• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಕಾಂಗ್ರೇಸ್ ಪಕ್ಷಕ್ಕೆ ಬೆಂಬಲಿಸುವಂತೆ ಆ ಪಕ್ಷದಲ್ಲಿನ ಕೆಲವು ಮುಸ್ಲಿಂ ಮುಖಂಡರು ನೀಡಿರುವ ಹೇಳಿಕೆ ಖಂಡನಿಯ – ಕೈತಾನ ಬಾರಬೋಜಾ

May 3, 2018 by Yogaraj SK Leave a Comment

ಹಳಿಯಾಳ:- ಕಾಂಗ್ರೇಸ್‍ನಲ್ಲಿಯ ಕೆಲವು ಮುಸ್ಲಿಂ ಮುಖಂಡರು ಮುಸ್ಲಿಂ ಜನತೆ ಕಾಂಗ್ರೇಸ್ ಪಕ್ಷವನ್ನೇ ಬೆಂಬಲಿಸಿ ಅಭ್ಯರ್ಥಿಗೆ ಮತ ಹಾಕಬೇಕೆಂದು ಹೇಳಿರುವುದು ಖಂಡನಾರ್ಹವಾಗಿದ್ದು ಇದು ಕಾನೂನಿಗೆ ವಿರುದ್ದವಾಗಿದೆ ಎಂದು ಜೆಡಿಎಸ್ ಮಾಜಿ ತಾಲೂಕಾಧ್ಯಕ್ಷ ಕೈತಾನ ಬಾರಬೋಬಾ ಹೇಳಿದರು.  ಪಟ್ಟಣದ ರಾಮದೇವ ಗಲ್ಲಿಯಲ್ಲಿರುವ ಜೆಡಿಎಸ್ ಬಂಡಾಯ, ಪಕ್ಷೇತರ ಅಭ್ಯರ್ಥಿ ಟಿ.ಆರ್.ಚಂದ್ರಶೇಖರ ಅವರ ಕಾರ್ಯಾಲಯಲ್ಲಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿ ಅವರು ಮಾತನಾಡಿದರು. ಈ ಬಾರಿ … [Read more...] about ಕಾಂಗ್ರೇಸ್ ಪಕ್ಷಕ್ಕೆ ಬೆಂಬಲಿಸುವಂತೆ ಆ ಪಕ್ಷದಲ್ಲಿನ ಕೆಲವು ಮುಸ್ಲಿಂ ಮುಖಂಡರು ನೀಡಿರುವ ಹೇಳಿಕೆ ಖಂಡನಿಯ – ಕೈತಾನ ಬಾರಬೋಜಾ

ಸಮಾಜ ಸೇವೆಯೇ ಎಮ್‍ಇಪಿ ಪಕ್ಷದ ಪ್ರಮುಖ ಧ್ಯೇಯ – ಶಾಬಾಜಖಾನ್

May 2, 2018 by Yogaraj SK Leave a Comment

ಹಳಿಯಾಳ:-  ಬುಡಕಟ್ಟು ಸಿದ್ದಿ ಸಮುದಾಯದ ಜನರಿಗೂ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ದಿಸುವ ಅವಕಾಶ ಮಾಡಿಕೊಟ್ಟು ಹಿಂದೂಳಿದ ಸಮಾಜಕ್ಕೆ ರಾಜಕೀಯವಾಗಿ ಅಭೀವೃದ್ದಿಪಡಿಸುವ ಕಾರ್ಯ ಎಮ್.ಇಪಿ ಪಕ್ಷ ಮಾಡಿದೆ ಎಂದು ಪಕ್ಷದ ರಾಜ್ಯ ವಕ್ತಾರ ಸಿಎಮ್ ಶಾಬಾಜಖಾನ್ ಹೇಳಿದರು.  ಹಳಿಯಾಳ-ಜೋಯಿಡಾ ವಿಧಾನ ಸಭಾ ಕ್ಷೇತ್ರ ಎಮ್.ಇಪಿ ಅಭ್ಯರ್ಥಿ ಬಡೇಸಾಬ ಕಕ್ಕೇರಿ ಅವರ ಪಟ್ಟಣದಲ್ಲಿಯ ಚುನಾವಣಾ ಪ್ರಚಾರ ಕಾರ್ಯಾಲಯ ಉಧ್ಘಾಟಿಸಿ ಅವರು ಮಾತನಾಡಿದರು.  ದಿನ ದಲಿತರ, ಬಡವರ, ಶ್ರಮಿಕ ವರ್ಗದವರ … [Read more...] about ಸಮಾಜ ಸೇವೆಯೇ ಎಮ್‍ಇಪಿ ಪಕ್ಷದ ಪ್ರಮುಖ ಧ್ಯೇಯ – ಶಾಬಾಜಖಾನ್

ಮುಸ್ಲಿಂ ಸಮುದಾಯ ಕಾಂಗ್ರೇಸ್ ಪಕ್ಷಕ್ಕೆ ಸೀಮಿತವಾಗಿಲ್ಲ –ಕಾಂಗ್ರೇಸ್ ಬೆಂಬಲಿಸುವಂತೆ ನೀಡಿರುವ ಹೇಳಿಕೆಗೆ ತೀವೃ ಖಂಡನೆ

