ದಾಂಡೇಲಿ : ಹಳಿಯಾಳ ವಿಧಾನ ಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಟಿ.ಆರ್.ಚಂದ್ರಶೇಖರ ಅವರು ಬುಧವಾರ ನಗರದ ಕೆ.ಸಿ.ವೃತ್ತದಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಅಬ್ಬರದ ರೋಡ್ ಶೋ ಮಾಡಿ ಗಮನ ಸೆಳೆದರು.ಈ ಮೆರವಣಿಗೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಟಿ.ಆರ್.ಚಂದ್ರಶೇಖರ ಬೆಂಬಲಿಗರು ಭಾಗವಹಿಸಿ, ಟಿ.ಆರ್.ಚಂದ್ರಶೇಖರ ಅವರ ಪರವಾಗಿ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಅಪಾರ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಟಿ.ಆರ್.ಚಂದ್ರಶೇಖರ ಅವರು ಇಷ್ಟೊಂದು ಪ್ರಮಾಣದ … [Read more...] about ಸ್ವತಂತ್ರ ಅಭ್ಯರ್ಥಿ ಟಿ.ಆರ್.ಚಂದ್ರಶೇಖರ ಅವರಿಂದ ಅಬ್ಬರದ ರೋಡ್ ಶೋ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಪುತ್ರ ಪ್ರಶಾಂತ ದೇಶಪಾಂಡೆಯಿಂದ ಸಚಿವ ದೇಶಪಾಂಡೆ ಪರ ಮತಯಾಚನೆ
ಹಳಿಯಾಳ:- ಸಾವಿರಾರು ಕೋಟಿ ರೂ. ಅನುದಾನದ ಹೊಳೆ ಹರಿಸಿ ಹಳಿಯಾಳ-ಜೋಯಿಡಾ ವಿಧಾನ ಸಭಾ ಕ್ಷೇತ್ರವನ್ನು ಅಭಿವೃದ್ದಿಯ ಪಥದಲ್ಲಿ ಮುನ್ನಡೆಸಿರುವ ಹಾಗೂ ದೇಶದಲ್ಲೇ ಕ್ಷೇತ್ರವನ್ನು ನಂಬರ್ ಒನ್ ಮಾದರಿ ಕ್ಷೇತ್ರ ಮಾಡುವ ಇಚ್ಚಾಶಕ್ತಿ ಹೊಂದಿರುವ ಕಾಂಗ್ರೇಸ್ ಅಭ್ಯರ್ಥಿ ಸಚಿವ ಆರ್.ವಿ.ದೇಶಪಾಂಡೆ ಅವರಿಗೆ ಮತ ನೀಡುವಂತೆ ಸಚಿವರ ಪುತ್ರ ಕೆಪಿಸಿಸಿ ಸದಸ್ಯ ಪ್ರಶಾಂತ ದೇಶಪಾಂಡೆ ತಂದೆ ಪರ ಮತಯಾಚನೆಯಲ್ಲಿ ತೊಡಗಿದ್ದಾರೆ. ಪಟ್ಟಣದಲ್ಲಿ ಕಾಂಗ್ರೇಸ್ ಮುಖಂಡರು, ಕಾರ್ಯಕರ್ತರೊಂದಿಗೆ … [Read more...] about ಪುತ್ರ ಪ್ರಶಾಂತ ದೇಶಪಾಂಡೆಯಿಂದ ಸಚಿವ ದೇಶಪಾಂಡೆ ಪರ ಮತಯಾಚನೆ
ಕಾಂಗ್ರೇಸ್ನಿಂದ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪ ಬಿಜೆಪಿಯಿಂದ ಚುನಾವಣಾಧಿಕಾರಿಗೆ ದೂರು- ಸುನೀಲ್ ಹೆಗಡೆ
.ಹಳಿಯಾಳ:- ಕಾಳಿನದಿ ನೀರಾವರಿ ಯೋಜನೆ ಜಾರಿಯಾಗಿದೆ ಪೈಪಲೈನ್ಗಳು ಕೆರೆಗಳಿಗೆ ಬಂದು ಬಿಳುತ್ತಿವೆ ಎಂದು ಕಾಂಗ್ರೇಸ್ ಪಕ್ಷದ ಧ್ವಜ ಹಿಡಿದು ಪೈಪಗಳ ಮೇಲೆ ನಿಂತು ಮತದಾರರಿಗೆ ದಾರಿ ತಪ್ಪಿಸುವ ಮೂಲಕ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಬಗ್ಗೆ ಸಂಬಂಧಪಟ್ಟ ಕಾಂಗ್ರೇಸ್ ಪಕ್ಷದವರ ಮೇಲೆ ಚುನಾವಣಾಧಿಕಾರಿಗೆ ದೂರು ಸಲ್ಲಿಸಲಾಗಿದೆ ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದರು. ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಈ ಹಿಂದೆ ಪತ್ರಿಕೆಯೊಂದರಲ್ಲಿ ಹಿಂದಿನ ಯೋಜನೆ … [Read more...] about ಕಾಂಗ್ರೇಸ್ನಿಂದ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪ ಬಿಜೆಪಿಯಿಂದ ಚುನಾವಣಾಧಿಕಾರಿಗೆ ದೂರು- ಸುನೀಲ್ ಹೆಗಡೆ
ಕಾಳಿನದಿ ನೀರಾವರಿ ಯೋಜನೆ ಚುನಾವಣೆ ಗಿಮಿಕ್ ಆಗಿದೆ ಸತ್ಯವಾದಲ್ಲಿ ದೇವಸ್ಥಾನದಲ್ಲಿ ಪ್ರಮಾಣ ಮಾಡಿ – ಸುನೀಲ್ ಹೆಗಡೆ
ಹಳಿಯಾಳ:- ರೈತರ ಹೊಲಗಳಿಗೆ ನೀರುಣಿಸುವ, ನೀರಾವರಿ ಉದ್ದೇಶಕ್ಕಾಗಿ ಕಾಳಿನದಿ ನೀರಾವರಿ ಯೋಜನೆ ಮಂಜೂರಾಗಿದೆ ಎಂದು ಸಚಿವ ಆರ್.ವಿ.ದೇಶಪಾಂಡೆ ದೇವಸ್ಥಾನದಲ್ಲಿ ಬಂದು ಪ್ರಮಾಣ ಮಾಡಿ ಹೇಳಲಿ ತಾವು ಕೂಡ ಆ ಯೋಜನೆ ಜಾರಿಯಾಗಿಲ್ಲ ಅದು ಕೇವಲ ಚುನಾವಣೆ ಗಿಮಿಕ್ ಆಗಿದೆ ಎಂದು ಪ್ರಮಾಣ ಮಾಡಿ ಹೇಳುತ್ತೇನೆ ಎಂದು ಬಿಜೆಪಿ ಅಭ್ಯರ್ಥಿ ಮಾಜಿ ಶಾಸಕ ಸುನೀಲ್ ಹೆಗಡೆ ಸವಾಲ್ ಹಾಕಿದರು. ಪಟ್ಟಣದ ಬಿಜೆಪಿ ಪಕ್ಷದ ಕಾರ್ಯಾಲಯದಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಪ್ರತಿ … [Read more...] about ಕಾಳಿನದಿ ನೀರಾವರಿ ಯೋಜನೆ ಚುನಾವಣೆ ಗಿಮಿಕ್ ಆಗಿದೆ ಸತ್ಯವಾದಲ್ಲಿ ದೇವಸ್ಥಾನದಲ್ಲಿ ಪ್ರಮಾಣ ಮಾಡಿ – ಸುನೀಲ್ ಹೆಗಡೆ
ಸುಳ್ಳು ಪ್ರಚಾರದಿಂದ ಮತದಾರರ ಭಾವನೆ ಕೆರಳಿಸದೆ ಅಭಿವೃದ್ದಿ ಕಾರ್ಯಗಳ ಆಧಾರದ ಮೇಲೆ ಮತಯಾಚನೆ ಮಾಡಿ – ಸಚಿವ ದೇಶಪಾಂಡೆ.
ಹಳಿಯಾಳ:- ರಾಜ್ಯದ ಕಾಂಗ್ರೆಸ್ ಸರ್ಕಾರ ಕೈಗೊಂಡ ಅಭಿವೃದ್ಧಿ ಕಾರ್ಯಗಳ ಮೇಲೆ ನಾವು ಮತಯಾಚನೆ ಮಾಡುತ್ತಿದ್ದೆವೆ ಹೊರತು ಮತದಾರರನ್ನು ಭಾವನಾತ್ಮಕ ವಿಷಯಗಳಲ್ಲಿ ಪ್ರಚೋದಿಸಿ ಮತ ಕೇಳುತ್ತಿಲ್ಲ ತಾವು ಯಾವತ್ತೂ ಯಾರ ವಿರುದ್ಧ ಟೀಕೆ ಟಿಪ್ಪಣೆ ಮಾಡುವುದರಲ್ಲಿ ಕಾಲಹರಣ ಮಾಡದೆ ಅಭಿವೃದ್ದಿ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ನಿರತರಾಗಿರುತ್ತೇವೆ ಎಂದು ಸಚಿವ ಹಾಗೂ ಕಾಂಗ್ರೇಸ್ ಅಭ್ಯರ್ಥಿ ಆರ್.ವಿ.ದೇಶಪಾಂಡೆ ಹೇಳಿದರು. ಪಟ್ಟಣದ ಅರ್ಬನ್ ಬ್ಯಾಂಕ್ ವೃತ್ತದಲ್ಲಿ ನಡೆದ … [Read more...] about ಸುಳ್ಳು ಪ್ರಚಾರದಿಂದ ಮತದಾರರ ಭಾವನೆ ಕೆರಳಿಸದೆ ಅಭಿವೃದ್ದಿ ಕಾರ್ಯಗಳ ಆಧಾರದ ಮೇಲೆ ಮತಯಾಚನೆ ಮಾಡಿ – ಸಚಿವ ದೇಶಪಾಂಡೆ.




