ಹಳಿಯಾಳ:- ಜಾತಿ, ಧರ್ಮ ಆದಾರಿತವಾಗಿ ರಾಜಕಾರಣ ಮಾಡುತ್ತಿರುವ ಕಾಂಗ್ರೇಸ್ ಪಕ್ಷ ಮುಕ್ತ ಭಾರತ ನಿರ್ಮಾಣವಾದರೇ ಮಾತ್ರ ಭಾರತ ದೇಶ ವಿಕಾಸ ಹೊಂದಲು ಸಾಧ್ಯವೆಂದು ಮಹಾರಾಷ್ಟ್ರ ಸರ್ಕಾರದ ಸಹಕಾರಿ ಮತ್ತು ಜವಳಿ ಖಾತೆ ಸಚಿವ ಸುಭಾಷ್ ದೇಶಮುಖ ಹೇಳಿದರು. ತಾಲೂಕಿನ ಮುರ್ಕವಾಡ ಜಿ.ಪಂ ಕ್ಷೇತ್ರದ ಮುರ್ಕವಾಡ ಗ್ರಾಮದಲ್ಲಿ ನಡೆದ ಬಿಜೆಪಿ ಗ್ರಾಮೀಣ ಮಟ್ಟದ ಸಮಾವೇಶದಲ್ಲಿ ಹಳಿಯಾಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುನೀಲ್ ಹೆಗಡೆ ಪರವಾಗಿ ಬೈಕ್ ರ್ಯಾಲಿಯಲ್ಲಿ ಹಾಗೂ ಮನೆ … [Read more...] about ಕಾಂಗ್ರೇಸ್ ಮುಕ್ತ ಭಾರತವಾದರೇ ಮಾತ್ರ ದೇಶದ ವಿಕಾಸ ಸಾಧ್ಯ – ಸಚಿವ ದೇಶಮುಖ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಕಾಂಗ್ರೇಸ್ ಪಕ್ಷದ ಜಿಲ್ಲಾ ಪ್ರಣಾಳಿಕೆ ಬಿಡುಗಡೆ ನೀರಾವರಿ, ಉದ್ಯೋಗ ಸೃಷ್ಠಿ-ಪ್ರವಾಸೋಧ್ಯಮ ಅಭಿವೃದ್ದಿಗೆ ಹೆಚ್ಚಿನ ಆದ್ಯತೆ
ಹಳಿಯಾಳ:-ಕಳೆದ ಬಾರಿ ಚುನಾವಣೆಯಲ್ಲಿ ನೀಡಿದ 159 ಭರವಸೆಗಳಲ್ಲಿ 157 ಭರವಸೆಗಳನ್ನು ಈಡೇರಿಸಿದ ಶ್ರೇಯ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೇಸ್ ಸರ್ಕಾರ ಭ್ರಷ್ಟಾಚಾರದ ಆರೋಪ ಇಲ್ಲದ ಸ್ವಚ್ಚ, ಪ್ರಾಮಾಣಿಕ ಆಡಳಿತ ನೀಡಿದ, ಜೈಲಿಗೆ ಹೊಗುವ ಕೆಲಸ ಮಾಡದ ಅತ್ಯಂತ ಪ್ರಾಮಾಣಿಕ ಜನಪರ ಸರ್ಕಾರವಾಗಿದ್ದು ಮತ್ತೊಮ್ಮೆ ಸರ್ಕಾರ ರಚಿಸಲಿದೆ ಎಂದು ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಕರ್ಣಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಕಾಂಗ್ರೇಸ್ … [Read more...] about ಕಾಂಗ್ರೇಸ್ ಪಕ್ಷದ ಜಿಲ್ಲಾ ಪ್ರಣಾಳಿಕೆ ಬಿಡುಗಡೆ ನೀರಾವರಿ, ಉದ್ಯೋಗ ಸೃಷ್ಠಿ-ಪ್ರವಾಸೋಧ್ಯಮ ಅಭಿವೃದ್ದಿಗೆ ಹೆಚ್ಚಿನ ಆದ್ಯತೆ
ಎಸ್.ಎಎಸ್.ಎಲ್.ಸಿ ಫಲಿತಾಂಶ ಸ್ವಾಮಿ ವಿವೇಕಾನಂದ ಸ್ಕೂಲ್ 100% ಉತ್ತಮ ಸಾಧನೆ.
ಹಳಿಯಾಳ:- ಹಳಿಯಾಳದ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಈ ಬಾರಿಯ ಎಸ್ಎಸ್ ಎಲ್ಸಿ ಫಲಿತಾಂಶ ನೂರಕ್ಕೆ ನೂರರಷ್ಟಾಗಿದ್ದು 6ವಿದ್ಯಾರ್ಥಿಗಳು ಶೇ.90ಕ್ಕಿಂತ ಅಧಿಕ ಅಂಕಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾರೆಂದು ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವಿಧಾನ ಪರಿಷತ್ ಮಾಜಿ ಸದಸ್ಯ ವ್ಹಿ.ಡಿ.ಹೆಗಡೆ ತಿಳಿಸಿದ್ದಾರೆ.ಹಳಿಯಾಳ:- ಹಳಿಯಾಳದ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಈ ಬಾರಿಯ ಎಸ್ಎಸ್ ಎಲ್ಸಿ ಫಲಿತಾಂಶ ನೂರಕ್ಕೆ … [Read more...] about ಎಸ್.ಎಎಸ್.ಎಲ್.ಸಿ ಫಲಿತಾಂಶ ಸ್ವಾಮಿ ವಿವೇಕಾನಂದ ಸ್ಕೂಲ್ 100% ಉತ್ತಮ ಸಾಧನೆ.
ಜಾರಿಯಾಗಿ ಕಾಮಗಾರಿ ನಡೆದಿರುವ ಯೋಜನೆ ಸುಳ್ಳು ಎನ್ನುವ ಸುನೀಲ್ ಹೆಗಡೆ ನಾಲಿಗೆ ಮೇಡ್ ಇನ್ ಚೀನಾದ್ದು -ಪ್ರಶಾಂತ ದೇಶಪಾಂಡೆ
ಹಳಿಯಾಳ:- 220 ಕೋಟಿ ರೂ. ವೆಚ್ಚದಲ್ಲಿ ಹಳಿಯಾಳದ ಕಾಳಿನದಿ ನೀರಾವರಿ ಯೋಜನೆ ಮಂಜೂರಾಗಿ ಈಗಾಗಲೇ ಕಾಮಗಾರಿ ಭರದಿಂದ ಸಾಗಿದ್ದರೂ ಕೂಡ ಇದನ್ನು ಚುನಾವಣೆ ಗಿಮಿಕ್ ಎನ್ನುವ ಮಾಜಿ ಶಾಸಕ ಬಿಜೆಪಿ ಅಭ್ಯರ್ಥಿ ಸುನೀಲ್ ಹೆಗಡೆ ನಾಲಿಗೆ ಮೇಡ್ ಇನ್ ಚಿನಾ ಎಂದು ಕೆಪಿಸಿಸಿ ಸದಸ್ಯ ಪ್ರಶಾಂತ ದೇಶಪಾಂಡೆ ವಾಗ್ದಾಳಿ ನಡೆಸಿದರು. ಪಟ್ಟಣದ ಬ್ಲಾಕ್ ಕಾಂಗ್ರೇಸ್ ಕಾರ್ಯಾಲಯದಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಕಾಂಗ್ರೇಸ್ ಸರ್ಕಾರ ಅಧಿಕಾರಕ್ಕೆ ಬಂದ 2013ರಲ್ಲೇ ಮೊದಲ … [Read more...] about ಜಾರಿಯಾಗಿ ಕಾಮಗಾರಿ ನಡೆದಿರುವ ಯೋಜನೆ ಸುಳ್ಳು ಎನ್ನುವ ಸುನೀಲ್ ಹೆಗಡೆ ನಾಲಿಗೆ ಮೇಡ್ ಇನ್ ಚೀನಾದ್ದು -ಪ್ರಶಾಂತ ದೇಶಪಾಂಡೆ
ಎಸ್.ಎಸ್.ಎಲ್.ಸಿ ಫಲಿತಾಂಶ ಕಳೆದ ಬಾರಿಗಿಂತ ಈ ಬಾರಿ ಉತ್ತಮ ಫಲಿತಾಂಶ ದಾಖಲಿಸಿದ ಹಳಿಯಾಳ ತಾಲೂಕು ಪ್ರೌಢಶಾಲೆಗಳು
ಹಳಿಯಾಳ:- 2016-17 ನೇ ಸಾಲಿನಲ್ಲಿ ಹಳಿಯಾಳ ತಾಲೂಕಿನ ಎಸ್.ಎಸ್.ಎಲ್.ಸಿ ಶೇಕಡಾ 70.31 ರಷ್ಟಿದ್ದ ಫಲಿತಾಂಶ ಪ್ರಸಕ್ತ 2017-18ನೇ ಸಾಲಿನಲ್ಲಿ ಶೇಕಡಾ 76.48 ಆಗಿದ್ದು ಉತ್ತಮ ಫಲಿತಾಂಶ ದಾಖಲಿಸಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ. ಪರೀಕ್ಷಾ ಫಲಿತಾಂಶ ಕಳೆದ ಭಾರಿಗಿಂತ ಸುಧಾರಣೆ ಕಂಡಿದ್ದು ತಾಲೂಕಿನ ಬಾಣಸಗೇರಿಯಲ್ಲಿಯ ಮುರಾರ್ಜಿ ವಸತಿ ಶಾಲೆ ಮತ್ತು ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಹಳಿಯಾಳ ಶೇಕಡಾ 100 ರಷ್ಟು ಫಲಿತಾಂಶ ಹಾಗೂ … [Read more...] about ಎಸ್.ಎಸ್.ಎಲ್.ಸಿ ಫಲಿತಾಂಶ ಕಳೆದ ಬಾರಿಗಿಂತ ಈ ಬಾರಿ ಉತ್ತಮ ಫಲಿತಾಂಶ ದಾಖಲಿಸಿದ ಹಳಿಯಾಳ ತಾಲೂಕು ಪ್ರೌಢಶಾಲೆಗಳು