May 1, 2018 by Yogaraj SK Leave a Comment

Muslim leaders of JDs party

ಹಳಿಯಾಳ:- ಮುಸ್ಲಿಂ ಸಮುದಾಯದವರು ಕಾಂಗ್ರೇಸ್ ಪಕ್ಷಕ್ಕೆ ಸೀಮಿತವಾಗಿಲ್ಲ, ಕಾಂಗ್ರೇಸ್ ಪಕ್ಷದಲ್ಲಿನ ಕೆಲವು ಮುಸ್ಲಿಂ ಮುಖಂಡರು ತಮ್ಮ ಸ್ವಾರ್ಥ ಸಾಧನೆಗಾಗಿ ಮುಸ್ಲಿಂ ಸಮುದಾಯ ಕಾಂಗ್ರೇಸ್‍ಗೆ ಬೆಂಬಲ ನೀಡಬೇಕೆಂದು ಹೇಳಿಕೆ ನೀಡಿರುವುದನ್ನು ತಾವು ಬಲವಾಗಿ ಖಂಡಿಸುವುದಾಗಿ ಜೆಡಿಎಸ್ ಪಕ್ಷದಲ್ಲಿನ ಮುಸ್ಲಿಂ ಸಮುದಾಯದ ಮುಖಂಡರು ಹೇಳಿದ್ದಾರೆ.   ಪಟ್ಟಣದ ಜೆಡಿಎಸ್ ಕಾರ್ಯಾಲಯದಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ಪಕ್ಷದ ಕರ್ನಾಟಕ ಅಲ್ಪ ಸಂಖ್ಯಾತ ಘಟಕದ … [Read more...] about ಮುಸ್ಲಿಂ ಸಮುದಾಯ ಕಾಂಗ್ರೇಸ್ ಪಕ್ಷಕ್ಕೆ ಸೀಮಿತವಾಗಿಲ್ಲ –ಕಾಂಗ್ರೇಸ್ ಬೆಂಬಲಿಸುವಂತೆ ನೀಡಿರುವ ಹೇಳಿಕೆಗೆ ತೀವೃ ಖಂಡನೆ

ದಿ.4 ರಂದು ಹಳಿಯಾಳಕ್ಕೆ ಯೋಗಿ ಆದಿತ್ಯನಾಥ –ರೋಡ ಶೋ- ಬಹಿರಂಗ ಸಭೆಯಲ್ಲಿ ಭಾಗಿ -ಸುನೀಲ್ ಹೆಗಡೆ.

May 1, 2018 by Yogaraj SK Leave a Comment

yogi-adityanath

ಹಳಿಯಾಳ:- ನಾತಪಂಥದ ರಾಷ್ಟ್ರಗುರು, ಗೊರಖಪುರ ಪಿಠಾಧೀಶರು ಆಗಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ದಿ.4 ಶುಕ್ರವಾರ ಬೆಳಿಗ್ಗೆ 10.30ಕ್ಕೆ ಹಳಿಯಾಳಕ್ಕೆ ಆಗಮಿಸಲಿದ್ದಾರೆಂದು ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದರು.  ಈ ಕುರಿತು ಮಾಹಿತಿ ನೀಡಿದ ಅವರು ಬಿಜೆಪಿ ರಾಜ್ಯ ಸಮೀತಿಯಿಂದ ಹಳಿಯಾಳದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು ಪಕ್ಷದ ಅಭ್ಯರ್ಥಿಯಾದ ನನ್ನ ಪರ ಚುನಾವಣಾ ಪ್ರಚಾರಾರ್ಥವಾಗಿ ಅವರು ಹಳಿಯಾಳಕ್ಕೆ ಆಗಮಿಸುತ್ತಿದ್ದು ಯೋಗಿ ಆದಿತ್ಯನಾಥ … [Read more...] about ದಿ.4 ರಂದು ಹಳಿಯಾಳಕ್ಕೆ ಯೋಗಿ ಆದಿತ್ಯನಾಥ –ರೋಡ ಶೋ- ಬಹಿರಂಗ ಸಭೆಯಲ್ಲಿ ಭಾಗಿ -ಸುನೀಲ್ ಹೆಗಡೆ.

ಬಿಜೆಪಿ ಗೆಲುವೇ ನನ್ನ ಜನ್ಮದಿನದ ಉಡುಗೊರೆ ಬಿಜೆಪಿ ಅಭ್ಯರ್ಥಿ ಸುನೀಲ್ ಹೆಗಡೆ

May 1, 2018 by Yogaraj SK Leave a Comment

ಹಳಿಯಾಳ:- ಹಳಿಯಾಳ-ಜೋಯಿಡಾ ವಿಧಾನ ಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಮಾಜಿ ಶಾಸಕ ಸುನೀಲ್ ಹೆಗಡೆ ಅವರ 52 ಹುಟ್ಟುಹಬ್ಬವನ್ನು ಅವರು ಕಾರ್ಯಕರ್ತರು ಪಕ್ಷದ ಕಾರ್ಯಾಲಯದಲ್ಲಿ ಆಚರಿಸಿದರು.  ಕಾರ್ಮಿಕ ದಿನಾಚರಣೆ ಆಗಿರುವ ಇಂದು ಸುನೀಲ್ ಹೆಗಡೆ ಅವರ ಹುಟ್ಟಿದ ದಿನವಾಗಿದ್ದು ಅದನ್ನು ಅರ್ಥಪೂರ್ಣವಾಗಿ ಆಚರಿಸಲು ಕಾರ್ಯಕರ್ತರು ತಮ್ಮ ನಾಯಕನೊಂದಿಗೆ  ಬೆಳಿಗ್ಗೆ ಇಲ್ಲಿಯ ಗಣೇಶ ಮಂದಿರಕ್ಕೆ ಭೆಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಕಾರ್ಯಾಲಯಕ್ಕೆ ತೆರಳಿ ಅಲ್ಲಿ ಸರಳವಾಗಿ … [Read more...] about ಬಿಜೆಪಿ ಗೆಲುವೇ ನನ್ನ ಜನ್ಮದಿನದ ಉಡುಗೊರೆ ಬಿಜೆಪಿ ಅಭ್ಯರ್ಥಿ ಸುನೀಲ್ ಹೆಗಡೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,598 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar