• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ರೈತರ ಬಾಕಿ ಹಣ ಕೂಡಲೇ ಪಾವತಿಸದೆ ಇದ್ದಲ್ಲಿ ಕಾರ್ಖಾನೆ ವಿರುದ್ದ ಊಗ್ರ ಪ್ರತಿಭಟನೆ- ಶಂಕರ ಕಾಜಗಾರ

May 7, 2018 by Yogaraj SK Leave a Comment

Haliyal sugar factory

ಹಳಿಯಾಳ:- ಹಳಿಯಾಳದ ಹುಲ್ಲಟ್ಟಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಯು ರೈತರ ಬಾಕಿ ಹಣವನ್ನು ಹಾಗೂ ಪ್ರಸಕ್ತ ಸಾಲಿನಲ್ಲಿ ಕಳುಹಿಸಿದ ಕಬ್ಬಿನ ಹಣವನ್ನು ನೀಡದೆ ರೈತರಿಗೆ ಮೊಸ ಮಾಡುತ್ತಿದ್ದು ಇದರಿಂದ ರೈತರು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆಂದು ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘ ಹಳಿಯಾಳ ತಾಲೂಕಾ ಘಕಟದ ಅಧ್ಯಕ್ಷ ಶಂಕರ ಕಾಜಗಾರ ಆರೋಪಿಸಿದ್ದಾರೆ.  ಈ ಕುರಿತು ಲಿಖಿತ ಪತ್ರಿಕಾ ಹೇಳಿಕೆ ಹೊರಡಿಸಿರುವ ಅವರು ಕಳೆದ ವರ್ಷದ … [Read more...] about ರೈತರ ಬಾಕಿ ಹಣ ಕೂಡಲೇ ಪಾವತಿಸದೆ ಇದ್ದಲ್ಲಿ ಕಾರ್ಖಾನೆ ವಿರುದ್ದ ಊಗ್ರ ಪ್ರತಿಭಟನೆ- ಶಂಕರ ಕಾಜಗಾರ

ರಾಷ್ಟ್ರಮಟ್ಟದಲ್ಲೇ ಮಾದರಿ ತರಬೇತಿ ಸಂಸ್ಥೆಯಾಗಿ 2ನೇ ಸ್ಥಾನದಲ್ಲಿ ಗುರುತಿಸಿಕೊಂಡ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟಿ

May 6, 2018 by Yogaraj SK Leave a Comment

Rudset prize winner haliyal

ಹಳಿಯಾಳ:- ರಾಷ್ಟ್ರಮಟ್ಟದಲ್ಲೇ ಮಾದರಿ ತರಬೇತಿ ಸಂಸ್ಥೆಯಾಗಿ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಮಡೆ ಆರ್‍ಸೆಟಿ 2016-17 ಸಾಲಿನಲ್ಲಿ ‘ಉತ್ತಮ ಕಾರ್ಯನಿರ್ವಹಣೆಗಾಗಿ’ ದೇಶದಲ್ಲಯೇ ದ್ವಿತೀಯ ಸ್ಥಾನ ಪಡೆದುಕೊಂಡಿದೆ ಎಂದು ಕೆನರಾ ಬ್ಯಾಂಕ್ ಆರ್‍ಸೆಟಿ ನಿರ್ದೇಶಕ ಎನ್. ಆರ್. ವೈದ್ಯ ತಿಳಿಸಿದ್ದಾರೆ.  ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಗ್ರಾಮೀಣ ಭಾಗಗಳು ಪ್ರಕಾಶಿಸಬೇಕು ಅರ್ಥಾತ್ ಗ್ರಾಮೀಣ ಭಾಗದ ಜನತೆ ಪ್ರಕಾಶಿಸಬೇಕು. ಆಗ ದೇಶ ಪ್ರಕಾಶಿಸುತ್ತದೆ ಎಂಬ … [Read more...] about ರಾಷ್ಟ್ರಮಟ್ಟದಲ್ಲೇ ಮಾದರಿ ತರಬೇತಿ ಸಂಸ್ಥೆಯಾಗಿ 2ನೇ ಸ್ಥಾನದಲ್ಲಿ ಗುರುತಿಸಿಕೊಂಡ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟಿ

ಅಭಿವೃದ್ದಿ ಆಧರಿಸಿ ಮತ ಕೇಳಿ -ಹೊರತು ಜನರಲ್ಲಿ ಗೊಂದಲ ಮೂಡಿಸಬೇಡಿ- ಎಸ್.ಎಲ್.ಘೊಟ್ನೇಕರ.

May 6, 2018 by Yogaraj SK Leave a Comment

S L Ghotnekar

ಹಳಿಯಾಳ:- ನೀವು ಮಾಡಿರುವ ಅಭಿವೃದ್ದಿ ಹಾಗೂ ನಿಮ್ಮ ಸರ್ಕಾರದ ಅಭಿವೃದ್ದಿ ಏನು ಎಂಬುದನ್ನು ಆಧರಿಸಿ ಮತ ಕೇಳಿ ಹೊರತು ಶಿವಾಜಿ ಮಹಾರಾಜರ ಹೆಸರು ಬಳಸಿ ಕ್ಷೇತ್ರದಲ್ಲಿ ಬಹುಸಂಖ್ಯಾತ ಮರಾಠರದಲ್ಲಿ ಗೊಂದಲ ಮೂಡಿಸಿ ಶಿವಾಜಿ ಹೆಸರಿನಿಂದ ಮತಕೇಳಬೇಡಿ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಎಚ್ಚರಿಕೆ ನೀಡಿದರು.  ಪಟ್ಟಣದಲ್ಲಿ ಸುದ್ದಿಗೊಷ್ಠಿ ನಡೆಸಿ ಮಾತನಾಡಿದ ಅವರು ಕ್ಷೇತ್ರದಲ್ಲಿ ಹಲವು ಭಾಗಗಳಲ್ಲಿ ಶಿವಾಜಿ ಪುಥ್ಥಳಿಗೆ ಕಾಂಗ್ರೇಸ್ ಸರ್ಕಾರ ಹಾಗೂ ದೇಶಪಾಂಡೆ … [Read more...] about ಅಭಿವೃದ್ದಿ ಆಧರಿಸಿ ಮತ ಕೇಳಿ -ಹೊರತು ಜನರಲ್ಲಿ ಗೊಂದಲ ಮೂಡಿಸಬೇಡಿ- ಎಸ್.ಎಲ್.ಘೊಟ್ನೇಕರ.

ಅಭಿವೃದ್ದಿಗಾಗಿ ದೇಶಪಾಂಡೆ ಬೆಂಬಲಿಸಿ – ಎಸ್.ಎಲ್.ಘೊಟ್ನೇಕರ.

May 5, 2018 by Yogaraj SK Leave a Comment

ಹಳಿಯಾಳ:- ಕ್ಷೇತ್ರದಲ್ಲಿ ಹಿಂದೆಂದೂ ಆಗದಷ್ಟು ಅಭಿವೃದ್ದಿ ಕಾರ್ಯಗಳು ಈ ಅವಧಿಯಲ್ಲಿ ಆಗಿದ್ದು ಸಾವಿರಾರು ಕೋಟಿ ಅನುದಾನದ ಹೊಳೆಯನ್ನು ಹರಿಸಿರುವ ಸಚಿವ ಆರ್.ವಿ.ದೇಶಪಾಂಡೆ ಅವರಿಗೆ ಮತ್ತೊಮ್ಮೆ ಆಯ್ಕೆ ಮಾಡಿ ಕ್ಷೇತ್ರದ ಅಭಿವೃದ್ದಿಗೆ ಅವಕಾಶ ಮಾಡಿಕೊಡಿ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಮನವಿ ಮಾಡಿದರು.  ಪಟ್ಟಣ ಸೇರಿದಂತೆ ಗ್ರಾಮಾಂತರ ಭಾಗಗಳಲ್ಲಿ ಅಭ್ಯರ್ಥಿ ದೇಶಪಾಂಡೆ ಪರ ನಿರಂತರ ಚುನಾವಣಾ ಪ್ರಚಾರ ನಡೆಸುತ್ತಿರುವ ಅವರು ಕ್ಷೇತ್ರದಲ್ಲಿ ಈ ಹಿಂದೆ … [Read more...] about ಅಭಿವೃದ್ದಿಗಾಗಿ ದೇಶಪಾಂಡೆ ಬೆಂಬಲಿಸಿ – ಎಸ್.ಎಲ್.ಘೊಟ್ನೇಕರ.

ಜೈನ ಧರ್ಮಕ್ಕೆ ಅಗೌರವ ಉಂಟು ಮಾಡುವ ಪದ ಬಳಸಿರುವ ಕೇಂದ್ರ ಸಚಿವ ಅನಂತಕುಮಾರ ಸಮಾಜದ ಕ್ಷಮೇ ಯಾಚಿಸಲಿ

May 5, 2018 by Yogaraj SK Leave a Comment

ಹಳಿಯಾಳ:-  ಜೈನ ಧರ್ಮಕ್ಕೆ ಅಗೌರವ ಉಂಟು ಮಾಡುವ ಪದ ಬಳಸಿರುವ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಕೂಡಲೇ ಜೈನ ಸಮಾಜದ ಕ್ಷಮೆ ಕೊರಬೇಕೆಂದು ಹಳಿಯಾಳದ ಜೈನ ಸಮುದಾಯ ಆಗ್ರಹಿಸಿದೆ.  ತಾಲೂಕಿನ ತೇರಗಾಂವ ಹಾಗೂ ಹವಗಿ ಗ್ರಾಮದ ಜೈನ ಧರ್ಮಿಯರು ಪ್ರತಿಭಟನಾ ಮೇರವಣಿಗೆ ಮೂಲಕ ಇಲ್ಲಿಯ ತಹಶೀಲ್ದಾರ್ ಕಚೇರಿಗೆ ಆಗಮಿಸಿ ರಾಷ್ಟ್ರಪತಿಗಳಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸಿದರು.  ಸಮಾಜದಲ್ಲಿ ಸದಾ ಶಾಂತಿ ಸಮಾನತೆಯನ್ನು ಬಯಸುವ ಸರ್ವಜ್ಞ ಪ್ರಣೀತವಾದ ಜೈನ … [Read more...] about ಜೈನ ಧರ್ಮಕ್ಕೆ ಅಗೌರವ ಉಂಟು ಮಾಡುವ ಪದ ಬಳಸಿರುವ ಕೇಂದ್ರ ಸಚಿವ ಅನಂತಕುಮಾರ ಸಮಾಜದ ಕ್ಷಮೇ ಯಾಚಿಸಲಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,597 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar