ಹಳಿಯಾಳ :- ಪಶ್ಚಿಮ ಪದವೀಧರರ ಮತ ಕ್ಷೇತ್ರದಲ್ಲಿ ಕಳೆದ 6 ವರ್ಷಗಳ ಅವಧಿಯಲ್ಲಿ ನನ್ನ ಸೇವೆ ಮತ್ತು ಸಾಧನೆಯನ್ನು ನೋಡಿ ನನಗೆ ಮತ ನೀಡಿ ಎಂದು ಪಶ್ಚಿಮ ಪದವೀಧರ ಮತ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಬಿಜೆಪಿ ಅಭ್ಯರ್ಥಿ ಎಸ್ ವಿ ಸಂಕನೂರು ಮತದಾರರಲ್ಲಿ ವಿನಂತಿಸಿದರು.ಪಶ್ಚಿಮ ಪದವೀಧರ ಮತ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆ ಗುರುವಾರ ಹಳಿಯಾಳ ಕ್ಷೇತ್ರಕ್ಕೆ ಮತಯಾಚನೆಗೆ ಆಗಮಿಸಿದ ಅವರು ಇಲ್ಲಿಯ ಪ್ರಸಿದ್ದ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಭೇಟಿ … [Read more...] about ವಿಧಾನ ಪರಿಷತ್ ಬಿಜೆಪಿ ಅಭ್ಯರ್ಥಿ ಎಸ್ ವಿ ಸಂಕನೂರು ಅವರಿಂದ ಹಳಿಯಾಳದಲ್ಲಿ ಮತಯಾಚನೆ.
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಹಳಿಯಾಳದಲ್ಲಿ ನ್ಯಾಯವಾದಿಗಳಿಂದ ಕೊವಿಡ್-೧೯ ಜನಾಂದೋಲನ
ಹಳಿಯಾಳ:- ಹಳಿಯಾಳ ನ್ಯಾಯಾಲಯದ ಆವರಣದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶಿಲ್ಪಾ ಎಚ್.ಎ ಹಾಗೂ ಕಿರಿಯ ಸಿವಿಲ್ ನ್ಯಾಯಾಧೀಶ ಬಸವರಾಜ ಸನದಿ ಅವರು "ಕೋವಿಡ-19 ಜನಾಂದೋಲನ" ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಕೊರೊನಾ ಮಹಾಮಾರಿ ಕುರಿತು ಜಾಗೃತಿ ಮೂಡಿಸಲು ಚಾಲನೆ ನೀಡಲಾಗಿರುವ ಈ ಜನಾಂದೋಲನ ಕಾರ್ಯಕ್ರಮದಲ್ಲಿ ಕೋವಿಡ ವಿರುದ್ಧ ಹೋರಾಡಲು ಕಡ್ಡಾಯವಾಗಿ ಮಾಸ್ಕ ಬಳಸುತ್ತೇವೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತೇವೆ, ಮೇಲಿಂದ ಮೇಲೆ ಕೈ ತೊಳೆದುಕೊಳ್ಳುತ್ತೇವೆ, ನಾವು … [Read more...] about ಹಳಿಯಾಳದಲ್ಲಿ ನ್ಯಾಯವಾದಿಗಳಿಂದ ಕೊವಿಡ್-೧೯ ಜನಾಂದೋಲನ
ರೈತರಿಗೆ – ಕೂಲಿಕಾರರಿಗೆ ಸರ್ಕಾರ ನೆರವಾಗಬೇಕಿದೆ- ಶಾಸಕ ಆರ್ ವಿ ದೇಶಪಾಂಡೆ
ಹಳಿಯಾಳ:- ಕಳೆದ ಕೆಲವು ತಿಂಗಳುಗಳಿಂದ ಕೋವಿಡ್-19 ಮಹಾಮಾರಿಯು ಜನರ ಬದುಕನ್ನು ಕಸಿದುಕೊಂಡಿದ್ದು ಜನರ ಆರ್ಥಿಕ ಪರಿಸ್ಥಿತಿಯು ತೀರಾ ಹದಗೆಟ್ಟಿದೆ ಅಲ್ಲದೇ ಗಾಯದ ಮೇಲೆ ಬರೆ ಎಳೆದಂತೆ ಸುರಿದ ಅಕಾಲಿಕ ಮಳೆಯಿಂದ ಸೃಷ್ಠಿಯಾದ ಅತಿವೃಷ್ಠಿಯಿಂದ ರೈತರು, ಕೂಲಿ ಕಾರ್ಮಿಕರು ಸಾಕಷ್ಟು ನಷ್ಟವನ್ನು ಎದುರಿಸುತ್ತಿದ್ದು ಇವರಿಗೆ ಸರ್ಕಾರ ನೆರವಾಗಬೇಕಾಗಿದೆ ಎಂದು ಹಳಿಯಾಳ ಶಾಸಕ ಆರ್ ವಿ ದೇಶಪಾಂಡೆ ಸರ್ಕಾರಕ್ಕೆ ಪತ್ರ ಬರೆದು ಆಗ್ರಹಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ … [Read more...] about ರೈತರಿಗೆ – ಕೂಲಿಕಾರರಿಗೆ ಸರ್ಕಾರ ನೆರವಾಗಬೇಕಿದೆ- ಶಾಸಕ ಆರ್ ವಿ ದೇಶಪಾಂಡೆ
ಹಳಿಯಾಳ ಪ್ಯಾರಿ ಕಾರ್ಖಾನೆ ವಿರುದ್ದ ಭುಗಿಲೇದ್ದ ಆಕ್ರೋಶ- ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ಹಿಂದಿನ ಬಾಕಿ, ಪ್ರಸಕ್ತ ಸಾಲಿನ ಕಬ್ಬಿಗೆ ದರ ನಿಗದಿಗೆ ಆಗ್ರಹ, 8 ದಿನಗಳ ಗಡುವು ನೀಡಿದ ರೈತರು.
ಹಳಿಯಾಳ:- ಉತ್ತರ ಕನ್ನಡ ಜಿಲ್ಲೆಯ ಏಕೈಕ ಹಳಿಯಾಳ ತಾಲೂಕಿನ ಹುಲ್ಲಟ್ಟಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ವಿರುದ್ದ ಶುಕ್ರವಾರ ರೈತರ ಆಕ್ರೋಶ ಭುಗಿಲೆದ್ದಿತ್ತು, ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ಹಳಿಯಾಳ ಘಟಕದ ನೇತೃತ್ವದಲ್ಲಿ ನೂರಾರು ರೈತರು 2 ಗಂಟೆಗೂ ಅಧಿಕ ಕಾಲ ರಾಜ್ಯ ಹೆದ್ದಾರಿ ತಡೆದು ಕಾರ್ಖಾನೆ ವಿರುದ್ದ ರೈತರು ಆಕ್ರೋಶ ಹೊರಹಾಕಿದರು.ಪಟ್ಟಣದ ಯಲ್ಲಾಪುರ ನಾಕಾ ಪ್ರದೇಶದ ರುಡಸೇಟ್ ಸಮೀಪ ಸಕ್ಕರೆ ಕಾರ್ಖಾನೆಗೆ … [Read more...] about ಹಳಿಯಾಳ ಪ್ಯಾರಿ ಕಾರ್ಖಾನೆ ವಿರುದ್ದ ಭುಗಿಲೇದ್ದ ಆಕ್ರೋಶ- ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ಹಿಂದಿನ ಬಾಕಿ, ಪ್ರಸಕ್ತ ಸಾಲಿನ ಕಬ್ಬಿಗೆ ದರ ನಿಗದಿಗೆ ಆಗ್ರಹ, 8 ದಿನಗಳ ಗಡುವು ನೀಡಿದ ರೈತರು.
ಹಳಿಯಾಳ ಕಬ್ಬು ಬೆಳೆಗಾರ ರೈತರ ಪ್ರತಿಭಟನೆಗೆ ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ ಹಾಗೂ ಮಾಜಿ ಶಾಸಕ ಸುನೀಲ್ ಹೆಗಡೆ ಬೆಂಬಲ.
ಹಳಿಯಾಳ:- ಹಳಿಯಾಳದ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ವಿರುದ್ದ ಹಳಿಯಾಳ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ರೈತರು ನಡೆಸುತ್ತಿದ್ದ ಪ್ರತಿಭಟನೆಗೆ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಹಾಗೂ ಮಾಜಿ ಶಾಸಕ ಸುನೀಲ್ ಹೆಗಡೆ ಬೆಂಬಲ ಸೂಚಿಸಿ ರೈತರ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.ರೈತರ ಪ್ರತಿಭಟನೆ ಆರಂಭವಾಗುತ್ತಿದ್ದಂತೆ ಕಾಂಗ್ರೇಸ್ ಪಕ್ಷದ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ರೈತರನ್ನು ಭೇಟಿಯಾಗಿ ಕಬ್ಬು … [Read more...] about ಹಳಿಯಾಳ ಕಬ್ಬು ಬೆಳೆಗಾರ ರೈತರ ಪ್ರತಿಭಟನೆಗೆ ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ ಹಾಗೂ ಮಾಜಿ ಶಾಸಕ ಸುನೀಲ್ ಹೆಗಡೆ ಬೆಂಬಲ.



