬ್, ಲೆಬ್ರಡಾರ್, ಬಾಕ್ಸರ್, ಪಮೇರಿಯನ್ ಇನ್ನಾವುದೊ ಉತ್ತಮ ತಳಿಯ ಅತಿ ದುಬಾರಿ ನಾಯಿ ಮರಿಯಿರಬೇಕು ಅಲ್ಲವೇ ಎಂದು ಊಹಿಸಿಕೊಳ್ಳಬಹುದು ಸಾರಿ ಸರ್ ನಿಮ್ಮ ಊಹೆ ಸಂಪೂರ್ಣ ತಪ್ಪು … [Read more...] about ಶಾಸಕ ದೇಶಪಾಂಡೆ ಕುಟುಂಬಕ್ಕೆ ಲಕ್ಕಿ ಆದ‌ ನಾಯಿಮರಿ, ಇದು ಅವರ ಕಿರಿ ಪುತ್ರ ಪ್ರಶಾಂತ ಅವರ ಮೆಚ್ಚಿನ ನಾಯಿ ಮರಿ

ಠೇವಣಿ ಕಳೆದುಕೊಂಡು ಭಾರಿ ಮುಖಭಂಗ ಅನುಭವಿಸಿದ ಜೆಡಿಎಸ್ ಅಭ್ಯರ್ಥಿ –ಕೆ.ಆರ್.ರಮೇಶ

May 15, 2018 by Yogaraj SK Leave a Comment

K R Ramesh

ಹಳಿಯಾಳ:- ಸಿರೆ ಪಕ್ಷ ಎಂದೇ ಪ್ರತಿಪಕ್ಷಗಳಿಂದ ಪ್ರತಿಸಲ  ಟೀಕೆಗೆ ಒಳಗಾಗುತ್ತಿದ್ದ ಜೆಡಿಎಸ್ ಪಕ್ಷದ ಅಭ್ಯರ್ಥಿ ಕೆ.ಆರ್.ರಮೇಶ ಕೇವಲ 7209 ಮತಗಳನ್ನು ಪಡೆಯುವ ಮೂಲಕ ಠೇವಣಿ ಕಳೆದುಕೊಂಡಿದ್ದು ಭಾರಿ ಮುಖಭಂಗ ಅನುಭವಿಸಿದ್ದಾರೆ.ಮೂಲತಃ ಬೆಂಗಳೂರಿನ ಕೆ.ಆರ್.ರಮೇಶ ಓರ್ವ ರಿಯಲ್ ಎಸ್ಟೆಟ್ ಉದ್ಯಮಿಯಾಗಿದ್ದು  ಹಳಿಯಾಳದಲ್ಲಿ 2016 ರಲ್ಲಿ ಹಳಿಯಾಳದಲ್ಲಿ ನಡೆದ ಬೃಹತ್  ಕಾರ್ಯಕ್ರಮದಲ್ಲಿ  ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದಲ್ಲಿ  ಜೆಡಿಎಸ್ ಪಕ್ಷವನ್ನು … [Read more...] about ಠೇವಣಿ ಕಳೆದುಕೊಂಡು ಭಾರಿ ಮುಖಭಂಗ ಅನುಭವಿಸಿದ ಜೆಡಿಎಸ್ ಅಭ್ಯರ್ಥಿ –ಕೆ.ಆರ್.ರಮೇಶ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,597 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar