• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಸ್ವತಂತ್ರ ಅಭ್ಯರ್ಥಿ ಟಿ.ಆರ್.ಚಂದ್ರಶೇಖರ ಅವರಿಂದ ಅಬ್ಬರದ ರೋಡ್ ಶೋ

May 10, 2018 by Yogaraj SK Leave a Comment

ದಾಂಡೇಲಿ : ಹಳಿಯಾಳ ವಿಧಾನ ಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಟಿ.ಆರ್.ಚಂದ್ರಶೇಖರ ಅವರು ಬುಧವಾರ ನಗರದ ಕೆ.ಸಿ.ವೃತ್ತದಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಅಬ್ಬರದ ರೋಡ್ ಶೋ ಮಾಡಿ ಗಮನ ಸೆಳೆದರು.ಈ ಮೆರವಣಿಗೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಟಿ.ಆರ್.ಚಂದ್ರಶೇಖರ ಬೆಂಬಲಿಗರು ಭಾಗವಹಿಸಿ, ಟಿ.ಆರ್.ಚಂದ್ರಶೇಖರ ಅವರ ಪರವಾಗಿ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಅಪಾರ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಟಿ.ಆರ್.ಚಂದ್ರಶೇಖರ ಅವರು ಇಷ್ಟೊಂದು ಪ್ರಮಾಣದ … [Read more...] about ಸ್ವತಂತ್ರ ಅಭ್ಯರ್ಥಿ ಟಿ.ಆರ್.ಚಂದ್ರಶೇಖರ ಅವರಿಂದ ಅಬ್ಬರದ ರೋಡ್ ಶೋ

ಪುತ್ರ ಪ್ರಶಾಂತ ದೇಶಪಾಂಡೆಯಿಂದ ಸಚಿವ ದೇಶಪಾಂಡೆ ಪರ ಮತಯಾಚನೆ

May 9, 2018 by Yogaraj SK Leave a Comment

ಹಳಿಯಾಳ:- ಸಾವಿರಾರು ಕೋಟಿ ರೂ. ಅನುದಾನದ ಹೊಳೆ ಹರಿಸಿ ಹಳಿಯಾಳ-ಜೋಯಿಡಾ ವಿಧಾನ ಸಭಾ ಕ್ಷೇತ್ರವನ್ನು ಅಭಿವೃದ್ದಿಯ ಪಥದಲ್ಲಿ ಮುನ್ನಡೆಸಿರುವ ಹಾಗೂ ದೇಶದಲ್ಲೇ ಕ್ಷೇತ್ರವನ್ನು ನಂಬರ್ ಒನ್ ಮಾದರಿ ಕ್ಷೇತ್ರ ಮಾಡುವ ಇಚ್ಚಾಶಕ್ತಿ ಹೊಂದಿರುವ ಕಾಂಗ್ರೇಸ್ ಅಭ್ಯರ್ಥಿ ಸಚಿವ ಆರ್.ವಿ.ದೇಶಪಾಂಡೆ ಅವರಿಗೆ ಮತ ನೀಡುವಂತೆ ಸಚಿವರ ಪುತ್ರ ಕೆಪಿಸಿಸಿ ಸದಸ್ಯ ಪ್ರಶಾಂತ ದೇಶಪಾಂಡೆ ತಂದೆ ಪರ ಮತಯಾಚನೆಯಲ್ಲಿ ತೊಡಗಿದ್ದಾರೆ.  ಪಟ್ಟಣದಲ್ಲಿ ಕಾಂಗ್ರೇಸ್ ಮುಖಂಡರು, ಕಾರ್ಯಕರ್ತರೊಂದಿಗೆ … [Read more...] about ಪುತ್ರ ಪ್ರಶಾಂತ ದೇಶಪಾಂಡೆಯಿಂದ ಸಚಿವ ದೇಶಪಾಂಡೆ ಪರ ಮತಯಾಚನೆ

ಕಾಂಗ್ರೇಸ್‍ನಿಂದ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪ ಬಿಜೆಪಿಯಿಂದ ಚುನಾವಣಾಧಿಕಾರಿಗೆ ದೂರು- ಸುನೀಲ್ ಹೆಗಡೆ

May 9, 2018 by Yogaraj SK Leave a Comment

.ಹಳಿಯಾಳ:- ಕಾಳಿನದಿ ನೀರಾವರಿ ಯೋಜನೆ ಜಾರಿಯಾಗಿದೆ ಪೈಪಲೈನ್‍ಗಳು ಕೆರೆಗಳಿಗೆ ಬಂದು ಬಿಳುತ್ತಿವೆ ಎಂದು ಕಾಂಗ್ರೇಸ್ ಪಕ್ಷದ ಧ್ವಜ ಹಿಡಿದು ಪೈಪಗಳ ಮೇಲೆ ನಿಂತು ಮತದಾರರಿಗೆ ದಾರಿ ತಪ್ಪಿಸುವ ಮೂಲಕ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಬಗ್ಗೆ ಸಂಬಂಧಪಟ್ಟ ಕಾಂಗ್ರೇಸ್ ಪಕ್ಷದವರ ಮೇಲೆ ಚುನಾವಣಾಧಿಕಾರಿಗೆ ದೂರು ಸಲ್ಲಿಸಲಾಗಿದೆ ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದರು.  ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಈ ಹಿಂದೆ ಪತ್ರಿಕೆಯೊಂದರಲ್ಲಿ ಹಿಂದಿನ ಯೋಜನೆ … [Read more...] about ಕಾಂಗ್ರೇಸ್‍ನಿಂದ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪ ಬಿಜೆಪಿಯಿಂದ ಚುನಾವಣಾಧಿಕಾರಿಗೆ ದೂರು- ಸುನೀಲ್ ಹೆಗಡೆ

ಕಾಳಿನದಿ ನೀರಾವರಿ ಯೋಜನೆ ಚುನಾವಣೆ ಗಿಮಿಕ್ ಆಗಿದೆ ಸತ್ಯವಾದಲ್ಲಿ ದೇವಸ್ಥಾನದಲ್ಲಿ ಪ್ರಮಾಣ ಮಾಡಿ – ಸುನೀಲ್ ಹೆಗಡೆ

May 9, 2018 by Yogaraj SK Leave a Comment

ಹಳಿಯಾಳ:-  ರೈತರ ಹೊಲಗಳಿಗೆ ನೀರುಣಿಸುವ, ನೀರಾವರಿ ಉದ್ದೇಶಕ್ಕಾಗಿ ಕಾಳಿನದಿ ನೀರಾವರಿ ಯೋಜನೆ ಮಂಜೂರಾಗಿದೆ ಎಂದು ಸಚಿವ ಆರ್.ವಿ.ದೇಶಪಾಂಡೆ ದೇವಸ್ಥಾನದಲ್ಲಿ ಬಂದು ಪ್ರಮಾಣ ಮಾಡಿ ಹೇಳಲಿ ತಾವು ಕೂಡ ಆ ಯೋಜನೆ ಜಾರಿಯಾಗಿಲ್ಲ ಅದು ಕೇವಲ ಚುನಾವಣೆ ಗಿಮಿಕ್ ಆಗಿದೆ ಎಂದು ಪ್ರಮಾಣ ಮಾಡಿ ಹೇಳುತ್ತೇನೆ ಎಂದು ಬಿಜೆಪಿ ಅಭ್ಯರ್ಥಿ ಮಾಜಿ ಶಾಸಕ ಸುನೀಲ್ ಹೆಗಡೆ ಸವಾಲ್ ಹಾಕಿದರು.  ಪಟ್ಟಣದ ಬಿಜೆಪಿ ಪಕ್ಷದ ಕಾರ್ಯಾಲಯದಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಪ್ರತಿ … [Read more...] about ಕಾಳಿನದಿ ನೀರಾವರಿ ಯೋಜನೆ ಚುನಾವಣೆ ಗಿಮಿಕ್ ಆಗಿದೆ ಸತ್ಯವಾದಲ್ಲಿ ದೇವಸ್ಥಾನದಲ್ಲಿ ಪ್ರಮಾಣ ಮಾಡಿ – ಸುನೀಲ್ ಹೆಗಡೆ

ಸುಳ್ಳು ಪ್ರಚಾರದಿಂದ ಮತದಾರರ ಭಾವನೆ ಕೆರಳಿಸದೆ ಅಭಿವೃದ್ದಿ ಕಾರ್ಯಗಳ ಆಧಾರದ ಮೇಲೆ ಮತಯಾಚನೆ ಮಾಡಿ – ಸಚಿವ ದೇಶಪಾಂಡೆ.

May 9, 2018 by Yogaraj SK Leave a Comment

ಹಳಿಯಾಳ:- ರಾಜ್ಯದ ಕಾಂಗ್ರೆಸ್ ಸರ್ಕಾರ ಕೈಗೊಂಡ ಅಭಿವೃದ್ಧಿ ಕಾರ್ಯಗಳ ಮೇಲೆ ನಾವು ಮತಯಾಚನೆ ಮಾಡುತ್ತಿದ್ದೆವೆ ಹೊರತು ಮತದಾರರನ್ನು ಭಾವನಾತ್ಮಕ ವಿಷಯಗಳಲ್ಲಿ ಪ್ರಚೋದಿಸಿ ಮತ ಕೇಳುತ್ತಿಲ್ಲ ತಾವು ಯಾವತ್ತೂ ಯಾರ ವಿರುದ್ಧ ಟೀಕೆ ಟಿಪ್ಪಣೆ ಮಾಡುವುದರಲ್ಲಿ ಕಾಲಹರಣ ಮಾಡದೆ ಅಭಿವೃದ್ದಿ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ನಿರತರಾಗಿರುತ್ತೇವೆ ಎಂದು ಸಚಿವ ಹಾಗೂ ಕಾಂಗ್ರೇಸ್ ಅಭ್ಯರ್ಥಿ ಆರ್.ವಿ.ದೇಶಪಾಂಡೆ ಹೇಳಿದರು.  ಪಟ್ಟಣದ ಅರ್ಬನ್ ಬ್ಯಾಂಕ್ ವೃತ್ತದಲ್ಲಿ ನಡೆದ … [Read more...] about ಸುಳ್ಳು ಪ್ರಚಾರದಿಂದ ಮತದಾರರ ಭಾವನೆ ಕೆರಳಿಸದೆ ಅಭಿವೃದ್ದಿ ಕಾರ್ಯಗಳ ಆಧಾರದ ಮೇಲೆ ಮತಯಾಚನೆ ಮಾಡಿ – ಸಚಿವ ದೇಶಪಾಂಡೆ.

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,597 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar