• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಹಳಿಯಾಳದಲ್ಲಿ ಭಾರಿ ಬಿರುಗಾಳಿ ಮಳೆ ಅಪಾರ ಹಾನಿ

May 4, 2018 by Yogaraj SK Leave a Comment

ಹಳಿಯಾಳದ. ಅಲ್ಲೊಳ್ಳಿ ಗ್ರಾಮದ ರಸ್ತೆ ..  ವಿಡಿ ಹೆಗಡೆ ಕಾಲೇಜ್ ಸಮೀಪ,  ಧಾರವಾಡ‌ ರಸ್ತೆಯ ಶಿವಾಜಿ ವೃತ್ತದಿಂದ ಬಸವೇಶ್ವರ ವೃತ್ತದ ವರೆಗೆ ಪ್ರಮುಖ ಹಾನಿ.ಅಲ್ಲೊಳ್ಳಿ ರಸ್ತೆಯ ವಿಡಿ ಹೆಗಡೆ ಕಾಲೇಜ್ ಸಮೀಪ ಕೊಟಿ ರೂ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಇತ್ತಿಚೆಗೆ ಉಧ್ಘಾಟನೆಯಾಗಿರುವ ನೂತಬ ಬಸ್ ಘಟಕದಲ್ಲಿನ  ವಾಹನ ನಿಲ್ದಾಣದ ಶೆಡ್ ಛಾವಣಿ ಕಂಬಗಳ ಸಹಿತ  ಬಿರುಗಾಳಿಯ ಅಬ್ಬರಕ್ಕೆ ಸುಮಾರು ೫೦ ಅಡಿಗೂ ಧೂರ ಹೊಗಿ ಹಾರಿಬಿದ್ದಿದೆ.. ಇದು ಕಳಪೆ ಕಾಮಗಾರಿ ಕೂಡ ಆಗಿದೆ … [Read more...] about ಹಳಿಯಾಳದಲ್ಲಿ ಭಾರಿ ಬಿರುಗಾಳಿ ಮಳೆ ಅಪಾರ ಹಾನಿ

ರಾಷ್ಟ್ರ ಪುರುಷರು, ಕ್ರಾಂತಿಕಾರಿಗಳನ್ನು ಅವಮಾನಿಸುವ, ರೈತರು, ಯುವಕರ ವಿರೋಧಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೇಸ್ ಸರಕಾರವನ್ನು ಕಿತ್ತೋಗೆಯಿರಿ – ಯೋಗಿ ಆದಿತ್ಯನಾಥ

May 4, 2018 by Yogaraj SK Leave a Comment

ಹಳಿಯಾಳ:- ರಾಷ್ಟ್ರಪುರುಷರು, ಕ್ರಾಂತಿಕಾರಿಗಳನ್ನು ಸದಾ ಅವ್ಯಾಚ್ಯ ಶಬ್ದಗಳಿಂದ ನಿಂದನೆ ಮಾಡುವ ಹಾಗೂ ಅಗೌರವ ನೀಡುತ್ತಾ ಕೇವಲ ಭ್ರಷ್ಟಾಚಾರವನ್ನೇ ಮೂಲಮಂತ್ರವನ್ನಾಗಿಸಿಕೊಂಡು ಕಾರ್ಯನಿರ್ವಹಿಸುತ್ತಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೇಸ್ ಸರ್ಕಾರವನ್ನು ಈ ಬಾರಿ ಕಿತ್ತೊಗೆಯಿರಿ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥಜಿ ಕರೆ ನೀಡಿದರು.  ಶುಕ್ರವಾರ ಹಳಿಯಾಳಕ್ಕೆ ಆಗಮಿಸಿದ ಅವರು ಇಲ್ಲಿಯ ಶ್ರೀ ಶಿವಾಜಿ ಮೈದಾನದಲ್ಲಿ ನಡೆದ ಬಿಜೆಪಿಯ … [Read more...] about ರಾಷ್ಟ್ರ ಪುರುಷರು, ಕ್ರಾಂತಿಕಾರಿಗಳನ್ನು ಅವಮಾನಿಸುವ, ರೈತರು, ಯುವಕರ ವಿರೋಧಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೇಸ್ ಸರಕಾರವನ್ನು ಕಿತ್ತೋಗೆಯಿರಿ – ಯೋಗಿ ಆದಿತ್ಯನಾಥ

Apmc market report 4-5-2018

May 4, 2018 by Sachin Hegde Leave a Comment

betel nut,Areca nut

1] MARKET: HALIYALACommodity Variety Grade Arrivals Units Min (Rs.) Max (Rs.) Modal (Rs.)Paddy Paddy Medium Variety Average 100 Quintal 1600 1600 1600 2] MARKET: KUMTACommodity Variety Grade Arrivals Units Min (Rs.) Max (Rs.) Modal … [Read more...] about Apmc market report 4-5-2018

ಕಾರ್ಯಕರ್ತರೇ ಬಿಜೆಪಿ ಪಕ್ಷದ ಶಕ್ತಿಯಾಗಿದ್ದು ರಾಜ್ಯದಲ್ಲಿ ಸಂಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಾಗುವುದು – ಓಮಪ್ರಕಾಶ ಮಾಥುರ

May 3, 2018 by Yogaraj SK Leave a Comment

ಹಳಿಯಾಳ:-  ಬಿಜೆಪಿ ಪಕ್ಷ ಯಾವುದೇ ಧರ್ಮ, ಜಾತಿ, ನಾಯಕನ ಪಕ್ಷ ಅಲ್ಲ ಇದು ಕಾರ್ಯಕರ್ತರ ಪಕ್ಷವಾಗಿದ್ದು ಕಾರ್ಯಕರ್ತರ ಶ್ರಮದಿಂದಲೇ ಇಂದು ಜಗತ್ತಿನಲ್ಲಿಯೇ ಬಿಜೆಪಿ ಅತಿದೊಡ್ಡ ರಾಷ್ಟ್ರೀಯ ಪಕ್ಷವಾಗಿ ಹೊರಹೊಮ್ಮಿದೆ ಎಂದು ಬಿಜೆಪಿ ಪಕ್ಷ ರಾಷ್ಟ್ರೀಯ ಉಪಾಧ್ಯಕ್ಷ ಓಮಪ್ರಕಾಶ ಮಾಥುರ ಹೇಳಿದರು.  ಕರ್ನಾಟಕ ವಿಧಾನ ಸಭೆ ಚುನಾವಣೆ ಹಿನ್ನೆಲೆ ಗುರುವಾರ ಸಾಯಂಕಾಲ ಪಟ್ಟಣದ ಬಿಜೆಪಿ ಕಾರ್ಯಾಲಯಕ್ಕೆ ಹಠಾತ್‍ನೆ ಭೇಟಿ ನೀಡಿದ ಅವರು ಬಿಜೆಪಿ ಕಾರ್ಯಕರ್ತರು, ಬೂತ ಪ್ರಮುಖರು, ಮಂಡಳ … [Read more...] about ಕಾರ್ಯಕರ್ತರೇ ಬಿಜೆಪಿ ಪಕ್ಷದ ಶಕ್ತಿಯಾಗಿದ್ದು ರಾಜ್ಯದಲ್ಲಿ ಸಂಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಾಗುವುದು – ಓಮಪ್ರಕಾಶ ಮಾಥುರ

ಬಿಜೆಪಿ ಅಭ್ಯರ್ಥಿ ಸುನೀಲ್ ಹೆಗಡೆ ಪರ ಕಾರ್ಯಕರ್ತರಿಂದ ಭರದ ಚುನಾವಣಾ ಪ್ರಚಾರ

May 3, 2018 by Yogaraj SK Leave a Comment

ಹಳಿಯಾಳ:- ಬಿಜೆಪಿ ಅಭ್ಯರ್ಥಿಯಾಗಿರುವ ಮಾಜಿ ಶಾಸಕ ಸುನೀಲ ಹೆಗಡೆ ಪರವಾಗಿ ಅವರ ಕಾರ್ಯಕರ್ತರು ಪಟ್ಟಣ ಸೇರಿದಂತೆ ಗ್ರಾಮಾಂತರ ಭಾಗದಲ್ಲಿ ಭರದ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದು, ಯುವಕರು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪ್ರಚಾರದಲ್ಲಿ ಧುಮುಕಿದ್ದಾರೆ.  ಈ ಸಂದಭ್ಲದಲ್ಲಿ ಅಭ್ಯರ್ಥಿ ಪತ್ನಿ ಸುವರ್ಣಾ ಹೆಗಡೆ, ಮುಖಂಡರಾದ ಬಾಬು ತೊರ್ಲೆಕರ, ಅನಿಲ ಮುತ್ನಾಳೆ, ನೀತಾ ಭಂಡಗಿ, ವಿಜಯಲಕ್ಷ್ಮೀ ಚವ್ಹಾಣ, ಮಧುರಾ ಬಡಿಗೇರ, ವಿಲಾಸ ಯಡವಿ, ವಿ ಎಮ್ ಪಾಟೀಲ್, ಎಸ್ ಎ … [Read more...] about ಬಿಜೆಪಿ ಅಭ್ಯರ್ಥಿ ಸುನೀಲ್ ಹೆಗಡೆ ಪರ ಕಾರ್ಯಕರ್ತರಿಂದ ಭರದ ಚುನಾವಣಾ ಪ್ರಚಾರ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,598 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar