ಹಳಿಯಾಳ:- ಕಾಂಗ್ರೇಸ್ನಲ್ಲಿಯ ಕೆಲವು ಮುಸ್ಲಿಂ ಮುಖಂಡರು ಮುಸ್ಲಿಂ ಜನತೆ ಕಾಂಗ್ರೇಸ್ ಪಕ್ಷವನ್ನೇ ಬೆಂಬಲಿಸಿ ಅಭ್ಯರ್ಥಿಗೆ ಮತ ಹಾಕಬೇಕೆಂದು ಹೇಳಿರುವುದು ಖಂಡನಾರ್ಹವಾಗಿದ್ದು ಇದು ಕಾನೂನಿಗೆ ವಿರುದ್ದವಾಗಿದೆ ಎಂದು ಜೆಡಿಎಸ್ ಮಾಜಿ ತಾಲೂಕಾಧ್ಯಕ್ಷ ಕೈತಾನ ಬಾರಬೋಬಾ ಹೇಳಿದರು. ಪಟ್ಟಣದ ರಾಮದೇವ ಗಲ್ಲಿಯಲ್ಲಿರುವ ಜೆಡಿಎಸ್ ಬಂಡಾಯ, ಪಕ್ಷೇತರ ಅಭ್ಯರ್ಥಿ ಟಿ.ಆರ್.ಚಂದ್ರಶೇಖರ ಅವರ ಕಾರ್ಯಾಲಯಲ್ಲಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿ ಅವರು ಮಾತನಾಡಿದರು. ಈ ಬಾರಿ … [Read more...] about ಕಾಂಗ್ರೇಸ್ ಪಕ್ಷಕ್ಕೆ ಬೆಂಬಲಿಸುವಂತೆ ಆ ಪಕ್ಷದಲ್ಲಿನ ಕೆಲವು ಮುಸ್ಲಿಂ ಮುಖಂಡರು ನೀಡಿರುವ ಹೇಳಿಕೆ ಖಂಡನಿಯ – ಕೈತಾನ ಬಾರಬೋಜಾ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಸಮಾಜ ಸೇವೆಯೇ ಎಮ್ಇಪಿ ಪಕ್ಷದ ಪ್ರಮುಖ ಧ್ಯೇಯ – ಶಾಬಾಜಖಾನ್
ಹಳಿಯಾಳ:- ಬುಡಕಟ್ಟು ಸಿದ್ದಿ ಸಮುದಾಯದ ಜನರಿಗೂ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ದಿಸುವ ಅವಕಾಶ ಮಾಡಿಕೊಟ್ಟು ಹಿಂದೂಳಿದ ಸಮಾಜಕ್ಕೆ ರಾಜಕೀಯವಾಗಿ ಅಭೀವೃದ್ದಿಪಡಿಸುವ ಕಾರ್ಯ ಎಮ್.ಇಪಿ ಪಕ್ಷ ಮಾಡಿದೆ ಎಂದು ಪಕ್ಷದ ರಾಜ್ಯ ವಕ್ತಾರ ಸಿಎಮ್ ಶಾಬಾಜಖಾನ್ ಹೇಳಿದರು. ಹಳಿಯಾಳ-ಜೋಯಿಡಾ ವಿಧಾನ ಸಭಾ ಕ್ಷೇತ್ರ ಎಮ್.ಇಪಿ ಅಭ್ಯರ್ಥಿ ಬಡೇಸಾಬ ಕಕ್ಕೇರಿ ಅವರ ಪಟ್ಟಣದಲ್ಲಿಯ ಚುನಾವಣಾ ಪ್ರಚಾರ ಕಾರ್ಯಾಲಯ ಉಧ್ಘಾಟಿಸಿ ಅವರು ಮಾತನಾಡಿದರು. ದಿನ ದಲಿತರ, ಬಡವರ, ಶ್ರಮಿಕ ವರ್ಗದವರ … [Read more...] about ಸಮಾಜ ಸೇವೆಯೇ ಎಮ್ಇಪಿ ಪಕ್ಷದ ಪ್ರಮುಖ ಧ್ಯೇಯ – ಶಾಬಾಜಖಾನ್
ಮುಸ್ಲಿಂ ಸಮುದಾಯ ಕಾಂಗ್ರೇಸ್ ಪಕ್ಷಕ್ಕೆ ಸೀಮಿತವಾಗಿಲ್ಲ –ಕಾಂಗ್ರೇಸ್ ಬೆಂಬಲಿಸುವಂತೆ ನೀಡಿರುವ ಹೇಳಿಕೆಗೆ ತೀವೃ ಖಂಡನೆ
ಹಳಿಯಾಳ:- ಮುಸ್ಲಿಂ ಸಮುದಾಯದವರು ಕಾಂಗ್ರೇಸ್ ಪಕ್ಷಕ್ಕೆ ಸೀಮಿತವಾಗಿಲ್ಲ, ಕಾಂಗ್ರೇಸ್ ಪಕ್ಷದಲ್ಲಿನ ಕೆಲವು ಮುಸ್ಲಿಂ ಮುಖಂಡರು ತಮ್ಮ ಸ್ವಾರ್ಥ ಸಾಧನೆಗಾಗಿ ಮುಸ್ಲಿಂ ಸಮುದಾಯ ಕಾಂಗ್ರೇಸ್ಗೆ ಬೆಂಬಲ ನೀಡಬೇಕೆಂದು ಹೇಳಿಕೆ ನೀಡಿರುವುದನ್ನು ತಾವು ಬಲವಾಗಿ ಖಂಡಿಸುವುದಾಗಿ ಜೆಡಿಎಸ್ ಪಕ್ಷದಲ್ಲಿನ ಮುಸ್ಲಿಂ ಸಮುದಾಯದ ಮುಖಂಡರು ಹೇಳಿದ್ದಾರೆ. ಪಟ್ಟಣದ ಜೆಡಿಎಸ್ ಕಾರ್ಯಾಲಯದಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ಪಕ್ಷದ ಕರ್ನಾಟಕ ಅಲ್ಪ ಸಂಖ್ಯಾತ ಘಟಕದ … [Read more...] about ಮುಸ್ಲಿಂ ಸಮುದಾಯ ಕಾಂಗ್ರೇಸ್ ಪಕ್ಷಕ್ಕೆ ಸೀಮಿತವಾಗಿಲ್ಲ –ಕಾಂಗ್ರೇಸ್ ಬೆಂಬಲಿಸುವಂತೆ ನೀಡಿರುವ ಹೇಳಿಕೆಗೆ ತೀವೃ ಖಂಡನೆ
ದಿ.4 ರಂದು ಹಳಿಯಾಳಕ್ಕೆ ಯೋಗಿ ಆದಿತ್ಯನಾಥ –ರೋಡ ಶೋ- ಬಹಿರಂಗ ಸಭೆಯಲ್ಲಿ ಭಾಗಿ -ಸುನೀಲ್ ಹೆಗಡೆ.
ಹಳಿಯಾಳ:- ನಾತಪಂಥದ ರಾಷ್ಟ್ರಗುರು, ಗೊರಖಪುರ ಪಿಠಾಧೀಶರು ಆಗಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ದಿ.4 ಶುಕ್ರವಾರ ಬೆಳಿಗ್ಗೆ 10.30ಕ್ಕೆ ಹಳಿಯಾಳಕ್ಕೆ ಆಗಮಿಸಲಿದ್ದಾರೆಂದು ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದರು. ಈ ಕುರಿತು ಮಾಹಿತಿ ನೀಡಿದ ಅವರು ಬಿಜೆಪಿ ರಾಜ್ಯ ಸಮೀತಿಯಿಂದ ಹಳಿಯಾಳದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು ಪಕ್ಷದ ಅಭ್ಯರ್ಥಿಯಾದ ನನ್ನ ಪರ ಚುನಾವಣಾ ಪ್ರಚಾರಾರ್ಥವಾಗಿ ಅವರು ಹಳಿಯಾಳಕ್ಕೆ ಆಗಮಿಸುತ್ತಿದ್ದು ಯೋಗಿ ಆದಿತ್ಯನಾಥ … [Read more...] about ದಿ.4 ರಂದು ಹಳಿಯಾಳಕ್ಕೆ ಯೋಗಿ ಆದಿತ್ಯನಾಥ –ರೋಡ ಶೋ- ಬಹಿರಂಗ ಸಭೆಯಲ್ಲಿ ಭಾಗಿ -ಸುನೀಲ್ ಹೆಗಡೆ.
ಬಿಜೆಪಿ ಗೆಲುವೇ ನನ್ನ ಜನ್ಮದಿನದ ಉಡುಗೊರೆ ಬಿಜೆಪಿ ಅಭ್ಯರ್ಥಿ ಸುನೀಲ್ ಹೆಗಡೆ
ಹಳಿಯಾಳ:- ಹಳಿಯಾಳ-ಜೋಯಿಡಾ ವಿಧಾನ ಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಮಾಜಿ ಶಾಸಕ ಸುನೀಲ್ ಹೆಗಡೆ ಅವರ 52 ಹುಟ್ಟುಹಬ್ಬವನ್ನು ಅವರು ಕಾರ್ಯಕರ್ತರು ಪಕ್ಷದ ಕಾರ್ಯಾಲಯದಲ್ಲಿ ಆಚರಿಸಿದರು. ಕಾರ್ಮಿಕ ದಿನಾಚರಣೆ ಆಗಿರುವ ಇಂದು ಸುನೀಲ್ ಹೆಗಡೆ ಅವರ ಹುಟ್ಟಿದ ದಿನವಾಗಿದ್ದು ಅದನ್ನು ಅರ್ಥಪೂರ್ಣವಾಗಿ ಆಚರಿಸಲು ಕಾರ್ಯಕರ್ತರು ತಮ್ಮ ನಾಯಕನೊಂದಿಗೆ ಬೆಳಿಗ್ಗೆ ಇಲ್ಲಿಯ ಗಣೇಶ ಮಂದಿರಕ್ಕೆ ಭೆಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಕಾರ್ಯಾಲಯಕ್ಕೆ ತೆರಳಿ ಅಲ್ಲಿ ಸರಳವಾಗಿ … [Read more...] about ಬಿಜೆಪಿ ಗೆಲುವೇ ನನ್ನ ಜನ್ಮದಿನದ ಉಡುಗೊರೆ ಬಿಜೆಪಿ ಅಭ್ಯರ್ಥಿ ಸುನೀಲ್ ಹೆಗಡೆ




