ಹಳಿಯಾಳ:- ಕಳೆದ 25 ದಿನಗಳಿಂದ ವಿಧಾನಸಭೆ ಚುನಾವಣೆ ಅಖಾಡದಲ್ಲಿ ಧುಮುಕಿ ಮತದಾರನ ಮನ ಗೆಲ್ಲಲು ಸಾಕಷ್ಟು ರಾಜಕೀಯ ಕಸರತ್ತು, ರಾಜಕೀಯ ಡೊಂಬರಾಟಗಳನ್ನು ಆಡಿ ಕ್ಷೇತ್ರಾದ್ಯಂತ ಕಾಲಿಗೆ ಚಕ್ರ ಕಟ್ಟಿಕೊಂಡಂತೆ ತಿರುಗಾಡಿದ ಅಭ್ಯರ್ಥಿಗಳು ಮತದಾನವಾದ 2ನೇ ದಿನ ಏನು ಮಾಡುತ್ತಿದ್ದಾರೆ ಎಂಬ ಕುರಿತು ಸಂಕ್ಷೀಪ್ತ ವರದಿ.ಜಾತ್ರಾಮಹೋತ್ಸವದಲ್ಲಿ ಭಾಗಿ:- ಕಾಂಗ್ರೇಸ್ ಪಕ್ಷದ ಹಿರಿಯ ಮುಖಂಡ ಹಾಗೂ ಸಚಿವ ಆರ್.ವಿ.ದೇಶಪಾಂಡೆ ಅವರು ಈ ಬಾರಿ 8 ನೇ ಬಾರಿ ಗೆಲುವಿಗಾಗಿ 9ನೇ ಬಾರಿ … [Read more...] about ಮತದಾನ ಮುಗಿಯಿತು , ಸಚಿವ ದೇಶಪಾಂಡೆ ಜಾತ್ರೆಯಲ್ಲಿ ಪಾಲ್ಗೊಂಡರೇ , ಮಾಜಿ ಶಾಸಕ ಸುನೀಲ್ ಕಾರ್ಯಕರ್ತರೊಂದಿಗೆ ಚರ್ಚೆ ವಿಶ್ರಾಂತಿ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ವೃದ್ದ ಮಹಿಳೆಯಿಂದ ಮತದಾನ
ಹಳಿಯಾಳ:- ಪಟ್ಟಣದ ಮೇದಾರಗಲ್ಲಿಯ ರಹವಾಸಿ 85 ವರ್ಷ ಇಳಿ ವಯಸ್ಸಿನ ಬೆನ್ನು ಬಾಗಿರುವ ವೃದ್ದ ಮಹಿಳೆ ಪಾರ್ವತಿ ಲಕ್ಷ್ಮಣ ಮರಾಠೆ ತನ್ನ ಮೊಮ್ಮಗನ ಸಹಾಯದಿಂದ ಪಟ್ಟಣದ ಶಾಸಕರ ಮಾದರಿ ಶಾಲೆ ನಂ1 ಮತಗಟ್ಟೆ ಸಂಖ್ಯೆ 93ರಲ್ಲಿ ಮತದಾನ ಮಾಡಿದರು. ವಿಧಾನಸಭೆ ಚುನಾವಣೆಗೆ ಈವರೆಗೆ ಅವರು 10ಕ್ಕೂ ಹೆಚ್ಚು ಬಾರಿ ಮತದಾನ ಮಾಡಿದ್ದಾರೆ. … [Read more...] about ವೃದ್ದ ಮಹಿಳೆಯಿಂದ ಮತದಾನ
ಹಳಿಯಾಳ ಕ್ಷೇತ್ರದಲ್ಲಿ ಕಮಲ ಅರಳುವುದು ಶತಸಿದ್ದ- ಸುನೀಲ್ ಹೆಗಡೆ
ಹಳಿಯಾಳ:- ಹಳಿಯಾಳ ವಿಧಾನಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಮಾಜಿ ಶಾಸಕ ಸುನೀಲ್ ಹೆಗಡೆ ಹಳಿಯಾಳ ಪಟ್ಟಣದ ಶಾಸಕರ ಮಾದರಿ ಶಾಲೆ ನಂ1 ರಲ್ಲಿಯ ಮತಗಟ್ಟೆ ಸಂಖ್ಯೆ 94 ರಲ್ಲಿ ಬೆಳಿಗ್ಗೆ 11.30 ಗಂಟೆಗೆ ಕುಟುಂಬದೊಡಣೆ ಆಗಮಿಸಿ ತಮ್ಮ ಹಕ್ಕನ್ನು ಚಲಾಯಿಸಿದರು. ಮತಗಟ್ಟೆಯಲ್ಲಿ ಪತ್ನಿ ಸುವರ್ಣಾ ಹೆಡಗೆ, ಮಾಜಿ ವಿಪ ಸದಸ್ಯ ವಿಡಿ ಹೆಗಡೆ ಹಾಗೂ ಪತ್ನಿ ಸುನಿತಾ ಹೆಗಡೆ ಅವರು ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಹಳಿಯಾಳ ಕ್ಷೇತ್ರದಲ್ಲಿ ಬದಲಾವಣೆ … [Read more...] about ಹಳಿಯಾಳ ಕ್ಷೇತ್ರದಲ್ಲಿ ಕಮಲ ಅರಳುವುದು ಶತಸಿದ್ದ- ಸುನೀಲ್ ಹೆಗಡೆ
ರಾಜ್ಯದಲ್ಲಿ ಮತ್ತೇ ಕಾಂಗ್ರೇಸ್ ಸರ್ಕಾರ- ಹಳಿಯಾಳದಲ್ಲಿ ನನ್ನ ಗೆಲುವು ನಿಶ್ಚಿತ -ಸಚಿವ ದೇಶಪಾಂಡೆ.
ಹಳಿಯಾಳ:- ರಾಜಕೀಯ ಹೈವೊಲ್ಟೆಜ್ ಹಳಿಯಾಳ ಕ್ಷೇತ್ರದಲ್ಲಿ ಬೆಳಿಗ್ಗೆಯಿಂದಲೇ ಮತದಾನ ಚುರುಕಿನಿಂದ ಕೂಡಿರುವುದು ಕಂಡು ಬಂತು ಮಧ್ಯಾಹ್ನದ ಊರಿ ಬಿಸಿಲಿನ ಧಗೆಗೆ ಮತದಾನ ಮಂದಗತಿಗೆ ಸಾಗಿತ್ತು. ಹಳಿಯಾಳದಲ್ಲಿ ಘಟಾನುಘಟಿಗಳು ತಮ್ಮ ಹಕ್ಕನ್ನು ಚಲಾಯಿಸಿದರು. ಹಳಿಯಾಳ ಪಟ್ಟಣದ ಶಾಸಕರ ಮಾದರಿ ಶಾಲೆ ನಂ1 ರಲ್ಲಿಯ ಮತಗಟ್ಟೆ ಸಂಖ್ಯೆ 94 ರಲ್ಲಿ ಬೆಳಿಗ್ಗೆ 10.45 ಗಂಟೆಗೆ ಆಗಮಿಸಿದ ಕಾಂಗ್ರೇಸ್ ಅಭ್ಯರ್ಥಿ ಹಾಗೂ ಸಚಿವ ಆರ್.ವಿ.ದೇಶಪಾಂಡೆ, ಕೆಪಿಸಿಸಿ ಸದಸ್ಯ ಪ್ರಶಾಂತ ದೇಶಪಾಂಡೆ, … [Read more...] about ರಾಜ್ಯದಲ್ಲಿ ಮತ್ತೇ ಕಾಂಗ್ರೇಸ್ ಸರ್ಕಾರ- ಹಳಿಯಾಳದಲ್ಲಿ ನನ್ನ ಗೆಲುವು ನಿಶ್ಚಿತ -ಸಚಿವ ದೇಶಪಾಂಡೆ.
ಮೊದಲ ಬಾರಿ ತಮ್ಮ ಹಕ್ಕು ಚಲಾಯಿಸಿದ ಯುವ ಮತದಾರರು
ಹಳಿಯಾಳ : ಹಳಿಯಾಳ ವಿಧಾನಸಭಾ ಕ್ಷೇತ್ರ ಚುನಾವಣೆ ಹಿನ್ನೆಲೆ ತಾಲೂಕಿ ಹವಗಿ ಗ್ರಾಮದಲ್ಲಿ ಇದೇ ಮೊದಲ ಬಾರಿ ಮತ ಚಲಾಯಿಸಿದ ಯುವ ಮತದಾರರು … [Read more...] about ಮೊದಲ ಬಾರಿ ತಮ್ಮ ಹಕ್ಕು ಚಲಾಯಿಸಿದ ಯುವ ಮತದಾರರು




