ಹಳಿಯಾಳ:- ರಾಜಕೀಯ ಹೈವೊಲ್ಟೆಜ್ ಕ್ಷೇತ್ರವಾಗಿರುವ ಹಳಿಯಾಳದಲ್ಲಿ ಶಾಂತಿಯುತವಾಗಿ ಮತದಾನ ನಡೆಸಲು ಪೋಲಿಸ್ ಇಲಾಖೆ ಸಂಪೂರ್ಣ ಸಜ್ಜಾಗಿದ್ದು ಬಿಎಸ್ಫ್, ಆರ್ಪಿಎಫ್, ಕೆಎಸ್ಆರ್ಪಿ ಹೀಗೆ ಸೈನಿಕರು ಸೇರಿದಂತೆ 600 ಪೋಲಿಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಬೊರ್ಡರ್ ಸೆಕ್ಯೂರಿಟಿ ಫೊರ್ಸ(ಬಿಎಸ್ಫ್) 200, ರೈಲ್ವೆ ಪ್ರೋಟೆಕ್ಷನ್ಫೊರ್ಸ(ಆರ್ಪಿಎಫ್) 100, ಕರ್ನಾಟಕ ಸ್ಟೇಟ್ ರಿಸರ್ವ ಪೋಲಿಸ್(ಕೆಎಸ್ಆರ್ಪಿ), ಡಿ.ಎಆರ್,ಡಿಆರ್, ಹೊಮಗಾರ್ಡ-100, ಗೋವಾ ಪೋಲಿಸರು 30 … [Read more...] about ಹಳಿಯಾಳ ಕ್ಷೇತ್ರ -ಚುನಾವಣಾ ಕರ್ತವ್ಯಕ್ಕೆ 600 ಪೋಲಿಸ್ ಸಿಬ್ಬಂದಿ ನೇಮಕ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಹಳಿಯಾಳ ಕ್ಷೇತ್ರ 215 ಮತಗಟ್ಟೆ- ಹಳಿಯಾಳ-ಜೋಯಿಡಾ ಸಖಿ ಮತಗಟ್ಟೆ, ಅಂವಿಲಕರಿಗಾಗಿ ವಿಶೇಷ ಮತಗಟ್ಟೆ ಸ್ಥಾಪನೆ -21 ಮತಗಟ್ಟೆಗಳಿಂದ ಡೈರೆಕ್ಟ್ ಲೈವ್- ಶಿವಾನಂದ ಭಜಂತ್ರಿ
ಹಳಿಯಾಳ:- ಹಳಿಯಾಳ-ಜೋಯಿಡಾ ಮತಕ್ಷೇತ್ರದಲ್ಲಿ ಒಟ್ಟೂ 215 ಮತಗಟ್ಟೆಗಳನ್ನು ತೆರೆಯಲಾಗಿದ್ದು ಕ್ಷೇತ್ರದಲ್ಲಿ ಒಟ್ಟೂ 1,71,846 ಮತದಾರರಿದ್ದು 1190 ಸಿಬ್ಬಂದಿಗಳು ಚುನಾವರ್ಣಾ ಕರ್ತವ್ಯಕ್ಕೆ ನೇಮಿಸಲಾಗಿದೆ ಎಂದು ಚುನಾವಣಾಧಿಕಾರಿ ಶಿವಾನಂದ ಭಜಂತ್ರಿ ಹೇಳಿದರು. ಶುಕ್ರವಾರ ಈ ಕುರಿತು ಮಾಧ್ಯಮಕ್ಕೆ ಮಾಹಿತಿ ನೀಡಿದ ಅವರು ಕ್ಷೇತ್ರದಲ್ಲಿ ಒಟ್ಟೂ 1,71,846 ಮತದಾರರಿದ್ದು 87147 ಪುರುಷರು ಹಾಗೂ 84697 ಮಹಿಳಾ ಮತದಾರರಿದ್ದಾರೆ. ಹಳಿಯಾಳ ಭಾಗದಲ್ಲಿ 1,29,268 ರಲ್ಲಿ … [Read more...] about ಹಳಿಯಾಳ ಕ್ಷೇತ್ರ 215 ಮತಗಟ್ಟೆ- ಹಳಿಯಾಳ-ಜೋಯಿಡಾ ಸಖಿ ಮತಗಟ್ಟೆ, ಅಂವಿಲಕರಿಗಾಗಿ ವಿಶೇಷ ಮತಗಟ್ಟೆ ಸ್ಥಾಪನೆ -21 ಮತಗಟ್ಟೆಗಳಿಂದ ಡೈರೆಕ್ಟ್ ಲೈವ್- ಶಿವಾನಂದ ಭಜಂತ್ರಿ
ಬಿಜೆಪಿ ಪಕ್ಷವನ್ನು ಪಕ್ಷವಾಗಿ ನೋಡಿ – ಓಟಬ್ಯಾಂಕ್ ರಾಜಕಾರಣಕ್ಕೆ ಮರುಳಾಗಬೇಡಿ ಮುಸ್ಲಿಂ ಸಮುದಾಯಕ್ಕೆ ಬಿಜೆಪಿ ಅಭ್ಯರ್ಥಿ ಸುನೀಲ್ ಹೆಗಡೆ ಕರೆ
ಹಳಿಯಾಳ:- ಬಿಜೆಪಿ ಪಕ್ಷವನ್ನು ಪಕ್ಷವಾಗಿ ನೋಡಿ ಪ್ರಧಾನಿ ಮೋದಿಯವರು ತ್ರಿವಳಿ ತಲಾಕ್ನಂತಹ ಪದ್ದತಿಯನ್ನು ಹೊಗಲಾಡಿಸಿ ಮುಸ್ಲಿಂ ಮಹಿಳೆಯರ ನರಕಯಾತನೆಯನ್ನು ತಪ್ಪಿಸಿದ್ದು ಅಲ್ಲದೇ ಮುಸ್ಲಿಂ ಸಮುದಾಯಕ್ಕೆ ಸಾಕಷ್ಟು ಕೊಡುಗೆಗಳನ್ನು ನೀಡಿದ್ದು ಅದನ್ನು ಅರಿಯಿರಿ ನಾವು ಯಾರು ಮುಸ್ಲಿಂ ವಿರೋಧಿಗಳಲ್ಲ ರಾಷ್ಟ್ರೀಯತೆಗೆ, ದೇಶಕ್ಕೆ ಒಡಕು ಮಾಡುವ, ದ್ರೋಹ ಬಗೆಯುವವರನ್ನು ಅಷ್ಟೇ ವಿರೋಧಿಸುತ್ತೇವೆ ಹೊರತು ನಾವೆಲ್ಲ ಭಾರತೀಯರು ಎಂದು ಬಿಜೆಪಿ ಅಭ್ಯರ್ಥಿ ಸುನೀಲ್ ಹೆಗಡೆ … [Read more...] about ಬಿಜೆಪಿ ಪಕ್ಷವನ್ನು ಪಕ್ಷವಾಗಿ ನೋಡಿ – ಓಟಬ್ಯಾಂಕ್ ರಾಜಕಾರಣಕ್ಕೆ ಮರುಳಾಗಬೇಡಿ ಮುಸ್ಲಿಂ ಸಮುದಾಯಕ್ಕೆ ಬಿಜೆಪಿ ಅಭ್ಯರ್ಥಿ ಸುನೀಲ್ ಹೆಗಡೆ ಕರೆ
ಕ್ಷೇತ್ರದ ಮತದಾರರು ಶರವೇಗದಲ್ಲಿ ಅಭಿವೃದ್ಧಿ ಕಾರ್ಯವನ್ನು ಮಾಡಿರುವ ಮತ್ತು ಮುಂದೆ ಮಾಡಲಿರುವ ಆರ್.ವಿ. ದೇಶಪಾಂಡೆಯವರನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸಲಿದ್ದಾರೆ- ಪ್ರಸಾದ ದೇಶಪಾಂಡೆ.
ದಾಂಡೇಲಿ : ಈ ಸಲದ ಚುನಾವಣೆ ಭವಿಷ್ಯದ ಕ್ಷೇತ್ರದ ಪ್ರಗತಿಯ ದಿಕ್ಸೂಚಿ. ಕ್ಷೇತ್ರದ ಮತದಾರರು ಶರವೇಗದಲ್ಲಿ ಅಭಿವೃದ್ಧಿ ಕಾರ್ಯವನ್ನು ಮಾಡಿರುವ ಮತ್ತು ಮುಂದೆ ಮಾಡಲಿರುವ ಆರ್.ವಿ. ದೇಶಪಾಂಡೆಯವರನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸಿ, ಕ್ಷೇತ್ರದ ಪ್ರಗತಿಗೆ ಹೊಸ ಭಾಷ್ಯ ಬರೆಯಲಿದ್ದಾರೆ ಎಂದು ಹಳಿಯಾಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆರ್.ವಿ.ದೇಶಪಾಂಡೆಯವರ ಪ್ರಸಾದ ದೇಶಪಾಂಡೆ ಭವಿಷ್ಯ ನುಡಿದರು.ದಾಂಡೇಲಿ : ಈ ಸಲದ ಚುನಾವಣೆ ಭವಿಷ್ಯದ ಕ್ಷೇತ್ರದ ಪ್ರಗತಿಯ ದಿಕ್ಸೂಚಿ. … [Read more...] about ಕ್ಷೇತ್ರದ ಮತದಾರರು ಶರವೇಗದಲ್ಲಿ ಅಭಿವೃದ್ಧಿ ಕಾರ್ಯವನ್ನು ಮಾಡಿರುವ ಮತ್ತು ಮುಂದೆ ಮಾಡಲಿರುವ ಆರ್.ವಿ. ದೇಶಪಾಂಡೆಯವರನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸಲಿದ್ದಾರೆ- ಪ್ರಸಾದ ದೇಶಪಾಂಡೆ.
೩ ತಾಲೂಕನ್ನೊಳಗೊಂಡ ಕಾಂಗ್ರೇಸ್ ಪಕ್ಷದ ಚುನಾವಣಾ ಪ್ರಣಾಳಿಕೆ ಬಿಡುಗಡೆ ;ಕ್ಷೇತ್ರದ ಸಮಗ್ರ ಅಭಿವೃದ್ಧಿ ಮಾಡುವುದೆ ನಮ್ಮ ಗುರಿ- ಸಚಿವ ಆರ್ ವಿ ದೇಶಪಾಂಡೆ
ದಾಂಡೇಲಿ : ಹಳಿಯಾಳ, ದಾಂಡೇಲಿ ಮತ್ತು ಜೊಯಿಡಾ ಹೀಗೆ ಮೂರು ತಾಲೂಕುಗಳನ್ನೊಳಗೊಂಡ ಹಳಿಯಾಳ ವಿಧಾನ ಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿ ಮತ್ತು ಶಾಶ್ವತ ಅಭಿವೃದ್ಧಿಯ ಮಹತ್ವಕಾಂಕ್ಷಿ ಉದ್ದೇಶವನ್ನಿಟ್ಟುಕೊಂಡು ತಾಲೂಕುವಾರು ಪ್ರತ್ಯೇಕ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದೇವೆ. ನುಡಿದಂತೆ ನಡೆಯುವ ಕ್ಷೇತ್ರದ ಅಭಿವೃದ್ಧಿಯ ಪ್ರಣಾಳಿಕೆ ನಮ್ಮ ಪ್ರಣಾಳಿಕೆ ಎಂದು ಹಳಿಯಾಳ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆರ್.ವಿ.ದೇಶಪಾಂಡೆ ಹೇಳಿದರು.ಅವರು ಬುಧವಾರ ನಗರದ … [Read more...] about ೩ ತಾಲೂಕನ್ನೊಳಗೊಂಡ ಕಾಂಗ್ರೇಸ್ ಪಕ್ಷದ ಚುನಾವಣಾ ಪ್ರಣಾಳಿಕೆ ಬಿಡುಗಡೆ ;ಕ್ಷೇತ್ರದ ಸಮಗ್ರ ಅಭಿವೃದ್ಧಿ ಮಾಡುವುದೆ ನಮ್ಮ ಗುರಿ- ಸಚಿವ ಆರ್ ವಿ ದೇಶಪಾಂಡೆ




